'ಹಳ್ಳಿ ಹೈದ ಪ್ಯಾಟೆಗೆ ಬಂದ' ರಿಯಾಲಿಟಿ ಶೋ ಖ್ಯಾತಿಯ ಸ್ಪರ್ಧಿ ಬಾವತೀಶ್ ಅವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಚಲಾಯಿಸುತ್ತಿದ್ದ ಮೊಫೆಡ್, ರಸ್ತೆ ಬದಿ ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
- Home
- News
- State
- Karnataka News Live: 'ಹಳ್ಳಿ ಹೈದ ಪ್ಯಾಟೆಗೆ ಬಂದ' ಖ್ಯಾತಿಯ ಬಾವತೀಶ್ ಇನ್ನಿಲ್ಲ; ನಿಂತಿದ್ದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ವಾಹನ!
Karnataka News Live: 'ಹಳ್ಳಿ ಹೈದ ಪ್ಯಾಟೆಗೆ ಬಂದ' ಖ್ಯಾತಿಯ ಬಾವತೀಶ್ ಇನ್ನಿಲ್ಲ; ನಿಂತಿದ್ದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ವಾಹನ!

ಬೆಳಗಾವಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಈಗಾಗಲೇ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ತೈಲ ಪೂರೈಕೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ಸುಳ್ಳು ಹಬ್ಬಿದ್ದರಿಂದ ಸೋಮವಾರ ಬೆಳಗಾವಿ ನಗರದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಜನರು ಸಾಲುಗಟ್ಟಿ ತೈಲ್ ಸಂಗ್ರಹಿಸಿದ್ದಾರೆ. ಸುಳ್ಳುಸುದ್ದಿಯಿಂದ ಆತಂಕಗೊಂಡ ಜನರು ಮನೆಯಲ್ಲಿ ನೀರು ಸಂಗ್ರಹಿಸುವ ಕ್ಯಾನ್ ಸಮೇತ ಆಗಮಿಸಿ ಸಾಲುಗಟ್ಟಿ ನಿಂತು ಹರಸಾಹಸಪಟ್ಟು ಪೆಟ್ರೋಲ್, ಡಿಸೇಲ್ ಅನ್ನು ತುಂಬಿಸಿಕೊಂಡಿದ್ದಾರೆ.
ಈ ವೇಳೆ ಬಂಕ್ ಮಾಲೀಕರು, ಪೆಟ್ರೋಲ್ ಮತ್ತು ಡಿಸೇಲ್ಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರೂ ಯಾರು ಕೂಡ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ವಿವಿಧ ಸಾಧನಗಳನ್ನು ತೆಗೆದುಕೊಂಡು ಬಂದು ತೈಲ ಸಂಗ್ರಹಕ್ಕೆ ಮುಂದಾಗಿದ್ದಾರೆ.
Karnataka News Live 24 March 2026 'ಹಳ್ಳಿ ಹೈದ ಪ್ಯಾಟೆಗೆ ಬಂದ' ಖ್ಯಾತಿಯ ಬಾವತೀಶ್ ಇನ್ನಿಲ್ಲ; ನಿಂತಿದ್ದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ವಾಹನ!
Karnataka News Live 24 March 2026 ರೋಹಿಣಿ ನಿಲೇಕಣಿ ನೆರವಿನಿಂದ ಬನ್ನೇರುಘಟ್ಟದಲ್ಲಿ ತಲೆಎತ್ತಲಿದೆ 5 ಕೋಟಿ ರೂ. ವೆಚ್ಚದ ವೀಕ್ಷಣಾ ಗೋಪುರ!
ಬೆಂಗಳೂರು ಮೂಲದ 'ರೋಹಿಣಿ ನಿಲೇಕಣಿ ಫಿಲಾಂತ್ರಪೀಸ್' ಸಂಸ್ಥೆಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವೀಕ್ಷಣಾ ಗೋಪುರ ನಿರ್ಮಾಣಕ್ಕಾಗಿ 5 ಕೋಟಿ ರೂ. ನೆರವು ನೀಡಿದೆ. ಈ 25 ಮೀಟರ್ ಎತ್ತರದ ಗೋಪುರವು ಪ್ರವಾಸಿಗರಿಗೆ ಉದ್ಯಾನವನದ ದಟ್ಟ ಅರಣ್ಯ ಮತ್ತು ಬೆಂಗಳೂರಿನ ಸ್ಕೈಲೈನ್ನ ದೃಶ್ಯಗಳನ್ನು ಒದಗಿಸಲಿದೆ.
