- Home
- News
- State
- karnataka news live: ಸುಚಿತ್ರಾ ಶಿವಮೊಗ್ಗ ಬಂದ ಮೇಲೆ...? ಕಮಲಾಕರ ಭಟ್ ಬಗ್ಗೆ ಅಚ್ಚರಿ ಮಾಹಿತಿ ಬಿಚ್ಚಿಟ್ಟ ಮನೆ ಬಾಡಿಗೆ ನೀಡಿದ್ದ ಮಾಲೀಕ
karnataka news live: ಸುಚಿತ್ರಾ ಶಿವಮೊಗ್ಗ ಬಂದ ಮೇಲೆ...? ಕಮಲಾಕರ ಭಟ್ ಬಗ್ಗೆ ಅಚ್ಚರಿ ಮಾಹಿತಿ ಬಿಚ್ಚಿಟ್ಟ ಮನೆ ಬಾಡಿಗೆ ನೀಡಿದ್ದ ಮಾಲೀಕ

ಬೆಂಗಳೂರು ರಾಜ್ಯ ಕಾಂಗ್ರೆಸ್ನಲ್ಲಿನ ಗೊಂದಲ ಬಗೆಹರಿಸಿ ಎಂಬ ಶಾಸಕರ ಕೂಗಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯತಮ್ಮ 17ನೇ ಬಜೆಟ್ ಮಂಡನೆಗೆ ಸಿದ್ಧರಾಗುತ್ತಿದ್ದಾರೆ. ಅವರು ಗುರುವಾರ ಇಡೀ ದಿನ ಗೃಹ ಇಲಾಖೆ ಸೇರಿ ವಿವಿಧ 10 ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳ ಜತೆ ಬಜೆಟ್ ಪೂರ್ವಭಾವಿ ಚರ್ಚೆ ನಡೆಸಿದರು. ಇದರೊಂದಿಗೆ ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಅಧಿಕೃತ ತಯಾರಿ ಆರಂಭಿಸಿದರು. ಶುಕ್ರವಾರವೂ ಈ ಸಭೆಗಳು ಮುಂದುವರಿಯಲಿವೆ.
karnataka news liveಸುಚಿತ್ರಾ ಶಿವಮೊಗ್ಗ ಬಂದ ಮೇಲೆ...? ಕಮಲಾಕರ ಭಟ್ ಬಗ್ಗೆ ಅಚ್ಚರಿ ಮಾಹಿತಿ ಬಿಚ್ಚಿಟ್ಟ ಮನೆ ಬಾಡಿಗೆ ನೀಡಿದ್ದ ಮಾಲೀಕ
karnataka news liveಅಧಿಕಾರಿಗಳಿಗೆ ಲಂಚ ನೀಡಲು ಹಣವಿಲ್ಲದೇ ತಾನು ಬೆಳೆದ ಮೂಲಂಗಿಯನ್ನೇ ತಂದ ಮಧುಗಿರಿ ರೈತ
ಜಮೀನಿಗೆ ರಸ್ತೆ ನಿರ್ಮಿಸಲು ಲಂಚ ಕೇಳಿದ ಅಧಿಕಾರಿಗಳ ವಿರುದ್ಧ ರೈತರೊಬ್ಬರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ತಾನು ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತೆಗೆದುಕೊಂಡು ಬಂದ ರೈತ ಪ್ರಸನ್ನಕುಮಾರ್ ನನ್ನ ಬಳಿ ಹಣವಿಲ್ಲ, ಬೆಳೆದ ಮೂಲಂಗಿಯನ್ನು ಅಧಿಕಾರಿಗಳಿಗೆ ಕೊಡುವುದಾಗಿ ಆಕ್ರೋಶ ವ್ಯಕ್ತಪಡಿಸಿದರು
karnataka news liveಉರಿ, ಧುರಂಧರ್ದಂತಹ ಸಿನಿಮಾಗಳು ದೇಶದಲ್ಲಿ ಚಿತ್ರ ದ್ವೇಷ ಹರುಡುತ್ತವೆ - ಪ್ರೊ. ಮನು ಚಕ್ರವರ್ತಿ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ವಿಮರ್ಶಕ ಪ್ರೊ. ಮನು ಚಕ್ರವರ್ತಿ ಅವರು ದೇಶಪ್ರೇಮ ಕೆಲವರ ಪೇಟೆಂಟ್ ಆಗಿದ್ದು, 'ಉರಿ'ಯಂತಹ ಚಿತ್ರಗಳು ದ್ವೇಷ ಹರಡುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
karnataka news liveಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ 250 ಮತ ಪಡೆದು ಗೆಲುವು
2023ರ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದ ಅಕ್ರಮಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆವರಣದಲ್ಲಿಯೇ ಮರು ಮತ ಎಣಿಕೆ ಫಲಿತಾಂಶ ಪ್ರಕಟವಾಗಿದೆ. ಗುರುವಾರ ಹಾಲ್ನಲ್ಲಿಯೇ ತೆರೆದ ಪೀಠ ನಂಜೇಗೌಡ ಆಯ್ಕೆಯನ್ನು ಸಿಂಧುಗೊಳಿಸಿದೆ.
karnataka news liveಪುನೀತ್ ಕೆರೆಹಳ್ಳಿಯ ರೀಲ್ಸ್ ಹುಚ್ಚಾಟ - ಹೈಕೋರ್ಟ್ ಖಡಕ್ ಎಚ್ಚರಿಕೆ
ಮಯನ್ಮಾರ್ ನಿರಾಶ್ರಿತನ ಮೇಲಿನ ಹಲ್ಲೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಹೋರಾಟಗಾರ ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಚಾಟಿ ಬೀಸಿದೆ. ರೀಲ್ಸ್ ಮತ್ತು ಫೇಸ್ಬುಕ್ ಪೋಸ್ಟ್ಗಳಿಗಾಗಿ ಪೊಲೀಸರನ್ನು ನಿಂದಿಸುವುದು ಸರಿಯಲ್ಲ ಎಂದು ನ್ಯಾಯಾಲಯ ಎಚ್ಚರಿಸಿದೆ.
karnataka news liveಆ್ಯಂಥ್ರೋಪಿಕ್ ಎಐನಿಂದ ವಿಶ್ವ ಟೆಕ್ ಲೋಕದಲ್ಲಿ ಬಿರುಗಾಳಿ!
ಹೆಚ್ಚುತ್ತಿರುವ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್- ಎಐ (ಕೃತಕ ಬುದ್ಧಿಮತ್ತೆ) ಬಳಕೆಯಿಂದ ಐಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ ಇರುವ ಹೊತ್ತಿನಲ್ಲಿ ಭಾರತ ಸೇರಿದಂತೆ ಜಾಗತಿಕ ಐಟಿ ಕ್ಷೇತ್ರಕ್ಕೆ ಅಮೆರಿಕದ ಆ್ಯಂಥ್ರೋಪಿಕ್ ಅಭಿವೃದ್ಧಿಪಡಿಸಿರುವ ಎಐ ಟೂಲ್ ಒಂದು ಭಾರೀ ಶಾಕ್ ನೀಡಿದೆ.
karnataka news liveಕೇರಳ ಅಸೆಂಬ್ಲಿಯಲ್ಲೂ ಈಗ ‘ಗೋ ರಾಮ್ ಜಿ’ ನಿರ್ಣಯ
ಮನರೇಗಾದ ಬದಲು ಕೇಂದ್ರ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ‘ಜಿ ರಾಮ್ ಜಿ’ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಕೇರಳ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ.ಇದರೊಂದಿಗೆ ಇಂಥ ನಿರ್ಣಯ ಅಂಗೀಕರಿಸಿದ 4ನೇ ರಾಜ್ಯವಾಗಿ ಹೊರಹೊಮ್ಮಿದೆ
karnataka news liveಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್ವೇರ್
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಮೇಲೆ ಹದ್ದಿನ ಕಣ್ಣಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, 67.26 ಕೋಟಿ ರು. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್ ತಂತ್ರಾಂಶ’ ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