11:37 PM (IST) Aug 05

Karnataka News Live 5th August 2025ಸಿನಿಮಾ ಮಾಡ್ತಿದ್ದಾರಾ ನಟಿ ರಮ್ಯಾ? ಸ್ಟೈಲೀಶ್ ಫೋಟೋ ಪೋಸ್ಟ್ ಮಾಡಿ ಕಮೆಂಟ್ ಆಫ್

ಸೋಶಿಯಲ್ ಮೀಡಿಯಾದಲ್ಲಿ ಕೊಳಕು ಕಮೆಂಟ್ ಮಾಡುತ್ತಿರುವವರ ವಿರುದ್ಧ ಸಮರ ಸಾರಿರುವ ನಟಿ ರಮ್ಯಾಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಸಿನಿಮಾ ಮಾಡುತ್ತಿದ್ದೀರಾ? ಸ್ಟೈಲಿಶ್ ಫೋಟೋ ಹಂಚಿಕೊಂಡಿರುವ ರಮ್ಯಾ ಕಮೆಂಟ್ ನಿರ್ಬಂಧಿಸಿದ್ದಾರೆ.

Read Full Story
11:14 PM (IST) Aug 05

Karnataka News Live 5th August 2025ಮಳೆ, ಹವಾಮಾನ ವೈಪರಿತ್ಯದಿಂದ ಸಿಎಂ ಸಿದ್ದರಾಮಯ್ಯ ಕೊಪ್ಪಳ- ರಾಯಚೂರು ಪ್ರವಾಸ ರದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕೈಗೊಳ್ಳಬೇಕಿದ್ದ ಕೊಪ್ಪಳ ಹಾಗೂ ರಾಯಚೂರು ಪ್ರವಾಸ ರದ್ದಾಗಿದೆ.

Read Full Story
10:40 PM (IST) Aug 05

Karnataka News Live 5th August 2025ರಾಜ್ಯದ ಕೆಲವೆಡೆ ಭಾರಿ ಮಳೆ, ಕೊಡುಗು ಜಿಲ್ಲಾ ಶಾಲಾ ಕಾಲೇಜಿಗೆ ಬುಧವಾರ ರಜೆ

ರಾಜ್ಯದ ಕೆಲೆವೆಡೆ ಭಾರಿ ಮಳೆಯಾಗುತ್ತಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ (ಆ.06) ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

Read Full Story
10:02 PM (IST) Aug 05

Karnataka News Live 5th August 2025ಮೃತ ತಾಯಿ ಖಾತೆಗೆ 1.13 ಲಕ್ಷ ಕೋಟಿ ರೂ ಜಮೆ, ಬೆಚ್ಚಿ ಬಿದ್ದ ಮಗನ ಫೋನ್ ಸ್ವಿಚ್ ಆಫ್

ತಾಯಿ ಮೃತಪಟ್ಟ 2 ತಿಂಗಳಿಗೆ ಖಾತೆಗೆ ಬಂತು 1.13 ಲಕ್ಷ ಕೋಟಿ ರೂಪಾಯಿ. ಮೆಸೇಜ್ ನೋಡಿದ ಮಗ ಬೆಚ್ಚಿ ಬಿದ್ದಿದ್ದಾನೆ. ಕೆಲವೇ ಹೊತ್ತಲ್ಲಿ ಮಗನ ಫೋನ್ ಸ್ವಿಚ್ ಆಫ್ ಆಗಿದ್ದರೆ, ಇತ್ತ ಆದಾಯ ತೆರಿಗೆ ಇಲಾಖೆ ತನಿಖೆ ಆರಂಭಿಸಿದೆ.

Read Full Story
08:57 PM (IST) Aug 05

Karnataka News Live 5th August 2025ಉತ್ತರಖಂಡ ಮೇಘಸ್ಫೋಟದಲ್ಲಿ 8 ರಿಂದ 10 ಯೋಧರು ನಾಪತ್ತೆಯಾದ್ರೂ ಇತರರ ರಕ್ಷಣೆಯಲ್ಲಿ ಸೇನೆ

ಉತ್ತರಖಂಡದ ಭೀಕರ ಮೇಘಸ್ಪೋಟದಲ್ಲಿ ಇಡೀ ಗ್ರಾಮವೇ ಕೊಚ್ಚಿಹೋಗಿದೆ ಹಲವರು ಪ್ರವಾಹದಲ್ಲಿ ಸಿಲುಕಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೇಘಸ್ಫೋಟದಲ್ಲಿ 8 ರಿಂದ 10 ಭಾರತೀಯ ಯೋಧರು ನಾಪತ್ತೆಯಾಗಿದ್ದಾರೆ.