Karnataka News Live 24 March 2026 2 ವಾರ ಡೈಪರ್ ಚೇಂಜ್ ಮಾಡದೇ 4 ತಿಂಗಳ ಮಗು ಸಾವಿಗೆ ಕಾರಣರಾದ ಪಾಪಿ ಪೋಷಕರು
Sterling Koehn diaper case: ತಮ್ಮ ಕರುಳಕುಡಿಗಳೆಂದರೆ ಪೋಷಕರಿಗೆ ತುಸು ಜಾಸ್ತಿಯೇ ಪ್ರೀತಿ ಮಕ್ಕಳ ರಕ್ಷಣೆಗಾಗಿ ಪೋಷಕರು ಏನು ಬೇಕಾದರು ಮಾಡುತ್ತಾರೆ. ಆದರೆ ಇಲ್ಲೊಂದು ಕಡೆ ಪೋಷಕರು ಮಾಡಿದ ಅತಿಯಾದ ನಿರ್ಲಕ್ಷ್ಯದಿಂದಾಗಿ ಮಗು ಸಾವನ್ನಪ್ಪಿದೆ. ಹಾಗಾದರೆ ಪೋಷಕರು ಮಾಡಿದ್ದೇನು?
Karnataka News Live 24 March 2026 ಜೆರೋಧಾದ ನಿಖಿಲ್ ಕಾಮತ್ ಮದುವೆ ಆಗೋಲ್ವಂತೆ! ಕಾರಣ ಕೇಳಿ
ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ (nikhil kamath) ಸದ್ಯ ರಿಷಿ ಸುನಕ್- ಅಕ್ಷತಾ ಮೂರ್ತಿ ಸಂದರ್ಶನದಿಂದ ಸುದ್ದಿಯಲ್ಲಿದ್ದಾರೆ. ಈ ನಿಖಿಲ್ ಕಾಮತ್ಗೆ ಮದುವೆ ಆಗುವ ಯೋಚನೆ ಇಲ್ಲವಂತೆ. ಇದಕ್ಕೆ ಅವರು ನೀಡಿದ ಕಾರಣ ವಿಶಿಷ್ಟವಾಗಿದೆ.
Karnataka News Live 24 March 2026 Niharika Konidela - ಎರಡನೇ ಮದುವೆ ಬಗ್ಗೆ ಮೆಗಾ ಡಾಟರ್ ಸ್ಪಷ್ಟನೆ - ಟ್ರೋಲಿಗರಿಗೆ ಕೊಟ್ರೂ ಖಡಕ್ ಉತ್ತರ
ಮೆಗಾ ಡಾಟರ್ ನಿಹಾರಿಕಾ ಕೊನಿಡೇಲಾ ಅವರ ಮದುವೆ, ವಿವಾದ, ವಿಚ್ಛೇದನ ಎಲ್ಲವೂ ಮುಗಿದುಹೋಗಿದೆ. ಡಿವೋರ್ಸ್ ನಂತರ ನಿಹಾರಿಕಾ ಅವರ ಎರಡನೇ ಮದುವೆ ಬಗ್ಗೆ ನಾನಾ ಬಗೆಯ ಸುದ್ದಿಗಳು ಹರಿದಾಡುತ್ತಿದ್ದವು. ಈ ವಿಚಾರದಲ್ಲಿ ಟ್ರೋಲ್ ಮಾಡುವವರಿಗೆ ನಿಹಾರಿಕಾ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ.
Karnataka News Live 24 March 2026 ಅದಾನಿ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ 850 ಕೋಟಿ ಹಣ ಬಾಕಿ!
ಕಲಬುರಗಿ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಅದಾನಿ ಸಮೂಹದ ಎಸಿಸಿ ಕಂಪನಿಯು ಸರ್ಕಾರಕ್ಕೆ ₹850 ಕೋಟಿ ರಾಜಧನ ಮತ್ತು ದಂಡವನ್ನು ಬಾಕಿ ಉಳಿಸಿಕೊಂಡಿದೆ. ಈ ಪ್ರಕರಣವು ಸುಪ್ರೀಂ ಕೋರ್ಟ್ನಲ್ಲಿದ್ದರೂ, ಬಾಕಿ ವಸೂಲಿಗಾಗಿ ಕ್ರಿಮಿನಲ್ ಮೊಕದ್ದಮೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
Karnataka News Live 24 March 2026 ರಾಜ್ಯದ ಜನತೆಗೆ ಅಲರ್ಟ್ - ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ!
