Mother Promise: ಡಾಲಿ ಧನಂಜಯ ನಟಿಸಿ ನಿರ್ಮಿಸಿರುವ 'ಮದರ್ ಪ್ರಾಮಿಸ್' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸ್ನೇಹ, ಗ್ಯಾಂಗ್ವಾರ್, ತಾಯಿ-ಮಗನ ಭಾವನಾತ್ಮಕ ಕಥೆಯೊಂದಿಗೆ ಜುಲೈ 10ರಂದು ಸಿನಿಮಾ ಬಿಡುಗಡೆಯಾಗಲಿದೆ.
- Home
- News
- State
- Karnataka News Live: Daali Dhananjaya - ತಾಯಿ ಸೆಂಟಿಮೆಂಟ್, ಗ್ಯಾಂಗ್ವಾರ್, ಕ್ರಿಕೆಟ್ ಬೆಟ್ಟಿಂಗ್... 'ಮದರ್ ಪ್ರಾಮಿಸ್'ನಲ್ಲಿ ಏನಿದೆ?
Karnataka News Live: Daali Dhananjaya - ತಾಯಿ ಸೆಂಟಿಮೆಂಟ್, ಗ್ಯಾಂಗ್ವಾರ್, ಕ್ರಿಕೆಟ್ ಬೆಟ್ಟಿಂಗ್... 'ಮದರ್ ಪ್ರಾಮಿಸ್'ನಲ್ಲಿ ಏನಿದೆ?

ಎರಡು ದಿನಗಳ ಭೇಟಿಗಾಗಿ ಉಪ ರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಇಂದು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಕೆಂಪೇಗೌಡ 517ನೇ ದಿನಾಚರಣೆ ಯಲ್ಲಿ ಉಪ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ. ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿ ವಿ ಸಂಸ್ಥಾಪನ ದಿನಾಚರಣೆ ಯಲ್ಲಿ ಭಾಗಿಯಾಗಲಿದ್ದಾರೆ. ಗ್ಯಾಸ್ ಬೆಲೆ ಇಳಿಕೆಗೆ ಹೊಟೆಲ್ ಅಸೋಸಿಯೇಶನ್ ಸಂತಸ, ರಾಜ್ಯ ರಾಜಕೀಯದಲ್ಲಿನ ಮಹತ್ವದ ಬೆಳವಣಿಗೆ, ಕರ್ನಾಟಕ ಬಿಜೆಪಿಯ ಸಂಕಷ್ಟ ಸೇರಿದಂತೆ ಇಂದಿನ ಪ್ರತಿ ಕ್ಷಣದ ಲೈವ್ ಅಪ್ಡೇಟ್ ಸುದ್ದಿ ಇಲ್ಲಿದೆ.
Karnataka News Live 27 June 2026 Daali Dhananjaya - ತಾಯಿ ಸೆಂಟಿಮೆಂಟ್, ಗ್ಯಾಂಗ್ವಾರ್, ಕ್ರಿಕೆಟ್ ಬೆಟ್ಟಿಂಗ್... 'ಮದರ್ ಪ್ರಾಮಿಸ್'ನಲ್ಲಿ ಏನಿದೆ?
Karnataka News Live 27 June 2026 Hebbal ಟ್ರಾಫಿಕ್ ಕಿರಿಕಿರಿಗೆ ಮುಕ್ತಿ, ವೆಟರ್ನರಿ ಕಾಲೇಜು ಆವರಣದಲ್ಲಿ ಸುರಂಗ ಮಾರ್ಗಕ್ಕೆ ಮಣ್ಣು ಪರೀಕ್ಷೆ ಆರಂಭ
ಬೆಂಗಳೂರಿನ ಹೆಬ್ಬಾಳ ಜಂಕ್ಷನ್ನಲ್ಲಿನ ತೀವ್ರ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) 2.18 ಕಿ.ಮೀ ಉದ್ದದ ಕಿರು ಸುರಂಗ ರಸ್ತೆ ನಿರ್ಮಾಣ ಕಾರ್ಯವನ್ನು ಆರಂಭಿಸಿದೆ. ಈ ಯೋಜನೆಯ ಭಾಗವಾಗಿ ಪಶುವೈದ್ಯಕೀಯ ಕಾಲೇಜು ಆವರಣದಲ್ಲಿ ಮಣ್ಣು ಪರೀಕ್ಷೆ ಆರಂಭವಾಗಿದೆ,
Karnataka News Live 27 June 2026 Shivamogga - ಲಿಂಗನಮಕ್ಕಿಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ; ಕರಗಿದ ಜಲರಾಶಿ, ರಾಜ್ಯಕ್ಕೆ ಎದುರಾಗಲಿದೆಯೇ ಪವರ್ ಕಟ್ ಭೀತಿ?
ಶರಾವತಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಈ ಹಿನ್ನೆಲೆಯಲ್ಲಿ, ಕೆಪಿಸಿಎಲ್ ಲಿಂಗನಮಕ್ಕಿ ಜಲವಿದ್ಯುತ್ ಕೇಂದ್ರದ ಒಂದು ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
Karnataka News Live 27 June 2026 8 ಗಂಟೆ ಮೇಕಪ್, ನಿದ್ದೆಯೇ ಇಲ್ಲ... 'ನಾಗಬಂಧಂ'ಗಾಗಿ KGF ಗರುಡ ರಾಮ್ ಪಟ್ಟ ಕಷ್ಟ ಏನು?
Nagabandham ಸಿನಿಮಾದಲ್ಲಿ ಗರುಡ ರಾಮ್ 8 ಗಂಟೆ ಮೇಕಪ್ ಮಾಡಿಕೊಂಡು ನಟಿಸಿದ್ದಾರೆ. ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ನಿಗೂಢ ರಹಸ್ಯ ಆಧಾರಿತ ಈ ಪ್ಯಾನ್ ಇಂಡಿಯಾ ಸಿನಿಮಾ ಜುಲೈ 3ರಂದು ಬಿಡುಗಡೆಯಾಗಲಿದೆ.
Karnataka News Live 27 June 2026 Uttara kannada ಇತಿಹಾಸಕ್ಕೆ ಹೊಸ ತಿರುವು ನೀಡಿದ ಹೊನ್ನಾವರ ಕಡತೋಕೆ ಶಾಸನದ ಮರು ಸಂಶೋಧನೆ!
Karnataka News Live 27 June 2026 Priya Anand Interview - ನನಗೆ ಬಾಲಿವುಡ್ಗಿಂತ ಕನ್ನಡ ಚಿತ್ರವೇ ದೊಡ್ಡ ಅವಕಾಶ - ಪ್ರಿಯಾ ಆನಂದ್
Priya Anand Interview: 'ಬಲರಾಮನ ದಿನಗಳು' ಚಿತ್ರದ ಬಗ್ಗೆ, ವಿನೋದ್ ಪ್ರಭಾಕರ್ ಜೊತೆಗಿನ ಅನುಭವ, ಪುನೀತ್ ರಾಜ್ಕುಮಾರ್ ನೆನಪುಗಳು ಮತ್ತು ಕನ್ನಡ ಚಿತ್ರರಂಗದ ಕುರಿತು ಪ್ರಿಯಾ ಆನಂದ್ ವಿಶೇಷ ಸಂದರ್ಶನ.
Karnataka News Live 27 June 2026 ಪತ್ನಿ ದೂರು ಕೊಟ್ಟ ತಕ್ಷಣ ಪತಿ ಬಂಧನ - ಅರೆಸ್ಟ್ ನಿಮಗೆ ಆಟನಾ? ಪೊಲೀಸರ ಬೆವರಿಳಿಸಿದ ಹೈಕೋರ್ಟ್
Karnataka News Live 27 June 2026 Vijayanagara - ಧರ್ಮಸಾಗರದಲ್ಲಿ ಅಪರೂಪದ ಕಪ್ಪು ಕಲ್ಲಿನ ಶಾಸನ ಪತ್ತೆ, ಆದಿಮಾನವರ ವಾಸಸ್ಥಾನದ ಕುರುಹು ಪತ್ತೆ!
Karnataka News Live 27 June 2026 Vinod Prabhakar Interview - 'ಸ್ಕ್ರಿಪ್ಟ್ಗಾಗಿ ನಟರು'... ವಿನೋದ್ ಪ್ರಭಾಕರ್ ಮಾತಿನ ಮರ್ಮವೇನು?
Vinod Prabhakar: 'ಬಲರಾಮನ ದಿನಗಳು' ಚಿತ್ರಕ್ಕಾಗಿ ಪಾತ್ರವಾಗಿಯೇ ಬದುಕಿದ್ದೇನೆ. 'ಸ್ಕ್ರಿಪ್ಟ್ನೇ ಹೀರೋ', 13 ಕೋಟಿ ಬಜೆಟ್ ಸಿನಿಮಾ, 'ಮಾದೇವ' ಯಶಸ್ಸು ಮತ್ತು ನಿರ್ದೇಶನದ ಕನಸಿನ ಬಗ್ಗೆ ವಿನೋದ್ ಪ್ರಭಾಕರ್ ವಿಶೇಷ ಸಂದರ್ಶನ.
Karnataka News Live 27 June 2026 ಅಭಿವೃದ್ಧಿಯ ಗಂಧಗಾಳಿಯೇ ಗೊತ್ತಿಲ್ಲದ ಅಧಿಕಾರಿಗಳು ಕಟ್ಟಿದ ಹೈಟೆಕ್ ಸ್ಮಶಾನ, 'ಬೆಂಗಳೂರಿನ ಅಂಡರ್ಗ್ರೌಂಡ್ ಎಸಿ ಮಾರ್ಕೆಟ್'!
