ಕೆಕೆಆರ್ ವಿರುದ್ದ ಚೇಸಿಂಗ್ ಮಾಡುತ್ತಿರುವ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ನೇರವಾಗಿ ಬಂದು ಕ್ರೀಸ್ನಲ್ಲಿದ್ದ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ. ಈ ಘಟನೆ ವಿಡಿಯೋ ಭಾರಿ ಸದ್ದು ಮಾಡುತ್ತಿದೆ.
ಪೂರ್ತಿ ಓದಿ- Home
- News
- State
- Karnataka News Live 22nd March: ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ ಅಭಿಮಾನಿ,ನೋಯಿಸದಂತೆ ಸೂಚನೆ
Karnataka News Live 22nd March: ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ ಅಭಿಮಾನಿ,ನೋಯಿಸದಂತೆ ಸೂಚನೆ

ಬೆಂಗಳೂರು (ಮಾ.11): ಹನಿಟ್ರ್ಯಾಪ್, ಮುಸ್ಲಿಂ ಮೀಸಲು ವಿಧಾನಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಸ್ಪೀಕರ್ ಯುಟಿ ಖಾದರ್ ಅವರಿದ್ದ ಪೀಠಕ್ಕೆ ನುಗ್ಗಿ ಅವರ ಮುಖದ ಮೇಲೆ ಬಿಜೆಪಿ ಸದಸ್ಯರು ಕಾಗದ ಎಸೆದಿದ್ದಾರೆ. ಇದರ ಬೆನ್ನಲ್ಲಯೇ ಸ್ಪೀಕರ್ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಭಾಧ್ಯಕ್ಷರಿಗೆ ಅಗೌರವ ತೋರಿದ್ದಕ್ಕೆ ಶಿಕ್ಷೆ ನೀಡಲಾಗಿದೆ ಎಂದು ತಿಳಿಸಿದ್ದು, ಮಾರ್ಷಲ್ಗಳು 18 ಶಾಸಕರುನ್ನು ಎತ್ತಿ ಹೊರಹಾಕಿದ್ದಾರೆ. ಒಂದೇ ಬಾರಿಗೆ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲಾಗಿದೆ.
ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ ಅಭಿಮಾನಿ,ನೋಯಿಸದಂತೆ ಸೂಚನೆ
ಭರ್ಜರಿ ಗೆಲುವಿನೊಂದಿಗೆ ಐಪಿಎಲ್ 2025 ಆರಂಭಿಸಿದ ಆರ್ಸಿಬಿ, ಈ ಸಲಾ ನಮ್ದೇ ಆಟ, ನಮ್ಗೆ ಕಿರೀಟ
ಕೆಕೆಆರ್ ವಿರುದ್ಧದ ಐಪಿಎಲ್ 2025 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಗೆಲುವು ದಾಖಲಿಸಿದೆ. ಕಳೆದ ಹಲವು ಆವೃತ್ತಿಗೆ ಹೋಲಿಸಿದರೆ ಈ ಬಾರಿ ಆರ್ಸಿಬಿ ಆಟ ಅಭಿಮಾನಿಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ಹೀಗಾಗಿ ಈ ಸಲಾ ನಮ್ದೆ ಆಟ, ನಮ್ಗೆ ಕಿರೀಟ.
ಪೂರ್ತಿ ಓದಿಭದ್ರಾ ನದಿಯಲ್ಲಿ ಸಾಲು ಸಾಲು ಅನಾಹುತ: ನದಿಗೆ ಹಾರಿ ಯುವಕ ಸಾವಿಗೆ ಶರಣು!
ಭದ್ರಾ ನದಿಯಲ್ಲಿ ಸಾಲು ಸಾಲು ಅನಾಹುತಗಳ ಸರಣಿಗೆ ಕಾರಣವಾಗುತ್ತಿದೆ. ಒಂದೇ ವಾರದ ಅಂತರದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಇಬ್ಬರು ಯುವಕರು ಸೇರಿ ನಾಲ್ಕು ಮೃತದೇಹ ಪತ್ತೆಯಾಗಿದೆ.
