09:06 AM (IST) Jun 27

Karnataka News Live 27 June 2026Varuna Mitra Helpline ವರುಣ ಮಿತ್ರ ಸಹಾಯವಾಣಿಗೆ ರೈತರ ಕರೆಗಳು ಏಕೆ ಕಡಿಮೆಯಾದವು? ಕೆಎಸ್‌ಎನ್‌ಡಿಎಂಸಿ ನೀಡಿದ ಅಸಲಿ ಕಾರಣ ಏನು?

  • ವಿಶ್ವನಾಥ ಮಲೇಬೆನ್ನೂರು

ಮಳೆ ಕೊರತೆ, ಬರ, ಪ್ರವಾಹ ಸೇರಿದಂತೆ ನೈಸರ್ಗಿಕ ವಿಕೋಪದಂತಹ ಕೆಟ್ಟಸ್ಥಿತಿಯಲ್ಲಿ ರೈತರಿಗೆ, ಜನ ಸಾಮಾನ್ಯರಿಗೆ ಅಗತ್ಯ ಸಲಹೆ-ಸೂಚನೆ, ನೆರವು ನೀಡುತ್ತಿದ್ದ ‘ಕೆಎಸ್‌ಎನ್‌ಡಿಎಂಸಿ’ಯ ‘ವರುಣ ಮಿತ್ರ’ ಸಹಾಯವಾಣಿ ಕೇಂದ್ರದಲ್ಲಿ ಇದೀಗ ರೈತರ ಕರೆ ಸ್ವೀಕಾರ ಮಾಡುವವರೇ ಇಲ್ಲವಾಗಿದೆ

Read Full Story
08:35 AM (IST) Jun 27

Karnataka News Live 27 June 2026ಸಂಸದರು, ಶಾಸಕರಿಗಾಗಿ ಹೈಪ್ರೊಫೈಲ್ ಕಾರ್ಯಾಗಾರ, ವಿಕ್ಷಿತ್ ಭಾರತ್‌ ನಿರ್ಮಾಣಕ್ಕೆ ಡಿಜಿಟಲ್ ಕೌಶಲ್ಯ

ಸಂಸದರು ಮತ್ತು ಶಾಸಕರಿಗಾಗಿ ನವದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನ ಗುಲ್ಮೊಹರ್ ಹಾಲ್‌ನಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಿತ್ತು. ಲೋಕಸಭೆ, ರಾಜ್ಯಸಭೆ ಹಾಗೂ ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳ ಸುಮಾರು 70 ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

Read Full Story
08:28 AM (IST) Jun 27

Karnataka News Live 27 June 2026''2028ರಲ್ಲಿ ನೀವು ಗೆದ್ರೆ ನಿಮ್ಮ ಮನೆ ವಾಚ್‌ಮ್ಯಾನ್ ಆಗ್ತೀನಿ..' - ಪ್ರದೀಪ್‌ ಈಶ್ವರ್‌ಗೆ ಜೆಡಿಎಸ್ ಶಾಸಕ ಸವಾಲ್‌!

 ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್‌ಗೆ, ಶಿಡ್ಲಘಟ್ಟ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಬಹಿರಂಗ ಸವಾಲು. 2028ರ ಚುನಾವಣೆಯಲ್ಲಿ ನೀವು ಗೆದ್ದರೆ ನಾನು ನಿಮ್ಮ ಮನೆ ವಾಚ್‌ಮನ್ ಆಗುತ್ತೇನೆ, ಸೋತರೆ ನೀವು ಕುಮಾರಸ್ವಾಮಿ ಮನೆ ಸೆಕ್ಯೂರಿಟಿ ಆಗಬೇಕು ಎಂದು ಸವಾಿ.

Read Full Story
07:56 AM (IST) Jun 27

Karnataka News Live 27 June 2026ಬೆಂಗಳೂರಲ್ಲಿ ಹೊಟೆಲ್‌ಗೆ ನುಗ್ಗಿ ಧಮ್ಕಿ, ಸಹಾಯಕ್ಕಾಗಿ ಕರೆ ಮಾಡಿದ ಮಾಲೀಕನ ಮೇಲೆ ಪೊಲೀಸ್ ಕೆಂಡಾಮಂಡಲ

ತಡ ರಾತ್ರಿ ಹೊಟೆಲ್ ಮುಚ್ಚಿದ ಬಳಿಕ ಊಟ ಕೊಟ್ಟಿಲ್ಲ ಎಂದು ಕಿಡಿಗೇಡಿಗಳು ಧಮ್ಕಿ ಹಾಕಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಸಹಾಯಕ್ಕಾಗಿ ಇನ್ಸ್‌ಪೆಕ್ಟರ್‌ಗೆ ಮಾಲೀಕ ಕರೆ ಮಾಡಿದರೆ, ಮಧ್ಯರಾತ್ರಿ ಕಾಲ್ ಮಾಡ್ತಿಯಾ ಕಾಮನ್ ಸೆನ್ಸ್ ಇಲ್ವಾ ಎಂದು ಕೆಂಡಾಮಲವಾದ ಘಟನೆ ನಡೆದಿದೆ.

Read Full Story
07:32 AM (IST) Jun 27

Karnataka News Live 27 June 2026ಕೊಪ್ಪಳ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕೊಪ್ಪಳದ ರಾಷ್ಟ್ರೀಯ ಹೆದ್ದಾರಿ 63ರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, 6 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read Full Story
07:01 AM (IST) Jun 27

Karnataka News Live 27 June 2026ಉಪ ರಾಷ್ಟ್ರಪತಿ ಆಗಮನದಿಂದ ಸಂಚಾರದಲ್ಲಿ ಕೆಲ ಬದಲಾವಣೆ

ಜೂನ್ 27 ರಿಂದ ಉಪ ರಾಷ್ಟ್ರಪತಿ ಕರ್ನಾಟಕ ಪ್ರವಾಸ ಮಾಡಲಿದ್ದಾರೆ. ಕೆಂಪೇಗೌಡ ಜಯಂತಿ, ಆರೋಗ್ಯ ವಿವಿ ಸಂಸ್ಥಾಪನ ದಿನಾಚರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಪರಿಣಾಮ ಉಪರಾಷ್ಟ್ರಪತಿ ಕಾರ್ಯಕ್ರಮಗಳ ಸುತ್ತ ಮುತ್ತು ಟ್ರಾಫಿಕ್ ನಿರ್ಬಂಧಗಳು ಇರಲಿದೆ.