ಅರಾವಳಿ ಪರ್ವತ ಶ್ರೇಣಿಯನ್ನು ಗಣಿಗಾರಿಕೆ ಮಾಫಿಯಾದಿಂದ ರಕ್ಷಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ 'ಅರಾವಳಿ ಸತ್ಯಾಗ್ರಹ' ಎಂಬ 1,000 ಕಿ.ಮೀ. ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಈ ಹೋರಾಟದ ಮೂಲಕ, ಅಕ್ರಮ ಗಣಿಗಾರಿಕೆ ನಿಲ್ಲಿಸುವುದು ಮತ್ತು ಅರಾವಳಿ 'ನಿರ್ಣಾಯಕ ಪರಿಸರ ವಲಯ' ಎಂದು ಘೋಷಿಸುವಂತೆ ಒತ್ತಾಯ.
- Home
- News
- State
- State News Live: ಅರಾವಳಿ ಉಳಿಸಿ - ಜನವರಿ 7 ರಿಂದ ಯುವ ಕಾಂಗ್ರೆಸ್ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
State News Live: ಅರಾವಳಿ ಉಳಿಸಿ - ಜನವರಿ 7 ರಿಂದ ಯುವ ಕಾಂಗ್ರೆಸ್ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!

ಬೆಂಗಳೂರು (ಡಿ.26): ಒಂದೆಡೆ ಕರ್ನಾಟಕದಲ್ಲಿ ಸಿಎಂ ಕುರ್ಚಿ ಕಸರತ್ತು ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಶುಕ್ರ ವಾರ ಸಂಜೆ ತೆರಳಲಿದ್ದಾರೆ. ಆದರೆ ಈ ವೇಳೆ ಅವಕಾಶ ಸಿಕ್ಕರೆ ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತ್ರ ಅವರು ಹೈಕಮಾಂಡ್ ಜತೆ ಚರ್ಚಿಸುವ' ಸಾಧ್ಯತೆ ಇದೆ.ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 26th December:ಅರಾವಳಿ ಉಳಿಸಿ - ಜನವರಿ 7 ರಿಂದ ಯುವ ಕಾಂಗ್ರೆಸ್ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
Karnataka News Live 26th December:ಹುಂಜಾ ಕಣಿವೆ - ಇಲ್ಲಿನ ಮಹಿಳೆಯರು 65ರ ಪ್ರಾಯದಲ್ಲೂ ಮಕ್ಕಳಿಗೆ ಜನ್ಮ ನೀಡಬಲ್ಲರು! ವಯಸ್ಸನ್ನೇ ಸೋಲಿಸಿದ ಸುಂದರಿಯರ ರಹಸ್ಯವೇನು?
Karnataka News Live 26th December:ನಿಮ್ಮ ಗ್ಯಾಸ್ ಗೀಸರ್ ಸುರಕ್ಷಿತವಾಗಿದೆಯೇ? ಈ ವಿಷಯ ತಿಳ್ಕೊಳ್ಳಿ, ದೊಡ್ಡ ಅನಾಹುತ ತಪ್ಪಿಸಿ!
Karnataka News Live 26th December:ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ, ಸಲೀಂ ಮೇಲೆ ಅನುಮಾನ
ಮೈಸೂರಿನಲ್ಲಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ಇದೇ ವೇಳೆ ಮೃತ ವ್ಯಾಪಾರಿ ಸಲೀಂ ಮೇಲೆ ಅನುಮಾನಗಳು ಹೆಚ್ಚುತ್ತಿದೆ. ಇದಕ್ಕೆ ಕೆಲ ಕಾರಣಗಳು ಇವೆ.
