ಪ್ರವಾಸಿಗರ ಹಾಟ್ ಸ್ಪಾಟ್ ಆಗಿರುವ ಮಡಿಕೇರಿಯ ರಾಜಾಸೀಟಿಗೆ ಹೊಂದಿಕೊಂಡಂತೆ ಇರುವ ಗ್ರೇಟರ್ ರಾಜಾಸೀಟಿನಲ್ಲಿ ನಡೆದಿರುವ ಅವ್ಯವಹಾರ ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾಗಿದೆ. ಹೌದು ಮಡಿಕೇರಿಯ..
- Home
- News
- State
- Karnataka News Live: ಗ್ರೇಟರ್ ರಾಜಾಸೀಟು ಕಾಮಗಾರಿಯಲ್ಲಿ ಹಣ ದುರುಪಯೋಗ - ಲೋಕಾಯುಕ್ತದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
Karnataka News Live: ಗ್ರೇಟರ್ ರಾಜಾಸೀಟು ಕಾಮಗಾರಿಯಲ್ಲಿ ಹಣ ದುರುಪಯೋಗ - ಲೋಕಾಯುಕ್ತದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ತೆಕ್ಕಲಕೋಟೆ (ಬಳ್ಳಾರಿ): 6ರಿಂದ 7ನೇ ಶತಮಾನಕ್ಕೆ ಸೇರಿದ ಅಪ್ರಕಟಿತ ಬಂಡೆಗಲ್ಲು ಶಾಸನವೊಂದು ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯ ನಿಟ್ಟೂರಿನ ಹೊಲದಲ್ಲಿ ಪತ್ತೆಯಾಗಿದೆ.

ನಿಟ್ಟೂರಿನಲ್ಲಿರುವ ಅಶೋಕನ ಶಿಲಾಶಾಸನ ಪತ್ತೆ ಆದ ಸ್ಥಳದಿಂದ 1 ಕಿ.ಮೀ. ದೂರದಲ್ಲಿರುವ ಬಂಡೆಗಲ್ಲು ಶಾಸನವನ್ನು ಸಂಶೋಧನಾರ್ಥಿಗಳಾದ ಅಶೋಕ್ ಅಬಕಾರಿ, ಮನೋಹರ ಗುರುತಿಸಿ, ಕ್ಷೇತ್ರ ಅಧ್ಯಯನಕ್ಕೆ ಧಾರವಾಡದ ಲಿಪಿತಜ್ಞ ಮಾರುತಿ ಭಜಂತ್ರಿ, ಹಿರೇಬೆಣಕಲ್ ಮಂಜುನಾಥ ದೊಡ್ಡಮನಿ ಗಮನಕ್ಕೆ ತಂದರು. ಶಾಸನವು ಬೃಹತ್ ಆಕಾರದ ಬಂಡೆಯೊಂದರ ಮೇಲೆ ಪ್ರಾಚೀನ ಲಿಪಿಯಲ್ಲಿ ಬರೆಯಲ್ಪಟ್ಟಿದ್ದು, ಶಾಸನವು ಸುಮಾರು ಏಳುಸಾಲುಗಳನ್ನು ಒಳಗೊಂಡಿದೆ. ಮೌರ್ಯರ ಆಳ್ವಿಕೆಯನ್ನು ಒಳಗೊಂಡಿರುವ ಪ್ರದೇಶವೆಂದು ಗುರುತಿಸಲಾಗಿತ್ತು. ಸದ್ಯ ಪತ್ತೆಯಾಗಿರುವ ಶಾಸನದ ಲಿಪಿಯ ಆಧಾರದಲ್ಲಿ ಸುಮಾರು 6ರಿಂದ 7ನೇ ಶತಮಾನದ ಬಾದಾಮಿ ಚಾಲುಕ್ಯರ ಕಾಲದಿಂದ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ್ದೆಂದು ಅಂದಾಜಿಸಲಾಗಿದೆ.
Karnataka News Live 7 May 2026ಗ್ರೇಟರ್ ರಾಜಾಸೀಟು ಕಾಮಗಾರಿಯಲ್ಲಿ ಹಣ ದುರುಪಯೋಗ - ಲೋಕಾಯುಕ್ತದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
Karnataka News Live 7 May 2026Mothers Day 2026 - ಅಮ್ಮನ ಜೊತೆ ಟ್ರಿಪ್ ಪ್ಲಾನ್ ಇದ್ಯಾ? ಬೆಟ್ಟ, ಬೀಚ್, ದೇವಸ್ಥಾನ... ಇಲ್ಲಿದೆ ಬೆಸ್ಟ್ ಲಿಸ್ಟ್!