Read Full Story
08:29 PM (IST) Aug 05

Karnataka News Live 5th August 2025ನಕಲಿ ಭೂ ದಾಖಲೆಗಳ ಸೃಷ್ಟಿಗೆ 'ಭೂ ಸುರಕ್ಷಾ' ಯೋಜನೆ - ಕಂದಾಯ ಸಚಿವ ಕೃಷ್ಣಭೈರೇಗೌಡ ಚಾಲನೆ

ಭೂ ದಾಖಲೆಗಳಲ್ಲಿ ನಕಲಿ ಎಂಟ್ರಿ ಮತ್ತು ಸುಳ್ಳು ದಾಖಲೆಗಳನ್ನು ತಡೆಯಲು ಡಿಜಿಟಲೀಕರಣ ಮಹತ್ವದ ಹೆಜ್ಜೆಯಾಗಿದೆ. ಈ ಯೋಜನೆಯು ಸಾರ್ವಜನಿಕರಿಗೆ ತಮ್ಮ ಭೂ ದಾಖಲಾತಿಗಳನ್ನು ಸುಲಭವಾಗಿ ಪಡೆಯಲು ಸಹಕಾರಿಯಾಗಿದೆ. ಹಳೆಯ ದಾಖಲಾತಿಗಳನ್ನು ಡಿಜಿಟಲೀಕರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು.
Read Full Story
08:18 PM (IST) Aug 05

Karnataka News Live 5th August 2025ಟಿಸಿಎಸ್ ಬೆನ್ನಲ್ಲೇ ಉದ್ಯೋಗ ಕಡಿತಕ್ಕೆ ಮುಂದಾದ ಅಮೇಜಾನ್, ಶೀಘ್ರ WPB ಸಿಇಒ ರಾಜೀನಾಮೆ

ಟಿಸಿಎಸ್ 12000 ಉದ್ಯೋಗ ಕಡಿತಕ್ಕೆ ಮುಂದಾದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಅಲ್ಲೋಕಲ್ಲೋ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅಮೇಜಾನ್ ಉದ್ಯೋಗ ಕಡಿತ ಮಾಡುತ್ತಿದೆ. ಇದರ ಪರಿಣಾಮ ಸಿಇಒ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ.

Read Full Story
08:06 PM (IST) Aug 05

Karnataka News Live 5th August 2025ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು!

ಬೆಂಗಳೂರಿನ ಫಿಟ್ನೆಸ್ ಸೆಂಟರ್‌ನ ಮೂರನೇ ಮಹಡಿಯಿಂದ ಬಿದ್ದು 20 ವರ್ಷದ ಯುವತಿ ರಕ್ಷಿತಾ ಸಾವನ್ನಪ್ಪಿದ್ದಾರೆ. ಕಡಬಗೆರೆಯ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story
07:51 PM (IST) Aug 05

Karnataka News Live 5th August 2025ಚಿನ್ನಸ್ವಾಮಿ ಕಾಲ್ತುಳಿತ ವರದಿ ವಿವಾದ, ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಕುರಿತ ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಡಿಎನ್ಎ ಪ್ರಶ್ನಿಸಿದೆ. ಸಾಕ್ಷಿಗಳ ಹೇಳಿಕೆಗಳನ್ನು ನೀಡದೆ ವರದಿ ಸಲ್ಲಿಸಿರುವುದನ್ನು ಡಿಎನ್ಎ ಆಕ್ಷೇಪಿಸಿದೆ. ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.
Read Full Story
07:40 PM (IST) Aug 05

Karnataka News Live 5th August 2025ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿದ ಆರ್. ಅಶೋಕ್‌ಗೆ ಬೆಂಡೆತ್ತಿ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ!

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ. ಅಶೋಕ್ ಅವರ ಅಧಿಕಾರಾವಧಿಯಲ್ಲಿನ ಸಾರಿಗೆ ನೌಕರರ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಅವರ 'ಆತ್ಮವಂಚಕ ವ್ಯಕ್ತಿತ್ವ' ವನ್ನು ಟೀಕಿಸಿದ್ದಾರೆ.
Read Full Story
07:39 PM (IST) Aug 05

Karnataka News Live 5th August 2025ಶ್ಯಾಡೋ ಪ್ರೈಮ್‌ ಮಿನಿಸ್ಟರ್‌ ರಾಹುಲ್‌ ಗಾಂಧಿಗೆ ಕೋರ್ಟ್‌ ಮಾಡಿದ ಅಪಮಾನ - ಬಿಕೆ ಹರಿಪ್ರಸಾದ್‌

