ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಭಾರತಕ್ಕೆ ಮಾಡಿದ ಅವಮಾನ ಎಂದು ಜ್ಯೋತಿರ್ಪೀಠದ ಶಂಕರಾಚಾರ್ಯರು ಹೇಳಿದ್ದಾರೆ. ಈ ದಾಳಿಯು 'ಭಯೋತ್ಪಾದನೆಗೆ ಒಂದು ಧರ್ಮವಿದೆ' ಎಂಬುದನ್ನು ಸಾಬೀತುಪಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭದ್ರತಾ ವೈಫಲ್ಯಕ್ಕೆ ಯಾರು ಹೊಣೆ ಎಂದು ಪ್ರಧಾನಿ ಮೋದಿ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪೂರ್ತಿ ಓದಿ- Home
- News
- State
- Karnataka News Live: Pahalgam attack : ಭಯೋತ್ಪಾದನೆಗೂ ಒಂದು ಧರ್ಮವಿದೆ ಎಂದು ಸಾಬೀತುಪಡಿಸಿದೆ; ಶಂಕರಾಚಾರ್ಯ ಸ್ವಾಮೀಜಿ ಕಿಡಿ
Karnataka News Live: Pahalgam attack : ಭಯೋತ್ಪಾದನೆಗೂ ಒಂದು ಧರ್ಮವಿದೆ ಎಂದು ಸಾಬೀತುಪಡಿಸಿದೆ; ಶಂಕರಾಚಾರ್ಯ ಸ್ವಾಮೀಜಿ ಕಿಡಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಬಲಿಯಾಗಿರುವ ಕನ್ನಡಿಗರ ಪಾರ್ಥಿವ ಶರೀರ ಬುಧವಾರ ತಡರಾತ್ರಿ ರಾಜ್ಯಕ್ಕೆ . ಇನ್ನು ದಾಳಿಯಿಂದ ಸಂತ್ರಸ್ತರಾಗಿರುವ ಕನ್ನಡಿಗರ ಪೈಕಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಂಪರ್ಕಕ್ಕೆ ಬಂದಿರುವ ಸುಮಾರು 150ಕ್ಕೂ ಹೆಚ್ಚು ಕನ್ನಡಿಗರು ಗುರುವಾರ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಕನ್ನಡಿಗರ ರಕ್ಷಣೆಗಾಗಿ ಕಾಶ್ಮೀರದ ಪಹಲ್ಗಾಂಗೆ ತೆರಳಿರುವ ಸಚಿವ ಸಂತೋಷ್ ಲಾಡ್ ಅವರೇ ಈ ಮಾಹಿತಿ ನೀಡಿದ್ದಾರೆ.
Pahalgam attack : ಭಯೋತ್ಪಾದನೆಗೂ ಒಂದು ಧರ್ಮವಿದೆ ಎಂದು ಸಾಬೀತುಪಡಿಸಿದೆ; ಶಂಕರಾಚಾರ್ಯ ಸ್ವಾಮೀಜಿ ಕಿಡಿ
ಹೌ ಈಸ್ ದ 'JOSH' ಚಿನ್ನಸ್ವಾಮಿಯಲ್ಲಿ ಗೆಲುವಿನ ಖಾತೆ ತೆರೆದ ಆರ್ಸಿಬಿ!
ಚಿನ್ನಸ್ವಾಮಿಯಲ್ಲಿ ಆರ್ಸಿಬಿಗೆ ಮೊದಲ ಗೆಲುವು. ರಾಜಸ್ಥಾನದ 195 ರನ್ಗಳಿಗೆ ಪ್ರತಿಯಾಗಿ 206 ರನ್ ಗಳಿಸಿ 11 ರನ್ಗಳ ಜಯ. ಕೊಹ್ಲಿ (70), ಪಡಿಕ್ಕಲ್ (52) ಅರ್ಧಶತಕ. ಹ್ಯಾಸಲ್ವುಡ್ ಕೊನೆಯ ಓವರ್ನಲ್ಲಿ 2 ವಿಕೆಟ್ ಪಡೆದು ಆರ್ಸಿಬಿ ಗೆಲುವಿನ ರೂವಾರಿ.
ಪೂರ್ತಿ ಓದಿಅದಾನಿ ರಕ್ಷಿಸಲು ಮೊಸಾದ್ ರಹಸ್ಯ ಕಾರ್ಯಾಚರಣೆ: ರಾಹುಲ್ ಗಾಂಧಿ-ಹಿಂಡನ್ಬರ್ಗ್ ಲಿಂಕ್ ಬಯಲು!
