11:13 PM (IST) Mar 28

CSK vs RCB: ತಮಿಳರ ಕೋಟೆಯಲ್ಲಿ ಕನ್ನಡಿಗರ ಕಮಾಲ್‌, 17 ವರ್ಷಗಳ ಬಳಿಕ ಚೆನ್ನೈ ತಂಡವನ್ನ ಚೆಪಾಕ್‌ನಲ್ಲಿ ಮಣಿಸಿದ ಆರ್‌ಸಿಬಿ!

ಚೆನ್ನೈನಲ್ಲಿ RCB ಐತಿಹಾಸಿಕ ಗೆಲುವು ಸಾಧಿಸಿದೆ. 17 ವರ್ಷಗಳ ಬಳಿಕ CSK ತಂಡವನ್ನು ಅವರದೇ ನೆಲದಲ್ಲಿ ಸೋಲಿಸಿದೆ. ರಜತ್ ಪಾಟೀದಾರ್ ನೇತೃತ್ವದ ತಂಡದ ಅದ್ಭುತ ಪ್ರದರ್ಶನ.

ಪೂರ್ತಿ ಓದಿ
10:44 PM (IST) Mar 28

PM Kisan Update: ಈ ರಾಜ್ಯದ ರೈತರಿಗೆ ಸಿಗಲಿದೆ ವರ್ಷಕ್ಕ 9 ಸಾವಿರ ಹಣ? ಯಾವಾಗ ಬರಲಿದೆ 20ನೇ ಕಂತು..

PM Kisan 20th Installment Update: ಪಿಎಂ ಕಿಸಾನ್ ನಿಧಿ ಯೋಜನೆಯಡಿ, ರೈತರು ಈಗ 20 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದರೆ, ಒಂದು ರಾಜ್ಯದ ರೈತರು ವಾರ್ಷಿಕ 6000 ರೂ.ಗಳ ಬದಲಿಗೆ 9000 ರೂ.ಗಳನ್ನು ಪಡೆಯುಲಿದ್ದಾರೆ.

ಪೂರ್ತಿ ಓದಿ
09:20 PM (IST) Mar 28

CSK vs RCB: ಟಿಮ್‌ ಡೇವಿಡ್‌ ಹ್ಯಾಟ್ರಿಕ್‌ ಸಿಕ್ಸರ್ಸ್‌ ಬಲ, ಚೆನ್ನೈಗೆ 197 ಗುರಿ ನೀಡಿದ ಆರ್‌ಸಿಬಿ!

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 196 ರನ್ ಗಳಿಸಿದೆ. ರಜತ್ ಪಾಟಿದಾರ್ ಅರ್ಧಶತಕ ಮತ್ತು ಕೊನೆಯಲ್ಲಿ ಟಿಮ್ ಡೇವಿಡ್ ಸಿಕ್ಸರ್ ನೆರವಿನಿಂದ ಉತ್ತಮ ಮೊತ್ತ ದಾಖಲಿಸಿದೆ.

ಪೂರ್ತಿ ಓದಿ
09:08 PM (IST) Mar 28

CSK vs RCB: ಧೋನಿ ಮಿಂಚಿನ ಸ್ಟಂಪಿಂಗ್‌ಗೆ ಅಚ್ಚರಿ ಬಿದ್ದ ಕ್ರಿಕೆಟ್‌ ಜಗತ್ತು!

ಚೆನ್ನೈ vs ಆರ್‌ಸಿಬಿ ಪಂದ್ಯದಲ್ಲಿ ಧೋನಿ ಮಿಂಚಿನ ಸ್ಟಂಪಿಂಗ್ ಮಾಡಿದ್ದಾರೆ. 43 ವರ್ಷ ವಯಸ್ಸಿನಲ್ಲೂ ಧೋನಿ ವಿಕೆಟ್ ಕೀಪಿಂಗ್ ಚುರುಕುತನಕ್ಕೆ ಕ್ರಿಕೆಟ್ ಜಗತ್ತು ಅಚ್ಚರಿ ವ್ಯಕ್ತಪಡಿಸಿದೆ.

ಪೂರ್ತಿ ಓದಿ
08:44 PM (IST) Mar 28

ಡಿಸೆಂಬರ್‌ ವೇಳೆಗೆ ಕಂಟೋನ್ಮೆಂಟ್‌-ವೈಟ್‌ಫೀಲ್ಡ್‌ ಹಳಿ ಚತುಷ್ಪಥ ಪೂರ್ಣ, ಧ್ವಂಸವಾಗಲಿದೆ ಬೈಯ್ಯಪ್ಪನಹಳ್ಳಿ ಮೆಟ್ರೋ FOB!

ಬೆಂಗಳೂರು ಕಂಟೋನ್ಮೆಂಟ್-ವೈಟ್‌ಫೀಲ್ಡ್ ರೈಲ್ವೆ ಮಾರ್ಗದ ಚತುಷ್ಪಥ ರೈಲ್ವೆ ಟ್ರ್ಯಾಕ್‌ ಯೋಜನೆಯು ಡಿಸೆಂಬರ್ 2025 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಮೇಲಿನ ಸ್ಕೈವಾಕ್ ಅನ್ನು ಕೆಡವಲು ನೈಋತ್ಯ ರೈಲ್ವೆ ಯೋಜಿಸುತ್ತಿದೆ.

ಪೂರ್ತಿ ಓದಿ
08:34 PM (IST) Mar 28

ಗೋಬಿ ಮಹೇಶ್‌ನ ವಿವಾದಾತ್ಮಕ ಕೃತ್ಯ: ಹಿಂದೂ ಹುಡುಗಿ ಮುಸ್ಲಿಂ ಯುವಕನೊಂದಿಗಿನ ಮದುವೆಗೆ ಹಿಂದೂ ಸಂಘಟನೆಗಳ ತೀವ್ರ ಆಕ್ಷೇಪ

ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್‌ಗೆ ಹಿಂದೂಗಳೇ ಬೆಂಬಲ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆಗೆ ಬೆಂಬಲ ನೀಡಿದ ಗೋಬಿ ಸ್ಟಾಲ್ ಮಾಲೀಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರವೆಂದು ಗೋಬಿ ಮಹೇಶ್ ದೂರು ದಾಖಲಿಸಿದ್ದಾರೆ.

ಪೂರ್ತಿ ಓದಿ
08:13 PM (IST) Mar 28

ಕೊಡಗು: ನಡುರಾತ್ರಿ ನರಮೇಧ, ವರ್ಷದ ಹಿಂದೆ ವರಿಸಿದ್ದವನೇ ನಾಲ್ವರನ್ನೂ ಮುಗಿಸಿದನಾ?

ಕೊಡಗಿನಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಕುಟುಂಬವೊಂದು ದುರಂತ ಅಂತ್ಯ ಕಂಡಿದೆ. ನಾಲ್ವರು ಮಲಗಿದ್ದಲ್ಲೇ ಹತ್ಯೆಯಾಗಿದ್ದು, ಕುಟುಂಬದ ಸದಸ್ಯನೋರ್ವ ನಾಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.

ಪೂರ್ತಿ ಓದಿ
07:59 PM (IST) Mar 28

ಬೆಂಗಳೂರು-ತುಮಕೂರು ಪ್ಲ್ಯಾಂಟ್‌ಗೆ ಪ್ರಚಂಡ ಬಂಪರ್‌, ಇತಿಹಾಸದಲ್ಲೇ ಅತಿದೊಡ್ಡ ಆರ್ಡರ್‌ ಪಡೆದ ಎಚ್‌ಎಎಲ್!

ಪ್ರಚಂಡ್ ವಿಮಾನವು ಆಕಾಶದಿಂದ ನೆಲಕ್ಕೆ ಮತ್ತು ಆಕಾಶದಿಂದ ಆಕಾಶಕ್ಕೆ ಕ್ಷಿಪಣಿಗಳನ್ನು ಹಾರಿಸುವ ಸಾಮರ್ಥ್ಯವನ್ನು ಹೊಂದಿದ್ದು, ಶತ್ರುಗಳ ವಾಯು ರಕ್ಷಣಾ ಕಾರ್ಯಾಚರಣೆಗಳನ್ನು ನಾಶಪಡಿಸುವ ಸಾಮರ್ಥ್ಯವನ್ನು ಹೊಂದಿದೆ.

ಪೂರ್ತಿ ಓದಿ
07:41 PM (IST) Mar 28

ವಿದೇಶದಲ್ಲಿ ಪುನೀತ್ ರಾಜ್‌ಕುಮಾರ್ ಪಾಸ್‌ಪೋರ್ಟ್‌ ಪಡೆದ ಆಫೀಸರ್; ಪಕ್ಕದಲ್ಲಿದ್ದ ಹೆಸರು ನೋಡಿ ಗಾಬರಿ ಆಗಿದ್ದು ಯಾಕೆ?

ಅಪ್ಪು ವಿದೇಶದಲ್ಲಿ ಪ್ರಯಾಣ ಮಾಡುವಾಗ ಅಣ್ಣಾವ್ರ ಅಭಿಮಾನಿ ಸಿಕ್ಕ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಪಾಸ್‌ಪೋರ್ಟ್‌ನಲ್ಲಿ ಏನಿತ್ತು......

ಪೂರ್ತಿ ಓದಿ
07:36 PM (IST) Mar 28

ಕೇವಲ 10 ಗ್ರಾಂ ಮರದ ತುಂಡಿಗೆ 1 ಕೆಜಿ ಚಿನ್ನದ ಬೆಲೆ! ಭಾರತದಲ್ಲೂ ಬೆಳೆಯುತ್ತೆ ಈ ಮರ!

ಕೈನಮ್ ಎಂಬ ಅಗರ್‌ವುಡ್ ಪ್ರಭೇದದ ಮರವು ಜಗತ್ತಿನ ಅತ್ಯಂತ ದುಬಾರಿ ಮರವಾಗಿದ್ದು, 10 ಗ್ರಾಂ ಮರದ ತುಂಡಿಗೆ 1 ಕೆಜಿ ಚಿನ್ನದ ಬೆಲೆ ಇದೆ. ಈ ಮರವು ಆಗ್ನೇಯ ಏಷ್ಯಾ, ಭಾರತ, ಚೀನಾ, ಮಧ್ಯಪ್ರಾಚ್ಯ ಪ್ರದೇಶಗಳಲ್ಲಿ ಕಂಡುಬರುತ್ತದೆ ಮತ್ತು ಸುಗಂಧ ದ್ರವ್ಯ ಉದ್ಯಮಕ್ಕೆ ಅತ್ಯಗತ್ಯವಾಗಿದೆ.

ಪೂರ್ತಿ ಓದಿ
07:24 PM (IST) Mar 28

2025 ರಿಂದ ವರ್ಷದಲ್ಲಿ ಮೂರು ಬಾರಿ ಸಿಎ ಫೈನಲ್ಸ್ ಪರೀಕ್ಷೆ: ICAI

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) 2025 ರಿಂದ ಸಿಎ ಫೈನಲ್ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಬಾರಿ ನಡೆಸಲು ನಿರ್ಧರಿಸಿದೆ. ಈ ಹಿಂದೆ ವರ್ಷಕ್ಕೆ ಎರಡು ಬಾರಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿತ್ತು.

ಪೂರ್ತಿ ಓದಿ
07:21 PM (IST) Mar 28

ಹುಬ್ಬಳ್ಳಿಗೆ ಯುಗಾದಿ ಹಬ್ಬಕ್ಕೆ ವಿಶೇಷ ರೈಲು ಬಿಟ್ಟ ಭಾರತೀಯ ರೈಲ್ವೆ ಇಲಾಖೆ!

ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಕಾರಣ, ದಕ್ಷಿಣ ಮಧ್ಯ ರೈಲ್ವೆಯು ಗುಂಟೂರು ಮತ್ತು ಎಸ್.ಎಸ್.ಎಸ್. ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ಈ ರೈಲುಗಳು ಮಾರ್ಚ್ 31 ಮತ್ತು ಏಪ್ರಿಲ್ 1 ರಂದು ಸಂಚರಿಸಲಿವೆ.

