09:04 AM (IST) Jun 21

Karnataka News Live 21st June:International Yoga day - 5000 ವರ್ಷಗಳ ಇತಿಹಾಸವಿರುವ ಯೋಗದಲ್ಲಿ ಅಡಗಿದೆ ರಹಸ್ಯ, ಇದು ತಿಳಿದವರೇ ಸುಖಿ, ಆರೋಗ್ಯವಂತರು!

ಜೂನ್ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನದ ಇತಿಹಾಸ, ಮಹತ್ವ ಮತ್ತು ಭಾರತದ ಪುರಾತನ ಜೀವನಶೈಲಿಯಾದ ಯೋಗದ ಅರ್ಥವನ್ನು ಈ ಲೇಖನ ವಿವರಿಸುತ್ತದೆ. ಇದು ಪತಂಜಲಿ ಮಹರ್ಷಿಗಳ ಅಷ್ಟಾಂಗ ಯೋಗವನ್ನು ಪರಿಚಯಿಸಿ, ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯ ವೃದ್ಧಿಸುವ ಯೋಗದ ಹಲವಾರು ಪ್ರಯೋಜನ ತಿಳಿಯಿರಿ.

Read Full Story
08:58 AM (IST) Jun 21

Karnataka News Live 21st June:Breaking News - ನಟ ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್; ಇದೀಗ ಬಂಧನದ ಭೀತಿ!

ಪ್ರಕಾಶ್ ರಾಜ್ ವಿರುದ್ಧ ದಿಲೀಪ್ ಕುಮಾರ್ ಎಂಬುವರು ಕೇಸ್ ದಾಖಲಿಸಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ (NBW) ಜಾರಿಯಾಗಿದೆ. ಮುಂದೇನು..? ಈ ಸ್ಟೋರಿ ನೋಡಿ..

Read Full Story
08:42 AM (IST) Jun 21

Karnataka News Live 21st June:World Yoga day 2026 - ನಿಮ್ಮೊಳಗೆ ನಿಮ್ಮನ್ನು ಸಂಪರ್ಕಿಸುವುದೇ ಯೋಗ! | ಗುರುದೇವ ಶ್ರೀ ಶ್ರೀ ರವಿ ಶಂಕರ್‌

International Yoga Day 2026: ಯೋಗವು ಕೇವಲ ಆಸನ ಅಥವಾ ದೇಹದ ಭಂಗಿಗಳಲ್ಲ. ವ್ಯಾಯಾಮ ಮತ್ತು ಆಸನಗಳು ಯೋಗದ ಒಂದು ಭಾಗವಾಗಿರುವುದು ನಿಜ. ಆದರೆ ಯೋಗವನ್ನು ಕೇವಲ ವ್ಯಾಯಾಮ ಎಂದು ಸೀಮಿತಗೊಳಿಸಬಾರದು ಇದು ಮಾನವ ಜೀವನದ ಸಮಗ್ರ ಬೆಳವಣಿಗೆ ಸಂಪರ್ಕವಾಗಿದೆ. ಯೋಗವು ಒಂದು ಸಂಪೂರ್ಣ ವಿಜ್ಞಾನ.

Read Full Story
08:23 AM (IST) Jun 21

Karnataka News Live 21st June:ನೀರು ಕುಡಿಯಲು ಬಂದ ಕಾಡೆಮ್ಮೆ ಬೇಟೆಯಾಡಿದ ಹುಲಿ, ಪ್ರವಾಸಿಗರಿಂದ ಬಂಡಿಪುರದ ರೋಚಕ ದೃಶ್ಯ ಸೆರೆ

ನೀರು ಕುಡಿಯಲು ಬಂದ ಕಾಡೆಮ್ಮೆಯನ್ನು ಹುಲಿ ಬೇಟೆಯಾಡಿದ ಅಪರೂಪದ ದೃಶ್ಯ ಸೆರೆಯಾಗಿದೆ. ಬಂಡಿಪುರದ ಸಫಾರ ವೇಳೆ ಈ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯದಲ್ಲಿ ಈ ವಿಡಿಯೋ ವೈರಲ್ ಆಗಿದೆ.

Read Full Story
07:57 AM (IST) Jun 21

Karnataka News Live 21st June:ಬಸ್‌ ಪ್ರಯಾಣ ದರ ಏರಿಕೆ ಆಗುತ್ತಾ? ಡೀಸೆಲ್‌ ದರದ ₹40 ವ್ಯತ್ಯಾಸ ನೋಡಿ ಗಾಬರಿ ಆಯಿತು ಎಂದ ಸಿಎಂ

‘ಡೀಸೆಲ್ ದರದ 40 ರೂಪಾಯಿ ವ್ಯಾತ್ಯಾಸ ನೋಡಿ ನನಗೇ ಗಾಬರಿ ಆಯ್ತು’ ಸಿಎಂ ಡಿಕೆ ಶಿವವಕುಮಾರ್ ಹೇಳಿಕೆ ನೀಡಿದ ಹಿನ್ನೆಲೆ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆಯೂ ಇದೆ. ನಿಗಮಗಳ ಉಳಿವು ಹೂ ಜನರ ಹಿತ ಎರಡನ್ನೂ ಗಮನದಲ್ಲಿಟ್ಕೊಂಡು ತೀರ್ಮನಾ ಮಾಡಲಾಗುತ್ತೆ ಎಂದು ಸಿಎಂ ಹೇಳಿದ್ದಾರೆ.

Read Full Story
07:55 AM (IST) Jun 21

Karnataka News Live 21st June:ಮೋದಿಗೆ ಸಿಗುತ್ತಿರುವ ಮನ್ನಣೆ ಹೇಳುವ ಭರದಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾದಿಂದ ಎಡವಟ್ಟು

ಪ್ರಧಾನಿ ನರೇಂದ್ರ ಮೋದಿಗೆ ವಿಶ್ವಮಟ್ಟದಲ್ಲಿ ಸಿಗುತ್ತಿರುವ ಮನ್ನಣೆ, ಜನಪ್ರಿಯತೆ ಕುರಿತು ಹೇಳುವ ಭರದಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ತಂಡ ಎಡವಟ್ಟು ಮಾಡಿದೆ. ಇದು ಭಾರಿ ಸದ್ದು ಮಾಡುತ್ತಿದೆ.

Read Full Story
07:20 AM (IST) Jun 21

Karnataka News Live 21st June:ಯೋಗ ಪಟುಗಳ ಗಮನ ಸೆಳೆದ ಮಲ್ಲಗಂಭ ಪ್ರದರ್ಶನ‌

ಧಾರವಾಡದಲ್ಲಿ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನಲೆಯಲ್ಲಿ ಅಕಾಡೆಮಿಯಿಂದ ಯೋಗಾಭ್ಯಾಸ ಪ್ರದರ್ಶನ ನೀಡಲಾಗಿದೆ. ಈ ವೇಳೆ ಯೋಗಪಟುಗಳ ಮಲ್ಲಕಂಭ ಪ್ರದರ್ಶನ ಎಲ್ಲರ ಗಮನಸೆಳೆದಿದೆ. ಏಳುಬಾರಿ ವಿಶ್ವದಾಖಲೆ ಮಾಡಿರುವ ಧಾರವಾಡ ಮಲ್ಲಗಂಭ ಅಕಾಡೆಮಿ ಈ ಪ್ರದರ್ಶನ ಆಯೋಜಿಸಿದೆ.