ಬಿಜೆಪಿ ಶುದ್ಧೀಕರಣ ಆಗಬೇಕು ಎಂದು ಪಕ್ಷದಿಂದ ಹೊರಗೆ ಬಂದೆ. ಆದರೆ, ಇನ್ನೂ ಶುದ್ಧೀಕರಣವಾಗಿಲ್ಲ. ನಾನು ಯಾವ ಪಕ್ಷಕ್ಕೂ ಹೋಗಲ್ಲ. ಹೊಸ ಪಕ್ಷ ಕಟ್ಟಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
- Home
- News
- State
- Karnataka News Live: ಬಿಜೆಪಿ ಶುದ್ಧೀಕರಣವಾಗಲೆಂದು ಹೊರ ಬಂದೆ, ಇನ್ನೂ ಶುದ್ಧೀಕರಣವಾಗಿಲ್ಲ - ಕೆ.ಎಸ್.ಈಶ್ವರಪ್ಪ
Karnataka News Live: ಬಿಜೆಪಿ ಶುದ್ಧೀಕರಣವಾಗಲೆಂದು ಹೊರ ಬಂದೆ, ಇನ್ನೂ ಶುದ್ಧೀಕರಣವಾಗಿಲ್ಲ - ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಪಂಚ ರಾಜ್ಯ ಹಾಗೂ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗಳ ಫಲಿತಾಂಶ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಬೆಳವಣಿಗೆಯ ನಿರೀಕ್ಷೆ ಯಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಉಭಯ ಬಣಗಳಲ್ಲಿ ಮುಗುಂ ಆಗಿ ಚಟುವಟಿಕೆ ಆರಂಭಗೊಂಡಿದೆ. ಮುಖ್ಯವಾಗಿ ಬುಧವಾರ ಸಂಜೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ದೆಹಲಿಗೆ ಭೇಟಿ ನೀಡಿದ್ದಾರೆ. 'ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಅವರು ಯಾರು ಎಂದು ಹೇಳುವುದಿಲ್ಲ. ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಅಸ್ಸಾಂ ಹಾಗೂ ತಮಿಳುನಾಡು ವಿಧಾನಸಭೆ ಕುರಿತು ವರಿಷ್ಠರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಬೇಕಾಗಿದೆ. ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳ ಎದುರು ಮಾತನಾಡುವುದಿಲ್ಲ ಎಂದರು.

ಮತ್ತೊಂದೆಡೆ ಈ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಬುಧವಾರ ಸಂಜೆ ನಡೆದ ಸಚಿವರ ಸಭೆಯಲ್ಲಿ ಅಷ್ಟೇನೂ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಿಲ್ಲ. ಅದು ಸರ್ಜರಿ ಅಲ್ಲ ಜನರಲ್ ಚೆಕಪ್ ಅಷ್ಟೇ ಎಂದರು.
Karnataka News Liveಬಿಜೆಪಿ ಶುದ್ಧೀಕರಣವಾಗಲೆಂದು ಹೊರ ಬಂದೆ, ಇನ್ನೂ ಶುದ್ಧೀಕರಣವಾಗಿಲ್ಲ - ಕೆ.ಎಸ್.ಈಶ್ವರಪ್ಪ
Karnataka News Liveಬಿಪಿಸಿಎಲ್ ನೇಮಕಾತಿ - ಆಯ್ಕೆಯಾದವರಿಗೆ ಭರ್ಜರಿ ಜಾಕ್ಪಾಟ್ , ತಿಂಗಳಿಗೆ ₹1.40 ಲಕ್ಷ ಸಂಬಳ!
Karnataka News Liveಸಿಇಟಿ ಪರೀಕ್ಷಾ ವಿವಾದ - ಸಿದ್ದರಾಮಯ್ಯಗೆ ನಾಮ, ಜನಿವಾರ, ಕಂಡ್ರೆ ಆಗಲ್ಲ, ಆರ್.ಅಶೋಕ್ ತೀವ್ರ ಆಕ್ರೋಶ
ಕರ್ನಾಟಕ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ವಿಪಕ್ಷ ನಾಯಕ ವ್ಯಕ್ತಪಡಿಸಿದ್ದಾರೆ. ಇದು ಹಿಂದೂ ಧಾರ್ಮಿಕ ಭಾವನೆಗಳಿಗೆ ಮಾಡಿದ ಅವಮಾನ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
Karnataka News Liveಕೋಲ್ಡ್ ಡ್ರಿಂಕ್ಸ್ ಕ್ಯಾನ್ ಬಿಸಾಡಬೇಡಿ, ಈ ಟ್ರಿಕ್ಸ್ ಬಳಸಿ ಮನೆಯಲ್ಲೇ ಅದರಿಂದ ಈ ಉಪಯೋಗ ಪಡೆದುಕೊಳ್ಳಿ!
