11:32 PM (IST) Aug 07

Karnataka News Live 7th August 2025ಗೇಮಿಂಗ್ ಯುಗದಲ್ಲಿ ಬಂತು ಫ್ಯೂಚರ್ ರೆಡಿ ಇಂಟಲಿಜೆನ್ಸ್ ಒಪ್ಪೋ ಕೆ13 ಟರ್ಬೋ ಸೀರಿಸ್ ಫೋನ್

ಗೇಮರ್‌ಗಳು ಮತ್ತು ಪವರ್ ಯೂಸರ್‌ಗಳಿಗಾಗಿ ನಿರ್ಮಿತವಾದ ಒಪ್ಪೋ ಕೆ13 ಟರ್ಬೋ ಸೀರಿಸ್ ಫೋನ್ ಭಾರಿ ಸದ್ದು ಮಾಡುತ್ತಿದೆ. ಪರ್ಫಾರ್ಮೆನ್ಸ್ ಮತ್ತು ಫ್ಯೂಟರ್ ರೆಡಿ ಇಂಟಲಿಜೆನ್ಸ್ ಫೋನ್ ವಿಶೇಷತೆ ಏನು?

Read Full Story
11:17 PM (IST) Aug 07

Karnataka News Live 7th August 2025PHOTO - ಬೋಸ್ಟನ್‌ನಲ್ಲಿ 50ನೇ NCSL ಶೃಂಗಸಭೆ - ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಕರ್ನಾಟಕದ 11 ವಿಧಾನ ಪರಿಷತ್ ಸದಸ್ಯರು ಭಾಗಿ

ಅಮೆರಿಕ ಬೋಸ್ಟನ್ ನಗರದಲ್ಲಿ ಆಯೋಜಿಸಿರುವ 50ನೇ ನ್ಯಾಷನಲ್ ಕಾನ್ಫರೆನ್‌ಸ್‌ ಆಫ್ ಸ್ಟೇಟ್ ಲೆಜಿಸ್ಲೇಚರ್ ಶೃಂಗ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ರಾಜ್ಯದ 11 ಮಂದಿ ವಿಧಾನ ಪರಿಷತ್ ಸದಸ್ಯ ತಂಡವು ಭಾಗವಹಿಸಿದರು, ಕಾರ್ಯಕ್ರಮದ ಫೋಟೋಗಳು ಇಲ್ಲಿವೆ

Read Full Story
11:08 PM (IST) Aug 07

Karnataka News Live 7th August 2025ಧರ್ಮಸ್ಥಳ ಹೋರಾಟಗಾರರಿಗೂ SDPI ಏನು ಸಂಬಂಧ? ಯೂಟ್ಯೂಬರ್ಸ್ ಭೇಟಿ ಪ್ರಶ್ನಿಸಿದ ಸುನಿಲ್ ಕುಮಾರ್

ಧರ್ಮಸ್ಥಳದಲ್ಲಿ ಗಾಯಗೊಂಡ ಯೂಟ್ಯೂಬರ್‌ಗಳನ್ನು ಎಸ್‌ಡಿಪಿಐ ಮುಖಂಡರು ಭೇಟಿ ಮಾಡಿದ್ದಾರೆ. ಈ ಭೇಟಿಗೂ ಸೌಜನ್ಯ ಹೋರಾಟಗಾರರಿಗೂ ಇರುವ ಸಂಬಂಧವೇನು? ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

Read Full Story
11:03 PM (IST) Aug 07

Karnataka News Live 7th August 2025ಕೇರ್​ಟೇಕರ್​ ಮೊಮ್ಮಗಳಿಗೆ ಆಸ್ತಿ ಬರೆದಿಟ್ಟು ಕೊನೆಯುಸಿರೆಳೆದ ವೃದ್ಧ - ಯಾವ ಜನ್ಮದ ಋಣಾನುಬಂಧವೊ?

ರಕ್ತ ಸಂಬಂಧಕ್ಕಿಂತಲೂ ಮಿಗಿಲಾದದ್ದು ಋಣದ ಸಂಬಂಧ. ಇದೀಗ ಟಾಟಾ ಇಂಡಸ್ಟ್ರೀಸ್‌ನ ಮಾಜಿ ಉದ್ಯೋಗಿಯೊಬ್ಬರು ಕೇರ್​ಟೇಕರ್​ ಮೊಮ್ಮಗಳಿಗೆ ಆಸ್ತಿ ಬರೆದಿಟ್ಟು ಕೊನೆಯುಸಿರೆಳೆದ ಘಟನೆ ನಡೆದಿದೆ. ಏನಿದು ವಿಷ್ಯ?

Read Full Story
10:50 PM (IST) Aug 07

Karnataka News Live 7th August 2025ಧರ್ಮಸ್ಥಳ ಪ್ರಕರಣ - ಪ್ರಚೋದನಕಾರಿ ಹೇಳಿಕೆ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌!

ಸೌಜನ್ಯ ಕೊಲೆ ಪ್ರಕರಣ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದ್ದು, ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡೂ ಕಡೆಯವರ ಮೇಲೆ ಆರೋಪ-ಪ್ರತ್ಯಾರೋಪಗಳ ನಡುವೆ ಏಳು ಎಫ್‌ಐಆರ್‌ಗಳು ದಾಖಲಾಗಿವೆ. ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್ ಎಫ್‌ಐಆರ್ ದಾಖಲು.

Read Full Story
10:17 PM (IST) Aug 07

Karnataka News Live 7th August 2025ಟ್ರಂಪ್ ತೆರಿಗೆಯಿಂದ ಮಹತ್ವದ ಬೆಳವಣಿಗೆ, ದೋವಲ್ ಪುಟಿನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಚೀನಾ ಬೆಂಬಲ

ಡೋನಾಲ್ಡ್ ಟ್ರಂಪ್ ಭಾರತದ ಮೇಲೆ ಡಬಲ್ ತೆರಿಗೆ ವಿಧಿಸಿದ್ದಾರೆ. ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆಯಾಗಿದೆ. ಅಜಿತ್ ದೋವಲ್ ವ್ಲಾದಿಮಿರ್ ಪುಟಿನ್ ಭೇಟಿ ಮಾಡಿದ್ದಾರೆ. ಇತ್ತ ಚೀನಾ ಕೂಡ ಭಾರತಕ್ಕೆ ಬೆಂಬಲ ನೀಡಿದೆ. ಇದೀಗ ಅಮೆರಿಕ ಹೊರಗಿಟ್ಟು ವ್ಯಾಪಾರ ವ್ಯಹಹಾರ ಹಾಗೂ ಕರೆನ್ಸಿಗೆ ಬ್ರಿಕ್ಸ್ ಮುಂದಾಗಿದೆಯಾ?

Read Full Story
10:03 PM (IST) Aug 07

Karnataka News Live 7th August 2025ಸರಿಯಾಗಿ ಬರೆಯಲಿಲ್ಲ ಎಂಬ ಕಾರಣಕ್ಕೆ ಬಾಲಕನ ಬೆನ್ನ ಮೇಲೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ!

ಉತ್ತರ ಕನ್ನಡ ಜಿಲ್ಲೆಯ ಕಾಳಗನಕೊಪ್ಪದಲ್ಲಿ ಶಿಕ್ಷಕಿಯೊಬ್ಬರು ಎರಡನೇ ತರಗತಿ ಬಾಲಕನಿಗೆ ಹೊಡೆದಿದ್ದಾರೆ. ಬಾಲಕನ ಬೆನ್ನಿನ ಮೇಲೆ ಬಾಸುಂಡೆಗಳು ಮೂಡಿವೆ. ಈ ಘಟನೆಗೆ ಸಂಬಂಧಿಸಿದಂತೆ ಬಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read Full Story
09:39 PM (IST) Aug 07

Karnataka News Live 7th August 2025ಬಸ್ ಹತ್ತಲು ಮುಗಿಬಿದ್ದ ಪ್ರಯಾಣಿಕರು; ನೂಕುನುಗ್ಗಲಿನಲ್ಲಿ ಕಂಗಾಲಾಗಿ ಹೊರಗೆ ನಿಂತ ಕಂಡಕ್ಟರ್!

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದಿಂದಾಗಿ ರಾಜ್ಯದ ಬಸ್‌ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಹಾವೇರಿಯಲ್ಲಿ ನಡೆದ ಘಟನೆಯೊಂದರಲ್ಲಿ, ಬಸ್‌ ಕಂಡಕ್ಟರ್‌ಗೂ ಒಳಗೆ ಹತ್ತಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಸಾರಿಗೆ ಇಲಾಖೆಯ ಮೇಲೆ ಒತ್ತಡ ಹೆಚ್ಚಿಸಿದೆ.
Read Full Story
09:31 PM (IST) Aug 07

Karnataka News Live 7th August 2025ಸರ್ಕಾರ ₹13 ಲಕ್ಷ ಖರ್ಚು ಮಾಡಿ ಮೆಸ್ಸಿ ಆಹ್ವಾನಿಸಿದ್ರೂ ಕೇರಳಕ್ಕೆ ಬರುತ್ತಿಲ್ಲ ಲಿಯೋನಲ್ ಮೆಸ್ಸಿ

