ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿ ಡೇವಿಡ್ ಪತ್ನಿ ಸುಮಿತ್ರಾಳನ್ನು ಕೊಲೆ ಮಾಡಿ ನಂತರ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಂಪತಿಗಳ ನಡುವೆ ನಿರಂತರ ಜಗಳ ನಡೆಯುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
- Home
- News
- State
- Karnataka News Live: ಪತ್ನಿ ಕೊಲೆಗೈದು ಪತಿ ಆ*ತ್ಮಹ*ತ್ಯೆ; ಕೌಟುಂಬಿಕ ಕಲಹಕ್ಕೆ ಬಲಿಯಾಯ್ತಾ ದಂಪತಿ ಜೀವನ?
Karnataka News Live: ಪತ್ನಿ ಕೊಲೆಗೈದು ಪತಿ ಆ*ತ್ಮಹ*ತ್ಯೆ; ಕೌಟುಂಬಿಕ ಕಲಹಕ್ಕೆ ಬಲಿಯಾಯ್ತಾ ದಂಪತಿ ಜೀವನ?

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಅವರು ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಟಗರು ಎಂದಿಗೂ ಟಗರೇ. ಅವರು ಸೈಲೆಂಟ್ ಆಗಿರಬಹುದು, ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಆಗುತ್ತದೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
‘ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರೇ. ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಈಗ ಸೈಲೆಂಟ್ ಆಗಿರಬಹುದು. ಆದರೆ ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಬರುತ್ತದೆ. ಸದ್ಯ ಅವರು ಮಾತನಾಡುವ ಅಗತ್ಯವಿಲ್ಲ’ ಎಂದು ಹೇಳಿದರು.
ಪಕ್ಷದಲ್ಲಿ ಮುಸ್ಲಿಮರಿಗೆ ಯಾವುದೇ ತಾರತಮ್ಯ ಆಗಿಲ್ಲ. ಒಬ್ಬರು ನನ್ನ ಪರ ಮಾತನಾಡುತ್ತಾರೆ. ಇನ್ನೊಬ್ಬರು ಮತ್ತೊಬ್ಬರ ಪರ ಮಾತನಾಡುತ್ತಾರೆ. ಅದನ್ನೆಲ್ಲ ಪರಿಗಣಿಸಬೇಕಾಗಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
Karnataka News Live 22 April 2026ಪತ್ನಿ ಕೊಲೆಗೈದು ಪತಿ ಆ*ತ್ಮಹ*ತ್ಯೆ; ಕೌಟುಂಬಿಕ ಕಲಹಕ್ಕೆ ಬಲಿಯಾಯ್ತಾ ದಂಪತಿ ಜೀವನ?
Karnataka News Live 22 April 2026ಪುತ್ತೂರು ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಪ್ರಕರಣ, ಆರೋಪಿ ತಂದೆ ಮಗುವಿನ ಆರೈಕೆ ಮಾಡೋದು ಕರ್ತವ್ಯ - ಹೈಕೋರ್ಟ್
Karnataka News Live 22 April 2026ಕೆರೆಗಳಿಗೆ ನೀರು ತುಂಬಿಸುವ ಕೀರ್ತಿ ಶಾಸಕ ಗಣೇಶ್ ಪ್ರಸಾದ್ಗೆ ಸಲ್ಲಲಿ - ಸಿಎಂ ಸಿದ್ದರಾಮಯ್ಯ
ಗುಂಡ್ಲುಪೇಟೆ ತಾಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಕೀರ್ತಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
Karnataka News Live 22 April 2026ಬೆಂಗಳೂರು - ಪಾರಿವಾಳಕ್ಕಾಗಿ ಜಗಳ, 25 ವರ್ಷದ ಯುವಕನನ್ನು ಚಾಕು ಇರಿದು ಬರ್ಬರ ಹತ್ಯೆ!