ಪೂರ್ತಿ ಓದಿ
06:40 PM (IST) Mar 28

Myanmar earthquake 2025: ಬಹುಮಹಡಿ ಕಟ್ಟಡದಲ್ಲಿದ್ದಾಗ ಭೂಕಂಪ ಸಂಭವಿಸಿದರೆ ತಕ್ಷಣ ಏನು ಮಾಡಬೇಕು?

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಸಂದರ್ಭದಲ್ಲಿ ಬಹುಮಹಡಿ ಕಟ್ಟಡದಲ್ಲಿರುವಾಗ ಹೇಗೆ ಸುರಕ್ಷಿತವಾಗಿರಬೇಕೆಂದು ಈ ಲೇಖನ ವಿವರಿಸುತ್ತದೆ. ಭೂಕಂಪ ಸಂಭವಿಸಿದಾಗ ತೆಗೆದುಕೊಳ್ಳಬೇಕಾದ ಕ್ರಮಗಳು, ನಂತರದ ಸುರಕ್ಷತಾ ಕ್ರಮಗಳು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಪೂರ್ತಿ ಓದಿ
06:36 PM (IST) Mar 28

ಯುಗಾದಿ ಗಿಫ್ಟ್‌ ನೀಡಿದ ಸರ್ಕಾರ, ನೌಕರರ ಡಿಎ ಶೇ.2 ರಷ್ಟು ಏರಿಕೆ, ಎಷ್ಟಾಗಲಿದೆ ಗೊತ್ತಾ ಪ್ರತಿ ತಿಂಗಳ ವೇತನ?

ಕೇಂದ್ರ ಸರ್ಕಾರವು ಯುಗಾದಿ ಹಬ್ಬದ ಸಂದರ್ಭದಲ್ಲಿ ತನ್ನ ಉದ್ಯೋಗಿಗಳ ತುಟ್ಟಿ ಭತ್ಯೆಯನ್ನು ಶೇ. 2ರಷ್ಟು ಹೆಚ್ಚಿಸಿದೆ. ಈ ನಿರ್ಧಾರದಿಂದ 1.15 ಕೋಟಿ ಉದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಸರ್ಕಾರದ ಖಜಾನೆಗೆ 6614 ಕೋಟಿ ರೂಪಾಯಿ ಹೊರೆಯಾಗಲಿದೆ.

ಪೂರ್ತಿ ಓದಿ
06:22 PM (IST) Mar 28

ಮುಂಬೈ ನೋಡಲು ಮನೆಬಿಟ್ಟ ಮಗ 14 ವರ್ಷಗಳ ಬಳಿಕ ಸಿಕ್ಕ: ಇಲ್ಲಿ ಹೆತ್ತಮ್ಮ, ಅಲ್ಲಿ ಸಾಕಮ್ಮ... ಭಾವುಕ ಘಟನೆ ಇಲ್ಲಿದೆ...

14 ವರ್ಷಗಳ ಹಿಂದೆ ಕಾಣಿಯಾಗಿದ್ದ ಬಾಲಕನೊಬ್ಬ ಈಗ ಯುವಕನಾಗಿ ಹೆತ್ತವರ ಮುಂದೆ ಕಾಣಿಸಿಕೊಂಡಿದ್ದಾರೆ. ಅತ್ತ ಇಷ್ಟು ವರ್ಷ ಸಾಕಿದ ಅಮ್ಮ- ಇತ್ತ ಹೆತ್ತವರು... ಭಾವುಕ ಕಥೆ ಇಲ್ಲಿದೆ..

ಪೂರ್ತಿ ಓದಿ
06:05 PM (IST) Mar 28

Insomnia in Teens: ಹದಿಹರೆಯದವರಲ್ಲಿ ನಿದ್ರೆ: ಕಾರಣಗಳು, ಪರಿಣಾಮಗಳು ಮತ್ತು ಪರಿಹಾರಗಳು

ಹದಿಹರೆಯದವರಲ್ಲಿ ನಿದ್ರೆಯ ಕೊರತೆಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜೀವನಶೈಲಿ ಬದಲಾವಣೆಗಳು ಮತ್ತು ವೈದ್ಯಕೀಯ ಚಿಕಿತ್ಸೆಯ ಮೂಲಕ ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು.

