08:01 AM (IST) Mar 05

Karnataka News Live 5 March 2026ಕಳೆದ ವರ್ಷ ಸಿದ್ದು ಬಜೆಟ್‌ನಲ್ಲಿ ಬಳ್ಳಾರಿಗೆ ಸಿಕ್ಕಿದ್ದೆಷ್ಟು? ಅನುಷ್ಠಾನ ಆಗಿದ್ದೆಷ್ಟು?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಬಜೆಟ್‌ನಲ್ಲಿ ಗಣಿ ಜಿಲ್ಲೆ ಬಳ್ಳಾರಿಗೆ 7 ಯೋಜನೆಗಳನ್ನು ಘೋಷಿಸಿದ್ದರು. ಏಳು ಯೋಜನೆಗಳ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.

Read Full Story
07:41 AM (IST) Mar 05

Karnataka News Live 5 March 20262025ರ ಬಜೆಟ್‌ನಲ್ಲಿ ರಾಮನಗರಕ್ಕೆ 6 ಯೋಜನೆ ಘೋಷಣೆ - 3ಕ್ಕೆ ಚಾಲನೆ, 3ಕ್ಕೆ ಗ್ರಹಣ?

ಕಳೆದ ಬಜೆಟ್‌ನಲ್ಲಿ ರಾಮನಗರ ಜಿಲ್ಲೆಗೆ ಘೋಷಿಸಲಾದ 6 ಯೋಜನೆಗಳ ಪೈಕಿ, ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾಗಡಿ ಆಸ್ಪತ್ರೆ ನವೀಕರಣ ಮತ್ತು ಹಾರೋಹಳ್ಳಿ ಪ್ರಜಾಸೌಧ ನಿರ್ಮಾಣ ಸೇರಿದಂತೆ 3 ಯೋಜನೆಗಳು ಪ್ರಗತಿಯಲ್ಲಿವೆ. 

Read Full Story
07:36 AM (IST) Mar 05

Karnataka News Live 5 March 2026ಲೋಕಾ ದಾಳಿಗೊಳಗಾದ KREIS ಎಂಜಿನಿಯರ್ ಜನಾರ್ಧನ್ ಒಂದು ತಿಂಗಳಿಂದ ನಿಗೂಢ ನಾಪತ್ತೆ

ಲೋಕಾಯುಕ್ತ ದಾಳಿಗೊಳಗಾಗಿದ್ದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್‌ಇಐಎಸ್) ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಒತ್ತಾಯಿಸಿ ಕೆಆರ್‌ಎಸ್ ಪಕ್ಷವು ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

Read Full Story
07:25 AM (IST) Mar 05

Karnataka News Live 5 March 2026ಪವಿತ್ರಾ ಗೌಡಗೆ ಮತ್ತೊಂದು ಶಾಕ್; ಟ್ರಯಲ್‌ ಕೋರ್ಟ್‌ ಆದೇಶ ರದ್ದು ಮಾಡಿದ ಹೈಕೋರ್ಟ್‌

ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ವೈದ್ಯಕೀಯ ವರದಿ ಇಲ್ಲದೆ ಮನೆ ಊಟಕ್ಕೆ ಅನುಮತಿಸಲಾಗದು ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಜೈಲಿನ ಆಹಾರದ ಗುಣಮಟ್ಟ ಪರಿಶೀಲನೆ ಮತ್ತು ಪಾರದರ್ಶಕತೆಗೆ ಸರ್ಕಾರಕ್ಕೆ ಹಲವು ನಿರ್ದೇಶನ ನೀಡಿದೆ.

Read Full Story
07:15 AM (IST) Mar 05

Karnataka News Live 5 March 2026Bengaluru - ಬಾಡಿಗೆ ಮನೆ ಹಣಕ್ಕಾಗಿ ಕಾಲಲ್ಲಿ ತುಳಿದು ಸೋದರಮಾವನ ಕೊಲೆಗೈದ ಯುವಕನ ಬಂಧನ

ಯುವಕನೊಬ್ಬ ತನ್ನ ಸೋದರಮಾವನನ್ನು ಹತ್ಯೆ ಮಾಡಿದ್ದಾನೆ. ನಂತರ ಇದನ್ನು ಅಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಯತ್ನಿಸಿದಾಗ, ವಿವೇಕನಗರ ಪೊಲೀಸರು ಮಧ್ಯಪ್ರವೇಶಿಸಿ ಮರಣೋತ್ತರ ಪರೀಕ್ಷೆಯ ಮೂಲಕ ಸತ್ಯವನ್ನು ಬಯಲಿಗೆಳೆದು ಆರೋಪಿಯನ್ನು ಬಂಧಿಸಿದ್ದಾರೆ.

Read Full Story
06:57 AM (IST) Mar 05

Karnataka News Live 5 March 2026ಸಿದ್ದಾಪುರ ಠಾಣೆಯಲ್ಲಿ 7 ಕೋಟಿ - ಪೊಲೀಸರಿಗೆ ನಿದ್ದೆಯಿಲ್ಲದ ರಾತ್ರಿ!

ಕಳೆದ ನಾಲ್ಕು ತಿಂಗಳಿನಿಂದ ಬೃಹತ್ ಮೊತ್ತದ ಹಣ ಬೆಂಗಳೂರಿನ ಸಿದ್ಧಾಪುರ ಠಾಣೆಯಲ್ಲಿಯೇ ಇದ್ದು, ಪೊಲೀಸರು ಹದ್ದಿನ ಕಣ್ಣು ಇಟ್ಟು ಅದನ್ನು ಕಾವಲು ಕಾಯುತ್ತಿದ್ದಾರೆ. ಇನ್ನು ನೈಟ್ ಬೀಟ್ ಮಾಡುವ ಸಿಬ್ಬಂದಿ ಬಹಳ ಎಚ್ಚರದಿಂದ ಕೆಲಸ ಮಾಡುತ್ತಿದ್ದಾರೆ.

Read Full Story