ರಾಹುಲ್ ಗಾಂಧಿಯವರ ಹೇಳಿಕೆ ಕುರಿತು ಸುಪ್ರೀಂ ಕೋರ್ಟ್‌ನ ಪ್ರಶ್ನೆ ಕಾಂಗ್ರೆಸ್‌ನ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಾಂಗ ವ್ಯವಸ್ಥೆಯ ಅಧಃಪತನಕ್ಕೆ ಸಾಕ್ಷಿ ಎಂದು ಬಿಕೆ ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Read Full Story
07:16 PM (IST) Aug 05

Karnataka News Live 5th August 2025ಸದಾಶಿವನಗರ ಮೈಸೂರು ರಾಜಮನೆತನದ ಭೂ ವಿವಾದ - ಬಿಡಿಎ ಹಕ್ಕು ಸಾಬೀತುಪಡಿಸಲು ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರಿನ ಸದಾಶಿವನಗರದಲ್ಲಿರುವ ಒಂದು ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭೂಮಿಯ ಮಾಲೀಕತ್ವ ಮತ್ತು ಬಳಕೆಯ ಕುರಿತು ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಈ ತೀರ್ಪು ಮಹತ್ವದ ತಿರುವು ನೀಡಿದೆ.

Read Full Story
07:16 PM (IST) Aug 05

Karnataka News Live 5th August 2025ಚಿತ್ರದುರ್ಗ ಭೀಕರ ಅಪಘಾತ - ಆಟೋ ಅಪ್ಪಚ್ಚಿಯಾದ್ರೂ ಬದುಕುಳಿದ 5 ಪ್ರಯಾಣಿಕರು!

ಚಿತ್ರದುರ್ಗದ ಬಸ್ ನಿಲ್ದಾಣದ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜಾಗಿದೆ. ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read Full Story
07:12 PM (IST) Aug 05

Karnataka News Live 5th August 2025ಧಾರಾಲಿ ಬಳಿಕ ಇದೀಗ ಸುಖಿಯಲ್ಲಿ ಮೇಘಸ್ಫೋಟ, ಇಲ್ಲಿದೆ ಉತ್ತರಖಂಡದ ಭೀಕರತೆ ಚಿತ್ರಣ

ಉತ್ತರಖಂಡದ ಧಾರಾಲಿ ಗ್ರಾಮ ಮೇಘಸ್ಫೋಟಕ್ಕೆ ಕೊಚ್ಚಿ ಹೋಗಿದೆ. ಇದರ ಬೆನ್ನಲ್ಲೇ ಸುಖಿ ಬೆಟ್ಟದಲ್ಲಿ ಮೇಘಸ್ಫೋಟಗೊಂಡಿದೆ. ಹಲವರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಕಟ್ಟಡಗಳು, ಮನೆಗಳು ನೆಲೆಸಮಗೊಂಡಿದೆ.

Read Full Story
06:34 PM (IST) Aug 05

Karnataka News Live 5th August 2025ಬೆಂಗಳೂರಿನಲ್ಲಿ ಪಿಓಪಿ ಗಣೇಶ ಮೂರ್ತಿ ತಯಾರಕರ ಮೇಲೆ ಕೇಸ್; ಬಿಬಿಎಂಪಿ ಮುಖ್ಯ ಆಯುಕ್ತರ ಎಚ್ಚರಿಕೆ!

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬಿಬಿಎಂಪಿ ಒತ್ತು ನೀಡಿದೆ. ಪಿಓಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ವಿಸರ್ಜನೆಗೆ ಕಲ್ಯಾಣಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
Read Full Story
06:14 PM (IST) Aug 05

Karnataka News Live 5th August 2025ಬಾಗಲಕೋಟೆ ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಟೀಮ್ ಇಂಡಿಯಾ ಕ್ರಿಕೆಟಿಗ ರಿಷಬ್‌ ಪಂತ್‌!

ಬಾಗಲಕೋಟೆಯ ಬಡ ವಿದ್ಯಾರ್ಥಿನಿ ಜ್ಯೋತಿ ಕಣಬೂರ್‌ಗೆ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ 40,000 ರೂ.ಗಳ ಆರ್ಥಿಕ ನೆರವು ನೀಡಿದ್ದಾರೆ. ಬಿಸಿಎ ಪದವಿಗೆ ಸೇರ್ಪಡೆಗೊಳ್ಳಲು ಜ್ಯೋತಿಗೆ ಸಹಾಯವಾಗಲು ಪಂತ್ ಮುಂದೆ ಬಂದಿದ್ದಾರೆ. ಈ ಮೂಲಕ ಕ್ರಿಕೆಟ್ ಜೊತೆಗೆ ಮಾನವೀಯತೆ ಮೆರೆದಿದ್ದಾರೆ.
Read Full Story
06:12 PM (IST) Aug 05

Karnataka News Live 5th August 2025ಬೆಂಗಳೂರಿಗೆ 2ನೇ ಸುರಂಗ ಮಾರ್ಗ, ಪ್ರತೀ ಮೆಟ್ರೋ ಮಾರ್ಗವೂ ಡಬಲ್ ಡೆಕ್ಕರ್ - ಡಿಕೆಶಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ, ಮುಂದಿನ ಮೆಟ್ರೋ ಯೋಜನೆಗಳು, ಡಬಲ್ ಡೆಕ್ಕರ್ ಮೆಟ್ರೋ ಯೋಜನೆ ಮತ್ತು ಹೊಸ ಟನಲ್‌ ರಸ್ತೆ ಕುರಿತು ಮಾಹಿತಿ ನೀಡಿದರು. ಹಳದಿ ಮಾರ್ಗವು 19.5 ಕಿ.ಮೀ ಉದ್ದವಿದ್ದು, 16 ನಿಲ್ದಾಣಗಳನ್ನು ಹೊಂದಿದೆ.

Read Full Story
05:51 PM (IST) Aug 05

Karnataka News Live 5th August 2025ಪ್ರಾಣ ಉಳಿಸಿಕೊಳ್ಳಲು ಓಡುತ್ತಿದ್ದ ಜನರ ಮೇಲೆ ಅಪ್ಫಳಿಸಿದ ಪ್ರವಾಹ, ಉತ್ತರಖಂಡ ಭೀಕರ ವಿಡಿಯೋ

ಉತ್ತರಖಂಡ ಮೇಘಸ್ಫೋಟದ ವಿಡಿಯೋ ಬಹಿರಂಗವಾಗಿದೆ. ಕೆಲವೇ ಸೆಕೆಂಡ್ ಅಂತರದಲ್ಲಿ ಪ್ರವಾಹ ಇಡೀ ಗ್ರಾಮವನ್ನೇ ಮುಗಿಸಿಬಿಟ್ಟಿದೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಂತೆ ಪ್ರವಾಹ ಅಪ್ಪಳಿಸಿ ಸಮಾಧಿಯಾಗಿರುವ ಭೀಕರ ವಿಡಿಯೋ ಹೊರಬಂದಿದೆ.

Read Full Story
05:07 PM (IST) Aug 05

Karnataka News Live 5th August 2025ಸಾರಿಗೆ ನೌಕರರ ಮುಷ್ಕರ ವಾಪಸ್ - ಹೈಕೋರ್ಟ್ ಬಂಧನದ ಆದೇಶದ ಬಳಿಕ ಡ್ಯೂಟಿಗೆ ಹಾಜರ್!

ಎಸ್ಮಾ ಜಾರಿಯಾದರೂ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ಮಾಡುತ್ತಿದ್ದ ನೌಕರರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ಮುಂದಿನ ಹೋರಾಟದ ಬಗ್ಗೆ ಜಂಟಿ ಕ್ರಿಯಾ ಸಮಿತಿ ಚಿಂತನೆ ನಡೆಸುತ್ತಿದೆ. ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

Read Full Story
04:39 PM (IST) Aug 05

Karnataka News Live 5th August 2025ಹುಬ್ಬಳ್ಳಿಯಲ್ಲಿ ತಾಯಿ ಎದೆ ಹಾಲಿನ ಜೀವಾಮೃತ ಬ್ಯಾಂಕ್‌, ಒಟ್ಟು 785 ಲೀಟರ್ ಎದೆ ಹಾಲು ದಾನ

ಕೆಎಂಸಿ-ಆರ್‌ಐನ 'ಜೀವಾಮೃತ' ಹಾಲು ಬ್ಯಾಂಕ್ 3,746 ತಾಯಂದಿರಿಂದ 785 ಲೀಟರ್ ಹಾಲು ಸಂಗ್ರಹಿಸಿ 1,106 ಶಿಶುಗಳಿಗೆ ಪೌಷ್ಟಿಕ ಆಹಾರ ಒದಗಿಸಿದೆ. ಸ್ತನ್ಯಪಾನದ ಮಹತ್ವವನ್ನು ಈ ಉಪಕ್ರಮ ಎತ್ತಿ ತೋರಿಸುತ್ತದೆ, ಶಿಶುಗಳ ಆರೋಗ್ಯ ಮತ್ತು ಬೆಳವಣಿಗೆಗೆ ತಾಯಿಯ ಹಾಲಿನ ಅನಿವಾರ್ಯತೆಯನ್ನು ಒತ್ತಿ ಹೇಳುತ್ತದೆ.
Read Full Story