- Home
- News
- State
- Karnataka News Live: ಸವದತ್ತಿ-ಬೆಂಗಳೂರು - 'ಪಲ್ಲಕ್ಕಿ'ಯ ಹೊಸ ಪಯಣ, ಎರಡು ಬಸ್ಗಳಿಗೆ ಚಾಲನೆ; ಸಮಯ ಈ ರೀತಿ
Karnataka News Live: ಸವದತ್ತಿ-ಬೆಂಗಳೂರು - 'ಪಲ್ಲಕ್ಕಿ'ಯ ಹೊಸ ಪಯಣ, ಎರಡು ಬಸ್ಗಳಿಗೆ ಚಾಲನೆ; ಸಮಯ ಈ ರೀತಿ

ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಆ.9, 10 ಮತ್ತು 11ರಂದು ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ತಾಲೂಕಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದಲ್ಲಿ ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ಜು.30, 31 ಮತ್ತು ಆ.1 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ನಮ್ಮಜ್ಜಿ ಚನ್ನಮ್ಮರ ಅಗಲಿಕೆಯಿಂದ ಪಾದಯಾತ್ರೆ ಮುಂದೂಡಲಾಗಿತ್ತು. ರಾಜ್ಯ ಸರ್ಕಾರ ಈ ವಿಚಾರವನ್ನು ಪ್ರತಿಷ್ಠೆಗೆ ತೆಗೆದುಕೊಂಡು ರೈತರ ಜಮೀನು ಕಸಿಯುವ ಪ್ರಯತ್ನ ಮಾಡುತ್ತಿದೆ. ಮೊದಲಿನಿಂದ ಬೈರಮಂಗಲ ಭಾಗದ ಜನರ ಜತೆ ಜೆಡಿಎಸ್ ನಿಂತಿದೆ. ಒಂದು ಬಾರಿ ಪಾದಯಾತ್ರೆ ಮಾಡಿ ಧೈರ್ಯ ನೀಡಿದೆ. ಈ ಯೋಜನೆಗೆ ಸ್ಟೇ ತರಲು ಕಾನೂನು ಹೋರಾಟಕ್ಕೆ ಸಹ ಸಿದ್ಧತೆ ನಡೆಸಲಾಗಿದೆ ಎಂದರು.
Karnataka News Live 3 August 2026ಸವದತ್ತಿ-ಬೆಂಗಳೂರು - 'ಪಲ್ಲಕ್ಕಿ'ಯ ಹೊಸ ಪಯಣ, ಎರಡು ಬಸ್ಗಳಿಗೆ ಚಾಲನೆ; ಸಮಯ ಈ ರೀತಿ
Karnataka News Live 3 August 2026ಉಳುಮೆ ಮಾಡವಾಗ ಪತ್ತೆಯಾಯ್ತು ಪಾಳೇಗಾರರ ಕಾಲದ ಅಪರೂಪದ ಶಾಸನ; ಆಕಳು ಕೊಂದ ಪಾಪದ ಉಲ್ಲೇಖ
Karnataka News Live 3 August 2026Karnataka Politics - ಈ ಮೂವರ ಪೈಕಿ ಕರ್ನಾಟಕದ ಮುಂದಿನ ವಿಧಾನಸಭಾ ಸ್ಪೀಕರ್ ಯಾರು?
ವಿಧಾನಸಭೆ ಸ್ಪೀಕರ್ ಹುದ್ದೆಗೆ ಎಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ ಹಾಗೂ ಆರ್.ವಿ.ದೇಶಪಾಂಡೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದೇನು? ಮೂವರ ಪೈಕಿ ಯಾರಾಗಲಿದ್ದಾರೆ ಸ್ಪೀಕರ್?
Karnataka News Live 3 August 2026Exclusive - ಕರಾವಳಿ ವಿವಾದದಿಂದ ಕಲಿತ ಪಾಠ ಏನು? ಪ್ರಜ್ವಲ್ ದೇವರಾಜ್ ಮನದಾದಳ ಮಾತು
Karnataka News Live 3 August 2026Bengaluru - ಜೀವನಾಂಶದ ಒಪ್ಪಂದ ಮುರಿದ ಮಗಳು - ಹೈಕೋರ್ಟ್ ಕೊಟ್ಟ ಮಹತ್ವದ ತೀರ್ಪೇನು?
Karnataka News Live 3 August 2026ಕಾವೇರಿ ನೀರಿಗಾಗಿ ಮತ್ತೆ ಹೋರಾಟ 13ರಂದು ಕರ್ನಾಟಕ ಬಂದ್ ಫಿಕ್ಸ್, ವಾಪಸ್ ಮಾತೇ ಇಲ್ಲ - ವಾಟಾಳ್
ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದನ್ನು ವಿರೋಧಿಸಿ ಮಂಡ್ಯ, ಮೈಸೂರು ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ರಾಜ್ಯ ಸರ್ಕಾರದ ವಿರುದ್ಧ ರೈತರು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ಗೆ ಕರೆ ನೀಡಿವೆ.