2026ರ ಅಮ್ಮಂದಿರ ದಿನಕ್ಕೆ ನಿಮ್ಮ ಅಮ್ಮನ ಜೊತೆ ಎಲ್ಲಿಗೆ ಟ್ರಿಪ್ ಹೋಗೋದು ಅಂತ ಯೋಚನೆ ಮಾಡ್ತಿದ್ದೀರಾ? ಬೆಟ್ಟಗಳ ತಂಪು, ಬೀಚ್ನ ನಿರಾಳತೆ ಅಥವಾ ದೇವಸ್ಥಾನಗಳ ದೈವಿಕ ಅನುಭವ... ಅಮ್ಮನ ಇಷ್ಟಕ್ಕೆ ತಕ್ಕಂತೆ ಬೆಸ್ಟ್ ಜಾಗಗಳ ಲಿಸ್ಟ್ ಇಲ್ಲಿದೆ. ಈ ದಿನವನ್ನು ಅವಿಸ್ಮರಣೀಯವಾಗಿಸಿ.
Karnataka News Live 7 May 2026ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು - ಪಟ್ಟಣಶೆಟ್ಟಿ ಟೀಕೆ
ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಪಕ್ಷದವರೇಯಾಗಿರುವ ಮುಖಂಡ ಹಾಗು ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿ ಟೀಕಿಸಿದ್ದಾರೆ.
Karnataka News Live 7 May 2026ದುಬಾರೆಯಲ್ಲಿ 7.30 ಕೋಟಿ ರೂ. ವೆಚ್ಚದ ತೂಗು ಸೇತುವೆ, ಮಾನವ ವನ್ಯಜೀವಿ ಸಂಘರ್ಷಕ್ಕೆ ಸಿಗುವುದೇ ಮುಕ್ತಿ?
Karnataka News Live 7 May 2026ವಿಟಿಯು ಪರೀಕ್ಷಾ ದಿನಾಂಕ ಪ್ರಕಟ - ಯುಜಿ ಹಾಗೂ ಪಿಜಿ ಕೋರ್ಸ್ಗಳ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ
Karnataka News Live 7 May 2026ಖಾತೆ ಬದಲಾವಣೆಗೆ ಲಂಚದ ಆರೋಪ, ದಾವಣಗೆರೆ ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತರ ತೀವ್ರ ಶೋಧ!
Karnataka News Live 7 May 2026ಚಿಕ್ಕಮಗಳೂರು ಸೈಬರ್ ವಂಚನೆ - ಗೋಲ್ಡ್ ಲೋನ್ ಪಡೆದು ಬ್ಯಾಂಕ್ ನಿಂದ ಹೊರಬಂದ ತಕ್ಷಣ ಹಣ ಮಾಯ!
Karnataka News Live 7 May 2026ಎಲ್ಲಾ ಓಕೆ, ಆದ್ರೂ ವೀಕ್ಷಕರು ಮಾತ್ರ ನಂಬ್ತಿಲ್ಲ; ಅಮೃತಧಾರೆ ಬಗ್ಗೆ ಹೀಗೊಂದು ಅನುಮಾನ
ಅಮೃತಧಾರೆ ಧಾರಾವಾಹಿ ಮುಕ್ತಾಯದ ವದಂತಿಗಳ ನಡುವೆ ವೀಕ್ಷಕರು ಕೆಲವೊಂದು ಪಾತ್ರವನ್ನು ಅನುಮಾನಿಸುತ್ತಿದ್ದಾರೆ. ದಿಯಾಳ ದೂರಿನಿಂದ ಜೈದೇವ್ ಜೈಲು ಸೇರಿದ್ದು, ಧಾರಾವಾಹಿಯ ಕಥೆಯು ರೋಚಕ ತಿರುವು ಪಡೆದುಕೊಂಡಿದೆ.
