ಕರ್ಪೂರ ಸ್ನಾನವು ಆರೋಗ್ಯಕರವಾಗಿದ್ದರೂ, ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸ್ನಾನದ ನೀರಿಗೆ ಅತಿಯಾದ ಕರ್ಪೂರ ಹಾಕಬೇಡಿ; ಒಂದು ಚಿಟಿಕೆ ಪುಡಿ ಸಾಕು. ಈ ನೀರು ನೇರವಾಗಿ ಕಣ್ಣುಗಳಿಗೆ ಬೀಳದಂತೆ ಜಾಗ್ರತೆ ವಹಿಸಿ.
- Home
- News
- State
- Karnataka News Live: Secret Tips - ನೀರಿಗೆ ಕರ್ಪೂರ ಹಾಕಿಕೊಂಡು ಸ್ನಾನ ಮಾಡಿದರೆ ಏನಾಗುತ್ತದೆ? ಇಲ್ಲಿದೆ ಜ್ಯೋತಿಷ್ಯಶಾಸ್ತ್ರದ ರಹಸ್ಯ!
Karnataka News Live: Secret Tips - ನೀರಿಗೆ ಕರ್ಪೂರ ಹಾಕಿಕೊಂಡು ಸ್ನಾನ ಮಾಡಿದರೆ ಏನಾಗುತ್ತದೆ? ಇಲ್ಲಿದೆ ಜ್ಯೋತಿಷ್ಯಶಾಸ್ತ್ರದ ರಹಸ್ಯ!

ನವದೆಹಲಿ: ಕರ್ನಾಟಕದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರನ್ನಾಗಿ ನೇಮಕ ಮಾಡಿ ಪಕ್ಷವು ಮಂಗಳವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ಈವರೆಗೆ ಸಿಎಂ ಆಗಿದ್ದ ಸಿದ್ದರಾಮಯ್ಯ ಸಿಡಬ್ಲ್ಯುಸಿಯ ಪದನಿಮಿತ್ತ ಸದಸ್ಯರಾಗಿದ್ದರು. ಈಗ ಸಿಎಂ ಸ್ಥಾನದಿಂದ ನಿರ್ಗಮನದ ಕಾರಣ ಕಾಯಂ ಸದಸ್ಯರೆಂದು ನೇಮಿಸಲಾಗಿದೆ.
Karnataka News Live 3 June 2026Secret Tips - ನೀರಿಗೆ ಕರ್ಪೂರ ಹಾಕಿಕೊಂಡು ಸ್ನಾನ ಮಾಡಿದರೆ ಏನಾಗುತ್ತದೆ? ಇಲ್ಲಿದೆ ಜ್ಯೋತಿಷ್ಯಶಾಸ್ತ್ರದ ರಹಸ್ಯ!
Karnataka News Live 3 June 2026₹422 ಕೋಟಿ ವೆಚ್ಚದಲ್ಲಿ ಜಿಲ್ಲೆಯ ರೈಲ್ವೆ ಅಭಿವೃದ್ಧಿ - ಚೆನ್ನೈ ಬುಲೆಟ್ ಟ್ರೈನ್ ಮೈಸೂರಿಗೆ ವಿಸ್ತರಿಸಲು ಸಂಸದರ ಮನವಿ
Karnataka News Live 3 June 2026ಮನೆ ನಿರ್ಮಾಣ,ಸಂಘಕ್ಕೆ 10 ಲಕ್ಷ ರೂ ಸೇರಿ ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ
ಮನೆ ನಿರ್ಮಾಣಕ್ಕೆ ಒಸಿ ಸಿಸಿ ತಲೆನೋವಿಲ್ಲ, ನಿರುದ್ಯೋಗಿಗಳಿಗೆ ತರಬೇತಿ ಹಾಗೂ ಉದ್ಯೋಗ ಅವಕಾಶ, ಉಚಿತ ಬಸ್ ಬಾಸ್ ಸೇರಿ 6 ಮಹತ್ವದ ಘೋಷಣೆ ಹೊರಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್ ಮಾಡಿದ 6 ಘೋಷಣೆ ವಿವರ ಇಲ್ಲಿದೆ.
Karnataka News Live 3 June 2026ಡಿಕೆಶಿ ಮುಖ್ಯಮಂತ್ರಿ ಆಗುತ್ತಲೇ ನಟಿ ರಮ್ಯಾ ರಾಜಕೀಯಕ್ಕೆ ರೀ-ಎಂಟ್ರಿ? ಮೋಹಕತಾರೆ ಹೇಳಿದ್ದೇನು
Karnataka News Live 3 June 2026ಕೆಪಿಸಿಸಿಗೆ ಹೊಸ ಸಾರಥಿ - ಬಿ.ಕೆ. ಹರಿಪ್ರಸಾದ್ ನೂತನ ರಾಜ್ಯಾಧ್ಯಕ್ಷ; ಅಧಿಕೃತ ಆದೇಶ ಹೊರಡಿಸಿದ ಎಐಸಿಸಿ!
