06:11 AM (IST) May 25

Karnataka News Live 25 May 2026ಬರಾಕ್ ಒಬಾಮಾಗಾಗಿ 11.4 ಕೋಟಿ ರು. ವೆಚ್ಚದಲ್ಲಿ 7.5 ಕಿ.ಮೀ. ಮಂಡ್ಯ ರಸ್ತೆ ಅಭಿವೃದ್ಧಿ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಭೇಟಿಯ ಹಿನ್ನೆಲೆಯಲ್ಲಿ, ಎಸ್.ಐ.ಕೋಡಿಹಳ್ಳಿ ಗೇಟ್‌ನಿಂದ ಹಲ್ಲೇಗೆರೆವರೆಗೆ 7.5 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ 11.4 ಕೋಟಿ ರು. ಅನುದಾನವನ್ನು ಅನುಮೋದಿಸಿದೆ.

Read Full Story
05:52 AM (IST) May 25

Karnataka News Live 25 May 2026Bhatkal - ಅನ್ಯಕೋಮಿನವರಿಂದ ಮುರಿನಕಟ್ಟೆ ಧ್ವಂಸ - ಭಟ್ಕಳ ಪಟ್ಟಣದಲ್ಲಿ ಉದ್ವಿಘ್ನ ಪರಿಸ್ಥಿತಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ತೆರವುಗೊಳಿಸಲಾಗಿದ್ದ ಭಟ್ಕಳದ ಮುರಿನಕಟ್ಟೆಯನ್ನು ಹಿಂದೂ ಸಂಘಟನೆಗಳು ಪುನರ್ ನಿರ್ಮಿಸಿದ್ದವು. ಆದರೆ, ರಾತ್ರೋರಾತ್ರಿ ಅನ್ಯಕೋಮಿನವರು ಇದನ್ನು ಕೆಡವಿ ಹಾಕಿದ್ದು, ಪಟ್ಟಣದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯು ಹಿಂದೂ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story
05:45 AM (IST) May 25

Karnataka News Live 25 May 2026ನೀಟ್ ರದ್ದಾಗಿದ್ದಕ್ಕೆ ಜೀವ ಕಳಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಪಾಲಕರಿಗೆ ಸುಳ್ಳು

ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ಆಕೆ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ಈ ವಿಷಯವನ್ನು ಪಾಲಕರಿಂದ ಮುಚ್ಚಿಟ್ಟಿದ್ದಳು ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ.

Read Full Story
05:36 AM (IST) May 25

Karnataka News Live 25 May 2026ಜವಾಬ್ದಾರಿ ಸರ್ಕಾರವಾಗಿ ಎಸ್‌ಐಆರ್‌ ಜಾಗೃತಿ ಮೂಡಿಸುತ್ತಿದ್ದೇವೆ - ಡಿಸಿಎಂ ಡಿಕೆ ಶಿವಕುಮಾರ್

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಯಿಂದ (ಎಸ್‌ಐಆರ್‌) ಲಕ್ಷಾಂತರ ಮತಗಳು ತೆಗೆದುಹಾಕಲ್ಪಡುವ ಅಪಾಯವಿದ್ದು, ಈ ಬಗ್ಗೆ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

Read Full Story
05:24 AM (IST) May 25

Karnataka News Live 25 May 2026Bengaluru ಟೌನ್ ಹಾಲ್‌ ಬಳಿ ಸುಳಿಯದ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು; ಖಾಕಿ ಎಚ್ಚರಿಕೆ

ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಲಾಗಿದ್ದ 'ಕಾಕ್ರೋಚ್ ಜನತಾ ಪಾರ್ಟಿ'ಯ ಮಾನವ ಸರಪಳಿ ಪ್ರತಿಭಟನೆ ಟೌನ್ ಹಾಲ್ ಬಳಿ ವಿಫಲವಾಗಿದೆ. ಪೊಲೀಸರ ಬಿಗಿ ಭದ್ರತೆ ಮತ್ತು ಎಚ್ಚರಿಕೆಯಿಂದಾಗಿ ಯಾರೂ ಭಾಗವಹಿಸಲಿಲ್ಲ, ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Read Full Story