ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರವಾಗಿದೆ. ಇಂದು ಮುಂಜಾನೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
- Home
- News
- State
- Karnataka News Live: ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ
Karnataka News Live: ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ

ತುಮಕೂರಿನ ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಭಜರಂಗದಳದ ಕಾರ್ಯಕರ್ತರಾದ ಆಕಾಶ್ (29), ಮಂಜುನಾಥ್ (34) ಮೃತಪಟ್ಟ ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್ ಕಡೆಗೆ ವೇಗವಾಗಿ ಬಂದ ಬೊಲೆರೋ ವಾಹನ ಬೈಕ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ಸಂಬಂಧ ಜಟಾಪಟಿ ನಡೆಯುತ್ತಿದೆ. ಜನಗಣತಿ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಸೆಪ್ಟಂಬರ್ ವರೆಗೂ ರಾಜ್ಯ ಸರ್ಕಾರ ಕಾಲಾವಕಾಶ ಕೇಳಿತ್ತು. ಇಂದು ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆ ಚುನಾವಣೆ ಬಗ್ಗೆ ಆಯೋಗ ಮಹತ್ವದ ಸಭೆ ಕರೆದಿದೆ. ಇಂದಿನ ಪ್ರತಿ ಕ್ಷಣದ ಸುದ್ದಿ ಅಪ್ಡೇಟ್ ಇಲ್ಲಿದೆ.
Karnataka News Live 8 May 2026ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ
Karnataka News Live 8 May 2026Tamil Nadu government formation - ಟಿವಿಕೆ ವಿಜಯ್ ಹಾದಿಗೆ ರಾಜ್ಯಪಾಲರು ಅಡ್ಡಗಾಲು? 118 ಶಾಸಕರ ಬೆಂಬಲ ಸಾಬೀತುಪಡಿಸಲು ಸೂಚನೆ!
Karnataka News Live 8 May 2026Adidwara app ವಿಶೇಷಚೇತನರಿಗೆ ಗುಡ್ನ್ಯೂಸ್ - ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್
Karnataka News Live 8 May 2026ರಾಯಚೂರು ಲೇಡಿ ಕಾನ್ಸ್ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಬಂಧನ ಭೀತಿ
ರಾಯಚೂರು ಲೇಡಿ ಕಾನ್ಸ್ಸ್ಟೇಬಲ್ ಜೊತೆ ಯಾದಿಗಿರಿ ಪಿಎಸ್ಐ ಲವ್ ಸೆಕ್ಸ್ ದೋಖಾ, ಈ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ. ಮಹಿಳಾ ಪೇದಿ ದೂರು ನೀಡಿದ್ದು, ಇದೀಗ ಇಡೀ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಪಿಎಸ್ಐ ವಿರುದ್ಧ ಹಲವು ಕೇಸ್ ದಾಖಲಾಗಿದೆ.
Karnataka News Live 8 May 2026Karnataka vs Centre - ಜಿ ರಾಮ್ ಜಿ ವಿರುದ್ಧ ಕೋರ್ಟ್ಗೆ ಮೊರೆ; ಸಂಪುಟ ನಿರ್ಧಾರ ನರೇಗಾದಡಿಯೇ ಕಾಮಗಾರಿಗಾಗಿ ಹೋರಾಟ
Karnataka News Live 8 May 2026ತುಮಕೂರು ಅಪಘಾತ, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಬೈಕ್ನಲ್ಲಿ ತೆರಳುತ್ತಿದ್ದ ಆಕಾಶ್ ಹಾಗೂ ಮಂಜುನಾಥ್ ಇಬ್ಬರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಬೊಲೆರೋ ವಾಹನ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಆಕಾಶ್ ಮೃತಪಟ್ಟರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮಂಜುನಾಥ್ ಸಾವು ಕಂಡಿದ್ದಾರೆ. ಕುಣಿಗಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.