ಈಜು ಬಾರದಿದ್ದರೂ ಮಲಪ್ರಭಾ ನದಿಗೆ ಇಳಿದ ಬಾಲಕ ಆಳವಾದ ನೀರಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಮಹೇಶ್ ಗಣಾಚಾರಿ ಎಂಬ ಬಾಲಕನ ಸಾವಿಗೆ ಊರಿಗೆ ಊರೇ ಮರುಗಿದೆ.
Karnataka News Live: ಬೆಳಗಾವಿಯಲ್ಲಿ ಘೋರ ದುರಂತ, ಕಣ್ಮುಂದೆ ಆಡಿ ಬೆಳೆದ ಮಗ ದಾರುಣ ಅಂತ್ಯ!

ಬೆಂಗಳೂರು: ಸಿಎಂ ಏನ್ ಹೇಳಿದ್ದಾರೋ ಅದನ್ನೇ ನಾನು ಹೇಳೋದು. ಎಲ್ಲಾ ನಿವಾರಣೆಯಾಗಿದೆ ಎಂದಷ್ಟೆ ಹೇಳಿದ ರಾಮಲಿಂಗಾರೆಡ್ಡಿ ಅವರು, ರಾಜೀನಾಮೆ ವಾಪಾಸ್ ಮತ್ತು ಜಲಸಂಪನ್ಮೂಲ ಖಾತೆಯಲ್ಲಿ ಮುಂದುವರೆಯುವ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಇತ್ತ ಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಾನು ಪ್ರೆಸಿಡೆಂಟ್, ಅವರು ವರ್ಕಿಂಗ್ ಪ್ರೆಸಿಡೆಂಡ್. ನಾನು ಚೀಫ್ ಮಿನಿಸ್ಟರ್, ಅವರು ಮಿನಿಸ್ಟರ್, ನಾವು ಪಕ್ಷದಲ್ಲಿ ಬೆಳೆದವರು. ಪಕ್ಷ ಉಳಿಸ್ತಾ ಇರೋರು. ಬೆಂಗಳೂರಿಗೆ ಒಳ್ಳೆದು ಆಗ್ಬೇಕು ಅನ್ನೋವರು. ನಾವೆಲ್ಲ ಕೂತು ಮಾತನಾಡಿದ್ದೇವೆ. ಪರಿಹಾರ ಆಗಿದೆ ಎಂದು ಹೇಳಿದ್ದಾರೆ.
Karnataka News Live 6 June 2026ಬೆಳಗಾವಿಯಲ್ಲಿ ಘೋರ ದುರಂತ, ಕಣ್ಮುಂದೆ ಆಡಿ ಬೆಳೆದ ಮಗ ದಾರುಣ ಅಂತ್ಯ!
Karnataka News Live 6 June 2026ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಮನೆ, ರಸ್ತೆಗಳು ನೀರಿನಲ್ಲಿ ಜಲಾವೃತಗೊಂಡ ಹೆಚ್ಚಾದ ಆತಂಕ
ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇಂದು ಸಂಜೆಯಿಂದ ಸುರಿದ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿದೆ. ಅವಾಂತರಗಳು ಸೃಷ್ಟಿಯಾಗಿದೆ. ರಸ್ತೆಗಳು ಜಲಾವೃತಗೊಂಡಿದೆ. ರಾಜ್ಯದ ಮಳೆಯ ಅಪ್ಡೇಟ್ ಇಲ್ಲಿದೆ.
Karnataka News Live 6 June 2026Industrial Growth - ಬಂಗಾಳದ ಅಭಿವೃದ್ಧಿಗೆ ಸುವೇಂದು ಅಧಿಕಾರಿ ಫುಲ್ ಆ್ಯಕ್ಟೀವ್! L&T ಮುಖ್ಯಸ್ಥ, ರೈಲ್ವೆ ಸಚಿವರ ಜೊತೆ ಮಹತ್ವದ ಸಭೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ, L&T ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯಂ ಜೊತೆ ಕೈಗಾರಿಕಾ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ, ಅತ್ತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನ ಭೇಟಿ ಮಾಡಿದ್ದಾರೆ.