ಕೇರಳ ಸರ್ಕಾರ ಬರೋಬ್ಬರಿ 13 ಲಕ್ಷ ರೂಪಾಯಿ ಖರ್ಚು ಮಾಡಿ ಫುಟ್ಬಾಲಿಗ ಲಿಯೋನಲ್ ಮೆಸ್ಸಿಯನ್ನು ಆಹ್ವಾನಿಸಿದೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಮೆಸ್ಸಿ ಮಾತ್ರ ಕೇರಳಕ್ಕೆ ಭೇಟಿ ನೀಡುತ್ತಿಲ್ಲ.

Read Full Story
09:12 PM (IST) Aug 07

Karnataka News Live 7th August 2025ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ವರ್ಗಾವಣೆ - ೮ ವರ್ಷಗಳ ಬಳಿಕ ಮಹತ್ವದ ಬದಲಾವಣೆ!

ಆರೋಗ್ಯ ಇಲಾಖೆಯಲ್ಲಿ ೮ ವರ್ಷಗಳ ಬಳಿಕ ಎಲ್ಲಾ ವೃಂದದ ಸಿಬ್ಬಂದಿ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ. ತಾಲೂಕು ಆಸ್ಪತ್ರೆಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದ್ದು, ತಜ್ಞ ವೈದ್ಯರನ್ನು ನೇಮಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ.
Read Full Story
08:50 PM (IST) Aug 07

Karnataka News Live 7th August 2025ನಾಳೆ ವರಮಹಾಲಕ್ಷ್ಮಿ ಹಬ್ಬ; ಮಹಿಳೆಯರೇ ಅನಾಹುತ ತಪ್ಪಿಸಲು ಪೊಲೀಸರು ನೀಡಿರುವ ಈ ಸಲಹೆಗಳು ಪಾಲಿಸಿ

ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಚಿನ್ನಾಭರಣಗಳನ್ನು ಧರಿಸುವಾಗ ಮತ್ತು ಹೊರಗೆ ಓಡಾಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಬೆಂಗಳೂರು ಪೊಲೀಸರು ಸೂಚಿಸಿದ್ದಾರೆ. ಅಪರಿಚಿತರನ್ನು ಮನೆಗೆ ಬಿಡದಂತೆ ಮತ್ತು ದೇವರನ್ನು ಕಿಟಕಿಯ ಪಕ್ಕದಲ್ಲಿ ಕೂರಿಸದಂತೆಯೂ ಸಲಹೆ ನೀಡಿದ್ದಾರೆ. 

Read Full Story
08:43 PM (IST) Aug 07

Karnataka News Live 7th August 2025ನೀ ಎಂತಹಾ ಮೂರ್ಖ ಅದಿಯೋ, ಗಿರೀಶ್ ಮಟ್ಟೆನ್ನವರ್ ವಿರುದ್ಧ ಜೈನಮುನಿ ಆಕ್ರೋಶ

ಸೌಜನ್ಯ ಪ್ರಕರಣದಲ್ಲಿ ಗಿರೀಶ್ ಮಟ್ಟೆನ್ನವರ್ ನೀಡಿರುವ ಹೇಳಿಕೆಗೆ ಜೈನಮುನಿ ಕುಲರತ್ನ ಮಹಾರಾಜರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಅಧ್ಯಯನವಿಲ್ಲದೆ ಮಾತನಾಡುವುದು ಸರಿಯಲ್ಲ ಎಂದು ಮಟ್ಟೆನ್ನವರ್ ವಿರುದ್ಧ ಕಿಡಿಕಾರಿದ್ದಾರೆ. 

Read Full Story
08:25 PM (IST) Aug 07

Karnataka News Live 7th August 2025ಜೋಗ್ ಫಾಲ್ಸ್‌ನ ಅಪಾಯಕಾರಿ ಸ್ಥಳದಲ್ಲಿ ವಿಡಿಯೋ ಚಿತ್ರೀಕರಣ; ಬೆಂಗಳೂರು ಮೂಲದ YouTuber ವಿರುದ್ಧ ಎಫ್‌ಐಆರ್!

