ಶಿಕ್ಷಣ, ಅನ್ನ, ಆರೋಗ್ಯಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Karnataka News Live: ಶಿಕ್ಷಣ, ಅನ್ನ, ಆರೋಗ್ಯ ನಮ್ಮ ಸರ್ಕಾರದ ಆದ್ಯತೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು: 18ನೇ ಆವೃತ್ತಿ ಐಪಿಎಲ್ನಲ್ಲಿ ಫೈನಲ್ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆದ್ದು ಬರಲಿ ಎಂದು ರಾಜ್ಯಾದ್ಯಂತ ಆರ್ಸಿಬಿ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೊತ್ತಿದ್ದ ಹರಕೆ ಫಲಿಸಿದೆ. ಅಭಿಮಾನಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಆರ್ಸಿಬಿ ಪಂದ್ಯ ಗೆಲ್ಲಲಿ ಎಂದು ಶುಭ ಹಾರೈಸಿದ್ದರು. ಮೈಸೂರು, ಚಾಮರಾಜನಗರ, ಶಿವಮೊಗ್ಗ ಸೇರಿದಂತೆ ವಿವಿಧೆಡೆ ಆರ್ಸಿಬಿ ಅಭಿಮಾನಿಗಳು ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿ ಗೆದ್ದು ಬಾ ಆರ್ಸಿಬಿ ಎಂದು ಶುಭ ಹಾರೈಸಿದ್ದರು.
Karnataka News Live 4th June 2025 ಶಿಕ್ಷಣ, ಅನ್ನ, ಆರೋಗ್ಯ ನಮ್ಮ ಸರ್ಕಾರದ ಆದ್ಯತೆ - ಸಿಎಂ ಸಿದ್ದರಾಮಯ್ಯ
Karnataka News Live 4th June 2025 18 ವರ್ಷದ ನಿರೀಕ್ಷೆ, 18 ಗಂಟೆಯಲ್ಲಿ ದುಃಖ - 11 ಜೀವಗಳ ಬಲಿಗೆ ಹೊಣೆ ಯಾರು?
ಅಭಿಮಾನಿಗಳು ಎಷ್ಟು ಸಂಖ್ಯೆಯಲ್ಲಿ ಸೇರಬಹುದು ಅನ್ನೋ ಅಂದಾಜು ಮಾಡಲೂ ಆಗದಂತಾ ದರಿದ್ರ ಸ್ಥಿತಿಗೆ ಬಂದುಬಿಟ್ಟಿದೆಯಾ ಪೊಲೀಸ್ ಇಲಾಖೆ..? ಒಂದು ರೂಟ್ ಮ್ಯಾಪ್ ಇಲ್ಲ, ಎಂಟ್ರಿ-ಎಕ್ಸಿಟ್ ಸ್ಪಷ್ಟತೆಯಿಲ್ಲ, ತುರ್ತು ಸ್ಥಿತಿ ಎದುರಿಸಲು ಆ್ಯಂಬ್ಯುಲೆನ್ಸ್ ವ್ಯವಸ್ಥೆಯಿಲ್ಲ.
Karnataka News Live 4th June 2025 ಟಾಟಾ ಹ್ಯಾರಿಯರ್ ಇವಿ ಅನಾವರಣ, ಹೊಸ ಕಾರ್ನ ವೈಶಿಷ್ಟ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ..
21.49 ಲಕ್ಷ ರೂಪಾಯಿಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆಯಾದ ಟಾಟಾ ಹ್ಯಾರಿಯರ್.ev, 14.53-ಇಂಚಿನ ನಿಯೋ QLED ಇನ್ಫೋಟೈನ್ಮೆಂಟ್ ಸಿಸ್ಟಮ್, 540-ಡಿಗ್ರಿ ಸರೌಂಡ್ ವ್ಯೂ ಮತ್ತು ಇ-ವ್ಯಾಲೆಟ್ ಪ್ಯಾಕೇಜ್ನಂತಹ ವಿಭಾಗ-ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ.
Karnataka News Live 4th June 2025 ತತ್ಕಾಲ್ ಟಿಕೆಟ್ ಬುಕ್ಕಿಂಗ್ಗೆ ಇನ್ನು ಆಧಾರ್ ವೆರಿಫಿಕೇಶನ್ ಕಡ್ಡಾಯ - ಭಾರತೀಯ ರೈಲ್ವೇಸ್
Karnataka News Live 4th June 2025 ನನಗೆ 10 ಮಕ್ಕಳು ಬೇಕು ಎಂದ ನಟಿ ಸನಾ ಖಾನ್ - ನೆಟ್ಟಿಗರಿಂದ ತರಾಟೆ
Karnataka News Live 4th June 2025 ಪ್ರಚಾರದಿಂದ ಮಾತ್ರ ದೇಶ ಸುಧಾರಣೆ ಕಾಣುವುದಿಲ್ಲ - ಸಚಿವ ಸಂತೋಷ್ ಲಾಡ್
ನೂತನ ತಾಲೂಕಿನ ಆಡಳಿತ ಭವನ ಪ್ರಜಾಸೌಧ ಕಟ್ಟಡಕ್ಕೆ ಶಂಕುಸ್ಥಾಪನೆ, ನಾಡ ಕಚೇರಿ ಕಟ್ಟಡ ಉದ್ಘಾಟನೆ ಸೇರಿದಂತೆ ಸುಮಾರು ₹15 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು.
Karnataka News Live 4th June 2025 ಜೂ.11ರಂದು ಕುಸುಮ್- ಸಿ ಯೋಜನೆಗೆ ಚಾಲನೆ - ಇಂಧನ ಸಚಿವ ಕೆ.ಜೆ.ಜಾರ್ಜ್
ಇದೇ ತಿಂಗಳ 11ರಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದಲ್ಲಿ ಕುಸುಮ್- ಸಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
Karnataka News Live 4th June 2025 ವಿಜಯ್ ಮಲ್ಯ ಆರ್ಸಿಬಿ ಗೆಲುವಿನ ಸಂಭ್ರಮ, ಚಿನ್ನಸ್ವಾಮಿ ದುರಂತದ ಶೋಕದಲ್ಲಿ ಭಾಗಿ
Karnataka News Live 4th June 2025 ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದು ಗಳಿಸಿದ್ದು ₹20 ಕೋಟಿ, ಸರ್ಕಾರ ಎಣ್ಣೆ ಮಾರಿ ಗಳಿಸಿದ್ದು ₹158 ಕೋಟಿ!
Karnataka News Live 4th June 2025 ಕೇವಲ ₹12 ಸಾವಿರ ಬಾಡಿಗೆಗೆ 500 ಗಿಡಗಳುಳ್ಳ ಮನೆ; ಇದು ನಮ್ಮ ಒರಿಜಿನಲ್ ಬೆಂಗಳೂರು!
Karnataka News Live 4th June 2025 ಕಾಲ್ತುಳಿತ ನಿಭಾಯಿಸೋಕು ಪೊಲೀಸ್ ಇಲಾಖೆಯಲ್ಲಿ ಬಲವಿಲ್ಲ, ಖಾಲಿ ಇದೆ 15 ಸಾವಿರ ಜಾಬ್ಸ್!
Karnataka News Live 4th June 2025 ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
Karnataka News Live 4th June 2025 ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಮೋದಿ ಸಂತಾಪ, ಇದು ಹೃದಯವಿದ್ರಾವಕ ಎಂದ ಪ್ರಧಾನಿ
Karnataka News Live 4th June 2025 ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಬಲಿಯಾದ 11 ಜನರ ಮಾಹಿತಿ ಬಹಿರಂಗ; ಸಾವಿನ ಕಾರಣ ಬಿಚ್ಚಿಟ್ಟ ವೈದ್ಯರು!