ಪೂರ್ತಿ ಓದಿಸುಶಾಂತ್ ಸಿಂಗ್ ರಜಪೂತ್ ಪ್ರಕರಣ, 4 ವರ್ಷ ತನಿಖೆ ಬಳಿಕ ಸಾವಿನ ಕಾರಣ ಬಿಚ್ಚಿಟ್ಟ ಸಿಬಿಐ ವರದಿ
ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಸಮಾಪ್ತಿ ವರದಿಯನ್ನು ಸಿಬಿಐ ಕೋರ್ಟ್ಗೆ ಸಲ್ಲಿಸಿದೆ. ಈ ವರದಿಯಲ್ಲಿ ಸುಶಾಂತ್ ಸಾವಿಗೆ ಕಾರಣವನ್ನು ಹೇಳಿದೆ. ಅಷ್ಟಕ್ಕೂ ನಿಗೂಢ ಪ್ರಕರಣ ಕುರಿತು ಸಿಬಿಐ ತನಿಖೆಯಲ್ಲಿ ಪತ್ತೆಯಾಗಿದ್ದೇನು?
ಪೂರ್ತಿ ಓದಿರಾವಣ ಸಾಯುವ ಮೊದಲು ಹೇಳಿದ್ದು ಈ ಮೂರು ಮಾತುಗಳು.. ಬದುಕಿದ್ದಾಗಲೇ ಅರಿವಾಗಿಬಿಟ್ಟರೆ..!?
ಈ ಮೂರು ನುಡಿ ಮುತ್ತುಗಳನ್ನು ರಾವಣ ತಾನು ಸಾಯುವುದಕ್ಕಿಂತ ಮುಂಚೆ ಹೇಳಿದ್ದಾನೆ ಎನ್ನಲಾಗಿದೆ. ಈ ಮೂರೂ ಮಾತುಗಳಿಗೆ ಸಾಕಷ್ಟು ಉತ್ತಮ ಅರ್ಥವಿದೆ. ಜೊತೆಗೆ, ಸಾಯುವ ಸಮಯದಲ್ಲಿ ಯಾರೂ ಸುಳ್ಳು ಹೇಳುವುದಿಲ್ಲ.. ಇಲ್ಲಿ..
ಪೂರ್ತಿ ಓದಿಆರ್ಸಿಬಿಗೆ 175 ರನ್ ಟಾರ್ಗೆಟ್, ಐಪಿಎಲ್ 2015ರ ಮೊದಲ ಗೆಲುವು ಪಕ್ಕಾ?
ಐಪಿಎಲ್ 2025 ಟೂರ್ನಿಯ ಉದ್ಘಟನಾ ಪಂದ್ಯದಲ್ಲಿ ಕೆಕೆಆರ್ 174 ರನ್ ಸಿಡಿಸಿದೆ. ಇದೀಗ ಗೆಲುವಿಗೆ ಆರ್ಸಿಬಿ 175 ರನ್ ಚೇಸ್ ಮಾಡಬೇಕಿದೆ. ಇದೀಗ ಈ ಪಂದ್ಯದಲ್ಲಿ ಆರ್ಸಿಬಿ ಗೆಲುವು ಪಕ್ಕಾ ಎನ್ನುತ್ತಿದೆ.
ಪೂರ್ತಿ ಓದಿಅಂಬಾನಿ, ಅದಾನಿ ಅಲ್ಲ, 2025ರ ಬಿಲೇನಿಯರ್ ಪೈಕಿ ಈ 94 ವರ್ಷದ ಉದ್ಯಮಿಗೆ ಮಾತ್ರ ಲಾಭ
2025ರ ಬಿಲೇನಿಯರ್ ಪೈಕಿ ಮುಕೇಶ್ ಅಂಬಾನಿ, ಗೌತಮ್ ಅದಾನಿ ಸೇರಿದಂತೆ ವಿಶ್ವದ ಹಲವು ದಿಗ್ಗಜರ ಸಂಪತ್ತು ಕುಸಿತ ಕಂಡಿದೆ. ಆದರೆ ಈ 94 ವರ್ಷದ ಉದ್ಯಮಿಯ ಸಂಪತ್ತು ಬರೋಬ್ಬರಿ 21.5 ಬಿಲಿಯನ್ ಡಾಲರ್ ಏರಿಕೆ ಕಂಡಿದೆ.
ಪೂರ್ತಿ ಓದಿಉದ್ಯೋಗ ಪರೀಕ್ಷೆ ಪೇಪರ್ ಲೀಕ್ ಪ್ರಕರಣ: ರಾಜಸ್ಥಾನದಲ್ಲಿ 86 ಸರ್ಕಾರಿ ನೌಕರರ ವಜಾ!
ರಾಜಸ್ಥಾನದಲ್ಲಿ ಪೇಪರ್ ಲೀಕ್ ಪ್ರಕರಣದಲ್ಲಿ ಭಾರಿ ಕ್ರಮ! 86 ಸರ್ಕಾರಿ ನೌಕರರ ವಜಾ, 189 ಜನರ ಮೇಲೆ ತನಿಖೆ ಮುಂದುವರೆದಿದೆ. ಈ ವಂಚನೆ ಹೇಗೆ ಬಯಲಾಯಿತು ಎಂದು ತಿಳಿಯಿರಿ.
ಪೂರ್ತಿ ಓದಿಯುವಕರು ರಾಜಕಾರಣಕ್ಕೆ ಬರಲಿ: ಸಚಿವ ಸಂತೋಷ್ ಲಾಡ್
ದೇಶ ಮತ್ತು ರಾಜ್ಯದಲ್ಲಿ ಬದಲಾವಣೆಯ ಹೊಸತನದ ಗಾಳಿ ಬೀಸಬೇಕಾದರೆ ಯುವಕರು ರಾಜಕಾರಣಕ್ಕೆ ಬರಬೇಕು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
ಪೂರ್ತಿ ಓದಿಮುಂಬೈ ಚೋಕ್ಸಿ ಸಹೋದರರ ಮೇಲೆ ಇಡಿ ದಾಳಿ! ಕೋಟಿಗಟ್ಟಲೆ ಆಸ್ತಿ ಪತ್ತೆ, ಕಪ್ಪು ಹಣದ ಸತ್ಯ ಬಯಲಾಗುತ್ತಾ?
ಇಡಿ ಚೋಕ್ಸಿ ಸಹೋದರರ ವಿರುದ್ಧ ಕಪ್ಪು ಹಣದ ಪ್ರಕರಣದಲ್ಲಿ ದೂರು ದಾಖಲಿಸಿದೆ. ಅವರು ಬ್ರಿಟಿಷ್ ವರ್ಜಿನ್ ದ್ವೀಪಗಳಲ್ಲಿ ಒಂದು ಆಫ್ಶೋರ್ ಘಟಕವನ್ನು ಹೊಂದಿದ್ದಾರೆ ಮತ್ತು ಸಿಂಗಾಪುರದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೆ ಎಂಬುದು ಆರೋಪ.
ಪೂರ್ತಿ ಓದಿಯಶ್ ಒಂದೇ ಒಂದು ಪೋಸ್ಟರ್ಗೆ ರಣಬೀರ್ ಕಪೂರ್, ಆಲಿಯಾ, ವಿಕ್ಕಿ ಕೌಶಾಲ್ ಕಂಗಾಲು
ರಾಕಿಂಗ್ ಸ್ಟಾರ್ ಯಶ್ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ ಒಂದು ಪೋಸ್ಟ್ಗೆ ಬಾಲಿವುಡ್ ಕಂಗಾಲಾಗಿದೆ. ಘಟಾನುಘಟಿ ಸ್ಟಾರ್ಸ್ ರಣಬೀರ್ ಕಪೂರ್, ಅಲಿಯಾ ಭಟ್, ವಿಕ್ಕಿ ಕೌಶಾಲ್ ಇದೀಗ ಆತಂಕಗೊಂಡಿದ್ದಾರೆ.
ಪೂರ್ತಿ ಓದಿಪುರಾತನ ದೈವಾರಾಧನೆ 'ಕೋಲ' ಡಾಕ್ಯುಮೆಂಟರಿ ಬಿಡುಗಡೆ; ಮೊದಲ ವಿಭಿನ್ನ ಪ್ರಯತ್ನಕ್ಕೆ ಜೈಕಾರ!
'ಕೋಲ' ಹೆಸರಿನ ಈ ಡಾಕ್ಯುಮೆಂಟರಿ ಬಿಡುಗಡೆ ಬಳಿಕ ಬಹಳಷ್ಟು ಮೆಚ್ಚುಗೆ ಗಳಿಸುತ್ತಿದೆ. ಕಾರಣ, ರಿಷಬ್ ಶೆಟ್ಟಿಯವರ 'ಕಾಂತಾರ'ದ ಮಾದರಿಯಲ್ಲೇ ಇದರಲ್ಲಿ ಕೂಡ ದೈವಾರಾಧನೆ ಬಗ್ಗೆ ಹೇಳಲಾಗಿದೆ. ಜೊತೆಗೆ, ಇದು ಸಿನಿಮಾ..
ಪೂರ್ತಿ ಓದಿIPL 2025ರ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ, ಪ್ಲೇಯಿಂಗ್ 11ನಲ್ಲಿ ಯಾರಿದ್ದಾರೆ?
