08:45 AM (IST) Mar 26

Karnataka News Liveಮಹಿಳಾ ರೌಡಿ ಶೀಟರ್‌ ಗೆ ಇನ್ಸ್‌ಪೆಕ್ಟರ್ ಪಾಪಣ್ಣ ಲೈಂಗಿಕ ಕಿರುಕುಳ, ತನಿಖೆಗೆ ಆದೇಶಿಸಿದ ಬೆಂಗಳೂರು ಪೊಲೀಸ್ ಆಯುಕ್ತ

ಕೋಣನಕುಂಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಮಹಿಳಾ ರೌಡಿ ಶೀಟರ್ ಯಶಸ್ವಿನಿ ದೂರು ನೀಡಿದ್ದಾರೆ. ಆಡಿಯೋ ಸಾಕ್ಷ್ಯಗಳ ಸಹಿತ ದೂರು ನೀಡಲಾಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಈ ಪ್ರಕರಣದ ಬಗ್ಗೆ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.
Read Full Story
08:35 AM (IST) Mar 26

Karnataka News Liveತಾಕತ್ತಿದ್ದರೆ ಪ್ರದೀಪ ಈಶ್ವರ ದಾವಣಗೆರೆ ಜಿಲ್ಲೆಗೆ ಬರಲಿ - ಬಿಜೆಪಿ ನಾಯಕ ನೇರ ಸವಾಲು!

ಬಿಜೆಪಿಯವರನ್ನು ಅಯೋಗ್ಯರು ಎಂದಿದ್ದಲ್ಲದೆ, ಮುಸ್ಲಿಂ ಮಹಿಳೆಯರಿಗೆ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ್ ವಿರುದ್ಧ ಬಿಜೆಪಿ ಮುಖಂಡ ಬಿ.ಜಿ.ಅಜಯಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಕತ್ತಿದ್ದರೆ ದಾವಣಗೆರೆಗೆ ಬರಲಿ ಎಂದು ಸವಾಲು.

Read Full Story