ಪೂರ್ತಿ ಓದಿ
06:01 PM (IST) Mar 28

ಥೈಲ್ಯಾಂಡ್‌-ಮಯನ್ಮಾರ್‌ ಭೂಕಂಪದ Impact: ಗುಜರಾತ್‌ಗೆ ಆಗಲಿದೆ ಬೆಟ್ಟದಷ್ಟು ನಷ್ಟ!

ಮಯನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿನ ಭೂಕಂಪದಿಂದ ಗುಜರಾತ್ ಮೂಲದ ಕಂಪನಿಗಳ ರಫ್ತಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಜವಳಿ, ಔಷಧ, ರಾಸಾಯನಿಕ ರಫ್ತುಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಸಾಗಣೆ ಮತ್ತು ಪಾವತಿಗಳ ಮೇಲೆ ಪರಿಣಾಮ ಬೀರಬಹುದು.

ಪೂರ್ತಿ ಓದಿ
05:29 PM (IST) Mar 28

Myanmar earthquake 2025: ಭೂಕಂಪಗಳು ಹೇಗೆ ಸಂಭವಿಸುತ್ತವೆ? ಅದರ ತೀವ್ರತೆ ಮತ್ತು ವಿನಾಶ ಸಂಪೂರ್ಣ ವಿವರ ಇಲ್ಲಿದೆ

ಮ್ಯಾನ್ಮಾರ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಬ್ಯಾಂಕಾಕ್‌ನಲ್ಲೂ ಕಂಪನ ಉಂಟಾಗಿದೆ. ಎರಡು ಬಾರಿ ಭೂಮಿ ಕಂಪಿಸಿದ ಪರಿಣಾಮವಾಗಿ ಕಟ್ಟಡಗಳು ಕುಸಿಯುವ ಭೀತಿ ಎದುರಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಪೂರ್ತಿ ಓದಿ
05:09 PM (IST) Mar 28

ಬಾಡಿಗೆದಾರರಿಗೆ ಆದಾಯತೆರಿಗೆ ಇಲಾಖೆ ಶಾಕ್​: ದಂಡ-ಶಿಕ್ಷೆ ಆಗ್ಬಾರ್ದು ಎಂದ್ರೆ ಕೂಡಲೇ ಈ ರೀತಿ ಮಾಡಿ...

ಹೆಚ್ಚು ಬಾಡಿಗೆಯನ್ನು ಪಾವತಿಸುತ್ತಿದ್ದರೆ ಟಿಡಿಎಸ್​ ಸಲ್ಲಿಸುವುದು ಅನಿವಾರ್ಯವಾಗಿದೆ. ಇಲ್ಲದಿದ್ದರೆ ಆದಾಯ ತೆರಿಗೆ ಇಲಾಖೆಯಿಂದ ಭಾರಿ ದಂಡ ಇಲ್ಲವೇ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಡಿಟೇಲ್ಸ್​ ಇಲ್ಲಿದೆ...

ಪೂರ್ತಿ ಓದಿ
04:57 PM (IST) Mar 28

ಯತ್ನಾಳ್ ಉಚ್ಚಾಟನೆ: ನಾವು ಜೊತೆಗಿದ್ದೇವೆ ಎಂಬ ಸಂದೇಶ ಸಾರಿದ ಟೀಂ, ಸಭೆಯ ನಿರ್ಣಯಗಳೇನು?

ಬೆಂಗಳೂರಿನಲ್ಲಿ ನಡೆದ ರಾಜಕೀಯ ಸಭೆಯಲ್ಲಿ ಯತ್ನಾಳ್ ತಂಡವು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿತು ಮತ್ತು ಪಕ್ಷದ ಹೈಕಮಾಂಡ್‌ನ ಕೆಲವು ನಿರ್ಣಯಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ವಿಜಯೇಂದ್ರ ವಿರುದ್ಧ ಹೋರಾಟ ಮುಂದುವರೆಸಲು ಮತ್ತು ಯತ್ನಾಳ್ ಉಚ್ಛಾಟನೆ ಮರುಪರಿಶೀಲನೆಗೆ ಮನವಿ ಮಾಡಲು ನಿರ್ಧರಿಸಲಾಯಿತು.

ಪೂರ್ತಿ ಓದಿ