ಮೋಸಾದ್ 'ಆಪರೇಷನ್ ಜೆಪ್ಪೆಲಿನ್' ಮೂಲಕ ಅದಾನಿ ಮೇಲಿನ ಹಿಂಡನ್ಬರ್ಗ್ ಆರೋಪಗಳನ್ನು ತನಿಖೆ ಮಾಡಿದೆ. ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡ ಅವರ ಸರ್ವರ್ ಹ್ಯಾಕ್ ಮಾಡಲು ಆದೇಶಿಸಿದರು. ಮೋಸಾದ್ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ.
ಪೂರ್ತಿ ಓದಿಹುಡುಗಿಯರಿಗೆ ಚಾಟ್ನಲ್ಲಿ ಇಂಪ್ರೆಸ್ ಮಾಡೋದು ಹೇಗೆ? ಇಲ್ಲಿವೆ ಸಿಂಪಲ್ ಟ್ರಿಕ್ಸ್!
ಚಾಟ್ನಲ್ಲಿ ಹುಡುಗೀರನ್ನ ಇಂಪ್ರೆಸ್ ಮಾಡ್ಬೇಕಾ? ಸಿಂಪಲ್ ಟಿಪ್ಸ್ ಇಲ್ಲಿವೆ! ಅವ್ರ ಇಷ್ಟಗಳನ್ನ ತಿಳ್ಕೊಳ್ಳಿ, ಇಂಟ್ರೆಸ್ಟಿಂಗ್ ವಿಷಯಗಳನ್ನ ಮಾತಾಡಿ, ಮತ್ತು ಪ್ರೀತಿಯ ಮಾತುಗಳಿಂದ ಮನ ಗೆಲ್ಲಿ. ಆದ್ರೆ ಸುಳ್ಳು ಹೇಳ್ಬೇಡಿ ಮತ್ತು ಅವ್ರನ್ನ ಇಕ್ಕಟ್ಟಿಗೆ ಸಿಲುಕಿಸಬೇಡಿ.
ಪೂರ್ತಿ ಓದಿಶಾ ರಾಜೀನಾಮೆಗೆ ಶಿವಸೇನೆ ಆಗ್ರಹ, ಪಾಕ್ ವಾಯುಸೀಮೆ ತಪ್ಪಿಸಿ ಭಾರತ ತಲುಪಿದ ಪ್ರಧಾನಿ
ಪಹಲ್ಗಾಂನಲ್ಲಿ 26 ಪ್ರವಾಸಿಗರ ಸಾವಿಗೆ ಬಿಜೆಪಿಯ ದ್ವೇಷದ ರಾಜಕಾರಣವೇ ಕಾರಣ ಎಂದು ಶಿವಸೇನೆ ಆರೋಪಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಶಿವಸೇನೆ (ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಆಗ್ರಹಿಸಿದ್ದಾರೆ. ದೇಶದ ಇತಿಹಾಸದಲ್ಲಿಯೇ ಅಮಿತ್ ಶಾ ವಿಫಲ ಗೃಹಮಂತ್ರಿ ಎಂದು ರಾವುತ್ ಟೀಕಿಸಿದ್ದಾರೆ.
ಪೂರ್ತಿ ಓದಿಭದ್ರತಾ ಲೋಪ ಒಪ್ಪಿಕೊಂಡ ಮೋದಿ ಸರ್ಕಾರ, ಸರ್ಕಾರದ ಯಾವುದೇ ನಿರ್ಧಾರಕ್ಕೂ ನಮ್ಮ ಬೆಂಬಲ ಎಂದ ವಿಪಕ್ಷ!
ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ಲೋಪವಾಗಿದೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಸರ್ವಪಕ್ಷ ಸಭೆಯಲ್ಲಿ, ವಿರೋಧ ಪಕ್ಷಗಳು ಸರ್ಕಾರದ ಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿವೆ ಮತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಮಾಡಬೇಕೆಂದು ಒತ್ತಾಯಿಸಿವೆ.
ಪೂರ್ತಿ ಓದಿಬೆಂಗಳೂರು BEL ನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 7 ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 30, 2025 ರೊಳಗೆ ಅರ್ಜಿ ಸಲ್ಲಿಸಬಹುದು.