Karnataka News Live 3 June 2026ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ
ಮುಖ್ಯಮಂತ್ರಿಯಾಗಿ ಸಚಿವ ಸಂಪುಟ ಸಭೆ ನಡೆಸಿದ ಡಿಕೆ ಶಿವಕುಮಾರ್ ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಮೊದಲ ಸುದ್ದಿಗೋಷ್ಠಿಯಲ್ಲಿ ಬಂಪರ್ ಕೊಡುಗೆ ಘೋಷಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ್ದಾರೆ.
Karnataka News Live 3 June 2026ಕಾಣಿಯೂರು-ಸುಳ್ಯ-ಕೊಡಗು ಮಾರ್ಗವಾಗಿ ಮೈಸೂರಿಗೆ ಹೊಸ ರೈಲು ಮಾರ್ಗ ಪ್ರಸ್ತಾವನೆ ಇಲ್ಲ! ಯಾಕಿಷ್ಟು ಗೊಂದಲವಾಯ್ತು?
ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಮೂಲಕ ಯಾವುದೇ ಹೊಸ ರೈಲು ಮಾರ್ಗದ ಪ್ರಸ್ತಾವನೆ ಸದ್ಯಕ್ಕೆ ರೈಲ್ವೆ ಸಚಿವಾಲಯದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರೊಂದಿಗಿನ ಭೇಟಿಯ ನಂತರ, ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.
Karnataka News Live 3 June 2026DK Shivakumar - ಇಂದು-ನಿನ್ನೆಯದಲ್ಲ ಈ ಹೋರಾಟ, 8 ವರ್ಷಗಳ ಯಜ್ಞ; ಪಕ್ಕಾ ಪ್ಲಾನ್, ಪಕ್ಕಾ ಆಪರೇಷನ್!
ಡಿ.ಕೆ.ಶಿವಕುಮಾರ್.. ರಾಜಕೀಯದಲ್ಲಿ ಪಕ್ಕಾ ಚದುರಂಗದಾಟಗಾರ.. ಯಾವ ಸಮಯದಲ್ಲಿ ಯಾವ ಕಾಯಿನ್ ಮೂವ್ ಮಾಡಿದ್ರೆ ಏನಾಗುತ್ತೆ ಅನ್ನೋದರ ಕ್ಲಾರಿಟಿ ಅವರಿಗಿದೆ. ಅದೇ ಕ್ಲಾರಿಟಿಯನ್ನ ಇಡ್ಕೊಂಡು, ಪ್ಲಾನ್ ಮಾಡಿ ಸಿಎಂ ಸಿಂಹಾಸನವನ್ನ ತಮ್ಮದಾಗಿಕೊಂಡಿದ್ದಾರೆ ಕನಕಾಧಿಪತಿ.
Karnataka News Live 3 June 2026ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಹೈಕಮಾಂಡ್ ಮಣೆ!
Karnataka News Live 3 June 2026ಕೊಡಗಿನ ಮೂಲಕ ರೈಲು ಮಾರ್ಗಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ - ಸಂಸದ ಯದುವೀರ್ ಒಡೆಯರ್ ಸ್ಪಷ್ಟನೆ
ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
Karnataka News Live 3 June 2026ಅರಣ್ಯ ಇಲಾಖೆ ಜೀಪನ್ನೇ ಕದ್ದ ಖದೀಮ - ಆದರೆ ಮಾಡಿದ ಒಂದು ತಪ್ಪಿನಿಂದ ಸಿಕ್ಕಿಬಿದ್ದ!
ಮಂಗಳೂರಿನಲ್ಲಿ ಅರಣ್ಯ ಇಲಾಖೆಯ ಜೀಪನ್ನೇ ಎಗರಿಸಿದ ಖದೀಮನನ್ನು ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆಮಾಡಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಪಡೀಲ್ ಅರಣ್ಯ ಇಲಾಖೆಯ ವಸತಿಗೃಹ..
Karnataka News Live 3 June 2026ಕಾರು, ಭದ್ರತೆ ಇಲ್ಲದೇ ರಾಜಭವನದಿಂದ ವಿಧಾನಸೌಧಕ್ಕೆ ನಡೆದಕೊಂಡು ಬಂದ ಸಿಂಪಲ್ ಸಚಿವ ಕೃಷ್ಣಬೈರೇಗೌಡ!
Karnataka News Live 3 June 2026ಸಿಎಂ ಡಿಕೆ ಶಿವಕುಮಾರ್, 14 ಸಚಿವರ ಪ್ರಮಾಣವಚನ, ಕ್ಯಾಮೆರಾ ಕಣ್ಣಿನಲ್ಲಿ ನಾಯಕರ ಪ್ರತಿಜ್ಞಾವಿಧಿ
ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆಶಿ ಜೊತೆಗೆ 13 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂತ್ರಿಗಳ ಪ್ರಮಾಣವಚನ ಸ್ವೀಕಾರದ ಫೋಟೋ ಇಲ್ಲಿದೆ.
