08:27 AM (IST) Jun 04

Karnataka News Live 4 June 2026ಹೈಕಮಾಂಡ್‌ ಆಫರ್ ಕೊಟ್ರು ಕೆಪಿಸಿಸಿ ಪಟ್ಟ ಬಿಟ್ಟಿದ್ಯಾಕೆ ಸಚಿವ ಸತೀಶ್ ಜಾರಕಿಹೊಳಿ?

ಡಿಕೆ ಶಿವಕುಮಾರ್ ಬಳಿಕ ಕೆಪಿಸಿಸಿ ಅಧ್ಯಕ್ಷರು ಯಾರು ಎಂಬ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ಎಂಬ ಉತ್ತರ ರಾಜಕೀಯ ವಲಯದಲ್ಲಿ ಚರ್ಚೆಯಲ್ಲಿತ್ತು. ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನದ ಜೊತೆ ಕೆಪಿಸಿಸಿ ಸ್ಥಾನವನ್ನು ಸಹ ಜಾರಕಿಹೊಳಿ ಕೇಳಿದ್ರು ಎನ್ನಲಾಗಿತ್ತು. 

Read Full Story
08:10 AM (IST) Jun 04

Karnataka News Live 4 June 2026ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಸಂಪರ್ಕದಿಂದ ಹೊರಗುಳಿದ ಅರಸಾಳು, ರಿಪ್ಪನ್‌ಪೇಟೆ, ಹೊಸನಗರ, ತೀರ್ಥಹಳ್ಳಿ

ಶಿವಮೊಗ್ಗ-ಶೃಂಗೇರಿ-ಮಂಗಳೂರು ನಡುವಿನ ಹೊಸ ರೈಲು ಸಂಪರ್ಕ ಯೋಜನೆಯಲ್ಲಿ ಹೊಸನಗರ ತಾಲೂಕನ್ನು ಸೇರಿಸದೆ ಅನ್ಯಾಯ ಮಾಡಲಾಗುತ್ತಿದೆ ಎಂದು ವರ್ತಕರ ಸಂಘ ಆರೋಪಿಸಿದೆ. ಅನ್ಯಾಯ ಸರಿಪಡಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ.

Read Full Story
08:00 AM (IST) Jun 04

Karnataka News Live 4 June 2026ಬಿಜೆಪಿಗೆ SDPI ಸಹಕಾರ ಆರೋಪ; ಕಾಂಗ್ರೆಸ್ ನಾಯಕರಿಗೆ ಅಫ್ಸರ್ ಕೊಡ್ಲಿಪೇಟೆ ಎಚ್ಚರಿಕೆ!

ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ 19 ಸಾವಿರಕ್ಕೂ ಅಧಿಕ ಮತ ಪಡೆದ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ, ತಮ್ಮ ಪಕ್ಷ ಬಿಜೆಪಿಗೆ ಸಹಕರಿಸಿದೆ ಮತ್ತು ಹಣಬಲವಿಲ್ಲದೆ ಇಷ್ಟು ಮತ ಹೇಗೆ ಬಂದವು ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

Read Full Story
07:58 AM (IST) Jun 04

Karnataka News Live 4 June 2026ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿದ್ದ ಯಾದಗಿರಿ ಯುವಕನಿಗೆ ಹೃದಯಾಘಾತ

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯಾದಗಿರಿ ಮೂಲದ ಯುವಕನೊಬ್ಬ ಧಾರವಾಡದಲ್ಲಿ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಘಟನೆಯಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕನಕಗಿರಿ ತಾಲೂಕಿನ ಯುವತಿಯೊಬ್ಬಳು ಆತ್ಮ*ಹತ್ಯೆಗೆ ಶರಣಾಗಿದ್ದಾಳೆ. ಈ ಎರಡೂ ದುರಂತ ಘಟನೆಗಳು ಕುಟುಂಬದಲ್ಲಿ ಶೋಕವನ್ನುಂಟು ಮಾಡಿವೆ.

Read Full Story
07:42 AM (IST) Jun 04

Karnataka News Live 4 June 2026ಬೆಲಗೂರು-ಶೃಂಗೇರಿ - ಸಂಚಾರ ಆರಂಭಿಸಿದ ಹೊಸ ಬಸ್‌ನ ವಿಶೇಷವೇನು? ಯಾರಿಗೆಲ್ಲಾ ಅನುಕೂಲ

ಬೆಲಗೂರಿನಿಂದ ಶೃಂಗೇರಿಗೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಗೊಂಡಿದ್ದು, ಎನ್.ಆರ್.ಪುರ ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು. ಈ ಹೊಸ ಸೇವೆಯು ಶಕ್ತಿ ಯೋಜನೆಯಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಮತ್ತು ಇತರ ಪ್ರಯಾಣಿಕರಿಗೆ ಹೆಚ್ಚು ಅನುಕೂಲಕರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Read Full Story
07:32 AM (IST) Jun 04

Karnataka News Live 4 June 2026'ನಿಮ್ಮನ್ನ ಸುಮ್ನೆ ಬಿಡೋಲ್ಲ..' ಮಂಡ್ಯ ಭ್ರಷ್ಟ ಪಿಡಿಒ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

ಉಪ ಲೋಕಾಯುಕ್ತ ಬಿ.ವೀರಪ್ಪ ಅವರ ಆದೇಶದ ಮೇರೆಗೆ ಮಂಡ್ಯ ಲೋಕಾಯುಕ್ತ ಪೊಲೀಸರು ಬೇಲೂರು ಮತ್ತು ಬೇವಿನಹಳ್ಳಿ ಗ್ರಾಮ ಪಂಚಾಯ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಪಿಡಿಒಗಳ ನಿವಾಸ ಹಾಗೂ ಕಚೇರಿಗಳಲ್ಲಿ ಇ-ಸ್ವತ್ತು, ತೆರಿಗೆ ಸಂಗ್ರಹ, ಲೇ-ಔಟ್ ಶುಲ್ಕ ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿವೆ.

Read Full Story
07:24 AM (IST) Jun 04

Karnataka News Live 4 June 2026Mangaluru - ರಸ್ತೆ ಅಭಿವೃದ್ಧಿ ಅವಾಂತರ, ಮರಗಳು ಉರುಳುವ ಭೀತಿ; ಹೆದ್ದಾರಿಯಲ್ಲಿ ಮೃತ್ಯುಪಾಶ

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಬಳಿ ರಸ್ತೆ ವಿಸ್ತರಣೆ ಕಾಮಗಾರಿಯಿಂದ ಮರಗಳ ಬುಡ ಸಡಿಲಗೊಂಡಿದೆ. ಇದರಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ರಸ್ತೆಗೆ ಉರುಳುವ ಭೀತಿ ಎದುರಾಗಿದ್ದು, ಮಳೆಗಾಲದಲ್ಲಿ ಇದು ಪ್ರಯಾಣಿಕರಿಗೆ ದೊಡ್ಡ ಅಪಾಯವನ್ನುಂಟುಮಾಡುವ ಸಾಧ್ಯತೆಯಿದೆ.
Read Full Story
07:10 AM (IST) Jun 04

Karnataka News Live 4 June 2026RCB ಕಪ್‌ ತುಳಿತ ದುರಂತಕ್ಕೆ ಒಂದು ವರ್ಷ; ಸಿಐಡಿ ತನಿಖೆ ಎಲ್ಲಿಗೆ ಬಂತು? ಹೊಣೆಗಾರರು ಯಾರು?

ಆರ್‌ಸಿಬಿ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಒಂದು ವರ್ಷವಾಗಿದೆ. ಈ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು.

Read Full Story