Karnataka News Live 24 March 2026 ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ - ಬೆಂಗಳೂರಲ್ಲಿ ದಾಖಲಾಯ್ತು ಎಫ್ಐಆರ್
ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಾವು ವ್ಯವಸ್ಥಿತ ಕೊಲೆ ಎಂದು ಅವರ ಅಳಿಯ ರೋಹಿತ್ ರಾಜೇಂದ್ರ ಪವಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
Karnataka News Live 24 March 2026 ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಚರ್ಚಿಸಿ ಮಾರ್ಗಸೂಚಿ - ಸಚಿವ ಮಧು ಬಂಗಾರಪ್ಪ
ಮೊಬೈಲ್ ಬಳಕೆ ನಿಯಂತ್ರಿಸುವ ಸಂಬಂಧ ಪೋಷಕರು, ತಜ್ಞರ ಜೊತೆ ಚರ್ಚಿಸುವುದರೊಂದಿಗೆ ಮುಂದಿನ ಅಧಿವೇಶನದಲ್ಲೂ ಚರ್ಚಿಸಿದ ನಂತರ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
Karnataka News Live 24 March 2026 ಕೃಷಿ ಪಂಪ್ಸೆಟ್ಗಳ ಅಕ್ರಮ ಸಕ್ರಮಕ್ಕೆ 3 ತಿಂಗಳ ಗಡುವು - ಸಚಿವ ಕೆ.ಜೆ.ಜಾರ್ಜ್
ಕೃಷಿ ಪಂಪ್ಸೆಟ್ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿರುವುದನ್ನು 1.50 ಲಕ್ಷ ರು. ಪಾವತಿಸಿ ಸಕ್ರಮ ಮಾಡಿಕೊಳ್ಳಲು ಮೂರು ತಿಂಗಳ ಸಮಯಾವಕಾಶ ನೀಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
Karnataka News Live 24 March 2026 ಏನೇ ಹರಸಾಹಸ ಮಾಡಿದ್ರೂ ಬಿಜೆಪಿ ಗೆಲುವು ತಡೆಯಲಾಗಲ್ಲ - ಬಿ.ವೈ.ವಿಜಯೇಂದ್ರ ವಿಶ್ವಾಸ
ಇಂದಿನ ವಾತಾವರಣ ಗಮನಿಸಿದರೆ ಬಾಗಲಕೋಟೆಯಲ್ಲಿ ಬಿಜೆಪಿ ಅರಳುವುದು ಶತಃಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
Karnataka News Live 24 March 2026 ಬೆಂಗಳೂರಿನ BEML ನಲ್ಲಿ ಉನ್ನತ ಹುದ್ದೆ - 3 ಲಕ್ಷದವರೆಗೂ ವೇತನ, ಯಾರಿಗುಂಟು? ಯಾರಿಗಿಲ್ಲ?
Karnataka News Live 24 March 2026 ಪ್ರವಾಸೋದ್ಯಮಕ್ಕೆ ಬಲ ತುಂಬಿದ ಉತ್ತರ ಕರ್ನಾಟಕ, ಕರಾವಳಿ - ಸಚಿವ ಎಚ್.ಕೆ.ಪಾಟೀಲ
ವಿಶ್ವ ಪಾರಂಪರಿಕ ತಾಣಗಳಲ್ಲಿ ಗುರುತಿಸಿ ಕೊಂಡಿದ್ದು, ಆಕರ್ಷಣಿಯ ಪ್ರವಾಸಿ ಕೇಂದ್ರಗಳಾಗಿ ಬೆಳೆಯುತ್ತಿವೆ ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಹೇಳಿದರು.
Karnataka News Live 24 March 2026 Fertility - ಬಿಗಿಯಾದ ಜೀನ್ಸ್ ಹಾಕಿದ್ರೆ ಮಕ್ಕಳಾಗಲ್ವಾ? ಇದು ಬರೀ ಸುಳ್ಳಾ? ಸಂಶೋಧನೆ ಏನು ಹೇಳುತ್ತೆ?
ಬಿಗಿಯಾದ ಜೀನ್ಸ್ ಧರಿಸಿದರೆ ಮಕ್ಕಳಾಗುವುದಿಲ್ಲವೇ? ಈ ಬಗ್ಗೆ ಹಲವರಲ್ಲಿ ಅನುಮಾನಗಳಿವೆ. ಪುರುಷರು ಮತ್ತು ಮಹಿಳೆಯರ ಫಲವತ್ತತೆಯ ಮೇಲೆ ಬಿಗಿ ಉಡುಪುಗಳು ಹೇಗೆ ಪರಿಣಾಮ ಬೀರುತ್ತವೆ? ಇಲ್ಲಿದೆ ಮಾಹಿತಿ.
Karnataka News Live 24 March 2026 ಇಂದು ವಿಶ್ವ ಕ್ಷಯರೋಗ ದಿನ - ಇಲ್ಲಿದೆ ರೋಗದ ಲಕ್ಷಣಗಳು, ಕಾರಣಗಳು ಮತ್ತು ಚಿಕಿತ್ಸೆ
ಡಾ| ರಾಬರ್ಟ್ ಕ್ಷಯ ರೋಗಕ್ಕೆ ಕಾರಣವಾದ ರೋಗಾಣು ಮೈಕೊ ಬ್ಯಾಕ್ಟಿರಿಯಾ ಟ್ಯುಬರ್ ಕ್ಯುಲೋಸಿಸ್ ಎಂಬ ರೋಗಾಣುವನ್ನು ಕಂಡು ಹಿಡಿದರು. ಈ ದಿನದ ನೆನಪಿಗಾಗಿ ಪ್ರತಿ ವರ್ಷ 24 ರಂದು ವಿಶ್ವ ಕ್ಷಯರೋಗ ದಿನ ಎಂದು ಆಚರಿಸಲಾಗುತ್ತಿದೆ.
Karnataka News Live 24 March 2026 ಬೆಂಗಳೂರು ಮೆಟ್ರೋ ಫೇಸ್-3 ಕಾಮಗಾರಿಗೆ 6100 ಕೋಟಿ ಸಾಲ ನೀಡಿದ ಜಪಾನ್!
ಬೆಂಗಳೂರಿನ 'ನಮ್ಮ ಮೆಟ್ರೋ' ಹಂತ-3 ಯೋಜನೆಗೆ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಸುಮಾರು 6,100 ಕೋಟಿ ರೂಪಾಯಿ ಸಾಲ ನೀಡಲು ಅಧಿಕೃತವಾಗಿ ಒಪ್ಪಂದ ಮಾಡಿಕೊಂಡಿದೆ. ಇದು 30 ವರ್ಷಗಳ ಅವಧಿಯ ಸಾಲವಾಗಿದೆ.
Karnataka News Live 24 March 2026 Jasmine Storage - ಮಲ್ಲಿಗೆ ಹೂವು ಹೆಚ್ಚು ದಿನ ಫ್ರೆಶ್ ಆಗಿಡಲು ಈ ಟಿಪ್ಸ್ ಫಾಲೋ ಮಾಡಿ!
ಮಲ್ಲಿಗೆ ಹೂವುಗಳು ತಮ್ಮ ಬಣ್ಣ, ಸುವಾಸನೆ ಮತ್ತು ಸೌಂದರ್ಯದಿಂದ ಯಾರನ್ನಾದರೂ ಸುಲಭವಾಗಿ ಸೆಳೆಯುತ್ತವೆ. ಹಬ್ಬ, ಪೂಜೆಗಳಿಗಷ್ಟೇ ಅಲ್ಲ, ಸಾಮಾನ್ಯ ದಿನಗಳಲ್ಲೂ ಮಹಿಳೆಯರು ಮಲ್ಲಿಗೆಯನ್ನು ಇಷ್ಟಪಟ್ಟು ಮುಡಿಯುತ್ತಾರೆ.
Karnataka News Live 24 March 2026 ಅನಿತಾ,ಗಾಯತ್ರಿ, ಸುಧಾ, ಹೇಮಾ, ಉಮಾ... ರಾಮಾಂಜಿ ಪ್ರೇಮದಲ್ಲಿ ಸಿಕ್ಕಿವರೆಲ್ಲರೂ ಹೋಮ!
Karnataka News Live 24 March 2026 ಮಂಗಳೂರಿಗರ ನಿದ್ದೆಗೆಡಿಸಿದ ರಸ್ತೆ ಮೇಲಿನ ವಿಚಿತ್ರ ಆಕೃತಿ - ದೆವ್ವದ ರಹಸ್ಯ ಭೇದಿಸಿದ ಸ್ಥಳೀಯರು
Karnataka News Live 24 March 2026 Vijay Deverakonda - ಮದುವೆನೇ ಬೇಡ ಅಂದಿದ್ದ ಹೀರೋ - ರಶ್ಮಿಕಾ ಬಗ್ಗೆ ವಿಜಯ್ ಮಾವ ಯಶ್ ಹೇಳಿದ್ದೇನು?
ವಿಜಯ್ ದೇವರಕೊಂಡ ಅವರ ಮಾವ ಯಶ್ ರಂಗಿನೇನಿ ಅವರು ಇತ್ತೀಚೆಗೆ ಒಂದು ಯೂಟ್ಯೂಬ್ ಚಾನೆಲ್ಗೆ ವಿಶೇಷ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ವಿಜಯ್-ರಶ್ಮಿಕಾ ಹಲವು ಇಂಟ್ರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ.