ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ದೀಪಿಕಾರನ್ನು ಭೇಟಿಯಾಗಲು ಇಂದ್ರಜಿತ್ ಲಂಕೇಶ್ ಮುಂಬೈಗೆ ಹೋದರು. ಆದರೆ ಆ ಭೇಟಿ ಆಗಿದ್ದು ಲಿಫ್ಟ್ನಲ್ಲಿ. ಅಲ್ಲಿ ನಡೆದ ಕೆಲವೇ ನಿಮಿಷಗಳ ಸಂಭಾಷಣೆ ದೀಪಿಕಾ ಬದುಕಿನ ದಿಕ್ಕನ್ನು ಬದಲಿಸಿತು ಎಂದರೆ ನಂಬಲೇಬೇಕು. ಹಾಗಿದ್ದರೆ ನಡೆದಿದ್ದು ಏನು?
- Home
- News
- State
- Karnataka News Live: Deepika Padukone-Indrajit Lankesh - 'ಐಶ್ವರ್ಯ' ಚಿತ್ರಕ್ಕೆ ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದು ಹೇಗೆ ಗೊತ್ತಾ? ರಹಸ್ಯ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್!
Karnataka News Live: Deepika Padukone-Indrajit Lankesh - 'ಐಶ್ವರ್ಯ' ಚಿತ್ರಕ್ಕೆ ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದು ಹೇಗೆ ಗೊತ್ತಾ? ರಹಸ್ಯ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್!

ಬೆಂಗಳೂರಲ್ಲಿ ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ತಿಂಗಳು ಹಲಸೂರಿನ ಕಾರ್ ಸ್ಟ್ರೀಟ್ ನಲ್ಲಿ ಜ್ಯುವೆಲ್ಲರಿ ಅಂಗಡಿಗೆ ಕನ್ನ ಹಾಕಿದ್ದ ಆರೋಪಿ ತೇಜು, ಬೆಳ್ಳಿ ಕದ್ದು ಪರಾರಿಯಾಗಿದ್ದ. ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲಕ ತೇಜುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪದೇ ಪದೇ ಕೈ ಕೊಡ್ತಿರುವ ನಮ್ಮ ಮೆಟ್ರೋ, ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ, ಅಬಕಾರಿ ಹೆಚ್ಚುವರಿ ಆಯುಕ್ತ ವೈ ಡಿ ಮಂಜುನಾಥ ನಿವಾಸದ ಮೇಲೆ ಇ ಡಿ ದಾಳಿ ಪ್ರಕರಣ, ರಾಜ್ಯ ಸರ್ಕಾರದ ಆಡಳಿ, ರಾಜ್ಯ ರಾಜಕಾರಣ ಸೇರಿದಂತೆ ಇಂದಿನ ಕ್ಷಣ ಕ್ಷಣದ ಸುದ್ದಿ ಲೈವ್ ಅಪ್ಡೇಟ್ ಇಲ್ಲಿದೆ.
Karnataka News Live 26 June 2026Deepika Padukone-Indrajit Lankesh - 'ಐಶ್ವರ್ಯ' ಚಿತ್ರಕ್ಕೆ ದೀಪಿಕಾ ಪಡುಕೋಣೆ ಆಯ್ಕೆಯಾಗಿದ್ದು ಹೇಗೆ ಗೊತ್ತಾ? ರಹಸ್ಯ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್!
Karnataka News Live 26 June 2026Konkan Railway ನೂತನ ಫುಟ್ ಓವರ್ ಬ್ರಿಡ್ಜ್ಗೆ ಟೆಂಡರ್, ಬದಲಾಗಲಿದೆ ಮೂಲ್ಕಿ ರೈಲು ನಿಲ್ದಾಣದ ಚಿತ್ರಣ!
Karnataka News Live 26 June 2026ವಿವಾಹಿತ ಪುತ್ರಿಯೂ ಅನುಕಂಪದ ನೇಮಕಾತಿಗೆ ಅರ್ಹಳು - ಮಹತ್ವದ ತೀರ್ಪಲ್ಲಿ ಹೈಕೋರ್ಟ್ ಹೇಳಿದ್ದೇನು
Karnataka News Live 26 June 2026ಅಮೆರಿಕವನ್ನೇ ನಡುಗಿಸಿದ ಬೆಂಗಳೂರು ಮೂಲದ ವಕೀಲ ವಿನೋದ್ ದೊಡ್ಡಮನಿ - ವಲಸೆ ವಂಚನೆ, 255000 ಡಾಲರ್ ದಂಡ!
Karnataka News Live 26 June 2026Pawan Kalyan - DCM ಡ್ಯೂಟಿ ಮಧ್ಯೆಯೇ 'OG 2' ಅನೌನ್ಸ್; ಓಜಸ್ ಗಂಭೀರನ ಜಪಾನೀಸ್ ಸೀಕ್ರೆಟ್ ಏನು?
ಪವನ್ ಕಲ್ಯಾಣ್ ತಮ್ಮ ರಾಜಕೀಯ ಬದ್ಧತೆಯ ನಡುವೆಯೇ ಸಿನಿಮಾ ಬದ್ಧತೆಯನ್ನೂ ಕಾಪಾಡಿಕೊಂಡು ಬರುತ್ತಿದ್ದಾರೆ. ಭೂಗತ ಲೋಕದ 'ಹಂಗ್ರಿ ಚೀತಾ' ಜಪಾನ್ನಿಂದ ಹಾರಿ ಬರಲು ರೆಡಿಯಾಗುತ್ತಿದೆ. 'OG 2' ಕೇವಲ ಒಂದು ಸಿನಿಮಾವಲ್ಲ, ಇದು ಪವರ್ ಸ್ಟಾರ್ ಅಭಿಮಾನಿಗಳ ಪಾಲಿಗೆ ಹಬ್ಬದೂಟ!
Karnataka News Live 26 June 2026ಬೆಳ್ಳಿತೆರೆ ಕನಸು ನನಸಾಯ್ತು; ಪ್ರೇಮಕಾವ್ಯ ಧಾರಾವಾಹಿ ನಟಿಯ Love Seasons Movie ಟ್ರೇಲರ್ ರಿಲೀಸ್
Love Seasons Kannada Movie: ಪ್ರೇಮಕಾವ್ಯ ಧಾರಾವಾಹಿಯಲ್ಲಿ ಸ್ನೇಹ ಪಾತ್ರ ಮಾಡುತ್ತಿರುವ ನಟಿ ಶ್ವೇತಾ ಈಗ ಬೆಳ್ಳಿತೆರೆಯತ್ತ ಗಮನ ಕೊಟ್ಟಿದ್ದಾರೆ. ಹೌದು, ಇವರ ‘ಲವ್ ಸೀಸನ್ಸ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
Karnataka News Live 26 June 2026ಮಹಿಳೆಯ ಚೈನ್ ತಂದ ಆಪತ್ತು - ಸ್ಟಾಪ್ ಆಗೋಯ್ತು ನಮ್ಮ ಮೆಟ್ರೊ- ಲಕ್ಷಾಂತರ ಪ್ರಯಾಣಿಕರ ಪರದಾಟ
Karnataka News Live 26 June 2026Bengalurina Aa Ondu Ghatane - ಯುಟ್ಯೂಬ್ನಲ್ಲೇ ರಿಲೀಸ್ ಆದ 'ಬೆಂಗಳೂರಿನ ಆ ಒಂದು ಘಟನೆ' ವೆಬ್ ಸಿರೀಸ್
Bengalurina Aa Ondu Ghatane: ‘ಬೆಂಗಳೂರಿನ ಆ ಒಂದು ಘಟನೆ’ ಯುಟ್ಯೂಬ್ನಲ್ಲಿ ರಿಲೀಸ್ ಆಗಲು ರೆಡಿಯಾಗಿದೆ. ನಮ್ಮ ಕುಡ್ಲದ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಇದೀಗ ನಿರ್ಮಾಣವಾಗಿದೆ. ಇದೊಂದು ಕ್ರೈಂ ಥ್ರಿಲ್ಲರ್ ವೆಬ್ ಸರಣಿಯಾಗಿದೆ. ಇದರಲ್ಲಿ ನಾಲ್ಕು ಸಂಚಿಕೆಗಳಿವೆ.
Karnataka News Live 26 June 2026Telugu Saregamapa Audition - ಬೆಂಗಳೂರಿನಲ್ಲಿ ತೆಲುಗು ಸರೆಗಮಪ ರಿಯಾಲಿಟಿ ಶೋ ಆಡಿಷನ್; ಯಾವಾಗ? ಎಲ್ಲಿ?
Telugu Saregamapa Show: ಜನಪ್ರಿಯ ಮನರಂಜನಾ ವಾಹಿನಿ 'ಜೀ ತೆಲುಗು', ತನ್ನ ಅತ್ಯಂತ ಯಶಸ್ವಿ ಸಿಂಗಿಂಗ್ ರಿಯಾಲಿಟಿ ಶೋ 'ಸ ರಿ ಗ ಮ ಪ'ದ ಹೊಸ ಸೀಸನ್ನೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಇದರ ಆಡಿಷನ್ ನಡೆಯಲಿದೆ.