Karnataka News Live 22 April 2026ನಾಳೆ SSLC ಫಲಿತಾಂಶ - ರಿಸಲ್ಟ್ ನೋಡಲು ಇದೇ 4 ಸುಲಭ ಮಾರ್ಗ; ಇಲ್ಲಿವೆ ಡೈರೆಕ್ಟ್ ಲಿಂಕ್ಸ್
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 23ರಂದು ಪ್ರಕಟಿಸಲಿದೆ. ವಿದ್ಯಾರ್ಥಿಗಳು ವೆಬ್ಸೈಟ್, ಮೊಬೈಲ್ ಆಪ್, SMS/WhatsApp ಮೂಲಕ ಫಲಿತಾಂಶ ವೀಕ್ಷಿಸಬಹುದು.
Karnataka News Live 22 April 2026Breaking - ವಿದ್ಯಾರ್ಥಿಗಳೇ ಗಮನಿಸಿ, ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ
Karnataka News Live 22 April 2026ಬೇಸಿಗೆ ರಜೆ ನಾಲ್ಕೇ ದಿನಗಳಲ್ಲಿ 4 ಚಿಣ್ಣರ ಸಾವು; ಮಕ್ಕಳಿಗೆ ಒಂದು ಕ್ಷಣದ ಮೋಜು, ಪೋಷಕರಿಗೆ ಜೀವನವಿಡೀ ಶೋಕ!
Karnataka News Live 22 April 2026ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರೇ ಕಾರಣ - ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ
ಅಧಿಕಾರಿಗಳ ಸಮರ್ಥ ನಿರ್ವಹಣೆ ಮಾಡುವಲ್ಲಿ ವಿಫಲರಾಗಿರುವುದರಿಂದ ಶಿರಸಿ-ಹುಬ್ಬಳ್ಳಿ ಮತ್ತು ಹಾವೇರಿ-ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ವಿಳಂಬವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ ಮಾಡಿದರು.
Karnataka News Live 22 April 2026ಕಾಂಗ್ರೆಸ್ಗೆ ತಟ್ಟಲಿದೆ ಮಹಿಳೆಯರ ಶಾಪ - ಶಾಸಕ ಸಿ.ಸಿ.ಪಾಟೀಲ ವಿವಾದಾತ್ಮಕ ಹೇಳಿಕೆ!
ಮಹಿಳಾ ಮೀಸಲಾತಿ ವಿಧೇಯಕವನ್ನು ಸೋಲಿಸಿರುವ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ದೇಶದ ಮಹಿಳೆಯರು ತೀವ್ರ ಆಕ್ರೋಶ ಹೊಂದಿದ್ದು, ಅವರಿಗೆ ಮಹಿಳೆಯರ ಶಾಪ ತಟ್ಟಲಿದೆ ಎಂದು ಶಾಸಕ ಸಿ.ಸಿ.ಪಾಟೀಲ ತಿಳಿಸಿದರು.
Karnataka News Live 22 April 2026ಬಸವ ವಸತಿ ಯೋಜನೆಯ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ - ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಲೋಕಾಬಲೆಗೆ
ಕಲಬುರಗಿಯ ಯಡ್ರಾಮಿ ತಾಲೂಕಿನಲ್ಲಿ ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು ₹20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಫಲಾನುಭವಿಯೊಬ್ಬರ ದೂರಿನ ಮೇರೆಗೆ ಈ ದಾಳಿ ನಡೆದಿದೆ.
Karnataka News Live 22 April 2026ಕಾವೇರಿ ನದಿಯಲ್ಲಿ ಅಪರಿಚಿತ ಶವ ಪತ್ತೆ - ಹಲವು ಅನುಮಾನಗಳಿಗೆ ಕಾರಣ? ತನಿಖೆ ಶುರು!
ಸುಮಾರು ಒಂದು ತಿಂಗಳ ಹಿಂದೆ ಸಾವನ್ನಪ್ಪಿರುವ 50 ರಿಂದ 70 ವರ್ಷದ ಅಪರಿಚಿತ ಪುರುಷನ ಶವವು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಬೂದುಗಟ್ಟೆ ದೊಡ್ಡಿಯ ಕಾವೇರಿ ನದಿಯ ಬಳಿ ಪತ್ತೆಯಾಗಿದೆ.