ಜೋಗ್ ಫಾಲ್ಸ್‌ನ ನಿಷೇಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಬೆಂಗಳೂರು ಮೂಲದ ಯೂಟ್ಯೂಬರ್ ಮತ್ತು ಸ್ಥಳೀಯ ಗೈಡ್ ವಿರುದ್ಧ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. \

Read Full Story
08:25 PM (IST) Aug 07

Karnataka News Live 7th August 2025Breaking ಕಪಿಲ್ ಶರ್ಮಾ ರೆಸ್ಟೋರೆಂಟ್ ಮೇಲೆ 2ನೇ ಬಾರಿಗೆ ಗುಂಡಿನ ದಾಳಿ

ಕಪಿಲ್ ಶರ್ಮಾ ಮಾಲೀಕತ್ವದ ಕ್ಯಾಪ್ಸ್ ಕಫೆ ರೆಸ್ಟೋರೆಂಟ್ ಮೇಲೆ ದುರ್ಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ನಡೆದ 2ನೇ ಗುಂಡಿನ ದಾಳಿ ಇದಾಗಿದೆ.

Read Full Story
07:57 PM (IST) Aug 07

Karnataka News Live 7th August 2025ಧರ್ಮಸ್ಥಳದಲ್ಲಿ ಯೂಟ್ಯೂಬರ್ ಮೇಲೆ ಹಲ್ಲೆ ಪ್ರಕರಣ, ಓರ್ವ ಆರೋಪಿ ಬಂಧನ

ಧರ್ಮಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ಸೃಷ್ಟಿಯಾಗಿದೆ. ಯೂಟ್ಯೂಬರ್ ವರದಿಗಾರಿಕೆ ಹಾಗೂ ನಡೆ ಕುರಿತು ಧರ್ಮಸ್ಥಳದ ಭಕ್ತ ವೃಂದ, ಸ್ಥಳೀಯರು ಪ್ರಶ್ನಿಸಿದ್ದಾರೆ. ಇದರ ಬೆನ್ನಲ್ಲೇ ನೂಕಾಟ ತಳ್ಳಾಟ ನಡೆದಿದ್ದು, ಹಲ್ಲೆಯೂ ವರದಿಯಾಗಿದೆ. ಯೂಟ್ಯೂಬರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಓರ್ವ ಆರೋಪಿ ಬಂಧನವಾಗಿದೆ.

Read Full Story
07:54 PM (IST) Aug 07

Karnataka News Live 7th August 2025'ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ' ಪತ್ನಿಗೆ ಬೆದರಿಕೆ, ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ದೂರು

ಧರ್ಮಸ್ಥಳದಲ್ಲಿ ನಡೆದ ಗಲಾಟೆಯ ಬಳಿಕ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದ ಬೆದರಿಕೆ ಸಂದೇಶಗಳ ಆಧಾರದ ಮೇಲೆ ರಜತ್ ದಂಪತಿ ದೂರು ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Read Full Story
07:46 PM (IST) Aug 07

Karnataka News Live 7th August 2025ಹಾಸನ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಸೆಪ್ಟೆಂಬರ್‌ನಲ್ಲಿ ಕ್ರಾಂತಿ ಎಂದ ಸಚಿವ ರಾಜಣ್ಣ!

ಹಾಸನ ಉಸ್ತುವಾರಿ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಸಚಿವ ರಾಜಣ್ಣ ಮನವಿ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ ಅವರು, ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ.
Read Full Story
07:13 PM (IST) Aug 07

Karnataka News Live 7th August 2025ನಟಿ ಶ್ವೇತಾ ಅಶ್ಲೀಲಾ ವಿಡಿಯೋ ಪ್ರಕರಣ, ಎಫ್ಐಆರ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ನಟಿ ಶ್ವೇತಾ ಮೆನನ್ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನಟಿ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

Read Full Story
06:55 PM (IST) Aug 07

Karnataka News Live 7th August 2025ಮತಗಳ್ಳತನದ ಕರಾಳ ಮುಖ, ಪಿಎಂ ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ನಕಲಿ ಮತದಾರರು, ನಕಲಿ ವಿಳಾಸಗಳು, ಒಂದೇ ವಿಳಾಸದಲ್ಲಿ ನೂರಾರು ಮತದಾರರು ಸೇರಿದಂತೆ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ.
Read Full Story
06:52 PM (IST) Aug 07

Karnataka News Live 7th August 20252025ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಆ.14ರಂದು ಯುವನಿಧಿ ಯೋಜನೆಗೆ ನೋಂದಣಿ

ಆಗಸ್ಟ್ 14 ರಂದು ಬೆಂಗಳೂರಿನಲ್ಲಿ ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ನೋಂದಣಿ ಕಾರ್ಯಕ್ರಮ ಆಯೋಜಿಸಲಾಗಿದೆ. 2023, 2024 ಮತ್ತು 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು. ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡಲಾಗುವುದು.
Read Full Story