ಇಂದಿನ ಪಂಚಾಂಗದ ಪ್ರಕಾರ, ಅತಿಗಂಡ ಯೋಗ ಮತ್ತು ಸಿಂಹ ರಾಶಿಯಲ್ಲಿ ಚಂದ್ರನ ಸಂಚಾರವು ಕೆಲವು ರಾಶಿಗಳ ಮೇಲೆ ನೇರ ಪ್ರಭಾವ ಬೀರಲಿದೆ. ವಿಶೇಷವಾಗಿ 4 ಸಮಯದಲ್ಲಿ ತಮ್ಮ ನಿರ್ಧಾರಗಳು, ಮಾತುಗಳು ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ಜ್ಯೋತಿಷ್ಯ ಶಾಸ್ತ್ರ ಎಚ್ಚರಿಸಿದೆ.
- Home
- News
- State
- Karnataka News Live: 4 ರಾಶಿಯವರ ಮಾತಿನ ಮೇಲೆ ನಿಗಾ ಇರಲಿ - ಇಂದು ಮಧ್ಯಾಹ್ನ 12 - 35ರಿಂದ ಅತಿಗಂಡ ಯೋಗ ಆರಂಭ
Karnataka News Live: 4 ರಾಶಿಯವರ ಮಾತಿನ ಮೇಲೆ ನಿಗಾ ಇರಲಿ - ಇಂದು ಮಧ್ಯಾಹ್ನ 12 - 35ರಿಂದ ಅತಿಗಂಡ ಯೋಗ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 3 ಮತ್ತು 4 ನೇ ಕಂತಿನ 443.25 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲ ಜಿಪಂ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಿಗೆ ಜಿಲ್ಲಾವಾರು ಅನುದಾನ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ (ಯೋಜನೆ) ಆದೇಶ ಹೊರಡಿಸಿದ್ದಾರೆ. ಯೋಜನೆಗಳಿಗೆ ಸಂಬಂಧಿಸಿ ಪ್ರತಿ ಜಿಲ್ಲಾವಾರು ಅವಲೋಕನ ಮಾಡಿ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್ಡೇಟ್ ಮಾಡುವಂತೆ ಸೂಚಿಸಲಾಗಿದೆ.
Karnataka News Live 4 February 20264 ರಾಶಿಯವರ ಮಾತಿನ ಮೇಲೆ ನಿಗಾ ಇರಲಿ - ಇಂದು ಮಧ್ಯಾಹ್ನ 12 - 35ರಿಂದ ಅತಿಗಂಡ ಯೋಗ ಆರಂಭ
Karnataka News Live 4 February 2026ಸಿ.ಟಿ.ರವಿ ‘ಪಾಕ್ ನಾಲಿಗೆ’ ಹೇಳಿಕೆಗೆ ಸದನವೇ ಬಲಿ
ಪ್ರತಿಪಕ್ಷಗಳ ಬಿಗಿಪಟ್ಟು ಹಾಗೂ ಸಭಾಪತಿಗಳ ಆದೇಶಕ್ಕೆ ಮಣಿದ ಕಾಂಗ್ರೆಸ್ ಸದಸ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೋಮವಾರ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು ಆಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದರು.
Karnataka News Live 4 February 2026ಬೈರಪ್ಪ ಹರೀಶ್ ಕುಮಾರ್ಗೆ ಪ್ರಾಣ ಬೆದರಿಕೆ ಆರೋಪ - ಗಿಳಿಯಾರ್ ಸೇರಿ ಮೂವರ ವಿರುದ್ಧ FIR
Karnataka News Live 4 February 2026ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಗುತ್ತಿಗೆದಾರರು! - ಇಬ್ಬರು ಅಮಾನತು
ಸಚಿವರು, ಅಧಿಕಾರಿಗಳ ವಿರುದ್ಧ ಆಗಾಗ ಕಮಿಷನ್ ಆರೋಪ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ವಿರುದ್ಧವೇ ಈಗ ಕಮಿಷನ್ಗೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಕಮಿಷನ್ ವಸೂಲಿಗೆ ಯತ್ನಿಸಿದ ಆರೋಪದಲ್ಲಿ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಹಾಗೂ ಸಂಘಟನಾ ಕಾರ್ಯದರ್ಶಿ ಹನುಮಂತು ಅಮಾನತು
Karnataka News Live 4 February 2026ಪಿಎಂಎಫ್ಎಂಇ ಯೋಜನೆ ಅನುಷ್ಠಾನ - ಕರ್ನಾಟಕ ನಂ.1
ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ನಿಯಮಬದ್ಧಗೊಳಿಸುವ ಯೋಜನೆ (ಪಿಎಂಎಫ್ಎಂಇ) ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದುಕೊಂಡಿದೆ. ಕೆಪೆಕ್ ಎಂದೇ ಹೆಸರಾದ ಕರ್ನಾಟಕ ಆಹಾರ ಸಂಸ್ಕರಣೆ ಮತ್ತು ರಫ್ತು ನಿಗಮ ಈ ಗಣನೀಯ ಸಾಧನೆ ಮಾಡಿದೆ.
Karnataka News Live 4 February 202616ನೇ ದಿನದ ಲಕ್ಕುಂಡಿ ಉತ್ಖನನ ವರದಿ - ವೀರಭದ್ರೇಶ್ವರ ದೇವಸ್ಥಾನದ ಐತಿಹಾಸಿಕ ರಹಸ್ಯ!
Karnataka News Live 4 February 2026ಸಿಎಂ ಪ್ರತಿ ಮಾತಿಗೂ ಮೂದಲಿಕೆ ಬಿಜೆಪಿ ಸದಸ್ಯರಿಗೆ ಸ್ಪೀಕರ್ ಎಚ್ಚರಿಕೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಣಯವೊಂದರ ಮೇಲೆ ಮಾತನಾಡುತ್ತಿದ್ದಾಗ, ಬಿಜೆಪಿ ಸದಸ್ಯರು 'ಹೂಂ...ಆ...' ಎಂದು ಮೂದಲಿಸಿ ಗದ್ದಲ ಸೃಷ್ಟಿಸಿದರು. ಇದರಿಂದ ತೀವ್ರ ವಾಗ್ವಾದ ಉಂಟಾಗಿ, ಸ್ಪೀಕರ್ ಯು.ಟಿ. ಖಾದರ್ ಅವರು ಅಶಿಸ್ತಿನಿಂದ ವರ್ತಿಸಿದ ಸದಸ್ಯರನ್ನು ಸದನದಿಂದ ಹೊರಹಾಕುವುದಾಗಿ ಖಡಕ್ ಎಚ್ಚರಿಕೆ
Karnataka News Live 4 February 2026ಟ್ರಾಫಿಕ್ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಮತ್ತೊಂದು 800 ಮೀ. ಉದ್ದದ ಮೇಲ್ಸೇತುವೆ - ತ್ವರಿತವಾಗಿ ಭೂಸ್ವಾಧೀನಕ್ಕೆ ಸೂಚನೆ
Bengaluru Flyover: ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.