ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
- Home
- News
- State
- Karnataka News Live: ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ - ಸಚಿವ ಶರಣಪ್ರಕಾಶ್ ಪಾಟೀಲ್
Karnataka News Live: ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ - ಸಚಿವ ಶರಣಪ್ರಕಾಶ್ ಪಾಟೀಲ್

ಶಿವಮೊಗ್ಗ: ಹಿಂದೂಗಳ ಪರವಾಗಿ ಮಾತನಾಡಿದರೆ ಕೋಮುವಾದ ಎನ್ನುತ್ತಾರೆ. ಆದರೆ, ಮುಸ್ಲಿಮರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂಗಳು ಒಗ್ಗಟ್ಟು ಪ್ರದರ್ಶಿಸುವುದು ಕೋಮುವಾದ ಆಗುವುದಾದರೆ ದಾವಣಗೆರೆ ಮುಸ್ಲಿಮರಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕೆಂದು ಬ್ಲಾಕ್ಮೇಲ್ ಮಾಡಿರುವುದು ಕೋಮುವಾದವಲ್ಲವೇ?.
ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮವನ್ನು ಆಧಾರವಾಗಿ ಇಟ್ಟುಕೊಂಡು ಮತದಾರರಲ್ಲಿ ಧರ್ಮಾಂದತೆಯನ್ನು ಮೂಡಿಸಿ ಮತ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿದರು.
Karnataka News Live 28 March 2026ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ - ಸಚಿವ ಶರಣಪ್ರಕಾಶ್ ಪಾಟೀಲ್
Karnataka News Live 28 March 2026ಸೇತುವೆಯಡಿ ಪತ್ತೆಯಾಯ್ತು ಸುಟ್ಟ ಶವ - ಗದಗದಲ್ಲಿ ಯುವಕನ ನಿಗೂಢ ಸಾವು, ಹಂತಕರ ಪತ್ತೆಗೆ ಪೊಲೀಸರ ಬಲೆ
ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ಚಂದ್ರು ಕುರಿ ಎಂಬ ಯುವಕ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಇದೀಗ ಹೊಂಬಳ ಗ್ರಾಮದ ಬಳಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Karnataka News Live 28 March 2026ನವಜಾತ ಶಿಶುವನ್ನು ಕಸದ ತೊಟ್ಟಿಯಲ್ಲಿ ಎಸೆದ ಪಾಪಿ ತಾಯಿ, ಮಗುವನ್ನು ಕಿತ್ತು ತಿಂದ ನಾಯಿ!
Karnataka News Live 28 March 2026Ustaad Bhagat Singh - ಧುರಂಧರ್ ಜೊತೆ ಸ್ಪರ್ಧಿಸಲಾಗದೇ ಒಟಿಟಿ ಕಡೆ ಓಡಿದ ಪವನ್ ಕಲ್ಯಾಣ್ ಉಸ್ತಾದ್ ಭಗತ್ ಸಿಂಗ್, ಸ್ಟ್ರೀಮಿಂಗ್ ಎಲ್ಲಿ?
ಚಿತ್ರಮಂದಿರಗಳಲ್ಲಿ ಸಾಧಾರಣ ಕಲೆಕ್ಷನ್ ಮಾಡಿದರೂ, ಡಿಜಿಟಲ್ ಪ್ಲಾಟ್ಫಾರ್ಮ್ನಲ್ಲಿ ಪವರ್ ಸ್ಟಾರ್ ಸಿನಿಮಾ ಯಾವ ರೀತಿಯ ದಾಖಲೆ ಬರೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆಯಾಗಿ, ಈ ಬೇಸಿಗೆಯಲ್ಲಿ ಪವನ್ ಕಲ್ಯಾಣ್ ಒಟಿಟಿ ಮೂಲಕ ಮತ್ತೊಮ್ಮೆ ಧೂಳೆಬ್ಬಿಸುವುದು ಗ್ಯಾರಂಟಿನಾ? ಕಾದು ನೋಡಬೇಕಿದೆ
Karnataka News Live 28 March 2026Egg Curry - ಒಂದೇ ತರ ಮೊಟ್ಟೆ ಸಾರು ತಿಂದು ಬೇಜಾರಾ? ಇಲ್ಲಿದೆ 3 ಹೊಸ ಸ್ಟೈಲ್ ರೆಸಿಪಿ!
ಯಾವಾಗ್ಲೂ ಒಂದೇ ತರ ಮೊಟ್ಟೆ ಸಾರು ತಿಂದು ಬೇಜಾರಾಗಿದ್ರೆ, ನಿಮಗಾಗಿ ಇಲ್ಲಿದೆ 3 ಹೊಸ ಬಗೆಯ ಎಗ್ ಕರಿ ರೆಸಿಪಿಗಳು. ಈ ಮೂರೂ ರೆಸಿಪಿಗಳ ರುಚಿ ಒಂದಕ್ಕಿಂತ ಒಂದು ಭಿನ್ನವಾಗಿದ್ದು, ನಿಮ್ಮ ಊಟಕ್ಕೆ ಹೊಸ ಟೇಸ್ಟ್ ಕೊಡುತ್ತೆ.