ಪೂರ್ತಿ ಓದಿಯುದ್ಧಾಭ್ಯಾಸ ಆರಂಭಿಸಿದ ಭಾರತೀಯ ವಾಯುಸೇನೆ, 'ಆಕ್ರಮಣ'ದಲ್ಲಿ ಮುಂದೆ ನಿಂತ ರಫೇಲ್ ಜೆಟ್!
ಭಾರತೀಯ ವಾಯುಪಡೆಯು 'ಆಕ್ರಮಣ' ಎಂಬ ದೊಡ್ಡ ಪ್ರಮಾಣದ ಕಾರ್ಯಾಚರಣೆಯ ವ್ಯಾಯಾಮವನ್ನು ನಡೆಸಿದೆ. ರಫೇಲ್ ಜೆಟ್ಗಳು ಸೇರಿದಂತೆ ತನ್ನ ಮುಂಚೂಣಿಯ ಯುದ್ಧ ವಿಮಾನಗಳನ್ನು ಬಳಸಿಕೊಂಡು ಸುಧಾರಿತ ಮಿಷನ್ ಪ್ರೊಫೈಲ್ಗಳನ್ನು ಅಭ್ಯಾಸ ಮಾಡಿದೆ. ಈ ವ್ಯಾಯಾಮವು ನೆಲದ ದಾಳಿ ಮತ್ತು ಎಲೆಕ್ಟ್ರಾನಿಕ್ ಯುದ್ಧ ಕವಾಯತುಗಳನ್ನು ಒಳಗೊಂಡಿತ್ತು.
ಪೂರ್ತಿ ಓದಿ'ಭಾರತ ಸೇನೆಯನ್ನು ಬಳಸೋದು ಬಹುತೇಕ ಖಚಿತ..' ಅಲ್ಜಜೀರಾಕ್ಕೆ ತಿಳಿಸಿದ ಪಾಕ್ ಭದ್ರತಾ ಅಧಿಕಾರಿಗಳು!
ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಯ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಸೇನಾ ಕ್ರಮ ಕೈಗೊಳ್ಳುವ ಬಗ್ಗೆ ಊಹಾಪೋಹಗಳು ಹೆಚ್ಚಾಗುತ್ತಿವೆ. ಪಾಕಿಸ್ತಾನದ ಭದ್ರತಾ ಅಧಿಕಾರಿಗಳು ಭಾರತದಿಂದ ಮಿಲಿಟರಿ ಕ್ರಮದ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ಆದರೆ ಭಾರತದ ಅಧಿಕಾರಿಗಳು ಯಾವುದೇ ಸೇನಾ ಕ್ರಮದ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ.
ಪೂರ್ತಿ ಓದಿಡಾ. ರಾಜ್ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ
ಡಾ. ರಾಜಕುಮಾರ್ ಹುಟ್ಟುಹಬ್ಬದ ಅಂಗವಾಗಿ ಬಳ್ಳಾರಿಯಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ. ರಾಜ್ರ ಸಾಮಾಜಿಕ ಕಳಕಳಿ ಮತ್ತು ಕನ್ನಡದ ಮೇಲಿನ ಅಪಾರ ಪ್ರೀತಿಯನ್ನು ಸ್ಮರಿಸಲಾಯಿತು.
ಪೂರ್ತಿ ಓದಿನಿಮ್ಮ ಮಕ್ಕಳು, ಆಟ-ಪಾಠದಲ್ಲಿ ಫಸ್ಟ್ ರ್ಯಾಂಕ್ ಬರಬೇಕಾ ಈ 10 ಆಹಾರ ತಿನ್ನಿಸಿ
ಮಕ್ಕಳ ಮೆದುಳಿನ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ 10 ಸೂಪರ್ಫುಡ್ಗಳನ್ನು ಈ ಲೇಖನ ಒಳಗೊಂಡಿದೆ. ಮೊಟ್ಟೆ, ಬೆರಿಗಳು, ಹಸಿರು ಎಲೆಗಳ ತರಕಾರಿಗಳು, ಮೀನು, ಧಾನ್ಯಗಳು, ಮೊಸರು, ಬೀಜಗಳು, ಆವಕಾಡೊ, ಸಿಟ್ರಸ್ ಹಣ್ಣುಗಳು ಮತ್ತು ಡಾರ್ಕ್ ಚಾಕೊಲೇಟ್ ಮುಂತಾದ ಆಹಾರಗಳನ್ನು ಮಕ್ಕಳಿಗೆ ನೀಡುವ ಮೂಲಕ ಅವರ ಮೆದುಳಿನ ಆರೋಗ್ಯವನ್ನು ಕಾಪಾಡಬಹುದು.