Karnataka News Live 6 June 2026ಝೂನಲ್ಲಿ ಇಲ್ಲ, ಕಾಡಿನಲ್ಲೂ ಕಾಣಸಿಗಲ್ಲ, ಅಪರೂಪದ ವನ್ಯಜೀವಿಗಳು ಬೆಂಗಳೂರಿನ ಫ್ಲಾಟ್ನಲ್ಲಿ ಪತ್ತೆ
ಮೃಗಾಲಯದಲ್ಲೂ ಅಪರೂಪ, ಕಾಡಿನಲ್ಲೂ ಕಾಣಸಿಗುವುದು ವಿರಳ. ಇಂತಹ ಅತ್ಯಂತ ಅಪರೂಪದ ಹಲವು ವನ್ಯಜೀವಿಗಳು,ಸಸ್ತನಿಗಳು ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳ ದಾಳಿಯಲ್ಲಿ ಪತ್ತೆಯಾಗಿದೆ.
Karnataka News Live 6 June 2026ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ - ಕಾರ್ಮಿಕನ ಜೀವ ಕಸಿದ ಕ್ರೇನ್, ಅಷ್ಟಕ್ಕೂ ಏನಾಯ್ತು?
ನಗರದ ಹೊಸಮನೆ ಬಡಾವಣೆಯಲ್ಲಿ ನಿರ್ಮಾಣ ಕಾಮಗಾರಿ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ..
Karnataka News Live 6 June 2026ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಸರಣಿ ಅಪಘಾತದಲ್ಲಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಕಾರು ಜಖಂ
ಬೆಂಗಳೂರು ಮೈಸೂರು ಎಕ್ಸ್ಪ್ರೇಸ್ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. 5ಕ್ಕೂ ಹೆಚ್ಚು ವಾಹನಗಳು ಅಪಘಾಕ್ಕೀಡಾಗಿದೆ. ಅಪಘಾತದಲ್ಲಿ ಮಾಜಿ ಶಾಸಕ ಸಂಚರಿಸುತ್ತಿದ್ದ ಕಾರು ಜಖಂ ಗೊಂಡಿದೆ.
Karnataka News Live 6 June 2026ಡಿಕೆ ಶಿವಕುಮಾರ್ ಫೋನ್ ಕಾಲ್ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್, 3 ದಿನಗಳ ಗೊಂದಲಕ್ಕೆ ತೆರೆ
ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಈ ಮೂಲಕ ಕಳೆದೆರಡು ದಿನದಿಂದ ಸೃಷ್ಟಿಯಾಗಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇದೇ ವೇಳೆ ಮತ್ತೊಂದು ಗೂಗ್ಲಿ ಹಾಕಿದ್ದಾರೆ.
Karnataka News Live 6 June 2026ವಕೀಲೆ ತಾಯಿ, ಬಿಲಿಯನೇರ್ ಪ್ರಿಯಕರನಿಂದಲೇ ಮಗುವಿನ ಹ*ತ್ಯೆ - ಇಂಗ್ಲೆಂಡ್ ವೈದ್ಯೆ ಕೊಟ್ಟ ಸುಳಿವೇ ಭೇದಿಸಿತು ಕಾಡುಗೋಡಿ ಕೊ*ಲೆ ರಹಸ್ಯ
Karnataka News Live 6 June 2026ರಾಮಲಿಂಗಾ ರೆಡ್ಡಿ, ಮುನಿಯಪ್ಪ ಅಸಮಾಧಾನ ಪಕ್ಷದಲ್ಲೇ.. - ಶಾಸಕಿ ರೂಪಕಲಾ ಹೇಳಿದ್ದೇನು?
ಸಚಿವ ಸಂಪುಟ ಪುನಾರಚನೆ, ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕೆಜಿಎಫ್ ಶಾಸಕಿಯಾಗಿರುವ ರೂಪಕಲಾ ಶಶಿಧರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
Karnataka News Live 6 June 2026ಭಟ್ಕಳ - ಕಳಿನಡ ದುರಂತದಲ್ಲಿ ಸಾವು ಕಂಡ ಕುಟುಂಬದ ಸದಸ್ಯನಿಗೆ ಬ್ಯಾಂಕ್ನಲ್ಲಿ ಕೆಲಸ ಕೊಡಿಸಿದ ಶಾಸಕ ಮಂಕಾಳ ವೈದ್ಯ
ಭಟ್ಕಳದ ನದಿ ದುರಂತದಲ್ಲಿ 11 ಮಂದಿಯನ್ನು ಕಳೆದುಕೊಂಡ ಕುಟುಂಬಕ್ಕೆ ಶಾಸಕ ಮಂಕಾಳ ವೈದ್ಯ ಆಸರೆಯಾಗಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನದಂದು, ಆ ಕುಟುಂಬದ ಸದಸ್ಯರೊಬ್ಬರಿಗೆ ಸಹಕಾರಿ ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದರ ಜೊತೆಗೆ, ಮೃತರ ನೆನಪಿಗಾಗಿ ಸಸಿಗಳನ್ನು ನೆಟ್ಟು ಮಾನವೀಯತೆ ಮೆರೆದಿದ್ದಾರೆ.