Karnataka News Live 22 April 2026ಒಟಿಟಿ ದೈತ್ಯರಾದ ನೆಟ್ಫ್ಲಿಕ್ಸ್-ಅಮೆಜಾನ್ ಪ್ರೈಮ್ ನಡುವೆ 'ಟಾಕ್ಸಿಕ್'ಗೆ ಯುದ್ಧ; ಯಾರ ಪಾಲಾಗಲಿದೆ ಯಶ್ ಸಿನಿಮಾ?
ಯಶ್ ಕೇವಲ ಭಾರತೀಯ ಪ್ರೇಕ್ಷಕರನ್ನು ಮಾತ್ರವಲ್ಲದೆ, ಇಡೀ ವಿಶ್ವದ ಸಿನಿಮಾ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಲಾಸ್ ವೇಗಾಸ್ನಲ್ಲಿ ನಡೆದ ಪ್ರತಿಷ್ಠಿತ 'ಸಿನಿಮಾಕಾನ್ 2026' ಕಾರ್ಯಕ್ರಮದಲ್ಲಿ ಯಶ್ ಮಿಂಚಿದ್ದು, ಅಲ್ಲಿ 'ಟಾಕ್ಸಿಕ್' ಬಗ್ಗೆ ದೊಡ್ಡ ಮಟ್ಟದ ಮಾತುಕತೆ ನಡೆಸಿದ್ದಾರೆ.
Karnataka News Live 22 April 2026ಬೆಂಗಳೂರಿನ HAL ಏರ್ಪೋರ್ಟ್ ಇನ್ಮುಂದೆ 'ಜಾಗತಿಕ ಏರೋಸ್ಪೇಸ್ ಹಬ್' - 700 ಎಕರೆ ಪ್ರದೇಶದಲ್ಲಿ ತಲೆಯೆತ್ತಲಿದೆ ಬೃಹತ್ ಏರೋಸ್ಪೇಸ್ ಸಿಟಿ!
ಕರ್ನಾಟಕ ಸರ್ಕಾರವು ಬೆಂಗಳೂರಿನ ಹಳೆಯ ಹೆಚ್ಎಎಲ್ ವಿಮಾನ ನಿಲ್ದಾಣವನ್ನು 'ಜಾಗತಿಕ ಏರೋಸ್ಪೇಸ್ ಹಬ್' ಆಗಿ ಪರಿವರ್ತಿಸಲು ಬೃಹತ್ ಯೋಜನೆ ರೂಪಿಸಿದೆ. 'ಹೆಚ್ಎಎಲ್ ಏರೋಸ್ಪೇಸ್ ನವೋದಯ ಮಾಸ್ಟರ್ಪ್ಲಾನ್' ಹೆಸರಿನ ಯೋಜನೆ ಇದಾಗಿದೆ.
Karnataka News Live 22 April 2026ಕಾರವಾರ - ಉಳ್ಳಾಲಕ್ಕೆ ಹಿಂಸಾತ್ಮಕವಾಗಿ ಒಂಟೆಗಳ ಸಾಗಿಸುತ್ತಿದ್ದ ಮೂವರ ಬಂಧನ - 8 ಒಂಟೆಗಳ ರಕ್ಷಣೆ
Karnataka News Live 22 April 2026ಹಳೆ ಹುಡುಗಿ ವಿಷಯ ಎತ್ಬೇಡಿ; ಹೊಸ ಹುಡುಗಿ ಬಗ್ಗೆ ಹೇಳ್ತೀನಿ - ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ
ಬೃಂದಾವನ ಧಾರಾವಾಹಿ ನಟ, ಕನ್ನಡ ಯುಟ್ಯೂಬರ್ ವರುಣ್ ಆರಾಧ್ಯ ಅವರು ಹೊಸ ಹುಡುಗಿಯ ಜೊತೆ ಎಂಗೇಜ್ ಆಗಿದ್ದಾರೆ. ಈ ಹಿಂದೆ ಅವರು ಓರ್ವ ಯುಟ್ಯೂಬರ್ನ್ನು ಲವ್ ಮಾಡಿದ್ದು, ಬ್ರೇಕಪ್ ಮಾಡಿಕೊಂಡಿದ್ದಾರೆ. ಅನೇಕರು ಈ ಬಗ್ಗೆ ನೆಗೆಟಿವ್ ಮಾತನಾಡಿದ್ದು, ವರುಣ್ ಅವರು ಬೇಸರ ಹೊರಹಾಕಿದ್ದಾರೆ.
