12:17 AM (IST) Sep 04

Karnataka News Live 3rd September 2025ಜಗತ್ತಿಗೆ ಬೆದರಿಕೆ ಹಾಕಿದ ಅಮೆರಿಕ ಆರ್ಥಿಕತೆಯೇ ಪ್ರಪಾತಕ್ಕೆ ಅಂಚಿನಲ್ಲಿ, ಮೂಡೀಸ್ ವರದಿಯಲ್ಲಿ ಟ್ರಂಪ್ ಟೊಳ್ಳು ನೀತಿ ಬಯಲು!

ಅಮೆರಿಕಾ ಆರ್ಥಿಕತೆ ತೀವ್ರ ಹಿಂಜರಿತದ ಅಂಚಿನಲ್ಲಿದೆ ಎಂದು ಮೂಡೀಸ್ ವರದಿ ಎಚ್ಚರಿಸಿದೆ. ಟ್ರಂಪ್‌ರ ನೀತಿಗಳು ಈ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಉದ್ಯೋಗ, ವಸತಿ, ಗ್ರಾಹಕ ಬೆಲೆಗಳಲ್ಲಿ ಕೆಂಪು ಸಂಕೇತಗಳು ಕಾಣಿಸಿಕೊಂಡಿವೆ.
Read Full Story
11:46 PM (IST) Sep 03

Karnataka News Live 3rd September 2025ಬಾತ್ರೂಮ್‌ನಲ್ಲಿ ಮಹಿಳೆ ಅಸಹ್ಯಕರ ಕೃತ್ಯ; ಪ್ರಸಿದ್ಧ ಟಿವಿ ನಟ ಬಂಧನ! ಏನಿದು ಘಟನೆ?

ಟಿವಿ ನಟ ಆಶೀಷ್ ಕಪೂರ್‌ರನ್ನ ಪುಣೆಯಲ್ಲಿ ಅತ್ಯಾ1ಚಾರ ಆರೋಪದ ಮೇಲೆ ಬಂಧಿಸಲಾಗಿದೆ. ದೆಹಲಿಯಲ್ಲಿ ನಡೆದ ಪಾರ್ಟಿಯಲ್ಲಿ ಕೃತ್ಯವೆಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

Read Full Story
11:24 PM (IST) Sep 03

Karnataka News Live 3rd September 2025ಎಸ್‌ಪಿ ಉಮಾ ಪ್ರಶಾಂತ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ; ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಎಫ್‌ಐಆರ್

ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಬಿಪಿ ಹರೀಶ್ ವಿರುದ್ಧ ಎಫ್‌ಐಆರ್ ದಾಖಲು. ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಘಟನೆ ದಾವಣಗೆರೆಯಲ್ಲಿ ತೀವ್ರ ಚರ್ಚೆಗೆ ಗ್ರಾಸ.
Read Full Story
10:30 PM (IST) Sep 03

Karnataka News Live 3rd September 2025'ತಾಯಿ ಭುವನೇಶ್ವರಿಗೆ ಬುರ್ಖಾ ಹಾಕೋದಕ್ಕೆ ಆಗುತ್ತೇನ್ರೀ?..' ಸಿಂಧನೂರು ಹಿಂದೂ ಗಣಪತಿ ಉತ್ಸವದಲ್ಲಿ ಕಾಂಗ್ರೆಸ್ ವಿರುದ್ಧ ಸಿಟಿ ರವಿ ವಾಗ್ದಾಳಿ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಹಿಂದೂ ಮಹಾ ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Read Full Story
10:26 PM (IST) Sep 03

Karnataka News Live 3rd September 2025ಖ್ಯಾತ ಟಿವಿ ನಟ ಆಶೀಶ್ ಕಪೂರ್ ಬಂಧನ, ಅತ್ಯಾ*ರ ಆರೋಪದಡಿ ಜೈಲು ಪಾಲು

ಖ್ಯಾತ ಟಿವಿ ನಟ ಆಶೀಶ್ ಕಪೂರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಪೊಲೀಸರು ಅಶೀಶ್ ಕಪೂರ್ ಅರೆಸ್ಟ್ ಮಾಡಿದ್ದಾರೆ.