Karnataka News Live 26 June 2026Small Screen - ಈ ವಾರದ TRP ಲೆಕ್ಕಾಚಾರ ಉಲ್ಟಾ ಪಲ್ಟಾ; ಜೀ ಕನ್ನಡಕ್ಕೆ ಭಾರೀ ನಡುಕ ಹುಟ್ಟಿಸಿದ ಕಲರ್ಸ್ ಕನ್ನಡ ಈ ಧಾರಾವಾಹಿಗಳು!
ಯಾವಾಗಲೂ ಟಾಪ್ 5 ಸೀರಿಯಲ್ಗಳ ಪಟ್ಟಿಯಲ್ಲಿ ಜೀ ಕನ್ನಡದ ನಾಲ್ಕೈದು ಧಾರಾವಾಹಿಗಳಿರುತ್ತಿದ್ದವು. ಆದರೆ ಈ ವಾರ ಚಿತ್ರಣ ಉಲ್ಟಾ ಪಲ್ಟಾ ಆಗಿದೆ. 'ಅಣ್ಣಯ್ಯ' ಧಾರಾವಾಹಿ 6.6 ರೇಟಿಂಗ್ ಪಡೆದು ಇಡೀ ಕರ್ನಾಟಕದ ನಂಬರ್ 1 ಸೀರಿಯಲ್ ಆಗಿ ಹೊರಹೊಮ್ಮುವ ಮೂಲಕ ಜೀ ಕನ್ನಡದ ಮರ್ಯಾದೆ ಉಳಿಸಿದೆ. ಆದರೆ, ಮಿಕ್ಕಂತೆ ಕಲರ್ಸ್ ಕನ್ನಡ ಧಾರಾವಾಹಿಗಳು ಮಿಂಚಿವೆ!
Karnataka News Live 26 June 2026ನಿಂತು ಹೋಗಿದ್ದ ಬಂಡೀಪುರ-ನಾಗರಹೊಳೆ ಜಂಗಲ್ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ರಾಜ್ಯ ಸರ್ಕಾರ ಘೋಷಣೆ
Karnataka News Live 26 June 2026ಮೈಮೇಲೆ ಖಾಕಿ ಇದೆ ಎಂದು ಏನು ಬೇಕಾದರೂ ಮಾಡುತ್ತೀರಾ? ತಪ್ಪು ಮಾಡದವನ ಬಂಧನಕ್ಕೆ ಪೊಲೀಸರಿಗೆ ಹೈಕೋರ್ಟ್ ತರಾಟೆ
Karnataka News Live 26 June 2026ನಾಳೆ ವಿಶೇಷ ದಿನ - ಲೈವ್ ಬಂದು ಕಿಚ್ಚ ಸುದೀಪ್ ಕೊಟ್ರು ಬಿಗ್ ನ್ಯೂಸ್- ಜನರಲ್ಲಿ ಹೀಗೊಂದು ಮನವಿ
ಬೆಂಗಳೂರನ್ನು ಮತ್ತೊಮ್ಮೆ ಹಸಿರು ನಗರವನ್ನಾಗಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) #GreenBengaluruByBDA ಎಂಬ ವಿಶೇಷ ಹಸಿರು ಆಂದೋಲನವನ್ನು ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಈ ಯೋಜನೆಯಡಿ 15 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದ್ದು, ನಟ ಸುದೀಪ್ ಈ ಕಾರ್ಯಕ್ಕೆ ಬೆಂಬಲ ಸೂಚಿಸಿದ್ದಾರೆ.
Karnataka News Live 26 June 2026Mantralaya - ಮಂತ್ರಾಲಯ ಮಠದ ಹುಂಡಿ ಎಣಿಕೆ - ಕೇವಲ 21 ದಿನದಲ್ಲಿ ₹3 ಕೋಟಿ 72 ಲಕ್ಷ, 40 ಸಾವಿರ ಕಾಣಿಕೆ! ಚಿನ್ನ ಬೆಳ್ಳಿ ಎಷ್ಟು?
Mantalaya hundi collection: ರಾಯಚೂರಿನ ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ಜೂನ್ ತಿಂಗಳ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ಕೇವಲ 21 ದಿನದಲ್ಲಿ ₹3 ಕೋಟಿ 72 ಲಕ್ಷ, 40 ಸಾವಿರ ಕಾಣಿಕೆ ಸಂಗ್ರಹವಾಗಿದೆ. ಭಕ್ತರು ನೀಡಿದ ಚಿನ್ನ ಬೆಳ್ಳಿಯಷ್ಟು ತಿಳಿಯಿರಿ.
Karnataka News Live 26 June 2026Krishi Thapanda-Vaishak Death - ಕೃಷಿ ತಾಪಂಡ ಸುತ್ತ ಅನುಮಾನದ ಹುತ್ತ; ತಕ್ಷಣವೇ ನಡೆಯಲಿದೆಯಾ ನಟಿಯ ವಿಚಾರಣೆ?