ಬೆಂಗಳೂರಿನ 'ಕೃಷ್ಣದೇವರಾಯ ಪಾಲಿಕೆ ಬಜಾರ್' ಎಂಬ ₹14 ಕೋಟಿ ವೆಚ್ಚದ ಹವಾನಿಯಂತ್ರಿತ ಭೂಗತ ಮಾರುಕಟ್ಟೆಯು ಉದ್ಘಾಟನೆಯಾಗಿ 23 ತಿಂಗಳು ಕಳೆದರೂ ಜನರಿಲ್ಲದೆ ಭಣಗುಡುತ್ತಿದೆ. ವ್ಯಾಪಾರಿಗಳ ನಿರಾಸಕ್ತಿಯಿಂದಾಗಿ ಸಾರ್ವಜನಿಕರ ಹಣ ಪೋಲಾಗಿರುವುದಕ್ಕೆ ಸಾಕ್ಷಿಯಾಗಿದೆ.
Karnataka News Live 27 June 2026 ಬೆಂಗಳೂರಲ್ಲಿ ಕಿಡ್ನಾಪ್, ತುಮಕೂರಲ್ಲಿ ಕಾರ್ ಬ್ಲಾಸ್ಟ್ - ಪಾಗಲ್ ಪ್ರೇಮಿ ಸಜೀವ ದಹನ, ಸಿನಿಮೀಯ ರೀತಿ ಬದುಕಿದ ಯುವತಿ!
Karnataka News Live 27 June 2026 Simple Suni Interview - ಈ ಕತೆಗೆ ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಚಿತ್ರವೇ ಸ್ಫೂರ್ತಿ - ಸಿಂಪಲ್ ಸುನಿ
Simple Suni Interview: 'ಮೋಡ ಕವಿದ ವಾತಾವರಣ' ಚಿತ್ರದ ಕಥೆ ಹೇಗೆ ಹುಟ್ಟಿತು? ಶೀಲಂ ಹೀರೋ ಆದದ್ದು ಹೇಗೆ? ದಿಗಂತ್ ಜೊತೆ ಅಂಡರ್ವರ್ಡ್ ಸಿನಿಮಾ ಯೋಜನೆ ಏನು? ಸಿಂಪಲ್ ಸುನಿ ವಿಶೇಷ ಸಂದರ್ಶನ ಓದಿ.
Karnataka News Live 27 June 2026 Aditi AI Film - ಶೂಟಿಂಗ್ ಇಲ್ಲದೆ ಸಿನಿಮಾ? ಎಐ ಮೂಲಕ ಸಿದ್ಧವಾದ ಟೆಲಿಚಿತ್ರ 'ಅದಿತಿ'ಯಲ್ಲಿ ಏನಿದೆ?
Aditi AI Film: ಎಐ ತಂತ್ರಜ್ಞಾನ ಬಳಸಿ ಪಿ.ವಿ. ಪ್ರದೀಪ್ ಕುಮಾರ್ ನಿರ್ದೇಶಿಸಿರುವ ಕನ್ನಡ ಟೆಲಿಚಿತ್ರ 'ಅದಿತಿ' ಮಂಗಳೂರಿನಲ್ಲಿ ಬಿಡುಗಡೆಯಾಗಿದೆ. ಸಸ್ಪೆನ್ಸ್, ಆಕ್ಷನ್ ಮತ್ತು ಪ್ರೇಮಕಥೆಯೊಂದಿಗೆ ಹೊಸ ಪ್ರಯೋಗ.
Karnataka News Live 27 June 2026 ಗಂಡ, ಇಬ್ಬರು ಮಕ್ಕಳ ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ ನಿಗೂಢ ಕೊ*; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!
ಬೆಂಗಳೂರಿನ ಜಿಗಣಿಯಲ್ಲಿ, ಪತಿ-ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ವಾಸಿಸುತ್ತಿದ್ದ ಅಕ್ಷತಾ ಎಂಬ ಮಹಿಳೆಯನ್ನು ಉಸಿರುಗಟ್ಟಿಸಿ ಕೊ* ಮಾಡಲಾಗಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕೊ* ಬಳಿಕ ಪ್ರಿಯಕರ ನಾನಾ ಸಾಹೇಬ್ ಪರಾರಿಯಾಗಿದ್ದಾನೆ. ಜಿಗಣಿ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
Karnataka News Live 27 June 2026 Balaramana Dinagalu Review - 80ರ ದಶಕದ ಬೆಂಗಳೂರಿನ ಭೂಗತ ಜಗತ್ತಿನಲ್ಲಿ ಮರಿ ಟೈಗರ್ ಆರ್ಭಟ!
Balaramana Dinagalu Review: 80ರ ದಶಕದ ಬೆಂಗಳೂರಿನ ಭೂಗತ ಜಗತ್ತು, ವಿನೋದ್ ಪ್ರಭಾಕರ್ ಅಭಿನಯ ಮತ್ತು ಕೆ.ಎಂ. ಚೈತನ್ಯ ನಿರ್ದೇಶನದ 'ಬಲರಾಮನ ದಿನಗಳು' ಸಿನಿಮಾ ಹೇಗಿದೆ? ಸಂಪೂರ್ಣ ಕನ್ನಡ ವಿಮರ್ಶೆ ಮತ್ತು ರೇಟಿಂಗ್ ಓದಿ.
Karnataka News Live 27 June 2026 Kiccha Sudeep Caravan - ಅಬ್ಬಬ್ಬಾ.. 6.5 ಕೋಟಿ ರೂ ಬೆಲೆ ಕ್ಯಾರವಾನ್ ಖರೀದಿಸಿದ ಕಿಚ್ಚ ಸುದೀಪ್!
Actor Kiccha Sudeep News: ಭಾರತದಲ್ಲಿ ಸಾಕಷ್ಟು ದಿಗ್ಗಜರು ಸ್ವಂತ ಕ್ಯಾರವಾನ್ ಹೊಂದಿರುತ್ತಾರೆ. ಅದರಲ್ಲಿ ಬಾತ್ರೂಮ್, ಬೆಡ್, ಕಿಚನ್ ಸೇರಿದಂತೆ ಕೆಲ ಸೌಲಭ್ಯಗಳು ಇರುತ್ತವೆ. ಈಗ ನಟ ಕಿಚ್ಚ ಸುದೀಪ್ ಅವರು ಕ್ಯಾರವಾನ್ ಖರೀದಿ ಮಾಡಿದ್ದಾರೆ.
Karnataka News Live 27 June 2026 Moda Kavida Vatavarana Review - ಮಳೆ, ಮಂಜು, ಹಸಿರು ಬೆಟ್ಟಗಳ ನಡುವೆ ಸಿಂಪಲ್ ಸುನಿ ಮ್ಯಾಜಿಕ್!
Moda Kavida Vatavarana Review: ಮಳೆ, ಹಸಿರು ಬೆಟ್ಟಗಳು, ಕಾವ್ಯಾತ್ಮಕ ನಿರೂಪಣೆ ಮತ್ತು ಸಸ್ಪೆನ್ಸ್ ಕಥೆಯೊಂದಿಗೆ ಸಿಂಪಲ್ ಸುನಿ ನಿರ್ದೇಶನದ ಮೋಡ ಕವಿದ ವಾತಾವರಣ ಸಿನಿಮಾ ಹೇಗಿದೆ? ಸಂಪೂರ್ಣ ಕನ್ನಡ ವಿಮರ್ಶೆ ಹಾಗೂ ರೇಟಿಂಗ್ ಓದಿ.
Karnataka News Live 27 June 2026 ತುಮಕೂರು - ಕ್ಯಾಬ್ ಮಾಡಿ ಉತ್ತರಕನ್ನಡಕ್ಕೆ ಯುವತಿ ಜತೆ ಹೊರಟ ಯುವಕ ಕಾರೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಸಾವು!
Karnataka News Live 27 June 2026 ನಾಯಕನಾದ ಮೊದಲ ಪಂದ್ಯದಲ್ಲೇ ಸೋಲು..! ಕೆಟ್ಟ ದಾಖಲೆ ಬೆನ್ನಲ್ಲೇ ಗುಡುಗಿದ ಶ್ರೇಯಸ್ ಅಯ್ಯರ್!
Karnataka News Live 27 June 2026 Bidadi Township - ಸಿಎಂ ಡಿಕೆಶಿಗೆ ಒಂದು ಕುರ್ಚಿ ಮೀಸಲಿಟ್ಟು ಕಾದು ಕುಳಿತ ಹೆಚ್ಡಿಕೆ! ಮಳೆ ನಡುವೆ ಭಾಷಣ ಕೇಳುತ್ತ ನಿಂತ ರೈತರು!
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್ಶಿಪ್ಗಾಗಿ ರೈತರ ಭೂಸ್ವಾಧೀನವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬಹಿರಂಗ ಚರ್ಚೆಗೆ ಸವಾಲು ಹಾಕಿ, ಅವರಿಗಾಗಿ ಖಾಲಿ ಕುರ್ಚಿ ಇಟ್ಟು ಕಾದರು. ರೈತರ ಭೂಮಿ ಉಳಿಸುವ ಹೋರಾಟವನ್ನು ಮುಂದುವರೆಸುವುದಾಗಿ ಅವರು ಭರವಸೆ.