Karnataka News Live 28 March 2026₹499ಕ್ಕೆ ಡಯಾಲಿಸಿಸ್ - ಚಾಮರಾಜನಗರ ರೋಟರಿ ಸೇವೆ ಬಡವರಿಗೆ ವರದಾನ, ಜನರಿಂದ ಪ್ರಶಂಸೆ
ಅಲ್ಲಿನ ಬಡ ಕಿಡ್ನಿ ರೋಗಿಗಳು ಡಯಾಲಿಸಿಸ್ಗಾಗಿ ದುಬಾರಿ ವೆಚ್ಚ ಮಾಡಬೇಕಿತ್ತು. ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಯಂತ್ರಗಳು ಸಾಕಾಗದೆ ಮೈಸೂರು ಬೆಂಗಳೂರಿನಂತಹ ನಗರಗಳಿಗೆ ಹೋಗಬೇಕಿತ್ತು.
Karnataka News Live 28 March 2026Dhurandhar 2 - ಪತ್ನಿ ದೀಪಿಕಾ ಪಡುಕೋಣೆಗಾಗಿ ಸೇಡು ತೀರಿಸಿಕೊಂಡ ರಣವೀರ್? ವೈರಲ್ ಆಯ್ತು ಆ ಫೈರ್ ಸೀನ್!
ಬಾಕ್ಸಾಫೀಸ್ನಲ್ಲಿ 'ಧುರಂಧರ್ 2' (Dhurandhar 2) ಚಿತ್ರದ ಅಬ್ಬರ ಮುಂದುವರೆದಿದೆ. ರಣವೀರ್ ಸಿಂಗ್, ಅರ್ಜುನ್ ರಾಂಪಾಲ್ ಮತ್ತು ಸಂಜಯ್ ದತ್ ಅವರಂತಹ ಸ್ಟಾರ್ ನಟರಿರುವ ಈ ಚಿತ್ರಕ್ಕೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Karnataka News Live 28 March 2026ಮಾಂಗಲ್ಯದ ಜೊತೆ ಪ್ರಾಣವೂ ಹೋದೀತು ಎಚ್ಚರ - ಬೆಂಗಳೂರಿನ ಭಯಾನಕ ಘಟನೆ ವಿಡಿಯೋ ವೈರಲ್
Karnataka News Live 28 March 2026ಆರೆಂಜ್ ಕ್ಯಾಪ್ ರೇಸ್ - ವಿರಾಟ್ ಕೊಹ್ಲಿಗೆ ಕಠಿಣ ಪೈಪೋಟಿ ನೀಡಲು ರೆಡಿಯಾಗಿದ್ದಾರೆ ಈ ಯುವ ಕ್ರಿಕೆಟರ್ಸ್!
Karnataka News Live 28 March 2026ಸೂರತ್-ಮಂಗಳೂರು ರೈಲು ಕಾಯುವಿಕೆಗೆ ಬಿತ್ತು ತೆರೆ, ಕಾಯಂ ರೈಲು ಆಗಿ ಪರಿವರ್ತನೆ
Karnataka News Live 28 March 2026ರೈಲ್ವೆಯಿಂದ 'ಭಾರತ್ ಗೌರವ್' ಯೋಜನೆಯಡಿ, ಏ. 25 ರಿಂದ 14 ದಿನಗಳ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ, ಎಲ್ಲಿಗೆ ಪ್ರವಾಸ
Karnataka News Live 28 March 202618ನೇ ವರ್ಷಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಪುತ್ರಿ ಚಾರಿತ್ರ್ಯ - ಬರ್ತ್ಡೇ ಕ್ಯೂಟ್ ಫೋಟೋಸ್ ಇಲ್ಲಿವೆ
Karnataka News Live 28 March 2026ವಾಯುವ್ಯ ಸಾರಿಗೆ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅನಿರೀಕ್ಷಿತ ತಿರುವು, KEA ಮಹತ್ವದ ಘೋಷಣೆ
Karnataka News Live 28 March 2026ಲವ್ ಮಾಕ್ಟೇಲ್ 3 ಕೃತಿಚೌರ್ಯ ವಿವಾದ ಸುಖಾಂತ್ಯ - ಒಂದಾದ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ!
ಈ ಕಥೆಯ ತಿರುಳನ್ನು ಒಂದೇ ಮೂಲದಿಂದ ಇಬ್ಬರೂ ಸ್ಫೂರ್ತಿ ಪಡೆದಿದ್ದಾರೆ. ಹೀಗಾಗಿ ಡಾರ್ಲಿಂಗ್ ಕೃಷ್ಣ ಅವರ ‘ಲವ್ ಮಾಕ್ಟೇಲ್ 3’ ಚಿತ್ರಕಥೆಯೇ ಬೇರೆ ಹಾಗೂ ಗುರು ದೇಶಪಾಂಡೆ ಬಳಿಯಿರುವ ಚಿತ್ರಕಥೆಯೇ ಬೇರೆ.