Read Full Story
09:57 PM (IST) Sep 03

Karnataka News Live 3rd September 2025ಎಸ್ಸಿ ಒಳಮೀಸಲಾತಿ ಬಳಿಕ, ಶಿಕ್ಷಣ & ಉದ್ಯೋಗ ನೇಮಕಾತಿಗೆ ರೋಸ್ಟರ್ ಬಿಂದು ಹಂಚಿಕೆ ಮಾಡಿ ಆದೇಶ!

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಂಚಿಕೆ ಮಾಡಿದ್ದು, ಎಡಗೈ, ಬಲಗೈ ಮತ್ತು ಇತರೆ ಎಸ್ಸಿ ಸಮುದಾಯಗಳಿಗೆ ಮೀಸಲಾತಿ ನೀಡಿದೆ. ಇದೀಗ ಎಸ್ಸಿ, ಎಸ್‌ಟಿ, ಒಬಿಸಿ, ಜನರಲ್ ಕೆಟಗರಿ ಮೀಸಲಾತಿ ಹಂಚಿಕೆ ಪಟ್ಟಿ ಬಿಡುಗಡೆ ಮಾಡಿದ್ದು, ಶಿಕ್ಷಣ ಮತ್ತು ಉದ್ಯೋಗಗಳಿಗೆ ಇದೇ ಮೀಸಲಾತಿ ಅನ್ವಯವಾಗಲಿದೆ

Read Full Story
09:33 PM (IST) Sep 03

Karnataka News Live 3rd September 2025ಚೀನಾ, ಉತ್ತರ ಕೊರಿಯಾ ಜೊತೆ ಸೇರಿ ಅಮೆರಿಕ ವಿರುದ್ಧ ರಷ್ಯಾ ಪಿತೂರಿಗೆ ಟ್ರಂಪ್‌ ಶಾಂತಿ ಮಂತ್ರ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ, ರಷ್ಯಾ ಮತ್ತು ಉತ್ತರ ಕೊರಿಯಾದ ನಾಯಕರು ಅಮೆರಿಕ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವು ಜಾಗತಿಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Read Full Story
09:19 PM (IST) Sep 03

Karnataka News Live 3rd September 2025ಜಿಯೋಗೆ 10 ವರ್ಷದ ಸಂಭ್ರಮ, ಅನ್‌ಲಿಮಿಟೆಡ್ ಡೇಟಾ ಸೇರಿ ಮೆಘಾ ಆಫರ್ ಘೋಷಣೆ

ರಿಲಯನ್ಸ್ ಜಿಯೋ 10ನೇ ವರ್ಷದ ಸಂಭ್ರಮದಲ್ಲಿ ಭರ್ಜರಿ ಆಫರ್ ಘೋಷಿಸಿದೆ.ತಿಂಗಳ ಉಚಿತ ಸೇವೆ, 3,000 ರೂಪಾಯಿ ವೋಚರ್ ಗಿಫ್ಟ್ ಸೇರಿದಂತೆ ಹಲವು ಭರ್ಜರಿ ಆಫರ್ ಘೋಷಿಸಲಾಗಿದೆ.

Read Full Story
09:18 PM (IST) Sep 03

Karnataka News Live 3rd September 2025ಇಫ್ತಾರ್‌ ಕೂಟಕ್ಕೆ ಸಿಎಂ ಟೋಪಿ ಧರಿಸಿ ಹೋಗುವುದಿಲ್ಲವೇ? ಬಾನು ಮುಷ್ತಾಕ್ ಕುಂಕುಮ ಹಚ್ಚಬಾರದೇಕೆ? ಪ್ರಹ್ಲಾದ್ ಜೋಶಿ!

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಕುಂಕುಮ ಧರಿಸಬೇಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ. ಇಫ್ತಾರ್ ಕೂಟಗಳಲ್ಲಿ ಮುಸ್ಲಿಂ ಉಡುಗೆ ತೊಡುವ ಸಿಎಂ, ಹಿಂದೂ ಹಬ್ಬದಲ್ಲಿ ಕುಂಕುಮಕ್ಕೆ ಆಕ್ಷೇಪಿಸುವುದು ಹಾಸ್ಯಾಸ್ಪದ ಎಂದ ಜೋಶಿ ಪ್ರಶ್ನಿಸಿದ್ದಾರೆ.

