07:03 PM (IST) Mar 02

14 ಗಂಟೆ ಶವದ ಪಕ್ಕ ಕುಳಿತು ಪ್ರಯಾಣ: ದಂಪತಿಯ ದೂರಿಗೆ ಸಮರ್ಥನೆ ನೀಡಿದ ಏರ್‌ಲೈನ್ಸ್

14 ಗಂಟೆಯ ವಿಮಾನ ಪ್ರಯಾಣದ ವೇಳೆ ಅಚಾನಕ್ ಆಗಿ ಮೃತಪಟ್ಟ ಪ್ರಯಾಣಿಕರೊಬ್ಬರ ಪಕ್ಕದಲ್ಲಿ ತಮ್ಮನ್ನು ಕೂರಿಸಿದ್ದರು ಎಂಬ ದಂಪತಿಯ ಆರೋಪಕ್ಕೆ ಕತಾರ್ ಏರ್‌ವೇಸ್ ಸಮರ್ಥನೆ ನೀಡಿದೆ.

ಪೂರ್ತಿ ಓದಿ
06:06 PM (IST) Mar 02

ಮುದ್ದಿನ ಬೆಕ್ಕಿನ ಸಾವು ತಂದ ನೋವು: ಬದುಕಿಗೆ ಗುಡ್‌ಬಾಯ್ ಹೇಳಿದ ವಿಚ್ಚೇದಿತ ಮಹಿಳೆ

ಉತ್ತರ ಪ್ರದೇಶದಲ್ಲಿ ಬೆಕ್ಕಿನ ಸಾವಿನಿಂದ ನೊಂದ 32 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಚ್ಛೇದನದ ನಂತರ ಬೆಕ್ಕಿನೊಂದಿಗೆ ಒಡನಾಟ ಹೊಂದಿದ್ದ ಆಕೆ, ಬೆಕ್ಕಿನ ಅಗಲಿಕೆಯನ್ನು ತಡೆಯಲಾರದೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಪೂರ್ತಿ ಓದಿ
02:50 PM (IST) Mar 02

7 ರೇ*ಸ್ಟ್​ಗಳಿಗೆ ಒಂದೇ ದಿನ ಜೀವಾವಧಿ ಶಿಕ್ಷೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕೋರ್ಟ್​ಗಳು! ಕುತೂಹಲದ ಮಾಹಿತಿ ಇಲ್ಲಿದೆ...

 7 ರೇ*ಸ್ಟ್​ಗಳಿಗೆ ಒಂದೇ ದಿನ ವಿವಿಧ ಕೋರ್ಟ್​ಗಳು ಜೀವಾವಧಿ ಶಿಕ್ಷೆ ವಿಧಿಸುವ ಮೂಲಕ ಅಪರಾಧಿಗಳಿಗೆ ಎಚ್ಚರಿಕೆ ನೀಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕೋರ್ಟ್​ಗಳು! ಕುತೂಹಲದ ಮಾಹಿತಿ ಇಲ್ಲಿದೆ...

ಪೂರ್ತಿ ಓದಿ
12:17 PM (IST) Mar 02

ಕರ್ನಾಟಕ ಬಂದ್‌ಗೆ ಬೆಂಬಲ ನೀಡಲ್ಲ, ಇದ್ರಿಂದ ಸರ್ಕಾರ, ಜನರಿಗೆ ನಷ್ಟ: ನಾರಾಯಣ ಗೌಡ

ಬೆಳಗಾವಿ ಘಟನೆ ಸಂಬಂಧ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. 

ಪೂರ್ತಿ ಓದಿ
10:51 AM (IST) Mar 02

ಕೈದಿಗಳ ಪೆಟ್ರೋಲ್ ಬಂಕ್‌ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: ಚಾರ್ಜಿಂಗ್ ಘಟಕ ತೆರೆಯಲೂ ಸೂಚನೆ

ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ 'ಪೆಟ್ರೋಲ್ ಬಂಕ್ ಯೋಜನೆ'ಗೆ ಹಸಿರು ನಿಶಾನೆ ತೋರಿರುವ ಸರ್ಕಾರವು, ಕಾರಾಗೃಹಗಳ ಹೊರಾವರಣದಲ್ಲಿ ವಿದ್ಯುತ್ ಚಾಲಿತವಾಹನಗಳ ಚಾರ್ಜಿಂಗ್ ಘಟಕಗಳ ಸ್ಥಾಪನೆಗೂ ಸೂಚಿಸಿದೆ. 

ಪೂರ್ತಿ ಓದಿ
09:10 AM (IST) Mar 02

ಈ ಸಲದ ಬೇಸಿಗೆ ರಣಭೀಕರ: ಉ.ಕರ್ನಾಟಕಕ್ಕೆ ಈ ಬಾರಿ ಸುಡುಬಿಸಿಲು, ಉಷ್ಣ ಅಲೆ

ಈ ಸಲದ ಬೇಸಿಗೆ ರಣಭೀಕರವಾಗಿ ಇರಲಿದೆ ಎಂಬ ಸುಳುಹು ಫೆಬ್ರವರಿಯಲ್ಲಿ ಸಿಕ್ಕ ಬೆನ್ನಲ್ಲೇ ಉತ್ತರ ಕರ್ನಾಟಕದ ಪ್ರದೇಶಗಳು ಸೇರಿದಂತೆ ದೇಶದ 15 ರಾಜ್ಯಗಳು ಮೇವರೆಗೆ ಅತಿಯಾದ ತಾಪಮಾನ ಹಾಗೂ ಉಷ್ಣ ಅಲೆಯಿಂದ ತತ್ತರಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಪೂರ್ತಿ ಓದಿ