ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 7 ಜಿಲ್ಲೆ, ಕಿತ್ತೂರು ಕರ್ನಾಟಕದ ವಿಜಯಪುರ, ಬಾಗಲಕೋಟೆ ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂಬರುವ 5 ವರ್ಷದಲ್ಲಿ 10 ಸಾವಿರ ಮಕ್ಕಳ ಮನೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ.
- Home
- News
- State
- Karnataka News Live: ಹಳ್ಳಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ‘ಮಕ್ಕಳ ಮನೆ’ - ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಯೋಗ
Karnataka News Live: ಹಳ್ಳಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ‘ಮಕ್ಕಳ ಮನೆ’ - ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಯೋಗ

ಬೆಳಗಾವಿ: ರಾಜ್ಯದಲ್ಲಿ ಉದ್ಭವಿಸಿರುವ ಸಿಎಂ ಕುರ್ಚಿ ಗೊಂದಲದ ನಡುವೆಯೇ ಕೋಡಿಮಠ ಸಂಸ್ಥಾನದ ಡಾ। ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯವರಿಗೆ ಅವಕಾಶವಿದೆ ಎಂದಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಬೇರೆಯವರಿಗೆ ಅಧಿಕಾರ ಸಿಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟುಕೊಟ್ಟರೆ ಮಾತ್ರ ಡಿ.ಕೆ.ಶಿವಕುಮಾರ ಅವರಿಗೆ ಅಧಿಕಾರ ಸಿಗುತ್ತದೆ. ಇಲ್ಲದಿದ್ದರೆ ಇಲ್ಲ ಎಂದರು.
ಜ್ಯೋತಿಷ್ಯ ಭವಿಷ್ಯದಲ್ಲಿ ಒಂದು ಸಂಕ್ರಾಂತಿ ಫಲ, ಮತ್ತೊಂದು ಯುಗಾದಿ ಫಲ ಇರುತ್ತದೆ. ಸಂಕ್ರಾಂತಿ ಫಲದಲ್ಲಿ ಸೂರ್ಯ ಉತ್ತರಾಯಣದ ಕಡೆ ಹೋಗುತ್ತಾನೆ. ಇದು ವಿಶೇಷವಾಗಿ ರಾಜರು, ಮಹಾರಾಜರು, ವ್ಯಾಪಾರಸ್ಥರಿಗೆ, ದುಡಿಮೆದಾರರಿಗೆ ಬರುತ್ತದೆ. 14ರ ನಂತರ ಸಂಕ್ರಾಂತಿ ಕಳೆದ ಮೇಲೆ ಈ ಭವಿಷ್ಯ ಹೇಳಬಹುದು ಎಂದು ಹೇಳಿದರು.
Karnataka News Live 28 December 2025ಹಳ್ಳಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ‘ಮಕ್ಕಳ ಮನೆ’ - ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಯೋಗ
Karnataka News Live 28 December 20254 ಸಾವಿರಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ಅಷ್ಟಾಂಗ ಹೃದಯ ಸಂಹಿತೆ ಪಠಣ - ಆಯುರ್ವೇದದಲ್ಲಿ ಐತಿಹಾಸಿಕ ದಾಖಲೆ
‘ಅಷ್ಟಾಂಗ ಹೃದಯ ಸಂಹಿತೆ ದಿನಚರ್ಯ ಅಧ್ಯಾಯ’ವನ್ನು 4 ಸಾವಿರಕ್ಕೂ ಅಧಿಕ ಜನರು ಏಕಕಾಲಕ್ಕೆ ಪಠಿಸುವ ಮೂಲಕ ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ಸ್ ಹಾಗೂ ಏಷಿಯಾ ಬುಕ್ಸ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಬರೆದರು.
Karnataka News Live 28 December 2025BBK 12 - ಶನಿವಾರ ಸೂರಜ್, ಇಂದು ಮತ್ತೊಬ್ಬರು ಔಟ್; ಒಬ್ಬರಿಗೆ ಗ್ರ್ಯಾಂಡ್ ಫಿನಾಲೆ ಟಿಕೆಟ್?
Karnataka News Live 28 December 2025ವಿರೋಧಿಗಳನ್ನು ಹತ್ತಿಕ್ಕಲು ಅಸ್ತ್ರ ಆಗುತ್ತೆ ದ್ವೇಷದ ಬಿಲ್ - ಸಂಸದ ಬೊಮ್ಮಾಯಿ ಲೇಖನ
ಸರ್ಕಾರ ಯಾವಾಗ ವಿಫಲವಾಗುತ್ತದೆಯೋ ಮತ್ತು ಜನಪ್ರಿಯತೆ ಕಳೆದುಕೊಳ್ಳುತ್ತದೆಯೋ ಆಗೆಲ್ಲಾ ಕಠಿಣ ಕಾನೂನಿನ ಮೊರೆ ಹೋಗುವುದಕ್ಕೆ ಇತಿಹಾಸದಲ್ಲಿ ಸಾಕ್ಷಿಗಳಿವೆ. ಕಠಿಣ ಕಾನೂನುಗಳು ಪ್ರಜಾಪ್ರಭುತ್ವದ ಮೂಲ ಉದ್ದೇಶಕ್ಕೆ ಮಾರಕ.
Karnataka News Live 28 December 2025Bengaluru - ಗಾನವಿ ಕುಟುಂಬಸ್ಥರ ವಿರುದ್ಧ ದಾಖಲಾಯ್ತು ದೂರು; ಕಂಪ್ಲೇಂಟ್ ಕೊಟ್ಟೋರು ಯಾರು?
ಪತ್ನಿ ಗಾನವಿ ಆತ್ಮ*ಹತ್ಯೆ ಮಾಡಿಕೊಂಡ ಬೆನ್ನಲ್ಲೇ ಪತಿ ಸೂರಜ್ ಕೂಡ ನಾಗ್ಪುರದಲ್ಲಿ ನೇಣಿಗೆ ಶರಣಾಗಿದ್ದಾನೆ. ವರದಕ್ಷಿಣೆ ಕಿರುಕುಳದ ಆರೋಪದಡಿ ಪ್ರಕರಣ ದಾಖಲಾದ ಬಳಿಕ ಈ ಘಟನೆ ನಡೆದಿದ್ದು, ಇದೀಗ ಸೂರಜ್ ಸೋದರ, ಗಾನವಿ ಕುಟುಂಬಸ್ಥರ ವಿರುದ್ಧವೇ ದೂರು ದಾಖಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
Karnataka News Live 28 December 2025December 2025 - ವರ್ಷಾಂತ್ಯದ ವಾರದಲ್ಲಿ 5 ರಾಶಿಗಳಿಗೆ ಅದೃಷ್ಟದ ಸುರಿಮಳೆ; ಏಕಾಗ್ರತೆ ಇರಲಿ!
ವರ್ಷದ ಕೊನೆಯ ವಾರವು 5 ರಾಶಿಯವರಿಗೆ ಅತ್ಯಂತ ಶುಭಕರವಾಗಿದೆ. ಈ ರಾಶಿಗಳಿಗೆ ರಾಜಯೋಗ, ಕಾರ್ಯಸಿದ್ಧಿ, ಆರ್ಥಿಕ ಲಾಭ ಮತ್ತು ವೃತ್ತಿಯಲ್ಲಿ ಯಶಸ್ಸು ಸೇರಿದಂತೆ ಅನೇಕ ಸಕಾರಾತ್ಮಕ ಫಲಿತಾಂಶಗಳು ಕಾದಿವೆ.