ಗ್ಲಾಮರ್ ಪ್ರಪಂಚದ ಹಿಂದೆ ಇಂತಹದೊಂದು ಕರಾಳ ಕಥೆ ಅಡಗಿದೆ ಎಂಬುದು ಈಗ ಸಾಬೀತಾಗಿದೆ. ಸ್ಯಾಂಡಲ್ವುಡ್ ಈ ನಟಿಗೆ ಕಾದಿದೆಯಾ ಕಂಟಕ? ಅಥವಾ ವಿಚಾರಣೆಯಲ್ಲಿ ಈ ಸಾವಿನ ರಹಸ್ಯ ಬಯಲಾಗುತ್ತಾ? ಸದ್ಯಕ್ಕೆ ಪೊಲೀಸರ ವಿಚಾರಣೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
Karnataka News Live 26 June 2026ಹಿರಿಯರು, ವಿಧವೆಯರು, ವಿಕಲಾಂಗರ ಪಿಂಚಣಿ ಯೋಜನೆ - 91ಸಾವಿರ ಖಾತೆ ಶಾಶ್ವತ ಬಂದ್, 16 ಲಕ್ಷ ಮಂದಿಗೆ ತಾತ್ಕಾಲಿಕ ಸ್ಥಗಿತ!
Karnataka News Live 26 June 2026Ambareesh - 'ಅವನು ಯಾವ ಸೀಮೆ ಹೀರೋರೀ' ಎಂದು ಗೇಲಿ; ಅದೇ ಸಿನಿಮಾದಿಂದ 'ರೆಬೆಲ್ ಸ್ಟಾರ್' ಪಟ್ಟ ಪಡೆದ ನಟ!
ಅಲ್ಲಿಯವರೆಗೆ ಕೇವಲ ಖಳನಾಯಕನಾಗಿ ಮಾತ್ರ ಗುರುತಿಸಿಕೊಂಡಿದ್ದ ಅಂಬರೀಶ್ ಅವರನ್ನು ಹೀರೋ ಆಗಿ ಮಾಡುತ್ತಿರುವುದನ್ನು ಯಾರೊಬ್ಬರೂ ಒಪ್ಪಿರಲಿಲ್ಲ. "ಅವನು ಯಾವ ಸೀಮೆ ಹೀರೋರೀ? ಒಬ್ಬ ವಿಲನ್ ಅನ್ನು ಕರೆದುಕೊಂಡು ಬಂದು ನೀವು ಹೀರೋ ಮಾಡ್ತಾ ಇದ್ದೀರಾ, ಇದು ಹೇಗೆ ಸಾಧ್ಯ?" ಎಂದು ಎಲ್ಲರೂ ಗೇಲಿ ಮಾಡಿದ್ದರು.
Karnataka News Live 26 June 2026ನಾನೇ ಸೀರೆ ಕಟ್ ಮಾಡಿ ವೈಶಾಕ್ ಮೃತದೇಹ ಇಳಿಸಿದ್ದೆ, ಪೊಲೀಸರ ತನಿಖೆ ವೇಳೆ ನಟಿ ಕೃಷಿ ತಾಪಂಡ ಹೇಳಿಕೆ
Karnataka News Live 26 June 2026ಪವಿತ್ರ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
ಈ ಪವಿತ್ರ ಕ್ಷೇತ್ರದಲ್ಲಿ ನಿಂತು ಮಾತನಾಡುತ್ತಿದ್ದೇನೆ. ಅಡ್ಡಮತದಾನ ಬಳಿಕ ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದ್ದೇನು?
Karnataka News Live 26 June 2026ಸವಾರರ ಸುರಕ್ಷತೆ ಖಚಿತಪಡಿಸಲು ಕಾರಿನಿಂದ ಇಳಿದಿದ್ದ ದರ್ಶನ್ ಪುತ್ರ, ಅಪಘಾತ ಕೇಸ್ಗೆ ವಿಜಯಲಕ್ಷ್ಮಿ ಸ್ಪಷ್ಟನೆ
ದರ್ಶನ್ ಪುತ್ರ ವಿನೀಶ್ ಕಾರು ಚಲಾಯಿಸಿಲ್ಲ. ಬೈಕ್ ಸವಾರರ ತಪ್ಪಿನಿಂದ ಸಣ್ಣ ಅಪಘಾತವಾಗಿದೆ ಎಂದು ದರ್ಶನ್ ಪುತ್ರ ವಿನೀಶ್ ಕಾರು ಅಫಘಾತ ಪ್ರಕರಣ ಕುರಿತು ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ. ವಿಜಯಲಕ್ಷ್ಮಿ ಹೇಳಿದ್ದೇನು?