Karnataka News Live 6 June 2026ಗೃಹಪ್ರವೇಶಕ್ಕೆ ಮಲ್ಲಘಟ್ಟದ ನೀರು ತೆಗೆದುಕೊಂಡಿದ್ದ ಡಿಕೆಶಿ - ಕಾರಣ ಬಿಚ್ಚಿಟ್ಟ ಸಿಎಂ!
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಲ್ಲಘಟ್ಟದ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ..
Karnataka News Live 6 June 2026ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿ ವಿಶೇಷ ವಿಶ್ - ಸ್ನೇಹದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ತೆರೆ!
ಕನ್ನಡ ಚಿತ್ರರಂಗದಲ್ಲಿ ದಶಕಕ್ಕೂ ಹೆಚ್ಚು ಕಾಲದ ಸ್ನೇಹವನ್ನು ಹಂಚಿಕೊಂಡಿರುವ ರಕ್ಷಿತ್ ಮತ್ತು ರಿಷಬ್ ನಡುವಿನ ಸಂಬಂಧದ ಬಗ್ಗೆ ಇತ್ತೀಚೆಗೆ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಆದರೆ ರಕ್ಷಿತ್ ಹುಟ್ಟುಹಬ್ಬದಂದು..
Karnataka News Live 6 June 2026ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್, ಉಸ್ತುವಾರಿ ನಾಯಕ ಸುರ್ಜೆವಾಲ ಘೋಷಣೆಯಲ್ಲೇ ಗೊಂದಲ
ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಹೈಡ್ರಾಮ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಪಡೆದಿದ್ದು, ಸಚಿವರಾಗಿ ಮುಂದುವರಿಯಲಿದ್ದಾರೆ ಎಂದು ಸುರ್ಜೆವಾಲ ಘೋಷಿಸಿದ್ದಾರೆ.
Karnataka News Live 6 June 2026ಅಂದು ಮಾಡಿದ್ದನ್ನು ಮರೆಯದ ಕನ್ನಡಿಗರು; ದಳಪತಿ ವಿಜಯ್ಗೆ ಬುದ್ಧಿ ಕಲಿಸಲು ರೆಡಿಯಾದ ಕರ್ನಾಟಕದ ಜನತೆ!
Actor thalapathy vijay Jana Nayagan Movie: ತಿಂಗಳುಗಳಿಂದ ನಿರೀಕ್ಷೆಯಲ್ಲಿರುವ 'ಜನ ನಾಯಗನ್' ಚಿತ್ರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. CM ವಿಜಯ್ ನಿಲುವನ್ನು ಕಾರಣವಾಗಿಟ್ಟುಕೊಂಡು ಕೆಲವು ಸಂಘಟನೆಗಳು ಚಿತ್ರದ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
Karnataka News Live 6 June 2026'ನನ್ನೊಂದಿಗೆ ನಟನೆ ಮುಕ್ತಾಯವಾಗಲಿ..' ತಂದೆ ವಜ್ರಮುನಿಗೆ ಕೊಟ್ಟ ಮಾತಿನಿಂದ ಸಿನಿಮಾದಿಂದ ದೂರ ಉಳಿದೆ ಎಂದ ಪುತ್ರ ವಿಶ್ವನಾಥ್
Karnataka News Live 6 June 2026'ಮೊಗ್ಗಿನ ಮನಸ್ಸು' ನಟಿ ಬಾಳಲ್ಲಿ ಭಾರೀ ಬಿರುಗಾಳಿ.. ಕೋರ್ಟ್ ಮೆಟ್ಟಿಲೇರಿದ ಜೋಡಿ, ಮುರಿದುಬಿತ್ತಾ ಮದುವೆ?
ಸೋಶಿಯಲ್ ಮೀಡಿಯಾದಲ್ಲಿಯೂ ಪತಿಯೊಂದಿಗಿನ ಫೋಟೋಗಳನ್ನ ಶುಭಾ ಡಿಲೀಟ್ ಮಾಡಿದ್ದಾರೆ. ಪ್ರೀತಿಸಿ ಮದುವೆಯಾದ ಎಷ್ಟೋ ಜೋಡಿಗಳು ಹೀಗೆ ಅರ್ಧದಲ್ಲೇ ದೂರವಾಗ್ತಾ ಇರೋದು ನಿಜಕ್ಕೂ ವಿಪರ್ಯಾಸ. ಶುಭಾ ಪೂಂಜಾ ಡಿವೋರ್ಸ್ ಹಿಂದಿನ ನಿಖರವಾದ ಕಾರಣವೇನು? ಈ ಸ್ಟೋರಿ ನೋಡಿ…
Karnataka News Live 6 June 2026ನಯನತಾರಾ ಸಂಸಾರಕ್ಕೆ ಹಳೇ ನಟಿಯ ಎಂಟ್ರಿ; ವಿಘ್ನೇಶ್ ಶಿವನ್ ಬಗ್ಗೆ ಸೋನಾ ಹೇಡನ್ ಬಿಚ್ಚಿಟ್ಟ ಆ ರಹಸ್ಯಗಳೇನು?