Karnataka News Live 26th December:Karna Serial - ಎಲ್ಲ ಖುಷಿಯಿಂದ ಇರ್ಬೇಕಿದ್ರೆ, ಈ ಥರ ಮಾಡಿದ್ರೆ ಚೆನ್ನಾಗಿರಲ್ಲ - ಡೈರೆಕ್ಟರ್ಗೆ ವಾರ್ನಿಂಗ್
Karna Kannada Serial Today Episode: ಕರ್ಣ ಧಾರಾವಾಹಿಯಲ್ಲಿ ತೇಜಸ್ ಮರಳಿ ಬಂದಾಗಿದೆ, ನಿತ್ಯಾ ಹಾಗೂ ತೇಜಸ್ ಮದುವೆ ಮಾಡಿಸಬೇಕು ಎಂದು ಕರ್ಣ ರೆಡಿಯಾಗಿದ್ದಾನೆ. ಅಷ್ಟರೊಳಗಡೆ ನಿತ್ಯಾ ಮಗುವಿಗೆ ತೊಂದರೆ ಆಗುವ ಸಂದರ್ಭ ಬಂದಿದೆ. ಹಾಗಾದರೆ ಮುಂದೆ ಏನಾಗಲಿದೆ?
Karnataka News Live 26th December:ಲಕ್ನೋ - ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹೂಕುಂಡಗಳ ಲೂಟಿ; ವಿಡಿಯೋ ವೈರಲ್
ಪ್ರಧಾನಿ ಮೋದಿ ಲಕ್ನೋ ಭೇಟಿಯ ನಂತರ, ಕಾರ್ಯಕ್ರಮದ ವೇದಿಕೆಯನ್ನು ಅಲಂಕರಿಸಲು ತಂದಿದ್ದ ಹೂವಿನ ಕುಂಡಗಳನ್ನು ಸ್ಥಳೀಯರು ಕದ್ದೊಯ್ದಿದ್ದಾರೆ. ಸ್ಕೂಟರ್ ಮತ್ತು ಬೈಕ್ಗಳಲ್ಲಿ ಬಂದು ಜನರು ಹೂವಿನ ಗಿಡಗಳನ್ನು ಕೊಂಡೊಯ್ಯುತ್ತಿರುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
Karnataka News Live 26th December:Amruthadhaare Serial - ಶಾಶ್ವತವಾಗಿ ಭೂಮಿ-ಗೌತಮ್ನನ್ನು ದೂರ ಮಾಡಿದ್ನಾ JD ಅಲ್ಲ ಕೇಡಿ ಜಯದೇವ್!
ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್ ಈಗ ಮತ್ತೊಮ್ಮೆ ತನ್ನ ಕೇಡಿ ಬುದ್ಧಿ ಪ್ರದರ್ಶನ ಮಾಡಿದ್ದಾನೆ. ಅಜ್ಜಿ ಅವಳ ಆಸ್ತಿಯನ್ನು ಗೌತಮ್ಗೆ ಬರೆದಮೇಲೆ ಅವನಿಗೆ ಆಕಾಶ್ ಎಂಬ ಅಸ್ತ್ರ ಸಿಕ್ಕಿದೆ. ಮೋಸದಿಂದ ಅವನು ಆಕಾಶ್ನನ್ನು ಮನೆಗೆ ಕರೆದುಕೊಂಡು ಬಂದು, ಇನ್ನಷ್ಟು ಆಸ್ತಿ ಕಬಳಿಸುವ ಪ್ಲ್ಯಾನ್ ಮಾಡಿದ್ದಾನೆ.
Karnataka News Live 26th December:ಹಾವೇರಿ - ಅಕ್ಕಿ ಕಳ್ಳರ ಪಾಲಾಗುತ್ತಿದೆ ಬಡವರ 'ಅನ್ನಭಾಗ್ಯ'; ಸಿಎಂ ಸಿದ್ದರಾಮಯ್ಯ ಅವರೇ ಇಲ್ನೋಡಿ!
ಹಾವೇರಿಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ದಂಧೆ ಬಯಲಾಗಿದ್ದು, ಕುಖ್ಯಾತ ಅಕ್ಕಿ ಕಳ್ಳ ಸಚಿನ್ ಕಬ್ಬೂರ್ನಿಂದ 63 ಟನ್ ಅಕ್ಕಿ ಮತ್ತು 50 ಕ್ವಿಂಟಾಲ್ ಗೋಧಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈತನ ಮೇಲೆ ಹಲವು ಪ್ರಕರಣಗಳಿದ್ದರೂ ಕ್ರಮವಿಲ್ಲ!
Karnataka News Live 26th December:ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಸಿಸೆರಿಯನ್ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!
ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ತಲೆಗೆ ಬ್ಲೇಡ್ ತಗುಲಿ ಗಾಯವಾಗಿದೆ. ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.
Karnataka News Live 26th December:ಕಾರವಾರ - ಡಿ.28 ರಂದು ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ; ಸಬ್ಮರೀನ್ನಲ್ಲಿ ಪ್ರಯಾಣ!
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 28 ರಂದು ಕಾರವಾರದ ಸೀಬರ್ಡ್ ನೌಕಾನೆಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಐಎನ್ಎಸ್ ವಿಕ್ರಾಂತ್ ಯುದ್ಧನೌಕೆ ಹಾಗೂ ಸಬ್ಮರೀನ್ ವೀಕ್ಷಿಸಲಿದ್ದು, ಭದ್ರತಾ ದೃಷ್ಟಿಯಿಂದ ಕಾರವಾರ-ಅಂಕೋಲಾ ವ್ಯಾಪ್ತಿಯಲ್ಲಿ ಮೀನುಗಾರಿಕೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
Karnataka News Live 26th December:ತಿರುಪತಿಗೆ ತಿರುಮಲನಿಗೆ ಮುಡಿ ಕೊಟ್ಟ ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್
ತಿರುಪತಿಗೆ ತಿರುಮಲನಿಗೆ ಮುಡಿ ಕೊಟ್ಟ ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಭಾರಿ ಬದಲಾವಣೆ ಭರವಸೆಯೊಂದಿಗೆ ಅಧಿಕಾರಕ್ಕೇರಿದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಇದೀಗ ಐಪಿಎಲ್ ಮರಳಿ ತರಲು ಪ್ರಯತ್ನದಲ್ಲಿ ಆರಂಭಿಕ ಯಶಸ್ಸು ಕಂಡಿದ್ದಾರೆ.
Karnataka News Live 26th December:ರೋಡಲ್ಲಿ ಹೋಗುತ್ತಿದ್ದ 7 ವರ್ಷದ ಬಾಲಕಿಗೆ ಗುದ್ದಿದ ಕಾರು, 10 ಅಡಿ ದೂರಕ್ಕೆ ಹಾರಿಬಿದ್ದ ಮಗು!
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ರಸ್ತೆ ದಾಟುತ್ತಿದ್ದ ಏಳು ವರ್ಷದ ಬಾಲಕಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Karnataka News Live 26th December:Breaking - ಬಿಕ್ಲು ಶಿವ ಕೊಲೆ ಕೇಸ್ ಬೈರತಿಗೆ ರಿಲೀಫ್, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು
Karnataka News Live 26th December:Bigg Boss - ಶಾಲೆಗೆ ಹೋಗಿದ್ದ ಸ್ಪಂದನಾ ರಾತ್ರಿ 10 ಗಂಟೆಯಾದ್ರೂ ಪತ್ತೆಯಿಲ್ಲ! ಆ ಕರಾಳ ದಿನ ನೆನೆದ ಅಪ್ಪ
Karnataka News Live 26th December:ಫೇಕ್ ನ್ಯೂಸ್ ಹರಡಿದರೇ ಐಟಿ ಸಚಿವ ಪ್ರಿಯಾಂಕ್ ಖರ್ಗೆ? - ಬಿಜೆಪಿ ಕಿಡಿ, ಬೇಷರತ್ ಕ್ಷಮೆಗೆ ಆಗ್ರಹ
ಐಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರಧಾನಿ ಮೋದಿಯವರನ್ನು ಟೀಕಿಸಲು ಎಐ-ಸೃಷ್ಟಿತ ನಕಲಿ ಚಿತ್ರವನ್ನು ಬಳಸಿದ್ದಾರೆಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ನಡೆ 'ದ್ವೇಷ ಭಾಷಣ ತಡೆ ಬಿಲ್'ನ ಉಲ್ಲಂಘನೆಯಾಗಿದ್ದು, ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
Karnataka News Live 26th December:ಉಡುಪಿ ಕೃಷ್ಣನಿಗೆ 'ಪಾರ್ಥಸಾರಥಿ' ಸುವರ್ಣ ರಥ ಸಮರ್ಪಣೆ; ಮಳೆಗಾಲದಲ್ಲೂ ನಡೆಯಲಿದೆ ರಥೋತ್ಸವ!
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸ ಜೀವನದ 50ನೇ ವರ್ಷದ ಸಾರ್ಥಕ ಕ್ಷಣದ ನೆನಪಿಗಾಗಿ ಉಡುಪಿ ಶ್ರೀಕೃಷ್ಣನಿಗೆ 'ಪಾರ್ಥಸಾರಥಿ ಸುವರ್ಣ ರಥ' ಸಮರ್ಪಣೆಯಾಗುತ್ತಿದೆ. ಅಷ್ಟಮಠಗಳಿಗೆ ಸರಿಸಮನಾಗಿ ಎಂಟನೇ ರಥವಾಗಿ ಸೇರ್ಪಡೆಯಾಗುತ್ತಿರುವ ಈ ರಥವನ್ನು ಮಳೆಗಾಲದಲ್ಲೂ ಎಳೆಯಬಹುದಾಗಿದೆ.
Karnataka News Live 26th December:ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸ್ಫೋಟ ಮೃತರ ಸಂಖ್ಯೆ 2ಕ್ಕೆ ಏರಿಕೆ; ಗಾಯಾಳು ಮಂಜುಳಾ ಕೊನೆಯುಸಿರು!
Karnataka News Live 26th December:ಹಂಪಿ - ಗುಡ್ಡ ಹತ್ತಲು ಹೋಗಿ ಕಾಲು ಜಾರಿ ಬಿದ್ದ ಫ್ರಾನ್ಸ್ ಪ್ರಜೆ; ಎರಡು ದಿನಗಳ ಕಾಲ ನರಳಾಡಿದ್ದ ಪ್ರವಾಸಿಗನ ರಕ್ಷಣೆ!
Karnataka News Live 26th December:ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ಅಗ್ನಿ ಅವಘಡ - ಹೆರಿಗೆ & ಮಕ್ಕಳ ಘಟಕ ಚೆಲುವಾಂಬದಲ್ಲಿ 20 ಹಾಸಿಗೆ ಭಸ್ಮ!
Karnataka News Live 26th December:ಗಿಲ್ಲಿ ನಟನನ್ನು ಉಳಿಸೋಕೆ Bigg Boss ಪ್ಲ್ಯಾನ್ ಮಾಡಿದ್ದಾರೆ - ಲೈಟ್ ಆಫ್ ಆದ್ಮೇಲೆ ಸೂರಜ್, ರಕ್ಷಿತಾ ಗುಸು ಗುಸು
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟನಿಗೆ ಎಲ್ಲರೂ ಪ್ರತಿಸ್ಪರ್ಧಿಗಳೇ. ಆಟದ ವಿಚಾರಕ್ಕೋ ಇನ್ಯಾವುದೋ ವಿಚಾರಕ್ಕೋ ಗಿಲ್ಲಿ ಕೂಡ ಅನೇಕರ ಜೊತೆ ಜಗಳ ಆಡಿದ್ದುಂಟು, ವಾದ-ವಿವಾದದಲ್ಲಿ ಭಾಗಿ ಆಗಿದ್ದುಂಟು. ಆದರೆ ಆ ಸ್ಪರ್ಧಿಗಳ ಮನೆಯವರು ಗಿಲ್ಲಿ ಪರವಾಗಿರೋದು ವಿಶೇಷವಾಗಿದೆ.