11:55 PM (IST) Jul 03

Karnataka News Live 3rd July 2025 Late Night Sleeping Effects Risks - ರಾತ್ರಿ ತಡವಾಗಿ ಮಲಗುವವರಿಗೆ ಹೃದಯಾಘಾತ ಸಾಧ್ಯತೆ ಹೆಚ್ಚು!

ರಾತ್ರಿ ಬೇಗ ಮಲಗಿ ಬೆಳಿಗ್ಗೆ ಬೇಗ ಏಳಬೇಕು ಅಂತ ವೈದ್ಯರು ಹೇಳ್ತಾರೆ. ಹೊಸ ಸಂಶೋಧನೆಯ ಪ್ರಕಾರ, ತಡವಾಗಿ ಮಲಗುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
Read Full Story
11:28 PM (IST) Jul 03

Karnataka News Live 3rd July 2025 ರ‍್ಯಾಶ್ ಡ್ರೈವಿಂಗ್‌ನಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ವಿಮಾ ಪರಿಹಾರವಿಲ್ಲ, ಸುಪ್ರೀಂ ಆದೇಶ

ರ‍್ಯಾಶ್ ಡ್ರೈವಿಂಗ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ವಿಮಾ ಕಂಪನಿಗಳು ಯಾವುದೇ ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

Read Full Story
11:09 PM (IST) Jul 03

Karnataka News Live 3rd July 2025 ಬೆಂಗಳೂರು ಮಲ್ಲೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ - 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನ ಬಂಧನ

2013ರ ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಶಂಕಿತ ಉಗ್ರ ಅಬೂಬಕರ್‌ನನ್ನು 30 ವರ್ಷಗಳ ನಂತರ ತಮಿಳುನಾಡು ಉಗ್ರ ನಿಗ್ರಹ ಪಡೆ ಬಂಧಿಸಿದೆ. ಬಾಂಬ್ ತಯಾರಿಕೆಯಲ್ಲಿ ಪರಿಣತಿ ಹೊಂದಿದ್ದ ಅಬೂಬಕರ್, ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Read Full Story
10:51 PM (IST) Jul 03

Karnataka News Live 3rd July 2025 ಮೊಬೈಲ್​ ರೀಚಾರ್ಜ್​ ಮಾಡಿಸುವವರಿಗೆ ಶಾಕ್​ ಕೊಟ್ಟ ಟೆಲಿಕಾಂ ಪ್ರಾಧಿಕಾರ​! ಏನಿದು ಹೊಸ ಮೋಸ?

ಇಂದು ಮೊಬೈಲ್​ ರೀಚಾರ್ಜ್​ ಮಾಡದ ವ್ಯಕ್ತಿಗಳೇ ಇಲ್ಲ ಎನ್ನಬಹುದೇನೋ. ಅಂಥವರಿಗೆ ಇದೀಗ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ವಾರ್ನಿಂಗ್​ ಕೊಟ್ಟಿದೆ. ಏನದು ನೋಡಿ...

Read Full Story
10:46 PM (IST) Jul 03

Karnataka News Live 3rd July 2025 ಮಂದಿನ 5 ದಿನ ಮಳೆ ಅಲರ್ಟ್, 2 ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಜುಲೈ 7ರ ವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇತ್ತ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದ 2 ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Read Full Story
10:43 PM (IST) Jul 03

Karnataka News Live 3rd July 2025 ಕರ್ನಾಟಕದಲ್ಲಿ ಅಂಧತ್ವ ಮುಕ್ತ ರಾಜ್ಯಕ್ಕೆ ಆಶಾಕಿರಣ ಯೋಜನೆ; 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಚಾಲನೆ

ಅಂಧತ್ವ ಮುಕ್ತ ಕರ್ನಾಟಕದ ಗುರಿಯೊಂದಿಗೆ ಆಶಾಕಿರಣ ಯೋಜನೆಯಡಿ 393 ಶಾಶ್ವತ ದೃಷ್ಟಿ ಕೇಂದ್ರಗಳನ್ನು ಉದ್ಘಾಟಿಸಲಾಗಿದೆ. ಉಚಿತ ಕಣ್ಣಿನ ತಪಾಸಣೆ, ಕನ್ನಡಕ ಮತ್ತು ಪೊರೆ ಶಸ್ತ್ರಚಿಕಿತ್ಸೆ ಲಭ್ಯ.
Read Full Story
10:21 PM (IST) Jul 03

Karnataka News Live 3rd July 2025 ಕೊಡಗಿನಲ್ಲಿ ಚಿಕ್ಕ ಬಾಲಕ ನೇಣು ಬಿಗಿದು ದುರಂತ ಸಾವು!

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ 14 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಮಾಡಿಕೊಂಡಿದ್ದಾನೆ. ಮೃತ ಬಾಲಕನನ್ನು ಮಿಥುನ್ ಎಂದು ಗುರುತಿಸಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

Read Full Story
10:01 PM (IST) Jul 03

Karnataka News Live 3rd July 2025 ರಾಮಾಯಣ ವಿಡಿಯೋ ಬೆನ್ನಲ್ಲೇ ಆದಿಪುರುಷ್ ಸಾಂಗ್ ರಿಲೀಸ್,ಟಿ-ಸಿರೀಸ್ ವಿರುದ್ಧ ಯಶ್ ಫ್ಯಾನ್ಸ್ ಗರಂ

ಯಶ್ ರಾವಣನಾಗಿ, ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿರುವ ರಾಮಾಯಣ ಸಿನಿಮಾದ ಮೊದಲ ವಿಡಿಯೋ ರಿಲೀಸ್ ಆಗಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ, ಟಿ-ಸಿರೀಸ್ ಆದಿಪುರುಷ್ ಸಾಂಗ್ ರಿಲೀಸ್ ಮಾಡಿದೆ. ಇದು ಯಶ್ ಅಭಿಮಾನಿಗಳನ್ನು ಕೆರಳಿಸಿದೆ.

Read Full Story
09:10 PM (IST) Jul 03

Karnataka News Live 3rd July 2025 ವೈದ್ಯ ಲೋಕದಲ್ಲೇ ಅಚ್ಚರಿ, ಜನರ ಜೀವ ಉಳಿಸಲು ಕೃತಕ ರಕ್ತ ಸೃಷ್ಟಿಸಿದ ಸಂಶೋಧನೆ

ವೈದ್ಯ ಲೋಕದಲ್ಲೇ ಅಚ್ಚರಿ ಇದು. ಕಾರಣ ಸಂಶೋಧಕರು ಇದೀಗ ಕೃತಕ ರಕ್ತ ಸೃಷ್ಟಿಸಿದ್ದಾರೆ. ಇದು ಜನರ ಜೀವ ಉಳಿಸಲಿದೆ ಎಂದು ಸಂಶೋಧಕರು ಹೇಳಿದ್ದಾರೆ. ಇಷ್ಟೇ ಅಲ್ಲ ಒಮ್ಮೆ ಸೃಷ್ಟಿಸಿದ ಈ ಕೃತಕ ರಕ್ತದ ಆಯಸ್ಸು 2 ವರ್ಷ.

Read Full Story
08:57 PM (IST) Jul 03

Karnataka News Live 3rd July 2025 ಮ್ಯಾರಥಾನ್ to ಐಪಿಎಲ್, ಕ್ರೀಡಾ ರಾಜಧಾನಿಯಾಗಿ ಮಾರ್ಪಟ್ಟ ಬೆಂಗಳೂರು; ರಾಜ್ಯಪಾಲ ಗೆಹ್ಲೋಟ್

ಟಿಸಿಎಸ್ ವರ್ಲ್ಡ್ 10 ಕೆ, ಬೆಂಗಳೂರು ಮ್ಯಾರಥಾನ್, ಪ್ರೊ ಕಬಡ್ಡಿ ಮತ್ತು ಐಪಿಎಲ್‌ನಂತಹ ಕಾರ್ಯಕ್ರಮಗಳಿಂದ ಬೆಂಗಳೂರು ನಗರ ಫಿಟ್‌ನೆಸ್ ಜೊತೆಗೆ ಕ್ರೀಡಾ ರಾಜಧಾನಿಯಾಗಿ ಗುರುತಿಸಿಕೊಂಡಿದೆ ಎಂದು ರಾಜ್ಯಪಾಲ ಗೆಹ್ಲೋಟ್ ಹೇಳಿದ್ದಾರೆ.

Read Full Story
08:29 PM (IST) Jul 03

Karnataka News Live 3rd July 2025 ಉತ್ತಮ ಆರೋಗ್ಯಕ್ಕಾಗಿ ಇಲ್ಲಿವೆ ಮೆಗ್ನೀಷಿಯಂ ಭರಿತ ಸೂಪರ್ ಫುಡ್ಸ್!

ಮೆಗ್ನೀಷಿಯಂ ಕೊರತೆಯಿಂದ ಆಯಾಸ, ಸ್ನಾಯು ಸೆಳೆತ, ಕಿರಿಕಿರಿ, ಅನಿಯಮಿತ ಹೃದಯ ಬಡಿತ, ಮಾನಸಿಕ ಸ್ಥಿತಿಯಲ್ಲಿ ಏರುಪೇರುಗಳಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದು.
Read Full Story
08:20 PM (IST) Jul 03

Karnataka News Live 3rd July 2025 ಶಾಲಿನಿ ರಜನೀಶ್ ಕುರಿತ ಅಸಭ್ಯ ಹೇಳಿಕೆ - ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ವಿರುದ್ಧ FIR

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲು. ಮಹಿಳಾ ಸಂಘಟನೆಗಳಿಂದ ತೀವ್ರ ಖಂಡನೆ.
Read Full Story
08:15 PM (IST) Jul 03

Karnataka News Live 3rd July 2025 46 ವರ್ಷದ ಗವಾಸ್ಕರ್ ದಾಖಲೆ ಮುರಿದ ಗಿಲ್, ಇಂಗ್ಲೆಂಡ್ ನೆಲದಲ್ಲಿ ಐತಿಹಾಸಿಕ ಮೈಲಿಗಲ್ಲು

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನಾಯಕ ಶುಭ್‌ಮನ್ ಗಿಲ್ ಭರ್ಜರಿ ದ್ವಿಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಇದರೊಂದಿಗೆ ಬರೋಬ್ಬರಿ 46 ವರ್ಷಗಳಿಂದ ಸುನಿಲ್ ಗವಾಸ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಗಿಲ್ ಪುಡಿ ಮಾಡಿದ್ದಾರೆ.

Read Full Story
07:53 PM (IST) Jul 03

Karnataka News Live 3rd July 2025 ಮಾಜಿ ಸಚಿವ ಈಶ್ವರಪ್ಪ ಸೇರಿ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಕೇಸ್ ರೀ ಓಪನ್!

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು. ಭ್ರಷ್ಟಾಚಾರ ಆರೋಪದ ಮೇಲೆ ಹೈಕೋರ್ಟ್ ನಿರ್ದೇಶನದಂತೆ ಜುಲೈ 4 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್.
Read Full Story
07:51 PM (IST) Jul 03

Karnataka News Live 3rd July 2025 ಕರಾವಳಿ ಜಿಲ್ಲೆಗೆ ನಾಳೆಯೂ ರೆಡ್ ಅಲರ್ಟ್ - 4 ತಾಲೂಕುಗಳ ಶಾಲೆಗಳಿಗೆ ರಜೆ !

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜುಲೈ 4 ರಂದು ಶಿರಸಿ, ಸಿದ್ಧಾಪುರ, ಯಲ್ಲಾಪುರ ಮತ್ತು ಜೊಯಿಡಾ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕದ್ರಾ ಡ್ಯಾಂನಿಂದ 33,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕದ್ರಾ-ಕೊಡಸಳ್ಳಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
Read Full Story
07:42 PM (IST) Jul 03

Karnataka News Live 3rd July 2025 10,900 ಎಲೆಕ್ಟ್ರಿಕ್‌ ಬಸ್‌ಗೆ ಟೆಂಡರ್‌ ಆಹ್ವಾನಿಸಿದ ಕೇಂದ್ರ ಸರ್ಕಾರ, ಬೆಂಗಳೂರಿಗೆ ಸಿಗಲಿದೆ ಗರಿಷ್ಠ ಬಸ್‌!

ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ ಜೂನ್ 27 ರಂದು ಒಟ್ಟು ವೆಚ್ಚದ ಒಪ್ಪಂದ ಮಾದರಿಯಡಿಯಲ್ಲಿ ಟೆಂಡರ್ ಅನ್ನು ಕರೆದಿದೆ.

Read Full Story
07:38 PM (IST) Jul 03

Karnataka News Live 3rd July 2025 ರಜನಿಕಾಂತ್‌ರ 'ಕೂಲಿ' ಸಿನಿಮಾದ ವಿಲನ್ ಯಾರು? ಆಮಿರ್ ಖಾನ್ ಪಾತ್ರ ಏನು?

ದಕ್ಷಿಣ ಭಾರತದ ಸಿನಿಮಾರಂಗಕ್ಕೆ ಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ ಪಾದಾರ್ಪಣೆ ಮಾಡಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ಹೊಸ ಚಿತ್ರ 'ಕೂಲಿ'ಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Read Full Story
07:34 PM (IST) Jul 03

Karnataka News Live 3rd July 2025 ಬಿಚ್ಚಿ ಬಿದ್ದ ರಾಜಧಾನಿ - ಬೈದಿದ್ದೇ ತಪ್ಪಾಯ್ತು ಬಿಹಾರಿ ಮನೆಕೆಲದಾಳುವಿನಿಂದ ಅಮ್ಮ ಮಗನ ಕೊಲೆ

ದೆಹಲಿಯ ಲಜಪತ್ ನಗರದಲ್ಲಿ ಗೃಹಿಣಿ ಮತ್ತು ಆಕೆಯ 14 ವರ್ಷದ ಮಗನನ್ನು ಮನೆಗೆಲಸದವನು ಕೊಲೆಗೈದಿದ್ದಾನೆ. ಬೈದಿದ್ದಕ್ಕೆ ಕೋಪಗೊಂಡು ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read Full Story
07:28 PM (IST) Jul 03

Karnataka News Live 3rd July 2025 ಬಂದ ಏಳೇ ತಿಂಗಳಿಗೆ ಯಾದಗಿರಿ ಖಡಕ್‌ ಎಸ್ಪಿ ವರ್ಗಾವಣೆ, ಪ್ರಭಾವಿ ವ್ಯಕ್ತಿಯ ಕೈವಾಡ!

ಯಾದಗಿರಿಯ ಖಡಕ್ ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ಕೇವಲ 7 ತಿಂಗಳಲ್ಲೇ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಅಕ್ರಮ ಚಟುವಟಿಕೆಗಳ ವಿರುದ್ಧದ ಕಠಿಣ ಕ್ರಮಗಳೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಮಾಜಿ ಸಚಿವ ರಾಜುಗೌಡ ವರ್ಗಾವಣೆ ತಡೆಯಲು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

Read Full Story
07:26 PM (IST) Jul 03

Karnataka News Live 3rd July 2025 ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ ದೇವರ ದರ್ಶನಕ್ಕೆ ಪ್ರತ್ಯೇಕ ಸಾಲು!

ಜುಲೈ 4 ರ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲುಗಳ ಮೂಲಕ ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಭಕ್ತರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಪ್ರತ್ಯೇಕ ಸಾಲು ಮತ್ತು ಸಮಯ ನಿಗದಿಪಡಿಸಲಾಗಿದೆ.
Read Full Story