Karnataka News Live 3 June 2026ವಿಧಾನಸೌಧದ ಮೆಟ್ಟಿಲುಗಳಿಗೆ ಅಕ್ಷತೆ ಪ್ರೋಕ್ಷಣೆ ಮಾಡಿ ಒಳಹೊಕ್ಕ ನೊಣವಿನಕೆರೆ ಅಜ್ಜಯ್ಯ
Karnataka News Live 3 June 2026ಆಸ್ಪತ್ರೆಗೆ ಹೋಗುತ್ತಿದ್ದ ಮಹಿಳೆ ಟ್ರಾಫಿಕ್ನಲ್ಲಿ ಪರದಾಟ - ಬೆಂಗಳೂರಿನ ವಿರುದ್ಧ ನೆಟ್ಟಿಗರ ಆಕ್ರೋಶ
ಬೆಂಗಳೂರಿನ ಟ್ರಾಫಿಕ್ ಮತ್ತು ಮೂಲಸೌಕರ್ಯ ಸಮಸ್ಯೆಗಳು ಹೊಸತೇನಲ್ಲ. ಆದರೆ, ಆಸ್ಪತ್ರೆಗೆ ಹೋಗುತ್ತಿದ್ದ ಮಹಿಳೆಯೊಬ್ಬರಿದ್ದ ಆಂಬುಲೆನ್ಸ್ ಟ್ರಾಫಿಕ್ನಲ್ಲಿ ಸಿಲುಕಿಕೊಂಡ ಘಟನೆಯೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ..
Karnataka News Live 3 June 2026ವಿಧಾನಸೌಧ ಪ್ರವೇಶಕ್ಕೂ ವಾಸ್ತು; ಉತ್ತರ ಬಾಗಿಲಿನಿಂದ ಹೊಸ ಸಿಎಂ ಡಿ.ಕೆ. ಶಿವಕುಮಾರ್ ಪ್ರವೇಶ!
ಡಿ.ಕೆ. ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ, ಜ್ಯೋತಿಷಿಗಳ ಸಲಹೆಯಂತೆ ವಾಸ್ತು ಪ್ರಕಾರ ವಿಧಾನಸೌಧದ ಸಾಂಪ್ರದಾಯಿಕ ಪಶ್ಚಿಮ ದ್ವಾರದ ಬದಲು 'ಉತ್ತರ ದ್ವಾರ'ದ ಮೂಲಕ ಪ್ರವೇಶಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದಾರೆ.
Karnataka News Live 3 June 2026ವಿಧಾನಸೌಧದಲ್ಲಿ ಕಳಚಿದ 'ಮುಖ್ಯಮಂತ್ರಿ ಸಿದ್ದರಾಮಯ್ಯ' ಬೋರ್ಡ್, ಬಿತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಮಫಲಕ
Karnataka News Live 3 June 2026ಕೊಡಗು ಜೈಲಿನಲ್ಲಿ ಇರಿತಕ್ಕೊಳಗಾದ ಖೈದಿ ಮೈಸೂರು ಆಸ್ಪತ್ರೆಯಲ್ಲಿ ಸಾವು - ಕುಟುಂಬದ ಗಂಭೀರ ಆರೋಪವೇನು?
ಮೂರು ದಿನದ ಹಿಂದೆ ಕೊಡಗಿನ ಜೈಲಿನಲ್ಲಿ ಇರಿತಕ್ಕೆ ಒಳಗಾಗಿದ್ದ ವಿಚಾರಣಾಧೀನ ಖೈದಿ ಇಂದು ಮೈಸೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖೈದಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರು..
Karnataka News Live 3 June 2026ಆರ್ವಿ ರೋಡ್-ಜಯನಗರ ಸ್ಟೇಷನ್ ನಡುವೆ ಮೆಟ್ರೋ ರೈಲು ನಿಧಾನವಾಗಿ ಚಲಿಸೋದೇಕೆ? ಇಲ್ಲಿದೆ ಅಸಲಿ ರೀಸನ್
ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದ ಆರ್ವಿ ರಸ್ತೆ ಮತ್ತು ಜಯನಗರ ನಿಲ್ದಾಣಗಳ ನಡುವೆ 'ಹನಿಕಾಂಬ್' ಎಂಬ ಗಂಭೀರ ರಚನಾತ್ಮಕ ದೋಷ ಪತ್ತೆಯಾಗಿದೆ. ಈ ಕಾರಣದಿಂದ ರೈಲುಗಳ ವೇಗವನ್ನು ಕಡಿಮೆ ಮಾಡಲಾಗಿದೆ.