Karnataka News Live 28 March 2026ದಾವಣಗೆರೆ - 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ ₹38 ಲಕ್ಷ ದರೋಡೆ! ಹಣದ ಚೀಲವೆಂದು ಬಟ್ಟೆಗಂಟು ಹೊತ್ತೊಯ್ದರು!
ಹೊನ್ನಾಳಿ ಬಳಿ ಜಮೀನು ಮಾರಾಟದ ಹಣದೊಂದಿಗೆ ಸಾಗುತ್ತಿದ್ದ ವರ್ತಕನ ಓಮಿನಿ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ ₹38 ಲಕ್ಷ ದರೋಡೆಮಾಡಿದ್ದಾರೆ. ಘಟನೆಯ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Karnataka News Live 28 March 2026ಮೊನಾಲಿಸಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಗುಡುಗಿದ ಸನೋಜ್ ಮಿಶ್ರಾ; ರುದ್ರಾಕ್ಷಿ ಹುಡುಗಿ ಕಥೆ ಏನಾಗ್ತಿದೆ?
ನಾನು ಅವಳಿಗೆ ನಟನೆಯನ್ನು ಕಲಿಸಿದವನು. ಅವಳು ನಟನೆಯ ಮೂಲಕವೇ ನನ್ನನ್ನು ಬಲೆಗೆ ಬೀಳಿಸುತ್ತಿದ್ದಾಳೆ. ಅವಳು ನನ್ನನ್ನು ಇಷ್ಟು ದೊಡ್ಡ ವಿವಾದದಲ್ಲಿ ಸಿಲುಕಿಸುತ್ತಿರೋದು ಏಕೆಂದರೆ ಅವಳ ಕುಟುಂಬವು ಇಂದಿಗೂ ಉಜ್ಜಯಿನಿಯಲ್ಲಿರುವ ನನ್ನ ಮನೆಯಲ್ಲಿ ವಾಸಿಸುತ್ತಿದೆ." ಎಂದು ಸನೋಜ್ ಮಿಶ್ರಾ ಹೇಳಿದ್ದಾರೆ.
Karnataka News Live 28 March 2026ಗೋವಿಂದಾ...ಗೋವಿಂದ....ಭದ್ರಾಮೇಲ್ದಂಡೆಗೆ ಎಳ್ಳು ನೀರು ಬಿಟ್ಟ ಸಿದ್ದರಾಮಯ್ಯ ಸರ್ಕಾರ, ಇಚ್ಚಾಶಕ್ತಿ ಕಳೆದುಕೊಂಡ ಜನ ಪ್ರತಿನಿಧಿಗಳು
ವರದಿ: ಚಿಕ್ಕಪ್ಪನಹಳ್ಳಿ ಷಣ್ಮುಖ
ಸಿದ್ದರಾಮಯ್ಯ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 150 ಕೋಟಿ ರೂ. ಅನುದಾನ ನೀಡಿ ನಿರ್ಲಕ್ಷ್ಯ ತೋರಿದೆ. ಸಾವಿರಾರು ಕೋಟಿ ಬಿಲ್ ಬಾಕಿ ಉಳಿದಿದ್ದು, ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಇದರಿಂದಾಗಿ, ಬಯಲು ಸೀಮೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ
Karnataka News Live 28 March 2026Raichur - ಜ್ವರಕ್ಕೆ ಇಂಜೆಕ್ಷನ್; ನಕಲಿ ವೈದ್ಯನ ಎಡವಟ್ಟಿಗೆ 9ನೇ ತರಗತಿ ಬಾಲಕಿ ಸಾವು!
Karnataka News Live 28 March 2026ಬೆಂಗಳೂರು - ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗೆ ಉಗ್ರನ ಪಟ್ಟ ಕಟ್ಟಿ ಅವಮಾನಿಸಿದ ಪ್ರೊಫೆಸರ್!
Karnataka News Live 28 March 2026Viral - ಪರೀಕ್ಷಾ ಕೊಠಡಿಯಲ್ಲೂ 'ಧುರಂಧರ್' ಹವಾ.. ವೈರಲ್ ಆಯ್ತು ಪ್ರಶ್ನೆ ಪತ್ರಿಕೆಯಲ್ಲಿ ಈ ಸಿನಿಮಾ ಮಾಡಿರೋ ಕಮಾಲ್!
ಧುರಂಧರ್' ಸಿನಿಮಾ ಕೇವಲ ಮನರಂಜನೆಯಾಗಿ ಉಳಿಯದೆ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ ಎನ್ನುವುದಕ್ಕೆ ಈ ವೈರಲ್ ಪ್ರಶ್ನೆ ಪತ್ರಿಕೆಯೇ ಸಾಕ್ಷಿ. ವಿದ್ಯಾರ್ಥಿಗಳಂತೂ ಇಂತಹ 'ಸಿನಿಮ್ಯಾಟಿಕ್' ಪರೀಕ್ಷೆಯನ್ನು ಬರೆಯಲು ಖಂಡಿತವಾಗಿಯೂ ಖುಷಿ ಪಟ್ಟಿರುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ!