09:03 AM (IST) Dec 07

Karnataka News Live 7 December 2025ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಬೆನ್ನುನೋವಿನ ಕಾರಣಕ್ಕೆ ನೀಡಲಾಗುತ್ತಿದ್ದ ಫಿಸಿಯೋಥೆರಪಿ ಚಿಕಿತ್ಸೆಯನ್ನು ವೈದ್ಯರು ಸ್ಥಗಿತಗೊಳಿಸಿದ್ದಾರೆ. ದರ್ಶನ್‌ಗೆ ಬೆನ್ನುನೋವಿನ ಯಾವುದೇ ಲಕ್ಷಣಗಳಿಲ್ಲ ಎಂದು ವರದಿ ನೀಡಿದ್ದಾರೆ.

Read Full Story
08:41 AM (IST) Dec 07

Karnataka News Live 7 December 2025ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು - Shiva Rajkumar

Gummadi Narsaiah Movie: ನಟ ಶಿವರಾಜ್‌ಕುಮಾರ್‌ ಅವರು ತೆಲುಗು ಭಾಷೆಯ ‘ಗುಮ್ಮಡಿ ನರಸಯ್ಯ’ ಸಿನಿಮಾದಲ್ಲಿ ನಟಿಸಲು ರೆಡಿಯಾಗಿದ್ದಾರೆ. ಈ ಸಿನಿಮಾದ ಮುಹೂರ್ತದಲ್ಲಿ ಅವರು ಭಾಗಿಯಾಗಿದ್ದರು. ಗುಮ್ಮಡಿ ನರಸಯ್ಯ ಅವರ ಬಗ್ಗೆ ಮಾಹಿತಿ ಇಲ್ಲಿದೆ.

Read Full Story
08:36 AM (IST) Dec 07

Karnataka News Live 7 December 2025ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ - ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್

ಕಾರವಾರ ಜೈಲಿನಲ್ಲಿ ಡ್ರಗ್ಸ್ ಪೂರೈಕೆ ತಡೆದಿದ್ದಕ್ಕೆ ಕೈದಿಗಳು ಜೈಲರ್ ಮೇಲೆ ಹಲ್ಲೆ ನಡೆಸಿದ್ದಾರೆ. ಮತ್ತೊಂದೆಡೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸಿಗರೇಟು ಸಾಗಿಸಲು ಯತ್ನಿಸಿದ ವಾರ್ಡನ್‌ನನ್ನು ಬಂಧಿಸಲಾಗಿದೆ.
Read Full Story
08:17 AM (IST) Dec 07

Karnataka News Live 7 December 2025BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ

BBK 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಧ್ರುವಂತ್‌ ಅವರು ಕಿಚ್ಚ ಸುದೀಪ್‌ ಮುಂದೆಯೂ, ಕ್ಯಾಮರಾ ಮುಂದೆ ಹೋಗಿ ಮನೆಗೆ ಹೋಗಬೇಕು, ಶೋ ಬಿಡ್ತೀನಿ ಎಂದು ಹೇಳುತ್ತಲೇ ಇದ್ದರು. ಈಗ ಅವರ ವಿರುದ್ಧ ರಜತ್‌ ಗಂಭೀರ ಆರೋಪವನ್ನು ಮಾಡಿದ್ದಾರೆ.

Read Full Story
08:06 AM (IST) Dec 07

Karnataka News Live 7 December 2025ಗ್ಯಾಸ್ ಸಿಲಿಂಡರ್ ಸ್ಫೋಟ - ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು

ಕೆಲವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತರಾದ್ರೆ, ಒಂದಿಷ್ಟು ದಟ್ಟವಾದ ಹೊಗೆಯಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಉಸಿರುಗಟ್ಟಿ ಮೃತರಾಗಿದ್ದಾರೆ. ಕ್ಲಬ್‌ನ ಕೆಳಮಹಡಿಯಲ್ಲಿ ಈ ಸ್ಪೋಟ ಸಂಭವಿಸಿದೆ

Read Full Story
07:56 AM (IST) Dec 07

Karnataka News Live 7 December 2025ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ

ಚಿಕ್ಕಮಗಳೂರಿನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

Read Full Story
07:48 AM (IST) Dec 07

Karnataka News Live 7 December 20254,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ

ರಾಜಧಾನಿ ಬೆಂಗಳೂರಿನ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳು ಹಾಗೂ ವಾರ್ಡ್‌ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ 4,808 ಕೋಟಿ ರು. ವೆಚ್ಚ ಮಾಡಲಾಗುತ್ತಿದ್ದು, ಮಳೆಗಾಲ ಆರಂಭಕ್ಕೂ ಮೊದಲು ವೈಟ್‌ಟಾಪಿಂಗ್‌ ಕಾಮಗಾರಿ ಹೊರತು ಪಡಿಸಿ ಉಳಿದೆಲ್ಲ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು

Read Full Story
07:30 AM (IST) Dec 07

Karnataka News Live 7 December 2025ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು

ಎಟಿಎಂನಲ್ಲಿನ ಹಣ ಕದಿಯಲು ಯತ್ನಿಸಿದ್ದ ದರೋಡೆಕೋರರ ತಂಡವೊಂದು ಮಷಿನ್ ಎತ್ತಿಕೊಂಡು ಹೋಗುವಾಗ ಅದು ಭಾರ ಇದೆ ಎನ್ನುವ ಕಾರಣ ಅದನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಗ್ರಾಮದಲ್ಲಿ ನಡೆದಿದೆ.

Read Full Story
07:26 AM (IST) Dec 07

Karnataka News Live 7 December 2025ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ

ವಿಶ್ವಮಟ್ಟದಲ್ಲಿ ‘ಮಾಹಿತಿ ತಂತ್ರಜ್ಞಾನ’ ವಿಸ್ತರಣೆಗೆ ಭೂಮಿಕೆ ಕಲ್ಪಿಸಿ ಖ್ಯಾತಿ ಪಡೆದಿರುವ ಕರುನಾಡು ಈಗ ಅಂತಾರಾಷ್ಟ್ರೀಯ ಡ್ರಗ್ಸ್‌ ಮಾಫಿಯಾಗೂ ‘ಬೃಹತ್ ಮಾರುಕಟ್ಟೆ’ಯಾಗಿ ರೂಪುಗೊಳ್ಳುತ್ತಿರುವ ಆತಂಕ ಶುರುವಾಗಿದೆ. ರಾಜ್ಯಕ್ಕೆ 10ಕ್ಕೂ ಹೆಚ್ಚು ದೇಶಗಳಿಂದ ಡ್ರಗ್ಸ್‌ ಪ್ರವಾಹವೇ ಬರುತ್ತಿದೆ.

Read Full Story