Read Full Story
09:03 PM (IST) Sep 03

Karnataka News Live 3rd September 2025ಗ್ರೇಟರ್ ಬೆಂಗಳೂರು ಜನರೇ ನಿಮ್ಮ ನಗರಪಾಲಿಕೆ, ವಿಧಾನಸಭಾ ಕ್ಷೇತ್ರ, ವಾರ್ಡ್ ಯಾವುದೆಂದು ಈಗಲೇ ಚೆಕ್ ಮಾಡಿ!

ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಆಗಿ ಪರಿವರ್ತಿಸಿ, ಪ್ರದೇಶಗಳನ್ನು ಮರುವಿಂಗಡಿಸಲಾಗಿದೆ. ನಿಮ್ಮ ವಾರ್ಡ್, ನಿಮ್ಮ ವಿಧಾನಸಭಾ ಕ್ಷೇತ್ರ ಮತ್ತು ನಗರ ಪಾಲಿಕೆಯನ್ನು ತಿಳಿದುಕೊಳ್ಳಿ. ಆಯುಕ್ತರು ಮತ್ತು ಕಚೇರಿಗಳ ವಿಳಾಸವೂ ಇಲ್ಲಿದೆ ನೋಡಿ..

Read Full Story
08:55 PM (IST) Sep 03

Karnataka News Live 3rd September 2025ಪಾಕ್ ಕದನ ವಿರಾಮಕ್ಕೆ ಅಂಗಲಾಚಿದ್ದೇಕೆ? ಸಿಂದೂರ್ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

ಪೆಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತ ಆಪರೇಶನ್ ಸಿಂದೂರ್ ಕಾರ್ಯಾಚರಣೆ ಆರಂಭಿಸದ ಕೆಲವೇ ದಿನದಲ್ಲಿ ಪಾಕಿಸ್ತಾನ ಕದನ ವಿರಾಮಕ್ಕೆ ಅಂಗಲಾಚಿತ್ತು. ಇದಕ್ಕೆ ಕಾರಣವೇನು? ಭಾರತೀಯ ಸೇನೆ ವಿಡಿಯೋ ಬಿಡುಗಡೆ ಮಾಡಿದೆ.

Read Full Story
08:42 PM (IST) Sep 03

Karnataka News Live 3rd September 2025ವರ್ಷಕ್ಕೆ 7 ದಿನ ಮಾತ್ರ ದರ್ಶನ ನೀಡುವ ಸಾತೇರಿ ದೇವಿ ಜಾತ್ರಾ ಸಂಭ್ರಮ!

ಉತ್ತರ ಕನ್ನಡ ಜಿಲ್ಲೆಯ ಹಣಕೋಣ ಗ್ರಾಮದ ಸಾತೇರಿ ದೇವಿಯ ದರ್ಶನ ವರ್ಷಕ್ಕೆ ಕೇವಲ ಏಳು ದಿನ ಮಾತ್ರ ಲಭ್ಯ. ಈ ಏಳು ದಿನಗಳ ಜಾತ್ರಾ ಮಹೋತ್ಸವದಲ್ಲಿ ಭಕ್ತರು ದೇವಿಯ ದರ್ಶನ ಪಡೆದು ಹರಕೆಗಳನ್ನು ತೀರಿಸಿಕೊಳ್ಳುತ್ತಾರೆ. ದೇವಿಯ ಪೌರಾಣಿಕ ಹಿನ್ನೆಲೆ ಮತ್ತು ಈ ವಿಶಿಷ್ಟ ಪದ್ಧತಿಯ ಕುರಿತು ತಿಳಿಯಿರಿ.
Read Full Story
08:23 PM (IST) Sep 03

Karnataka News Live 3rd September 2025ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ, ಮನೆಯಲ್ಲಿದ್ದ ಒಂದೂವರೆ ವರ್ಷದ ಮಗು ಸಾವು!

ಬೆಂಗಳೂರಿನ ಸ್ಯಾಂಕಿ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯಲ್ಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಪೋಷಕರು ಕೆಲಸಕ್ಕೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ.
Read Full Story
08:08 PM (IST) Sep 03

Karnataka News Live 3rd September 2025ಮಲೆನಾಡ ಜನರಿಗೆ ಬಿಗ್‌ ನ್ಯೂಸ್‌, ಶಿವಮೊಗ್ಗದಿಂದ ಮತ್ತೊಂದು ವಿಶೇಷ ರೈಲು!

ಶಿವಮೊಗ್ಗದಿಂದ ತಮಿಳುನಾಡಿನ ತಿರುನೆಲ್ವೇಲಿಗೆ ವಿಶೇಷ ರೈಲು ಸಂಚಾರ ಆರಂಭವಾಗಲಿದೆ. ಸೆಪ್ಟೆಂಬರ್ 7 ರಿಂದ ಪ್ರಾಯೋಗಿಕವಾಗಿ ಎಂಟು ವಾರಗಳ ಕಾಲ ಈ ರೈಲು ಸಂಚರಿಸಲಿದ್ದು, ದಸರಾ ಮತ್ತು ದೀಪಾವಳಿ ಹಬ್ಬಗಳಿಗೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸಾರ್ವಜನಿಕರ ಬೇಡಿಕೆ ಮೇರೆಗೆ ಈ ರೈಲು ಸಂಚಾರ ಆರಂಭಿಸಲಾಗುತ್ತಿದೆ.
Read Full Story
08:06 PM (IST) Sep 03

Karnataka News Live 3rd September 2025ಗ್ರೇಟರ್ ಬೆಂಗಳೂರು 5 ಹೊಸ ನಗರ ಪಾಲಿಕೆಗಳಿಗೆ ₹300 ಕೋಟಿ ಅನುದಾನ, 500 ವಾರ್ಡ್‌ಗಳ ರಚನೆ!

ಗ್ರೇಟರ್ ಬೆಂಗಳೂರಿನ 5 ಹೊಸ ನಗರ ಪಾಲಿಕೆಗಳಿಗೆ ₹300 ಕೋಟಿ ಅನುದಾನ ಕೊಲಾಗುತ್ತದೆ. ಬಿಬಿಎಂಪಿಯಲ್ಲಿದ್ದ 198 ವಾರ್ಡ್‌ಗಳನ್ನು 500ಕ್ಕೆ ಹೆಚ್ಚಿಸಲಾಗುತ್ತದೆ. ಎಲ್ಲ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವವರೆಗೆ ಗ್ರೇಟರ್ ಬೆಂಗಳೂರಿಗೆ ಮಹೇಶ್ವರ ರಾವ್ ಮುಖ್ಯ ಆಯುಕ್ತರು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Read Full Story
08:03 PM (IST) Sep 03

Karnataka News Live 3rd September 2025ಭಾರಿ ಮಳೆ ಪ್ರವಾಹಕ್ಕೆ ತತ್ತರ, ಸೆ.7ರ ವರೆಗೆ ಎರಡು ರಾಜ್ಯಗಳ ಶಾಲಾ ಕಾಲೇಜಿಗೆ ರಜೆ

ದೇಶದ ಹಲವು ಭಾಗದಲ್ಲಿ ಭಾರಿ ಮಳೆ, ಮೇಘಸ್ಫೋಟ, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರ ಪರಿಣಾಮ ಎರಡು ರಾಜ್ಯಗಳ ಶಾಲಾ ಕಾಲೇಜಿಗೆ ಸೆಪ್ಟೆಂಬರ್ 7ರ ವರೆಗೆ ರಜೆ ಘೋಷಿಸಲಾಗಿದೆ.

Read Full Story
07:32 PM (IST) Sep 03

Karnataka News Live 3rd September 2025ವಿಮಾನದಲ್ಲಿ ಬಂದ ತನ್ನ ಪೋಷಕರಿಗೆ ಪೈಲಟ್‌ ಮಗಳ ಭಾವುಕ ಸ್ವಾಗತ - ಹೆಮ್ಮೆಯಿಂದ ಎದೆಯುಬ್ಬಿಸಿದ ಅಪ್ಪ..!