ಬೇಸಿಗೆಯಲ್ಲಿ ಬಳಸಿದ ಕೋಲ್ಡ್ ಡ್ರಿಂಕ್ ಕ್ಯಾನ್ಗಳನ್ನು ಎಸೆಯುವ ಬದಲು, ಮನೆಯಲ್ಲಿಯೇ 4 ಉಪಯುಕ್ತ ವಸ್ತುಗಳನ್ನು ತಯಾರಿಸಿ. ಪ್ಲಾಸ್ಟಿಕ್ ಮತ್ತು ಮೆಟಲ್ ತ್ಯಾಜ್ಯವನ್ನು ಮರುಬಳಕೆ ಮಾಡಲು ಸುಲಭವಾದ DIY ಐಡಿಯಾಗಳನ್ನು ತಿಳಿಯಿರಿ.
Karnataka News Liveಯಶ್ 'ಟಾಕ್ಸಿಕ್' ಬಳಗ ಸೇರಿದ ಹಾಲಿವುಡ್ ಸಾಹಸ ನಿರ್ದೇಶಕ - ರಾಕಿಂಗ್ ಸ್ಟಾರ್ ಗಡ್ಡದ ಬಗ್ಗೆ ಹೇಳಿದ್ದೇನು?
ಯಶ್ ನಟನೆಯ 'ಟಾಕ್ಸಿಕ್' ಚಿತ್ರತಂಡಕ್ಕೆ ಸೇರ್ಪಡೆಯಾಗಿರುವ ಹಾಲಿವುಡ್ ಆ್ಯಕ್ಷನ್ ಡೈರೆಕ್ಟರ್ ಜೆಜೆ ಪೆರ್ರಿ, ಇಡೀ ತಂಡದ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
Karnataka News LiveSBI Report - ಈ UPI ಯುಗದಲ್ಲೂ ಭಾರತೀಯರು ಹೆಚ್ಚು 'ಕ್ಯಾಶ್' ಇಟ್ಟುಕೊಳ್ಳಲು ಕಾರಣವೇನು? ಈ ಸೀಕ್ರೆಟ್ ರಿವೀಲ್ ಆಯ್ತು!
ಭಾರತದಲ್ಲಿ ಯುಪಿಐ ಬಳಕೆ ಗಣನೀಯವಾಗಿ ಹೆಚ್ಚಾಗಿದ್ದರೂ, ಜನರು ಕೈಯಲ್ಲಿ ನಗದು ಇಟ್ಟುಕೊಳ್ಳುವುದು ಕೂಡ ಹೆಚ್ಚಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬಿಡುಗಡೆ ಮಾಡಿದ ಇತ್ತೀಚಿನ ವರದಿ ಹೇಳಿದೆ.SBI Report Reveals Why Indians Prefer Cash Despite UPI Boom to know here.
Karnataka News Liveಬೆಂಗಳೂರು ಉದ್ಯಮಿಗೆ ₹1.81 ಕೋಟಿ ವಂಚಿಸಿದ ಸಿಎ! ನಕಲಿ ಚಲನ್ಗಳನ್ನು ಸೃಷ್ಟಿಸಿ ಹಣ ದೋಚಿದ
Karnataka News Liveನಿಜವಾದ ಪ್ರೀತಿ ಎಂದ್ರೆ ಇದೇನೆ ಎನ್ನುತ್ತಲೇ ಭಾವಿ ಪತ್ನಿ ಬಗ್ಗೆ Chandan Shetty ರಿವೀಲ್
Karnataka News LiveDr Raj Bday - 3 ಇಡ್ಲಿ ಕೊಡ್ತಾರೆಂದು ಚಿತ್ರ ಒಪ್ಪಿಕೊಂಡಿದ್ದ ಡಾ.ರಾಜ್ - ಅ ಘಟನೆ ನೆನೆದ ನಟ ರಾಘವೇಂದ್ರ
Karnataka News Liveಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡದಿರುವುದರಿಂದ ನಿರಾಸೆಯಾಗಿದೆ - ಸಂಸದ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಆಗ ಸಕಾರಾತ್ಮವಾಗಿ ಸ್ಪಂದನೆ ಮಾಡಿದ್ದ ಅವರು, ಬಜೆಟ್ನಲ್ಲಿ ಘೋಷಣೆ ಮಾಡದ್ದಕ್ಕೆ ನಿರಾಸೆಯಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.
Karnataka News Liveಬೀದರ್ನಲ್ಲಿ ಅಚ್ಚರಿ - ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ, ಅಮ್ಮನಿಗಿದು ಎರಡನೇ ಹೆರಿಗೆ
Karnataka News Liveಝಿರೋಧಾ ನಿರ್ಧಾರಕ್ಕೆ ಬೆಚ್ಚಿಬಿದ್ದ ಜನ, ಝಿರೋ1 ಕಂಪನಿ ಮುಚ್ಚಿದ ಕಾಮತ್ ಬ್ರದರ್ಸ್
ಝಿರೋಧಾ ನಿರ್ಧಾರಕ್ಕೆ ಬೆಚ್ಚಿಬಿದ್ದ ಜನ, ಝಿರೋ1 ಕಂಪನಿ ಮುಚ್ಚಿದ ಕಾಮತ್ ಬ್ರದರ್ಸ್, ಷೇರುಮಾರುಕಟ್ಟೆಯ ಬ್ರೋಕರೇಜ್ ಕಂಪನಿ ಮೂಲಕ ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಕಾಮತ್ ಸಹೋದರರು ಇದೀಗ ಝೀರೋ1 ಕಂಪನಿ ಸ್ಥಗಿತಗೊಳಿಸಿದ್ದಾರೆ.
