08:39 AM (IST) Jun 26

Karnataka News Live 26 June 2026ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ, ಹೆಸರೆತ್ತಿದ ಪ್ರಾಯಶ್ಚಿತ್ತಕ್ಕೆ ಮಂಜುನಾಥನ ದರ್ಶನ ಪಡೆದ್ರಾ ಬಿಜೆಪಿ ರಾಜ್ಯಾಧ್ಯಕ್ಷ?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಣೆ ಪ್ರಮಾಣ ವಿಚಾರದಲ್ಲಿ ಧರ್ಮಸ್ಥಳ ಹೆಸರೆತ್ತಿದ ಕಾರಣಕ್ಕಾಗಿ ಮಂಜುನಾಥನ ದರ್ಶನಕ್ಕೆ ಆಗಮಿಸಿದ್ರಾ?

Read Full Story
08:08 AM (IST) Jun 26

Karnataka News Live 26 June 2026ರಸ್ತೆ ಅಪಘಾತದಲ್ಲಿ ಮೃತನ 2ನೇ ಪತ್ನಿಗೂ ಸಮಾನ ಪರಿಹಾರ ಕೊಡಬೇಕು - ಹೈಕೋರ್ಟ್ ಮಹತ್ವದ ಆದೇಶ

ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಎರಡನೇ ಪತ್ನಿ ಕೂಡ ಪರಿಹಾರಕ್ಕೆ ಅರ್ಹಳು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತನ ಆದಾಯವನ್ನು ಅವಲಂಬಿಸಿದ ಎಲ್ಲರೂ ಪರಿಹಾರ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ ಎಂದು ಹೇಳಿದೆ. ಏನಿದು ಪ್ರಕರಣ? ತಿಳಿಯಿರಿ.

Read Full Story
07:42 AM (IST) Jun 26

Karnataka News Live 26 June 2026ಪದೇ ಪದೇ ಕೈಕೊಡುತ್ತಿದೆ ನಮ್ಮ ಮೆಟ್ರೋ, ಮೂರು ವರ್ಷದಲ್ಲಿ 21 ಬಾರಿ ಎಡವಟ್ಟಿಗೆ ಬೇಸತ್ತ ಪ್ರಯಾಣಿಕರು

ನಮ್ಮ ಮೆಟ್ರೋ ಪದೇ ಪದೆ ಕೈಕೊಡುತ್ತಿದೆ. ದೇಶದಲ್ಲಿ 2ನೇ ಅತೀ ದೊಡ್ಡ ಮೆಟ್ರೋ ಜಾಲ ಹೊಂದಿರು ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರಿನಲ್ಲಿ ಯಾವಾಗ ಮೆಟ್ರೋ ಓಡುತ್ತೆ, ಯಾವಾಗ ನಿಲ್ಲುತ್ತೆ ಅನ್ನೋದೆ ಗೊತ್ತಾಗದಂತಾಗಿದೆ.

Read Full Story
07:40 AM (IST) Jun 26

Karnataka News Live 26 June 2026Vokkaligara Sangha - ನೇಮಕಾತೀಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪ ಮಾಡಿದವರಿಂದಲೇ ಹಲವು ಅಕ್ರಮ - ಒಕ್ಕಲಿಗರ ಸಂಘ

ಒಕ್ಕಲಿಗರ ಸಂಘದ ನಿರ್ದೇಶಕ ಕೋನಪ್ಪ ರೆಡ್ಡಿ, ಉಮಾಪತಿ ಶ್ರೀನಿವಾಸ ಗೌಡ ಅವರ ಅಕ್ರಮದ ಆರೋಪಗಳಿಗೆ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಆರೋಪಗಳು ನಡೆದಾಗ ಅವರೇ ಅಧಿಕಾರದಲ್ಲಿದ್ರು , ಉಮಾಪತಿ ಅವರು 50 ಲಕ್ಷ ಕಿಕ್‌ಬ್ಯಾಕ್ ಪಡೆದಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

Read Full Story
07:08 AM (IST) Jun 26

Karnataka News Live 26 June 2026ಆರೋಪಿಯಿಂದ 5 ಕೆಜಿ ಬೆಳ್ಳಿ ವಶಕ್ಕೆ

ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ ತೇಜು 10 ಕೆಜಿ ಪೈಕಿ 5 ಕೆಜಿ ಬೆಳ್ಳಿ ಮಾರಾಟ ಮಾಡಿದ್ದ. ಪೊಲೀಸರು ತೇಜು ಅರೆಸ್ಟ್ ಮಾಡಿ ಬಾಕಿ ಉಳಿದ 5 ಕೆಜಿ ಬೆಳ್ಳಿ ವಶಕ್ಕೆ ಪಡೆದಿದ್ದಾರೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.