"ನನ್ನ ಜೀವನದ ಕರಾಳ ದಿನಗಳಲ್ಲಿ ಅವರು ನನಗೆ ನೀಡಿದ ಬೆಂಬಲ ಮರೆಯಲು ಸಾಧ್ಯವಿಲ್ಲ. ಆದರೆ ಈಗ ಅವರಿಗೆ ನಾನು ನೆನಪಿದ್ದೇನೋ ಇಲ್ಲವೋ ಗೊತ್ತಿಲ್ಲ" ಎಂದು ಸೋನಾ ಕೊಂಚ ಭಾವುಕರಾಗಿಯೇ ನುಡಿದಿದ್ದಾರೆ. ವಿಘ್ನೇಶ್ ವ್ಯಕ್ತಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Karnataka News Live 6 June 2026ಮತ್ತೆ ಶುರುವಾಯ್ತು ಕಾವೇರಿ ಕದನ.. ಕರ್ನಾಟಕಕ್ಕೆ ವಿಲನ್ ಆಗ್ತಾರಾ ತಮಿಳುನಾಡು ಸಿಎಂ ವಿಜಯ್?
ಸಿಎಂ ಪಟ್ಟವೇರಿರೋ ಡಿಕೆ, ದಳಪತಿ ಜೊತೆ ಫೈಟ್ ಮಾಡಬೇಕಾದ ಸನ್ನಿವೇಶ ನಿರ್ಮಾಣ ಆಗಿದೆ. ಈಗಷ್ಟೇ ಸಿಎಂ ಕುರ್ಚಿ ಏರಿರೋ ಇಬ್ಬರ ನಡುವೆ ಮೇಕೆದಾಟು ಮಹಾಸಮರ ನಡೆಯೋದು ಫಿಕ್ಸ್ ಅಗಿದೆ. ಒಟ್ನಲ್ಲಿ ಮೇಕೆದಾಟು ಯೋಜನೆ, ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹಚ್ಚೋ ರೀತಿ ಕಾಣ್ತಾ ಇದೆ.
Karnataka News Live 6 June 2026ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರದಲ್ಲಿ ಇಷ್ಟೊಂದು ದೋಷ? ಜೈ ಕನ್ನಡಾಂಬೆ- ಜಾಲತಾಣದಲ್ಲಿ ಟ್ರೋಲ್
Karnataka News Live 6 June 2026ಹೊಟ್ಟೆಪಾಡಿಗೆ ಕೆಲಸ ಮಾಡೋ ನನ್ನಂಥವ್ರು ಏನ್ ಮಾಡಬೇಕು? ಅಶೋಕ್ ಹೇಳಿಕೆಗೆ ಭಾಗ್ಯಲಕ್ಷ್ಮೀ ಧಾರಾವಾಹಿ ನಟಿ ತಿರುಗೇಟು
ಕರ್ಣ ಧಾರಾವಾಹಿ ನಟ ಅಶೋಕ್ ಅವರು “ನನಗೆ ಸೀರಿಯಲ್ನಲ್ಲಿ ನಟಿಸಲು ಇಷ್ಟವಿಲ್ಲ. ಬೆಳಿಗ್ಗೆಯಿಂದ ರಾತ್ರಿಯವರೆಗೆ ಅವರು ಹೇಳಿದಂತೆ ನಟಿಸಿ, ಡೈಲಾಗ್ ಹೇಳಬೇಕು, ಅದು ಗುಲಾಮಗಿರಿಯಂತೆ ಕಾಣುತ್ತದೆ ಎಂದಿದ್ದರು. ಇದನ್ನು ಭಾಗ್ಯಲಕ್ಷ್ಮೀ ಧಾರಾವಾಹಿ ನಟಿ ಸುನಿತಾ ಶೆಟ್ಟಿ ಅವರು ವಿರೋಧ ಮಾಡಿದ್ದಾರೆ.