Karnataka News Live 22 April 2026ಇಡಿ ದಾಳಿ ಮೂಲಕ ಕಾಂಗ್ರೆಸ್ ಟಾರ್ಗೆಟ್, ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ - ಸಿಎಂ ಸಿದ್ದರಾಮಯ್ಯ ಆರೋಪ
Karnataka News Live 22 April 2026ಜೆರಾಕ್ಸ್ ಮಿಷನ್ ಮನುಷ್ಯನನ್ನು ಡುಪ್ಲಿಕೇಟ್ ಮಾಡಿದ್ರೆ ಏನಾಗುತ್ತೆ? ಒಟಿಟಿಗೆ ಬಂದ Xerox Kannada Series
Karnataka News Live 22 April 2026High-Fiber Diet - ಜೀರ್ಣಕ್ರಿಯೆ ಸುಧಾರಿಸಲು ದಿನಕ್ಕೆ ಎಷ್ಟು ಫೈಬರ್ ಬೇಕು? ಇಲ್ಲಿದೆ ನೋಡಿ ಕಾರಣ
ಫೈಬರ್ ಹೆಚ್ಚಾಗಿರುವ ಆಹಾರ ತಿಂದರೆ ಜೀರ್ಣಕ್ರಿಯೆ ಸುಲಭವಾಗುತ್ತೆ ಮತ್ತು ಕರುಳಿನ ಆರೋಗ್ಯ ಚೆನ್ನಾಗಿರುತ್ತೆ. ಫೈಬರ್ ಇರುವ ಆಹಾರ ಸೇವಿಸಿದ ಮೇಲೆ ಹೊಟ್ಟೆ ತುಂಬಿದ ಹಾಗೆ ಅನಿಸುತ್ತೆ. ಇದರಿಂದ ಪದೇ ಪದೇ ಹಸಿವಾಗುವುದು ಕಡಿಮೆಯಾಗುತ್ತದೆ.
Karnataka News Live 22 April 2026ಹಾರ್ದಿಕ ಹೇಳಲು ಬರ್ತಿರಲಿಲ್ಲ, 'ದಿ' ಬದ್ಲು 'ತಿ' ಹೇಳಿ ಆದ ಅವಮಾನ ಅಷ್ಟಿಷ್ಟಲ್ಲ - Anchor Anushreeಯ ಆ ದಿನಗಳು
ಖ್ಯಾತ ನಿರೂಪಕಿ ಅನುಶ್ರೀ ತಮ್ಮ 20 ವರ್ಷಗಳ ವೃತ್ತಿ ಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡದವರಾದ ಕಾರಣ ಸರಿಯಾಗಿ ಕನ್ನಡ ಮಾತನಾಡಲು ಬಾರದೆ, 'ಹಾರ್ದಿಕ' ಪದ ಉಚ್ಚರಿಸಲಾಗದೆ ಅವಮಾನ ಅನುಭವಿಸಿ, ಆರ್ಥಿಕ ಸಂಕಷ್ಟದಲ್ಲಿದ್ದ ದಿನಗಳನ್ನು ಮೆಲುಕು ಹಾಕಿದ್ದಾರೆ.
Karnataka News Live 22 April 2026ಗೋಲ್ಡನ್ ಸ್ಟಾರ್ ಗಣೇಶ್ ಸಿನಿ ಪಯಣಕ್ಕೆ 20 ವರ್ಷ - ಅಭಿಮಾನಿಗಳಿಗೆ ಎಮೋಶನಲ್ ಸಂದೇಶ
ತನ್ನ ಎಕ್ಸ್ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಗೋಲ್ಡನ್ ಸ್ಟಾರ್ ಗಣೇಶ್, ನನ್ನ ಬದುಕಿನಲ್ಲಿ ಇದು ಮಹತ್ವದ ಮೈಲಿಗಲ್ಲು. ಮೊದಲ ಸಿನಿಮಾ ‘ಚೆಲ್ಲಾಟ’ದಿಂದ ಕನಸುಗಳಿಗೆ ರೆಕ್ಕೆ ಮೂಡಿತು.