Karnataka News Live 7 May 2026ಜೈಲಲ್ಲಿ ದರ್ಶನ್ಗೆ ದುಃಸ್ಥಿತಿ, ನಂಗೆ ರಾಯಲ್ ಟ್ರೀಟ್ಮೆಂಟ್ - ಕ್ಯಾಮೆರಾ ಆಫ್ ಆದ್ಮೇಲೆ Dog Satish ಗುಟ್ಟು ರಟ್ಟು
ಬಿಗ್ ಬಾಸ್ ಖ್ಯಾತಿಯ ಡಾಗ್ ಸತೀಶ್, ಜೈಲಿನಲ್ಲಿ ನಟ ದರ್ಶನ್ಗೆ ಸಿಗುತ್ತಿರುವ ಟ್ರೀಟ್ಮೆಂಟ್ ಬಗ್ಗೆ ಮಾತನಾಡಿದ್ದಾರೆ. ತಮಗೆ 'ರಾಯಲ್ ಟ್ರೀಟ್ಮೆಂಟ್' ಸಿಕ್ಕಿತ್ತು, ಆದರೆ ದರ್ಶನ್ಗೆ ಹಾಗಾಗುತ್ತಿಲ್ಲ ಎಂದಿದ್ದಾರೆ. ರಾಜಮರ್ಯಾದೆಯ ಹಿಂದಿನ ಗುಟ್ಟಿನ ಬಗ್ಗೆ ಹೇಳಿದ್ದೇನು?
Karnataka News Live 7 May 2026ಕೊಪ್ಪಳ ಹೋಟೆಲ್ ನಲ್ಲಿ ಅಪ್ರಾಪ್ತೆಯೊಂದಿಗೆ ಸಿಕ್ಕಿಬಿದ್ದ ಅನ್ಯಕೋಮಿನ ಯುವಕ, ಭುಗಿಲೆದ್ದ ವಿವಾದ
Karnataka News Live 7 May 2026ರಾಜ್ಯದ ಬಂಡವಾಳ ಗುಜರಾತ್ಗೆ, ಐಪಿಎಲ್ ಮ್ಯಾಚ್ ಕೂಡ ಶಿಫ್ಟ್, ಇಲ್ಲೇನು ಭದ್ರತೆ ಇಲ್ವಾ? ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ತಮಿಳುನಾಡಿನಲ್ಲಿ ತಮ್ಮ ಸಿದ್ಧಾಂತ ರಕ್ಷಣೆಗಾಗಿ ಕಾಂಗ್ರೆಸ್, ಡಿಎಂಕೆ ಬದಲು ಟಿವಿಕೆ ಪಕ್ಷವನ್ನು ಬೆಂಬಲಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡರು. ರಾಜ್ಯಪಾಲರ ಕಚೇರಿಗಳು ಬಿಜೆಪಿ ಕಚೇರಿಗಳಾಗಿವೆ ಹಾಗೂ ಕೇಂದ್ರ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗದಂತಹ ಸಮಸ್ಯೆಗಳನ್ನು ನಿರ್ಲಕ್ಷ್ಯಕ್ಕೆ ಕಿಡಿ.
Karnataka News Live 7 May 2026ವಿಜಯನಗರದ ಅಪರೂಪದ ಶಾಸನ ಹಂಪಾದೇವನಹಳ್ಳಿ ಮತ್ತೆ, ಶ್ರೀಕೃಷ್ಣದೇವರಾಯನ ಮರೆತ ಅಧ್ಯಾಯ ಮತ್ತೆ ಮರುಕಳಿಸಿತು
Karnataka News Live 7 May 2026ಆಹಾರ ಪ್ರಿಯರನ್ನು ಹುಚ್ಚರನ್ನಾಗಿ ಮಾಡ್ತಿರೋ ಕೊಂಕಣಿ ಶೈಲಿಯ 'ಅಂಬಾಟ ಬಟಾಟ' ರೆಸಿಪಿ
Karnataka News Live 7 May 2026Virat Kohli - ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿದ ಉತ್ತರ ಕನ್ನಡದ ಸಿದ್ದಾಪುರ ಹುಡುಗ; ವಿಶೇಷ ವಿಷಯ ಬಿಚ್ಚಿಟ್ರು!
Siddapura Nagaraj Hegde bowling Virat Kohli: ಭಾರತದ ಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಜೊತೆ ಸಿದ್ದಾಪುರ ತಾಲೂಕಿನ ನಾಗರಾಜ ಹೆಗಡೆ ಕಾಣಿಸಿಕೊಂಡಿದ್ದಾರೆ. ಪ್ರತಿಷ್ಠಿತ ಓಕ್ತಿ ಸನ್ ಗ್ಲಾಸ್ ಜಾಹೀರಾತಿನಲ್ಲಿ ನಾಗರಾಜ್ ಹೆಗಡೆ ನಟಿಸುವ ಮೂಲಕ ಮೂಲಕ ಗಮನ ಸೆಳೆಸಿದ್ದಾರೆ.