ಮಕ್ಕಳ ಸಾಧನೆ ಪೋಷಕರಿಗೆ ದೊಡ್ಡ ವಿಚಾರ ಹಾಗೆಯೇ ಇಲ್ಲೊಬ್ಬರು ಅಪ್ಪಅಮ್ಮ ಪೈಲಟ್ ಮಗಳ ಸಾಧನೆ ನೋಡಿ ಹೆಮ್ಮೆಯಿಂದ ಎದೆಯುಬ್ಬಿಸಿದ್ದಾರೆ. ಅವರ ವೀಡಿಯೋ ವೈರಲ್ ಆಗಿದೆ.

Read Full Story
07:22 PM (IST) Sep 03

Karnataka News Live 3rd September 2025ಬೆಂಗಳೂರು ಟೆಕ್ಕಿ ಮಗನ ಗಾಯದ ಪೋಸ್ಟ್‌ಗೆ ಹೃದಯಸ್ಪರ್ಶಿ ಪ್ರತಿಕ್ರಿಯೆ ಕೊಟ್ಟ ಗೂಗಲ್ ಸಿಇಒ ಪಿಚೈ

ಬೆಂಗಳೂರು ಟೆಕ್ಕಿಯ ಮಗನ ಮಹಡಿಯಿಂದ ಬಿದ್ದು ಆಸ್ಪತ್ರೆ ದಾಖಲಾಗಿದ್ದ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಬಾಲಕನ ಕುರಿತು ಟೆಕ್ಕಿ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ಗೆ ಗೂಗಲ್ ಸಿಇಒ ಸುಂದರ್ ಪಿಚೈ ಹೃದಯಸ್ಪರ್ಶಿ ಪ್ರತಿಕ್ರಿಯೆ ನೀಡಿದ್ದಾರೆ.

Read Full Story
06:57 PM (IST) Sep 03

Karnataka News Live 3rd September 2025ಜೈಲಲ್ಲಿ ಭಾರೀ ಶೀತ, ದರ್ಶನ್‌ಗೆ ಕೈ ಅಲ್ಲಾಡಿಸಲು ಸಾಧ್ಯವಾಗ್ತಿಲ್ಲ - ನಟನ ನೋವು ಬಿಚ್ಚಿಟ್ಟ ವಕೀಲ

ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವ ಕುರಿತು ವಿಚಾರಣೆ ನಡೆಸಿದ 64ನೇ ಸೆಷನ್ಸ್ ಕೋರ್ಟ್ ತನ್ನ ತೀರ್ಪನ್ನು ಸೆ. 9ಕ್ಕೆ ಕಾಯ್ದಿರಿಸಿದೆ. ದರ್ಶನ್ ಪರ ವಕೀಲರು ಜೈಲಿನಲ್ಲಿ ದರ್ಶನ್‌ಗೆ ಸೂಕ್ತ ಸೌಲಭ್ಯಗಳಿಲ್ಲ ಎಂದು ವಾದಿಸಿದ್ದಾರೆ.
Read Full Story
06:44 PM (IST) Sep 03

Karnataka News Live 3rd September 2025ಕೆನಡಾದಲ್ಲಿ ಗುಜರಾತಿಗಳ ಕಾರುಬಾರು - ಕೆನಡಿಯನ್ ಮಹಿಳೆಗೆ ಫ್ಲಾಟ್ ಕೊಡಲು ನಿರಾಕರಣೆ

ಕೆನಡಾದಲ್ಲಿ ಗುಜರಾತಿ ಮೂಲದ ಮನೆ ಮಾಲೀಕರು ಸ್ಥಳೀಯ ನಿವಾಸಿಗಳಿಗೆ ಮನೆ ಬಾಡಿಗೆಗೆ ನೀಡಲು ನಿರಾಕರಿಸಿದ್ದಾರೆ ಎಂದು ಕೆನಡಿಯನ್ ಮಹಿಳೆ ಆರೋಪಿಸಿದ್ದಾರೆ. ವಸತಿ ಬಿಕ್ಕಟ್ಟಿಗೆ ಭಾರತೀಯ ವಲಸಿಗರೇ ಕಾರಣ ಎಂದು ಆಕೆ ದೂರಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Read Full Story