11:07 PM (IST) Nov 03

Karnataka News Live 3 November 2025ಅಪಘಾತದಲ್ಲಿ ಪೋಷಕರಿಗೆ ಗಂಭೀರ ಗಾಯ, ಕಂದನ ಎದೆಗಪ್ಪಿ ಚಿಕಿತ್ಸೆಗಾಗಿ ಅಲೆದಾಡಿದ ಮಹಾತಾಯಿ

ಅಪಘಾತದಲ್ಲಿ ಪೋಷಕರಿಗೆ ಗಂಭೀರ ಗಾಯ, ಕಂದನ ಎದೆಗಪ್ಪಿ ಚಿಕಿತ್ಸೆಗಾಗಿ ಅಲೆದಾಡಿದ ಮಹಾತಾಯಿ , ಸ್ಕ್ಯಾನಿಂಗ್ ಮಾಡಿಸಲು ಮಗುವನ್ನು ಹಿಡಿದು ನಗರದಲ್ಲಿ ಸಂಚರಿಸಿ ಪರೀಕ್ಷೆ ನಡೆಸಿದ ಮಹಾತಾಯಿಗೆ ರಾಜ್ಯವೇ ಸಲಾಂ ಹೇಳಿದೆ. ಯಾರು ಈ ತಾಯಿ, ಏನಿದು ಘಟನೆ?

Read Full Story
11:03 PM (IST) Nov 03

Karnataka News Live 3 November 2025Bigg Boss 12 - ಸೂಟ್‌ಕೇಸ್ ಹಿಡಿದುಕೊಂಡು ಬಿಗ್‌ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಗೌಡ

Bigg Boss Kannada surprise elimination: ಎಲ್ಲಾ ಸ್ಪರ್ಧಿಗಳು ನಾಮಿನೇಟ್ ಆಗಿರುವ ನಡುವೆ, ಅನಿರೀಕ್ಷಿತವಾಗಿ ಅಶ್ವಿನಿ ಗೌಡ ಅವರನ್ನು ಮನೆಯಿಂದ ಹೊರಗೆ ಕಳುಹಿಸಲಾಗಿದೆ. ಇದು ನಿಜವಾದ ಎಲಿಮಿನೇಷನ್ನೇ ಅಥವಾ ಸೀಕ್ರೆಟ್ ರೂಮ್‌ಗೆ ಕಳುಹಿಸಲಾಗಿದೆಯೇ ಎಂಬ ಕುತೂಹಲ ಮೂಡಿದೆ. 

Read Full Story
10:34 PM (IST) Nov 03

Karnataka News Live 3 November 2025ಅಪಘಾತದಿಂದ ಕೋಮಾಗೆ ಜಾರಿದ್ದ ಅಪೂರ್ವ ಭಟ್ ನಿಧನದ ಬೆನ್ನಲ್ಲೇ ಗಾಯಾಳು ತಂದೆಯೂ ನಿಧನ

ಅಪಘಾತದಿಂದ ಕೋಮಾಗೆ ಜಾರಿದ್ದ ಅಪೂರ್ವ ಭಟ್ ನಿಧನದ ಬೆನ್ನಲ್ಲೇ ಗಾಯಾಳು ತಂದೆಯೂ ನಿಧನ, ಮೇ 27ರಂದು ನಡೆದ ಅಫಘಾತದಲ್ಲಿ ಗಾಯಗೊಂಡ ಅಪೂರ್ವ 130 ದಿನ ಕೋಮಾದಲ್ಲಿದ್ದು ಮೃತಪಟ್ಟಿದ್ದರು. ಇದೀಗ ಇದೇ ಅಪಘಾತದಲ್ಲಿ ಗಾಯಗೊಂಡ ತಂದೆ ನಿಧನ.

Read Full Story
10:01 PM (IST) Nov 03

Karnataka News Live 3 November 2025ಗಿಲ್ಲಿ ನಟ - ರಿಷಾ ಗೌಡ ಜಗಳಕ್ಕೆ ಕಾರಣವೇನು? ಕ್ಯಾಪ್ಟನ್ ಮುಂದೆ ಅಸಲಿ ವಿಷಯ ಬಿಚ್ಚಿಟ್ಟ ಕಾವ್ಯಾ

ಗಿಲ್ಲಿ ನಟ ಮತ್ತು ರಿಷಾ ಗೌಡ ನಡುವಿನ ಜಗಳಕ್ಕೆ ಬಕೆಟ್ ಬಿಸಿನೀರು ಕಾರಣವಾಗಿದೆ. ರಿಷಾ ಸ್ನಾನಕ್ಕೆ ಹೋದಾಗ ಗಿಲ್ಲಿ ನಟ ಆಕೆಯ ಬಟ್ಟೆಗಳನ್ನು ಬಾತ್‌ರೂಮ್‌ಗೆ ಎಸೆದಿದ್ದು, ಈ ಸಂಪೂರ್ಣ ಘಟನೆಯನ್ನು ಕಾವ್ಯಾ ಅವರು ಕ್ಯಾಪ್ಟನ್ ಧನುಷ್ ಮುಂದೆ ವಿವರಿಸಿದ್ದಾರೆ. 

Read Full Story
09:02 PM (IST) Nov 03

Karnataka News Live 3 November 2025ಸಿಎಂ ಮಾತಿಗೂ ಬೆಲೆ ಇಲ್ಲ, ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಡೆಡ್‌ಲೈನ್ ನ.10ಕ್ಕೆ ಮುಂದೂಡಿಕೆ

ಸಿಎಂ ಮಾತಿಗೂ ಬೆಲೆ ಇಲ್ಲ, ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಡೆಡ್‌ಲೈನ್ ನ.10ಕ್ಕೆ ಮುಂದೂಡಿಕೆ ಮಾಡಲಾಗಿದೆ. ನವೆಂಬರ್ 3ರೊಳಗೆ ಗುಂಡಿ ಮುಚ್ಚಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದರು.

Read Full Story
08:29 PM (IST) Nov 03

Karnataka News Live 3 November 2025ಹೀರೋ ತೆರೆ ಮೇಲೆ ಇದ್ದಂಗೆ ನಿಜ ಜೀವನದಲ್ಲೂ ಇದ್ದರೆ ಒಳ್ಳೇದು, ಸಿದ್ದರಾಮಯ್ಯ ಹೇಳಿದ್ದು ಯಾರಿಗೆ?

ಹೀರೋ ತೆರೆ ಮೇಲೆ ಇದ್ದಂಗೆ ನಿಜ ಜೀವನದಲ್ಲೂ ಇದ್ದರೆ ಒಳ್ಳೇದು, ಸಿಎಂ ಸಿದ್ದರಾಮಯ್ಯ ಹೇಳಿದ್ದು ಯಾರಿಗೆ? 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭದ ಭಾಷಣದಲ್ಲಿ ಆಡಿದ ಮಾತುಗಳು ಇದೀಗ ಚರ್ಚೆಯಾಗುತ್ತಿದೆ.

Read Full Story
08:28 PM (IST) Nov 03

Karnataka News Live 3 November 2025Bigg Boss ಆಫರ್​ ರಿಜೆಕ್ಟ್​ ಮಾಡಿದ್ದೇಕೆ ನಟಿ ಜ್ಯೋತಿ ರೈ? ಶಾಕಿಂಗ್​ ಹೇಳಿಕೆ ಕೊಟ್ಟ ಹಾಟ್​ ಬ್ಯೂಟಿ

ಬಿಗ್​ಬಾಸ್​ ಕನ್ನಡ ಸೀಸನ್​ಗೆ ನಟಿ ಜ್ಯೋತಿ ರೈ ಬರುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ತಮಗೆ ಆಫರ್ ಬಂದಿದ್ದು ನಿಜವಾದರೂ, ಬಿಗ್​ಬಾಸ್​ ಒಂದು ಸ್ಕ್ರಿಪ್ಟೆಡ್ ಶೋ ಆಗಿದ್ದು, ಅಲ್ಲಿ ತನ್ನತನ ಕಳೆದುಕೊಳ್ಳಲು ಇಷ್ಟವಿಲ್ಲ ಎಂದು ಹೇಳುವ ಮೂಲಕ ಆಹ್ವಾನವನ್ನು ನಿರಾಕರಿಸಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
Read Full Story
07:55 PM (IST) Nov 03

Karnataka News Live 3 November 2025'ಓಳು ಬಿಡೋ ಸುಂದರಿ' ಹಾಡಿಗೆ ಚಿಂದಿ ಉಡಾಯಿಸಿದ Brahmagantu- Naa Ninna bidalaare ನಟಿಯರು!

ಬ್ರಹ್ಮಗಂಟು ಸೀರಿಯಲ್‌ನಲ್ಲಿ ಸುಕನ್ಯಾಳ ಕುತಂತ್ರದಿಂದ ದೀಪಾ ಮತ್ತು ಚಿರು ಅಪಾಯದಲ್ಲಿದ್ದು, ಅವರನ್ನು ರಕ್ಷಿಸಲು 'ನಾ ನಿನ್ನ ಬಿಡಲಾರೆ' ಖ್ಯಾತಿಯ ಶರತ್ ಮುಂದಾಗಿದ್ದಾನೆ. ಈ ಎರಡು ಧಾರಾವಾಹಿಗಳ ಮಹಾಸಂಗಮದ ನಡುವೆ, ನಾಯಕಿಯರಾದ ದೀಪಾ (ದಿಯಾ) ಮತ್ತು ದುರ್ಗಾ (ರಿಷಿಕಾ) ಅವರ ಡಾನ್ಸ್ ರೀಲ್ಸ್ ವೈರಲ್ ಆಗಿದೆ.
Read Full Story
07:18 PM (IST) Nov 03

Karnataka News Live 3 November 2025ಕಾಂತಾರಾ 1 ಭಾರಿ ದುಡ್ಡು ಮಾಡಿದೆಯಂತೆ, ಬಿಡುವು ಮಾಡಿ ಸಿನ್ಮಾ ನೋಡ್ತೇನೆ ಎಂದ ಸಿದ್ದರಾಮಯ್ಯ

ಕಾಂತಾರಾ 1 ಭಾರಿ ದುಡ್ಡು ಮಾಡಿದೆಯಂತೆ, ಬಿಡುವು ಮಾಡಿ ಸಿನ್ಮಾ ನೋಡ್ತೇನೆ ಎಂದ ಸಿದ್ದರಾಮಯ್ಯ, ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂತಾರಾ ಸಿನಿಮಾ ಚೆನ್ನಾಗಿದೆ ಎಂದು ಹೇಳುತ್ತಿದ್ದಾರೆ. ನೋಡುತ್ತೇನೆ ಎಂದಿದ್ದಾರೆ.

Read Full Story
07:05 PM (IST) Nov 03

Karnataka News Live 3 November 2025ಬಾಡಿಹೋದ ಮುಖ, ಆತಂಕದ ಕಣ್ಣು.. ಜೈಲಲ್ಲಿ ಸೊರಗಿ ಸುಣ್ಣವಾದ ದಾಸ!

Actor Darshan First Look After 81 Days ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 81 ದಿನಗಳ ಬಳಿಕ ನಟ ದರ್ಶನ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೋಷಾರೋಪವನ್ನು ನಿರಾಕರಿಸಿದ ದರ್ಶನ್ ಮತ್ತು ಇತರ ಆರೋಪಿಗಳ ವಿಚಾರಣೆಯನ್ನು ನ.10 ರಿಂದ ಆರಂಭಿಸಲು ನ್ಯಾಯಾಲಯ ಆದೇಶಿಸಿದೆ. 

Read Full Story
06:43 PM (IST) Nov 03

Karnataka News Live 3 November 2025ಕೋಪ ನಿಯಂತ್ರಣಕ್ಕೆ ಯೋಗ ಕಲಿಯಲು ಹೋದ 'ಸೀತಾರಾಮ' ರಾಮ್​ಗೆ ಹೀಗೆ ಆಗೋದಾ? ವಿಡಿಯೋ ವೈರಲ್​

'ಸೀತಾರಾಮ' ಖ್ಯಾತಿಯ ನಟ ಗಗನ್ ಚಿನ್ನಪ್ಪ ಅವರು ಕೋಪ ನಿಯಂತ್ರಣಕ್ಕಾಗಿ ಯೋಗ ಮಾಡಲು ಹೋಗಿ ಪೇಚಿಗೆ ಸಿಲುಕಿದ ತಮಾಷೆಯ ವಿಡಿಯೋ ಹಂಚಿಕೊಂಡಿದ್ದಾರೆ. ಯೋಗ ಮ್ಯಾಟ್ ಸರಿಪಡಿಸಲಾಗದೆ ಕೋಪಗೊಂಡು ಒದ್ದಿರುವ ಈ ವಿಡಿಯೋ ವೈರಲ್ ಆಗಿದೆ. ಈ ಲೇಖನವು ಅವರ ನಟನಾ ವೃತ್ತಿಜೀವನದ ಬಗ್ಗೆಯೂ ಬೆಳಕು ಚೆಲ್ಲುತ್ತದೆ.
Read Full Story
06:35 PM (IST) Nov 03

Karnataka News Live 3 November 2025ಬೆಂಗಳೂರಿನಲ್ಲಿ 2BHKಗೆ ಮನೆಯೊಡತಿ ಕೇಳಿದ ಡೆಪಾಸಿಟ್ ಎಷ್ಟು - ಶಾಕ್‌ನಲ್ಲಿ ಬಾಡಿಗೆದಾರ

Bengaluru house rent deposit: ಬೆಂಗಳೂರಿನ ಪ್ರೇಜರ್ ಟೌನ್‌ನಲ್ಲಿ 2BHK ಮನೆಯೊಂದಕ್ಕೆ ಮಾಲೀಕರು 30 ಲಕ್ಷ ರೂಪಾಯಿ ಡೆಪಾಸಿಟ್ ಕೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

Read Full Story
06:15 PM (IST) Nov 03

Karnataka News Live 3 November 2025Bigg Boss ರಿಷಾ ಗೌಡ ಮನೆಯಲ್ಲಿ ಹೇಗೆ? ಗಿಲ್ಲಿ ಜೊತೆ ಫೈಟಿಂಗ್​ ನಡುವೆಯೇ ಅಚ್ಚರಿಯ ವಿಷಯ ರಿವೀಲ್​ ಮಾಡಿದ ಅಪ್ಪ

ಬಿಗ್​ಬಾಸ್​ ಮನೆಯಲ್ಲಿ ವೈಲ್ಡ್‌ ಕಾರ್ಡ್‌ ಎಂಟ್ರಿ ಕೊಟ್ಟ ರಿಷಾ ಗೌಡ, ಸಹ ಸ್ಪರ್ಧಿ ಗಿಲ್ಲಿ ನಟನ ಮೇಲೆ ಕೈ ಮಾಡಿ ನಿಯಮ ಉಲ್ಲಂಘಿಸಿದ್ದಾರೆ. ಈ ಘಟನೆಯಿಂದ ಅವರು ಎಲಿಮಿನೇಟ್ ಆಗುವ ಸಾಧ್ಯತೆಗಳಿದ್ದು, ಇದರ ನಡುವೆಯೇ ಅವರ ತಂದೆ ಮಗಳ ನಿಜವಾದ ಸ್ವഭാവದ ಬಗ್ಗೆ ಮಾತನಾಡಿದ್ದಾರೆ.

Read Full Story
05:29 PM (IST) Nov 03

Karnataka News Live 3 November 2025Amruthadhaare - ಮಧ್ಯರಾತ್ರಿ ಎದ್ದ ಗೌತಮ್​ ನಿಗೂಢ ನಡೆ- ಯಾರ ಫೋನದು? ಕಾರಿನ​ ಒಳಗೆ ನಡೆದಿದ್ದೇನು?

ಅಮೃತಧಾರೆ ಧಾರಾವಾಹಿಯು ಕುತೂಹಲಕಾರಿ ಘಟ್ಟ ತಲುಪಿದೆ. ಮಗಳ ಕಿಡ್ನ್ಯಾಪ್ ವಿಷಯ ಮುಚ್ಚಿಟ್ಟಿದ್ದಕ್ಕೆ ಭೂಮಿಕಾ ದೂರವಾಗಿದ್ದಾಳೆಂದು ಗೌತಮ್ ಭಾವಿಸಿದ್ದರೆ, ಗೌತಮ್‌ಗೆ ಮಧ್ಯರಾತ್ರಿ ಬಂದ ಕರೆಯೊಂದು ಹೊಸ ರಹಸ್ಯಕ್ಕೆ ಕಾರಣವಾಗಿದೆ. ಇವರಿಬ್ಬರ ಈ ಅಗಲಿಕೆಯ ಸತ್ಯವೇನು ಎನ್ನುವುದು ಸಸ್ಪೆನ್ಸ್​ ಮೂಡಿಸಿದೆ.

Read Full Story
05:00 PM (IST) Nov 03

Karnataka News Live 3 November 2025ನಟ ದರ್ಶನ್ ವಿರುದ್ಧ ದೋಷಾರೋಪ ನಿಗದಿ ದಿನವೇ ಎರಡು ಮಹತ್ವದ ಬೆಳವಣಿಗೆ

ನಟ ದರ್ಶನ್ ವಿರುದ್ಧ ದೋಷಾರೋಪ ನಿಗದಿ ದಿನವೇ ಎರಡು ಮಹತ್ವದ ಬೆಳವಣಿಗೆ, ಎರಡು ಘಟನೆಗಳು ದರ್ಶನ್ ಜೈಲುವಾಸದಲ್ಲಿ ಪ್ರಮುಖ ಘಟನೆಯಗಳಾಗಿದೆ. ಕೋರ್ಟ್ ಆವರಣದಲ್ಲಿ ನಡೆದ ಪ್ರಮುಖ ಬೆಳವಣಿಗೆ ಏನು?

Read Full Story
04:51 PM (IST) Nov 03

Karnataka News Live 3 November 2025Kartik Purnima 2025 - ಪುಣ್ಯ ಸ್ನಾನ, ದಾನದ ಜೊತೆ ಕಾರ್ತಿಕ ಪೂರ್ಣಿಮೆ ದಿನ ಮರೆಯದೆ ಈ ವಸ್ತು ಮನೆಗೆ ತನ್ನಿ

Kartik Purnima : ಇದೇ ನವೆಂಬರ್ 5 ರಂದು ಕಾರ್ತಿಕ ಪೂರ್ಣಿಮೆ ಆಚರಿಸಲಾಗ್ತಿದೆ. ಈ ದಿನ ಸ್ನಾನ, ದಾನಕ್ಕೆ ಮಹತ್ವವಿದೆ. ಮನೆ ಬಾಗಿಲಿಗೆ ಲಕ್ಷ್ಮಿ ಬರಬೇಕು ಅಂದ್ರೆ ಈ ಎರಡು ಕೆಲ್ಸದ ಜೊತೆ ಮಹತ್ವದ ವಸ್ತುವೊಂದನ್ನು ಮನೆಗೆ ತನ್ನಿ.