Karnataka News Live 7 May 2026ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ; ವಿಡಿಯೋ ಕಾಲ್ ಮಾಡಿದ್ರೂ ಕ್ಯಾರೇ ಎನ್ನದ ಪತಿ
ಶಾರದಾ ಮತ್ತು ಮಹೇಶ್ ದಂಪತಿಗಳ ಮದುವೆಯಾಗಿ ಕೇವಲ ಎಂಟು ತಿಂಗಳು ಕಳೆದಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ಹಣಕ್ಕಾಗಿ ಪತಿ ಮಹೇಶ್ ಪೀಡಿಸುತ್ತಿದ್ದ ಎಂಬುದು ಕುಟುಂಬದ ಗಂಭೀರ ಆರೋಪವಾಗಿದೆ. ಘಟನಾ ಸ್ಥಳದ ಮಹಜರು ಪ್ರಕ್ರಿಯೆಯಲ್ಲಿ ಪೊಲೀಸರು ಲೋಪ ಎಸಗಿದ್ದಾರೆ ಎಂದು ಶಾರದಾ ಪೋಷಕರು ಆರೋಪಿಸಿದ್ದಾರೆ.
Karnataka News Live 7 May 2026'ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಸ್ವಲ್ಪ ಜಾಸ್ತಿಯೇ ಆಸೆ ಇದೆ; ಸಿಎಂ ಬದಲಾವಣೆ ಕುರಿತು ರಾಜಣ್ಣ ಹೇಳಿಕೆ ರಾಜಕೀಯ ಸಂಚಲನ
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಗೊಂದಲ ಮುಂದುವರೆದರೆ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಎಚ್ಚರಿಸಿದರು.
Karnataka News Live 7 May 20262028ಕ್ಕೆ ರಾಜ್ಯ ಬಿಜೆಪಿಯಿಂದಲೂ ಗ್ಯಾರಂಟಿ? 'ಮುಳ್ಳನ್ನ ಮುಳ್ಳಿನಿಂದ್ಲೇ ತೆಗಿತೀವಿ' ಅಂದಿದ್ಯಾಕೆ ಆರ್ ಅಶೋಕ್?
2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಪ್ರತಿಯಾಗಿ ಬಿಜೆಪಿ ಕೂಡ ಗ್ಯಾರಂಟಿ ಘೋಷಿಸುವ ಸುಳಿವನ್ನು ವಿಪಕ್ಷ ನಾಯಕ ಆರ್. ಅಶೋಕ್ ನೀಡಿದ್ದಾರೆ. 'ಮುಳ್ಳನ್ನು ಮುಳ್ಳಿಂದಲೇ ತೆಗೆಯುತ್ತೇವೆ' ಎನ್ನುವ ಮೂಲಕ ಕಾಂಗ್ರೆಸ್ ದಾರಿಯಲ್ಲೇ ಸಾಗಿ ಅವರಿಗೆ ತಿರುಗೇಟು ನೀಡುವ ರಣತಂತ್ರ ಬಹಿರಂಗ.
Karnataka News Live 7 May 2026ಸ್ವಿಗ್ಗಿ ರೆಸ್ಟೋರೆಂಟ್ ಅವಾರ್ಡ್ಸ್ 2026 - ಬೆಂಗಳೂರಿಗರ ಹಾಟ್ 'ಫೇವರಿಟ್' ಹೋಟೆಲ್ಗಳ ಪಟ್ಟಿ ಬಿಡುಗಡೆ!
Karnataka News Live 7 May 2026'ಕರ್ನಾಟಕ ಪೊಲೀಸ್ ಮಾದರ್ ಚೋರ್' - ರಸ್ತೆ ಮಧ್ಯೆ ಎಣ್ಣೆ ಪಾರ್ಟಿ, ಪ್ರಶ್ನಿಸಿದ್ದಕ್ಕೆ ಪೊಲೀಸರ ಸಮವಸ್ತ್ರ ಹರಿದು ಗೂಂಡಾಗಿರಿ!
Karnataka News Live 7 May 2026ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್! ರೂಟ್ ಹೀಗಿದೆ
ಬೆಂಗಳೂರಿನಿಂದ ಮುಂಬೈಗೆ ಹೊಸ ಸೂಪರ್ಫಾಸ್ಟ್ ರೈಲು ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ. ಈ ರೈಲು ತುಮಕೂರು, ದಾವಣಗೆರೆ, ಹುಬ್ಬಳ್ಳಿ ಮೂಲಕ ಸಂಚರಿಸಲಿದ್ದು, ಭವಿಷ್ಯದಲ್ಲಿ ಇದನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಮೇಲ್ದರ್ಜೆಗೇರಿಸುವ ಯೋಜನೆಯೂ ಇದೆ.