Karnataka News Live 4th June 2025 ಕ್ರಷರ್ ಬಂದ್ಗೆ ಜನಾಭಿಪ್ರಾಯ ಮುಖ್ಯ - ಶಾಸಕ ಪ್ರದೀಪ್ ಈಶ್ವರ್
ನನ್ನ ಕ್ಷೇತ್ರ ವ್ಯಾಪ್ತಿಯ 366 ಹಳ್ಳಿಗಳ ಪೈಕಿ ಇದುವರೆಗೂ 152 ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನತೆಯ ಸಮಸ್ಯೆಗಳ ಅರಿತಿದ್ದು, ಸಾಧ್ಯವಾದಷ್ಟೂ ಮಟ್ಟಿಗೆ ಪರಿಹರಿಸಿದ್ದೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
Karnataka News Live 4th June 2025 ಅಪಾಯದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳ ಸ್ಥಳಾಂತರಕ್ಕೆ ಸೂಚಿಸಿದ ಮಡಿಕೇರಿ ನಗರಸಭೆ!
ಕೊಡಗು ಜಿಲ್ಲೆಯಲ್ಲಿ 2018 ರಿಂದ ನಿರಂತರವಾಗಿ ಮೂರು ನಾಲ್ಕು ವರ್ಷಗಳ ಕಾಲ ಭೂಕುಸಿತವಾಗಿದ್ದು ಗೊತ್ತೇ ಇದೆ. ಈ ವರ್ಷವೂ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂಬ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
Karnataka News Live 4th June 2025 'ಸ್ಟೇಡಿಯಂನ ಒಳಗಿದ್ದ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇದ್ದಿರಲಿಲ್ಲ' ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಐಪಿಎಲ್ ಚೇರ್ಮನ್ ಮಾತು!
ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಬಗ್ಗೆ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಪ್ರತಿಕ್ರಿಯೆ ನೀಡಿದ್ದಾರೆ. ಸ್ಟೇಡಿಯಂನ ಒಳಗಿದ್ದ ಅಧಿಕಾರಿಗಳಿಗೆ ಹೊರಗೆ ನಡೆದ ದುರ್ಘಟನೆಯ ಅರಿವಿರಲಿಲ್ಲ ಎಂದು ಅವರು ಹೇಳಿದ್ದಾರೆ.
Karnataka News Live 4th June 2025 ಸ್ಮಾರ್ಟ್ ಮೀಟರ್ ಹಗರಣ - ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ - ಎಂ.ಲಕ್ಷ್ಮಣ್
ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ 15568 ಕೋಟಿ ರೂ. ಹಗರಣ ನಡೆದಿದೆ ಎಂದು ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ. ಈ ಯೋಜನೆಯ ಒಟ್ಟು ಅನುದಾನವೇ 1568 ಕೋಟಿ ರೂ., 15568 ಕೋಟಿ ರೂ. ಎಲ್ಲಿಂದ ಬಂತು?
Karnataka News Live 4th June 2025 ಚಾಮರಾಜನಗರದ ಹಸಿರು ಹೀರೋ - ಸಿ.ಎಂ.ವೆಂಕಟೇಶ್ಗೆ ರಾಜ್ಯ ಪರಿಸರ ಪ್ರಶಸ್ತಿ ಗೌರವ!
ನಾಳೆ (ಜೂನ್ 6) ವಿಶ್ವ ಪರಿಸರ ದಿನ. ಸಾವಿರಾರು ಗಿಡಗಳನ್ನು ಗಿಡಗಳನ್ನು ನೆಟ್ಟು ರಕ್ಷಿಸಿ ಪೋಷಿಸುತ್ತಿರುವ ಚಾಮರಾಜನಗರದ ಸಿ.ಎಂ. ವೆಂಕಟೇಶ್ 2024-25 ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Karnataka News Live 4th June 2025 ಸೂರ್ಯನಿಂದ ಸಾಯಿವರೆಗೆ - ಟಾಟಾ ಕರ್ವ್ ಕಾರು ಯಾರಿಗೆ? ಇಲ್ಲಿದೆ ಐಪಿಎಲ್ ಅವಾರ್ಡ್ ಕಂಪ್ಲೀಟ್ ಲಿಸ್ಟ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2024ರ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ಗೆ ಸೋಲುಣಿಸಿದ ಆರ್ಸಿಬಿ ಚೊಚ್ಚಲ ಟ್ರೋಫಿ ಗೆದ್ದಿದೆ. ಸೂರ್ಯಕುಮಾರ್ ಯಾದವ್ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ವಿಜೇತರಾಗಿದ್ದಾರೆ.