ಪೂರ್ತಿ ಓದಿಒಂದು ವಾರದಲ್ಲಿ ಭಾರತ ದೊಡ್ಡ ದಾಳಿ ನಡೆಸಬಹುದು; ಪಾಕ್ಗೆ ಮಾಜಿ ಹೈಕಮಿಷನರ್ ಅಬ್ದುಲ್ ಬಸಿತ್ ಎಚ್ಚರಿಕೆ!
Pahalgam Terror Attack: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಘೋಷಿಸಿದೆ. ಭಾರತೀಯ ನೌಕಾಪಡೆಯು ಅರೇಬಿಯನ್ ಸಮುದ್ರದಲ್ಲಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದು, ಪಾಕಿಸ್ತಾನದಲ್ಲಿ ಯುದ್ಧದ ಭಯ ಹುಟ್ಟಿಸಿದೆ. ಪಾಕಿಸ್ತಾನದ ಮಾಜಿ ಹೈಕಮಿಷನರ್ ಭಾರತ ಒಂದು ವಾರದಿಂದ ಎರಡು ವಾರಗಳ ಒಳಗೆ ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬಹುದು ಎಂದು ಎಚ್ಚರಿಸಿದ್ದಾರೆ.
ಪೂರ್ತಿ ಓದಿಟೆರರಿಸ್ಟ್ಗಳಿಗೆ ಗೈಡ್ ಮಾಡಿದ್ದ ಸ್ಥಳೀಯ ವ್ಯಕ್ತಿ ಆದಿಲ್ ಥೋಕರ್, ಆಸಿಫ್ ಶೇಖ್ಗೆ ತರಬೇತಿ ನೀಡಿದ್ದ ಪಾಕಿಸ್ತಾನ!
ಪಹಲ್ಗಾಮ್ನಲ್ಲಿ ನಡೆದ 26 ಜನರ ಹತ್ಯಾಕಾಂಡದ ಹಿಂದೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಕೈವಾಡ ಇದೆ ಎಂದು ಶಂಕಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ, ಪಾಕಿಸ್ತಾನಿ ಎಲ್ಇಟಿ ಕಾರ್ಯಕರ್ತ ಮೂಸಾ ಮತ್ತು ಸ್ಥಳೀಯ ಭಯೋತ್ಪಾದಕ ಆದಿಲ್ ಥೋಕರ್ ಭಾಗಿಯಾಗಿದ್ದಾರೆ.
ಪೂರ್ತಿ ಓದಿಹೈಸೆಕ್ಯುರಿಟಿಯ ಒಂಟಿ ಮನೆಯಲ್ಲಿದ್ದ ವ್ಯಕ್ತಿ ಕುತ್ತಿಗೆಗೆ ಬಿಗಿದು ಕೊಲೆ! CCTV ಯಲ್ಲಿ ಕಾಣಿಸಿದ ಆಗಂತುಕರು ಯಾರು?
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಂಗಣದಲ್ಲಿ ಹೈಸೆಕ್ಯೂರಿಟಿ ಒಂಟಿ ಮನೆಯಲ್ಲಿ ಯುವಕನ ಕೊಲೆಯಾಗಿದೆ. ಮನೆಯ ಮಾಲೀಕ ಪ್ರದೀಪ್ ಕೊಯಿಲಿಯನ್ನು ದುಷ್ಕರ್ಮಿಗಳು ಕುತ್ತಿಗೆಗೆ ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
ಪೂರ್ತಿ ಓದಿ'ಇಂದು ಕಾಶ್ಮೀರದಲ್ಲಿ, ನಾಳೆ ನಮ್ಮ ಮೇಲೆ' ಮಂತ್ರಾಲಯ ಶ್ರೀಗಳು ಹಿಂದೂಗಳಿಗೆ ಎಚ್ಚರದಿಂದರಬೇಕು ಎಂದಿದ್ದೇಕೆ?
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಖಂಡಿಸಿದ್ದಾರೆ. ಮೃತ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪೂರ್ತಿ ಓದಿಆ ವಿಡಿಯೋ ನಮ್ಮದಲ್ಲ... ಪ್ಲೀಸ್... ಗುಂಡೇಟಿಗೆ ಬಲಿಯಾದ ನೌಕಾಪಡೆ ಅಧಿಕಾರಿ ಕರ್ನಾಲ್ ಪತ್ನಿ ನೋವಿನ ಮಾತು
ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಸಾವನ್ನಪ್ಪಿದ್ದು, ಅವರ ಹೆಸರಿನಲ್ಲಿ ಬೇರೆ ವಿಡಿಯೋ ವೈರಲ್ ಆಗುತ್ತಿದೆ. ಅದಕ್ಕೆ ಪತ್ನಿ ಹೇಳಿದ್ದೇನು?