ಐಪಿಎಲ್ 2025 ಟೂರ್ನಿ ಆರಂಭಗೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಪೂರ್ತಿ ಓದಿಆಧುನಿಕ ಭರಾಟೆಯಲ್ಲಿ ಸಂಸ್ಕೃತಿ, ಬಾಂಧವ್ಯ ಕಣ್ಮರೆ: ಕೇಂದ್ರ ಸಚಿವ ಎಚ್ಡಿಕೆ ಬೇಸರ
ಆಧುನಿಕ ಭರಾಟೆಯ ನಡುವೆ ನಮ್ಮ ಸಂಸ್ಕೃತಿ, ಸಂಸ್ಕಾರ, ಬಾಂಧವ್ಯ ಕಣ್ಮರೆಯಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಪೂರ್ತಿ ಓದಿಯಾವುದೇ ಕೃಷಿ ವಿಶ್ವವಿದ್ಯಾಲಯಗಳನ್ನು ಮುಚ್ಚಲ್ಲ: ಸಚಿವ ಚಲುವರಾಯಸ್ವಾಮಿ
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಿಂದ ಅನೇಕರು ಸಚಿವರಾಗಿದ್ದಾರೆ.
ಪೂರ್ತಿ ಓದಿಅಂತೂ ಇಂತೂ ಮಳೆ ಕಂಡ ಬೆಂಗಳೂರಿಗರು, ವರುಣನ ಆರ್ಭಟಕ್ಕೆ ಅವಾಂತರವೋ ಅವಾಂತರ!
ಬೆಂಗಳೂರಿನ ಹಲವೆಡೆ ವರುಣ ಅಬ್ಬರಿಸಿದ್ದು, ಆಲಿಕಲ್ಲು ಮಳೆಯಾಗಿದೆ. ಯಲಹಂಕದಲ್ಲಿ ರಸ್ತೆಗಳು ಜಲಾವೃತವಾಗಿ, ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ಗೋಡೆ ಕುಸಿದಿದೆ.
ಪೂರ್ತಿ ಓದಿಮಕರ ರಾಶಿಯವರನ್ನು ಬಿಟ್ಟು ಹೋಗುವ ಸಾಡೇಸಾತಿ: ಯಾವ ರಾಶಿಗೆ ಕಾದಿದೆ ಗ್ರಹಚಾರ? ಯಾರು ನಿರಾಳ?
ಇದೇ ಮಾರ್ಚ್ 29ರಂದು ಶನಿ ಗ್ರಹವು ತನ್ನ ದಾರಿಯನ್ನು ಬದಲಿಸಿದ್ದಾನೆ. ಯಾರಿಗೆ ಸಾಡೇಸಾತಿ ಆರಂಭವಾಗಲಿದೆ? ಯಾರು ನಿರಾಳರಾಗಲಿದ್ದಾರೆ? ಯಾರಿಗೆ ಕಾದಿದೆ ಗ್ರಹಚಾರ? ಇಲ್ಲಿದೆ ಡಿಟೇಲ್ಸ್
ಈ ಎರಡು IPL ತಂಡಗಳು ಭಾರತ-ಪಾಕಿಸ್ತಾನ ಇದ್ದಂಗೆ ಎಂದ ಹರ್ಭಜನ್ ಸಿಂಗ್!
2025ರ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಪಂದ್ಯಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಹರ್ಭಜನ್ ಸಿಂಗ್ ಈ ಎರಡು ತಂಡಗಳನ್ನು ಭಾರತ-ಪಾಕಿಸ್ತಾನ ತಂಡಗಳಿಗೆ ಹೋಲಿಸಿದ್ದಾರೆ.
ಪೂರ್ತಿ ಓದಿಈ ವರ್ಷ ತೆರೆಗೆ ಬರಲ್ಲ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ; ಮತ್ತೆ ಯಾವಾಗ?
ಕನ್ನಡದ ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್ಗೆ ಬೇಸರದ ಸುದ್ದಿ ಇದೆ. ಈ ವರ್ಷ ತೆರೆಗೆ ಬರಲ್ಲ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ..! ಟಾಕ್ಸಿಕ್ ನೋಡಲು ಇನ್ನೂ ಒಂದು ವರ್ಷ..
ಪೂರ್ತಿ ಓದಿYash Toxic Movie Release Date: ಬಹುನಿರೀಕ್ಷಿತ ʼಟಾಕ್ಸಿಕ್ʼ ಸಿನಿಮಾ ರಿಲೀಸ್ ಡೇಟ್ ಘೋಷಿಸಿದ ನಟ ಯಶ್!
ನಟ ಯಶ್ ಅವರು ʼಟಾಕ್ಸಿಕ್ʼ ಸಿನಿಮಾದ ರಿಲೀಸ್ ದಿನಾಂಕವನ್ನು ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ.
ಪೂರ್ತಿ ಓದಿ