08:02 AM (IST) May 30

Karnataka News Live 30 May 2026Gadag - ಅಪಾಯದಂಚಿನ ಮಾರ್ಗ - ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ

2019ರಿಂದ ಮಲಪ್ರಭಾ ಮತ್ತು ಬೆಣ್ಣಿಹಳ್ಳ ಪ್ರವಾಹದಿಂದಾಗಿ ಹೊಳೆಆಲೂರು-ಅಮರಗೋಳ ಸಂಪರ್ಕ ರಸ್ತೆ ತೀವ್ರವಾಗಿ ಹದಗೆಟ್ಟಿದೆ. ಸುಮಾರು 1 ಕಿ.ಮೀ ರಸ್ತೆಯು ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಜೀವ ಭಯದಿಂದ ಸಂಚರಿಸುವಂತಾಗಿದೆ. ಇದಕ್ಕೆ ಶಾಶ್ವತ ಪರಿಹಾರವಾಗಿ ತಡೆಗೋಡೆ ಅಥವಾ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
Read Full Story