Read Full Story
03:53 PM (IST) Nov 03

Karnataka News Live 3 November 2025ಅರ್ಜುನ್ ಕಪೂರ್ ಬಳಿಕ 33 ವರ್ಷದ ಕೋಟ್ಯಾಧಿಪತಿ ಜೊತೆ 52ರ ಮಲೈಕಾ ಅರೋರಾ ಡೇಟಿಂಗ್!

ಮುಂಬೈನಲ್ಲಿ ನಡೆದ ಎನ್ರಿಕ್ ಇಗ್ಲೇಷಿಯಸ್ ಕನ್ಸರ್ಟ್ ನಲ್ಲಿ ಮಲೈಕಾ ಅರೋರಾ ಹ್ಯಾಂಡ್ಸಮ್ ಹಂಕ್ ಜೊತೆ ಕಾಣಿಸಿಕೊಂಡಿತ್ತು, ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಆ ವ್ಯಕ್ತಿ ಯಾರು? ನಿಜಕ್ಕೂ ಇವರಿಬ್ಬರು ಲವ್ ಮಾಡ್ತಿದ್ದಾರೆಯೇ? ಇಲ್ಲಿದೆ ಮಾಹಿತಿ.

Read Full Story
03:44 PM (IST) Nov 03

Karnataka News Live 3 November 2025ರೇಣುಕಾಸ್ವಾಮಿ ಕೊಲೆ ಕೇಸ್, ಕೋರ್ಟ್‌ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ದ ಆರೋಪ ನಿಗದಿ

ರೇಣುಕಾಸ್ವಾಮಿ ಕೊಲೆ ಕೇಸ್, ಕೋರ್ಟ್‌ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ದ ಆರೋಪ ನಿಗದಿ ಮಾಡಲಾಗಿದೆ. ಇನ್ನು ಪ್ರಕರಣದ ವಿಚಾರಣೆಯನ್ನು ನವೆಂಬರ್ 10ರಿಂದ ಆರಂಭಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.

Read Full Story
02:39 PM (IST) Nov 03

Karnataka News Live 3 November 2025ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್, ಪವಿತ್ರ ಗೌಡ ಸೇರಿ 6 ಆರೋಪಿಗಳು ಕೋರ್ಟ್‌ಗೆ ಹಾಜರ್

ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್, ಪವಿತ್ರ ಗೌಡ ಸೇರಿ 6 ಆರೋಪಿಗಳು ಕೋರ್ಟ್‌ಗೆ ಹಾಜರ್, ಭಾರಿ ಭಿಗಿ ಭದ್ರತೆಯೊಂದಿಗೆ 6 ಆರೋಪಿಗಳನ್ನು ಕೋರ್ಟ್‌ಗೆ ಕರೆ ತಂದಿದ್ದಾರೆ. ಕೋರ್ಟ್ ಸುತ್ತಲೂ ಭಿಗಿ ಭದ್ರತೆ ಕಲ್ಪಿಸಲಾಗಿದೆ.

Read Full Story
02:27 PM (IST) Nov 03

Karnataka News Live 3 November 2025ಕೈಮುಗಿದು ಏರು, ಇದು ಕನ್ನಡದ ತೇರು - ಅಫಜಲಪುರ KKRTC ಬಸ್​ ಸಂಪೂರ್ಣ ಕನ್ನಡಮಯ!

ಅಫಜಲಪುರ ಬಸ್ ಘಟಕದ ಚಾಲಕ ನಾಗಪ್ಪ ಉಪ್ಪಿನ, ಕಳೆದ 13 ವರ್ಷಗಳಿಂದ ತಮ್ಮ ಸ್ವಂತ ಖರ್ಚಿನಲ್ಲಿ ಸಾರಿಗೆ ಬಸ್ಸನ್ನು ಕನ್ನಡಮಯಗೊಳಿಸಿ ವಿಭಿನ್ನವಾಗಿ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ಬಸ್ಸಿನ ಒಳಗೆ ನಾಡಿನ ಹಿರಿಮೆಯ ಬಗ್ಗೆ ಮಾಹಿತಿ ನೀಡಿ, ಕನ್ನಡದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

Read Full Story