08:08 AM (IST) Feb 04

Karnataka News Live 4 February 20264 ರಾಶಿಯವರ ಮಾತಿನ ಮೇಲೆ ನಿಗಾ ಇರಲಿ - ಇಂದು ಮಧ್ಯಾಹ್ನ 12 - 35ರಿಂದ ಅತಿಗಂಡ ಯೋಗ ಆರಂಭ

ಇಂದಿನ ಪಂಚಾಂಗದ ಪ್ರಕಾರ, ಅತಿಗಂಡ ಯೋಗ ಮತ್ತು ಸಿಂಹ ರಾಶಿಯಲ್ಲಿ ಚಂದ್ರನ ಸಂಚಾರವು ಕೆಲವು ರಾಶಿಗಳ ಮೇಲೆ ನೇರ ಪ್ರಭಾವ ಬೀರಲಿದೆ. ವಿಶೇಷವಾಗಿ 4 ಸಮಯದಲ್ಲಿ ತಮ್ಮ ನಿರ್ಧಾರಗಳು, ಮಾತುಗಳು ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ಜ್ಯೋತಿಷ್ಯ ಶಾಸ್ತ್ರ ಎಚ್ಚರಿಸಿದೆ.

Read Full Story
07:57 AM (IST) Feb 04

Karnataka News Live 4 February 2026ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ

ಪ್ರತಿಪಕ್ಷಗಳ ಬಿಗಿಪಟ್ಟು ಹಾಗೂ ಸಭಾಪತಿಗಳ ಆದೇಶಕ್ಕೆ ಮಣಿದ ಕಾಂಗ್ರೆಸ್‌ ಸದಸ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌ ಸೋಮವಾರ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು ಆಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದರು.

Read Full Story
07:52 AM (IST) Feb 04

Karnataka News Live 4 February 2026ಬೈರಪ್ಪ ಹರೀಶ್ ಕುಮಾರ್‌ಗೆ ಪ್ರಾಣ ಬೆದರಿಕೆ ಆರೋಪ - ಗಿಳಿಯಾರ್‌ ಸೇರಿ ಮೂವರ ವಿರುದ್ಧ FIR

ಕನ್ನಡಪರ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ನೀಡಿದ ದೂರಿನ ಮೇರೆಗೆ ವಸಂತ ಗಿಳಿಯಾರ್, ಪುನೀತ್ ಕೆರೆಹಳ್ಳಿ ಮತ್ತು ಕಿರಿಕ್ ಕೀರ್ತಿ ವಿರುದ್ಧ ಹಲ್ಲೆ ಹಾಗೂ ಪ್ರಾಣ ಬೆದರಿಕೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ವಾಹಿನಿಯ ಚರ್ಚಾ ಕಾರ್ಯಕ್ರಮದ ಬಳಿಕ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Read Full Story
07:32 AM (IST) Feb 04

Karnataka News Live 4 February 2026ಗುತ್ತಿಗೆದಾರರಿಂದಲೇ ಕಮಿಷನ್‌ ಕೇಳಿದ ಗುತ್ತಿಗೆದಾರರು! - ಇಬ್ಬರು ಅಮಾನತು

ಸಚಿವರು, ಅಧಿಕಾರಿಗಳ ವಿರುದ್ಧ ಆಗಾಗ ಕಮಿಷನ್ ಆರೋಪ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ವಿರುದ್ಧವೇ ಈಗ ಕಮಿಷನ್‌ಗೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಕಮಿಷನ್‌ ವಸೂಲಿಗೆ ಯತ್ನಿಸಿದ ಆರೋಪದಲ್ಲಿ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಹಾಗೂ ಸಂಘಟನಾ ಕಾರ್ಯದರ್ಶಿ ಹನುಮಂತು ಅಮಾನತು

Read Full Story
07:23 AM (IST) Feb 04

Karnataka News Live 4 February 2026ಪಿಎಂಎಫ್ಎಂಇ ಯೋಜನೆ ಅನುಷ್ಠಾನ - ಕರ್ನಾಟಕ ನಂ.1

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ನಿಯಮಬದ್ಧಗೊಳಿಸುವ ಯೋಜನೆ (ಪಿಎಂಎಫ್ಎಂಇ) ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದುಕೊಂಡಿದೆ. ಕೆಪೆಕ್ ಎಂದೇ ಹೆಸರಾದ ಕರ್ನಾಟಕ ಆಹಾರ ಸಂಸ್ಕರಣೆ ಮತ್ತು ರಫ್ತು ನಿಗಮ ಈ ಗಣನೀಯ ಸಾಧನೆ ಮಾಡಿದೆ.

Read Full Story
07:17 AM (IST) Feb 04

Karnataka News Live 4 February 202616ನೇ ದಿನದ ಲಕ್ಕುಂಡಿ ಉತ್ಖನನ ವರದಿ - ವೀರಭದ್ರೇಶ್ವರ ದೇವಸ್ಥಾನದ ಐತಿಹಾಸಿಕ ರಹಸ್ಯ!

ಗದಗ ಜಿಲ್ಲೆಯ ಲಕ್ಕುಂಡಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಪುರಾತತ್ವ ಇಲಾಖೆಯು ಉತ್ಖನನ ನಡೆಸುತ್ತಿದೆ. ಈ ಹಿಂದೆ ಶಿವಲಿಂಗದ ಪೀಠ, ಪಚ್ಚೆ ಹರಳು ಸೇರಿದಂತೆ ಹಲವು ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು, ಈ ಪ್ರದೇಶದ ಐತಿಹಾಸಿಕ ರಹಸ್ಯಗಳನ್ನು ಶೋಧಿಸುವ ಕಾರ್ಯ ಮುಂದುವರೆದಿದೆ.
Read Full Story
07:12 AM (IST) Feb 04

Karnataka News Live 4 February 2026ಸಿಎಂ ಪ್ರತಿ ಮಾತಿಗೂ ಮೂದಲಿಕೆ ಬಿಜೆಪಿ ಸದಸ್ಯರಿಗೆ ಸ್ಪೀಕರ್‌ ಎಚ್ಚರಿಕೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಣಯವೊಂದರ ಮೇಲೆ ಮಾತನಾಡುತ್ತಿದ್ದಾಗ, ಬಿಜೆಪಿ ಸದಸ್ಯರು 'ಹೂಂ...ಆ...' ಎಂದು ಮೂದಲಿಸಿ ಗದ್ದಲ ಸೃಷ್ಟಿಸಿದರು. ಇದರಿಂದ ತೀವ್ರ ವಾಗ್ವಾದ ಉಂಟಾಗಿ, ಸ್ಪೀಕರ್ ಯು.ಟಿ. ಖಾದರ್ ಅವರು ಅಶಿಸ್ತಿನಿಂದ ವರ್ತಿಸಿದ ಸದಸ್ಯರನ್ನು ಸದನದಿಂದ ಹೊರಹಾಕುವುದಾಗಿ ಖಡಕ್ ಎಚ್ಚರಿಕೆ 

Read Full Story
07:03 AM (IST) Feb 04

Karnataka News Live 4 February 2026ಟ್ರಾಫಿಕ್ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಮತ್ತೊಂದು 800 ಮೀ. ಉದ್ದದ ಮೇಲ್ಸೇತುವೆ - ತ್ವರಿತವಾಗಿ ಭೂಸ್ವಾಧೀನಕ್ಕೆ ಸೂಚನೆ

Bengaluru Flyover: ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. 

Read Full Story