ಭಾರತದೊಂದಿಗಿನ ವಿಮಾನಯಾನ ಮತ್ತು ಸರಕು ಸಾಗಣೆ ರದ್ದು ಪಡಿಸಿದ ಪಾಕ್!
ಕಾಶ್ಮೀರದಲ್ಲಿ ನಡೆದ ಭಯಾನಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಮತ್ತಷ್ಟು ಹದಗೆಟ್ಟಿವೆ. ಪಾಕಿಸ್ತಾನವು ಹಲವಾರು ಪ್ರತಿಕ್ರಿಯಾತ್ಮಕ ಕ್ರಮಗಳನ್ನು ಘೋಷಿಸಿದೆ, ವಾಯುಪ್ರದೇಶವನ್ನು ಮುಚ್ಚುವುದು, ವ್ಯಾಪಾರವನ್ನು ಸ್ಥಗಿತಗೊಳಿಸುವುದು ಮತ್ತು ಭಾರತೀಯ ಅಧಿಕಾರಿಗಳನ್ನು ಹೊರಹಾಕುವುದು ಸೇರಿದಂತೆ.
ಪೂರ್ತಿ ಓದಿಹೆಣ್ಣು ನಾಯಿ ಜೊತೆ ಟಾಯ್ಲೆಟ್ ಒಳಗೆ ಅಜ್ಜ ಹೋದ: ಮಹಿಳೆ ಕೈಯಲ್ಲಿ ಸಿಕ್ಕಿಬಿದ್ದು- ವಿಡಿಯೋ ವೈರಲ್
ಹೆಣ್ಣು ನಾಯಿಯನ್ನು ಕರೆದುಕೊಂಡು ಟಾಯ್ಲೆಟ್ ಒಳಗೆ ಹೋದ ಅಜ್ಜನೊಬ್ಬ ಪ್ರಾಣಿ ದಯಾ ಸಂಘದವರ ಕೈಯಲ್ಲಿ ಸಿಕ್ಕಿಬಿದಿದ್ದಾನೆ. ವಿಡಿಯೋ ವೈರಲ್ ಆಗಿದೆ.
ಸಾಯಿ ಪಲ್ಲವಿ ಭಯೋತ್ಪಾದಕ ದಾಳಿಯ ಬಗ್ಗೆ ಟ್ವೀಟ್: ನಟಿ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸಾಯಿ ಪಲ್ಲವಿ ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಬೆಂಬಲ ವ್ಯಕ್ತಪಡಿಸಿದರೆ, ಇತರರು ಅವರ ಹಿಂದಿನ ವಿವಾದಾತ್ಮಕ ಹೇಳಿಕೆಗಳನ್ನು ನೆನಪಿಸಿಕೊಂಡು ಟೀಕಿಸಿದ್ದಾರೆ. ಇದರಿಂದಾಗಿ #BoycottSaiPallavi ಹ್ಯಾಶ್ಟ್ಯಾಗ್ ಟ್ರೆಂಡ್ ಆಗಿದೆ.
ಪೂರ್ತಿ ಓದಿಪಹಲ್ಗಾಮ್ ಬಗ್ಗೆ 'ಮಾನವೀಯತೆಯೇ ಮೊದಲ ಧರ್ಮ' ಎಂದ ಪ್ರಿಯಾಂಕ್ ಖರ್ಗೆ, ನಿಮಗಿಂತ ಓವೈಸಿಯೇ ಬೆಸ್ಟ್!
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಕುರಿತು ವಿವಾದ ಮತ್ತು ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಉಗ್ರರು ಧರ್ಮ ಕೇಳಿ ಗುಂಡು ಹಾರಿಸಿಲ್ಲ ಎಂದು ಹೇಳಿದ್ದಾರೆ. ಆದರೆ, ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರು ಮತ್ತು ಪ್ರತ್ಯಕ್ಷದರ್ಶಿಗಳು ಭಿನ್ನ ಮಾಹಿತಿ ನೀಡಿದ್ದಾರೆ.
ಪೂರ್ತಿ ಓದಿ