Karnataka News Liveಧ್ರುವ ಸರ್ಜಾ 'ಕೆಡಿ' ಸಿನಿಮಾದ ನಿಜವಾದ ಹೀರೋ ಕೆವಿಎನ್ - ಜೋಗಿ ಪ್ರೇಮ್ ಹೇಳಿದ್ದೇನು?
ಪ್ರತಿಯೊಬ್ಬ ನಿರ್ಮಾಪಕರು ಸಿನಿಮಾ ಮಾಡುವಾಗ ಇಂತಿಷ್ಟು ಸಮಯ, ಬಜೆಟ್ ಇಟ್ಟಿರುತ್ತಾರೆ. ಆದರೆ ಈ ಚಿತ್ರಕ್ಕೆ ಎಲ್ಲವೂ ಮೀರಿ ಹೋಗಿದೆ. ಈ ಸಿನಿಮಾದ ನಿಜವಾದ ಹೀರೋ ನಿರ್ಮಾಪಕರಾದ ಕೆ. ವೆಂಕಟ್ ನಾರಾಯಣ್ ಹೀಗೆ ಹೇಳಿದ್ದು ಜೋಗಿ ಪ್ರೇಮ್.
Karnataka News Liveಯುವ ರಾಜ್ಕುಮಾರ್ ಜನ್ಮದಿನದಂದೇ ಶ್ರೀದೇವಿ ಕಟುನುಡಿ - ಮಹಿಳಾ ಹಕ್ಕುಗಳ ಬಗ್ಗೆ ಗಟ್ಟಿಯಾದ ಮಾತು
ಯುವ ರಾಜ್ಕುಮಾರ್ ಜನ್ಮದಿನದಂದೇ ಅವರ ಪತ್ನಿ ಶ್ರೀದೇವಿ ಭೈರಪ್ಪ ಮೌನ ಮುರಿದಿದ್ದಾರೆ. ಯುವ ಜೊತೆಗಿನ ಆಪ್ತ ಕ್ಷಣಗಳ ಫೋಟೋ ಹಂಚಿಕೊಂಡು ಅವರಿಗೆ ಟಾಂಗ್ ಕೊಡುವಂತೆ ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ..
Karnataka News Liveಪುತ್ತೂರು ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಪ್ರಕರಣ, ಆರೋಪಿ ತಿಂಗಳಿಗೆ 75,000 ರೂ ಪರಿಹಾರ ನೀಡಲು ಹೈಕೋರ್ಟ್ ಆದೇಶ
Karnataka News Liveಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ ಉದ್ಘಾಟನೆ
ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ವಿಕಾಸ ಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
Karnataka News Liveವರನಟ ಡಾ.ರಾಜ್ಕುಮಾರ್ ವ್ಯಕ್ತಿತ್ವ, ಚಿತ್ರಗಳಿಂದ ಕಲಿಯಬಹುದಾದ 10 ಪಾಠಗಳು
ಅಣ್ಣಾವ್ರು ಡಾ.ರಾಜ್ಕುಮಾರ್ ಅವರ 97ನೇ ಹುಟ್ಟುಹಬ್ಬ ಇಂದು. (ಏಪ್ರಿಲ್ 24) ಈ ಸಂದರ್ಭದಲ್ಲಿ ಅವರ ವ್ಯಕ್ತಿತ್ವ, ಸಿನಿಮಾಗಳಿಂದ ಈ ಪೀಳಿಗೆಯ ಚಿತ್ರರಂಗ ಏನೇನು ಕಲಿಯಬಹುದು ಎಂಬುದನ್ನು ನೋಡೋಣ.
Karnataka News LiveTCS 10K ಓಟ - ಮೆಟ್ರೋ ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ, ಭಾನುವಾರ ಬೆಳಗ್ಗೆ 3 ಗಂಟೆಯಿಂದಲೇ ರೈಲು ಸಂಚಾರ
Karnataka News Liveಪೋಷಕರಿಗೆ ಸಜೆಯಾದ ಬೇಸಿಗೆ ರಜೆ - ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ, ಬೇಸಿಗೆ ರಜೆ ಕಳೆಯಲು ಚಿಕ್ಕಮ್ಮನ ಮನೆಗೆ ಹೋಗಿದ್ದ 9 ವರ್ಷದ ಬಾಲಕಿ ಪ್ರಣಮ್ಯ, ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಸಾವನ್ನಪ್ಪಿದ್ದಾಳೆ. ರೂಮಿನ ಬಾಗಿಲು ಹಾಕಿಕೊಂಡು ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ.