ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು , ಕಳೆದ ವರ್ಷ ರಾಮನಗರದಲ್ಲಿ ಸೆರೆ ಹಿಡಿದ್ದ ಆನೆಯನ್ನು ದುಬಾರಿ ಶಿಬಿರದಲ್ಲಿ ಪಳಗಿಸಲಾಗಿತ್ತು. ಇದೀಗ ಆನೆ ಮೃತಪಟ್ಟಿದೆ.
- Home
- News
- State
- Karnataka News Live: ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
Karnataka News Live: ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹೇಳಿಕೆ ನೀಡಿರುವ ಶಾಸಕ ಯತಿಂದ್ರ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಯಾವುದೇ ನೋಟಿಸ್ ನೀಡದೇ ಇರುವುದು ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂದು ಮಾಧ್ಯಮಗಳ ಅಭಿಪ್ರಾಯವನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಮಂಡ್ಯ ಶಾಸಕ ರವಿ ಗಣಿಗ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯತೀಂದ್ರ ಸಿದ್ದರಾಮಯ್ಯ ಏನು ಹೇಳಿದ್ದಾರೋ ಗೊತ್ತಿಲ್ಲ. ಆಲ್ ದಿ ಬೆಸ್ಟ್ ಟು ಯತೀಂದ್ರ ಸಿದ್ದರಾಮಯ್ಯ ಎಂದರು.
ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಇಬ್ಬರೂ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ಸಚಿವನಾಗುವುದಿಲ್ಲ ಎಂದು ಕೆ.ಎನ್. ರಾಜಣ್ಣ ಹೇಳಿದ್ದಾರೆ. ಹಾಗಾದರೆ ಮುಖ್ಯಮಂತ್ರಿ ಆಗುತ್ತಾರೆ ಎಂದಲ್ಲವೇ? ಎಂದು ಪ್ರಶ್ನಿಸಿದರು.
Karnataka News Live 9 December 2025 ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
Karnataka News Live 9 December 2025 Bigg Boss ಗಿಲ್ಲಿ ಬಗ್ಗೆ ನಿಮ್ಗೆ ಗೊತ್ತಿಲ್ಲ, ರಘು ಚಪಾತಿ ಕೊಡದ ಕಾರಣ ನಾನ್ ಹೇಳ್ತೀನಿ ಕೇಳಿ' ಎಂದ ಅಭಿಷೇಕ್
ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಅಭಿಷೇಕ್ ಶ್ರೀಕಾಂತ್, ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿರುವ ರಘು ಮತ್ತು ಗಿಲ್ಲಿ ನಟರ ಚಪಾತಿ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಗಿಲ್ಲಿ ನಟನ ಈ ವರ್ತನೆ ಇದಕ್ಕೆ ಕಾರಣ ಎಂದಿದ್ದಾರೆ. ಅವರು ಹೇಳಿದ್ದೇನು?
Karnataka News Live 9 December 2025 ಹೆಂಡ್ತಿಯನ್ನು ಹೇಗೆ ನೋಡಿಕೊಳ್ಳಬೇಕು? ಬೆಸ್ಟ್ ಪತಿಯಾಗಲು ಮಾಳುಗೆ Bigg Boss ರಕ್ಷಿತಾ ಶೆಟ್ಟಿ ಏನೆಲ್ಲಾ ಟಿಪ್ಸ್ ಕೊಟ್ರು ನೋಡಿ!
ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿ ಮಾಳು ನಿಪನಾಳ ಅವರಿಗೆ ರಕ್ಷಿತಾ ಶೆಟ್ಟಿ ತಲೆ ಮಸಾಜ್ ಮಾಡಿಸಿಕೊಂಡಿದ್ದಾರೆ. ಈ ವೇಳೆ, ಹೆಂಡತಿಯನ್ನು ಹೇಗೆ ಖುಷಿಯಾಗಿಡಬೇಕು ಎಂಬುದರ ಬಗ್ಗೆ ಮಾಳುಗೆ ಕೆಲವು ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ.
Karnataka News Live 9 December 2025 Amruthadhaare - ಗೌತಮ್-ಭೂಮಿನಾ ಅಜ್ಜಿ ಒಂದು ಮಾಡ್ತಾಳೆ ಅಂದ್ಕೊಂಡ್ರೆ ಆಗಿದ್ದೇ ಬೇರೆ! ಜೈದೇವ್ ಕೈಗೆ ಬಂತು ಆಸ್ತಿ
'ಅಮೃತಧಾರೆ' ಧಾರಾವಾಹಿಯಲ್ಲಿ ಜೈದೇವ್ ಆಸ್ತಿ ಕಬಳಿಸಲು ಹೊಸ ಪ್ಲ್ಯಾನ್ ಮಾಡಿದ್ದಾನೆ. ಗೌತಮ್-ಭೂಮಿಕಾರನ್ನು ಒಂದು ಮಾಡಲು ಬಂದ ಲವ್ ಅಜ್ಜಿಗೆ ನಿದ್ದೆ ಮಾತ್ರೆ ನೀಡಿ, ಆಕೆಯ ಸಂಪೂರ್ಣ ಆಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಇದು ಅಜ್ಜಿಯ ನಾಟಕವೇ ಅಥವಾ ಜೈದೇವನ ಕುತಂತ್ರವೆ?
Karnataka News Live 9 December 2025 ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ಹೊಸ ಕಾರಲ್ಲ, ಸರ್ಕಾರ ಕೆಲಸಕ್ಕೆ ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ ನಡೆದಿದೆ. ಟೆಂಡರ್ ಕುರಿತು ಚರ್ಚೆ ನಡೆದಿದೆ. ಸುವರ್ಣಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಈ ನಿರ್ಧಾರ ಪರ ವಿರೋಧಕ್ಕೆ ಕಾರಣವಾಗಿದೆ.
Karnataka News Live 9 December 2025 ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ - 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸುಮಾರು 2.84 ಲಕ್ಷ ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯು ಕೇವಲ 24,300 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಟೀಕಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದಾರೆ.
Karnataka News Live 9 December 2025 ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
Karnataka News Live 9 December 2025 ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!
ಕಾರವಾರ ತಾಲೂಕಿನ ಮುಡಗೇರಿ ಅರಣ್ಯ ಪ್ರದೇಶದ ಮೂಲಕ ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯ ಮತ್ತು ವಾಹನವನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡಿದೆ.
Karnataka News Live 9 December 2025 ಎಲ್ಲಾ ಸೀರಿಯಲ್ ಜ್ಯೋತಿಷಿಗಳೇಕೇ ಮಹಾ ವಂಚಕರು? ಕರ್ಣ- ನಿಧಿ ಮದ್ವೆ ಮುಹೂರ್ತಕ್ಕೆ ಜಾಲತಾಣದಲ್ಲಿ ಭಾರಿ ಆಕ್ರೋಶ!
ಕನ್ನಡ ಸೀರಿಯಲ್ಗಳಲ್ಲಿ ಜ್ಯೋತಿಷಿಗಳನ್ನು ವಂಚಕರಂತೆ ಚಿತ್ರಿಸಲಾಗುತ್ತಿದೆ. ಕರ್ಣ ಸೀರಿಯಲ್ನಲ್ಲಿ, ವಿಲನ್ ರಮೇಶ್ ಜ್ಯೋತಿಷಿಗೆ ಲಂಚ ನೀಡಿ, ಕರ್ಣ ಮತ್ತು ನಿತ್ಯಾಳ ಮದುವೆಯನ್ನು ಬಲವಂತವಾಗಿ ಮಾಡಲು ಸುಳ್ಳು ಶಾಸ್ತ್ರ ಹೇಳಿಸುತ್ತಾನೆ. ಈ ಕುರಿತು ವೀಕ್ಷಕರು ಭಾರಿ ಅಸಮಾಧಾನ ಹೊರಹಾಕಿದ್ದಾರೆ.
Karnataka News Live 9 December 2025 ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ - ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ಕಗ್ಗಲೀಪುರ ಸೇರಿ ಹಲವೆಡೆ ಬುಧವಾರ ವಿದ್ಯುತ್ ಕಡಿತವಾಗಲಿದೆ.
Karnataka News Live 9 December 2025 Brahmagantu Serial ದೀಪಾ ಅರೆಸ್ಟ್- ಅಷ್ಟಕ್ಕೂ ಆಗಿದ್ದೇನು? ದೂರು ಕೊಟ್ಟೋರು ಯಾರು?
Karnataka News Live 9 December 2025 ಮಕ್ಕಳಿಗಾಗಿ ಕೊನೆಗೂ ಒಂದಾದ್ರು ಲೀಲಾ-ಮಂಜು; ಚಿನ್ನೀ, ಬಂಗಾರಿ ಫ್ಲೇವರ್ ಬಿಟ್ಟುಕೊಟ್ಟ ಸಂತೋಷ್!
ಡ್ರೈವರ್ ಮಂಜು ಮತ್ತು ಲೀಲಾ ಅವರ ವಿವಾದಾತ್ಮಕ ಕೌಟುಂಬಿಕ ಗೊಂದಲ ಸುಖಾಂತ್ಯ ಕಂಡಿದೆ. ಕೋರ್ಟ್ ಮೆಟ್ಟಿಲೇರಿದ ಬಳಿಕ ದಂಪತಿ ಮಕ್ಕಳಿಗಾಗಿ ಮತ್ತೆ ಒಂದಾಗಲು ನಿರ್ಧರಿಸಿದ್ದು, ಪ್ರೇಮಿ ಸಂತು ಕೂಡ ಇದಕ್ಕೆ ಸಮ್ಮತಿ ನೀಡಿದ್ದಾನೆ ಎನ್ನಲಾಗುತ್ತಿದೆ. ಇಲ್ಲಿದೆ ಕೊನೆಯ ವಿಡಿಯೋ..
Karnataka News Live 9 December 2025 ಗಿಲ್ಲಿ ನಟನ ಕಾಮಿಡಿ ಅತಿರೇಕ ಆಯ್ತು, ತೇಜೋವಧೆ ಅಂತೀರಾ?; Bigg Boss ಟೀಂಗೆ ಸವಾಲು ಹಾಕಿದ ವೀಕ್ಷಕರು
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಅವರು ಕಾಮಿಡಿ ಮಾಡೋದು ಒಳಗಡೆ ಇದ್ದವರಿಗೆ ಬೇಸರ ತಂದರೆ, ಹೊರಗಡೆ ವೀಕ್ಷಕರಿಗೆ ಭರ್ಜರಿ ಖುಷಿ ಕೊಟ್ಟಿದೆ. ಈ ಕಾರಣಕ್ಕೆ ಇರಬಹುದು, ಈ ಬಾರಿ TRP ಹೆಚ್ಚಾಗಿ, ಚಾನೆಲ್ ಕೂಡ ನಂ 1 ಆಗಿದೆ.
Karnataka News Live 9 December 2025 ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ - ದೈವಾರಾಧಕ ಬೇಸರ
ತುಳುನಾಡ ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು, ರಿಷಬ್ ಶೆಟ್ಟಿ ಮತ್ತು ವಿಜಯ್ ಕಿರಗಂದೂರು 'ಕಾಂತಾರ' ಚಿತ್ರದ ಮೂಲಕ ದೈವಾರಾಧನೆಯನ್ನು ವ್ಯಾಪಾರೀಕರಣ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
Karnataka News Live 9 December 2025 BBK 12 - ಗಿಲ್ಲಿ ನಟನಿಗೆ ಏನ್ ಮಾಡೋದು ಅಂತ ನಿರ್ಧಾರ ಮಾಡಿ - ರಘು ಬಳಿ ಕಾವ್ಯ ಶೈವ ಬೇಸರ ತೋಡಿಕೊಂಡ್ರು
Bigg Boss Kannada Season 12: ಬಿಗ್ ಬಾಸ್ ಮನೆಯಲ್ಲಿ ರಘು ಬಗ್ಗೆ ಗಿಲ್ಲಿ ನಟ ಮಾತನಾಡಿರೋದು ಬೇಸರ ತಂದಿದೆಯಂತೆ. ಕಾವ್ಯ ಶೈವ ಬಗ್ಗೆ ಮಾತಾಡೋದು, ಕಾವು ಕಾವು ಎನ್ನೋದು ಕೂಡ ಇಷ್ಟ ಆಗ್ತಿಲ್ಲವಂತೆ. ಈ ವಿಚಾರವಾಗಿ ಚರ್ಚೆ ನಡೆದಿದೆ.
Karnataka News Live 9 December 2025 BBK 12 - ಕಚಡಾ,T ಗಾಂಚಾಲಿ, ನೀನು ಗಂಡಸಾಗಿದ್ರೆ! ಏನ್ರೀ ಇದು ಥರ್ಡ್ರೇಟೆಡ್ ಭಾಷೆ? ಅಶ್ವಿನಿ ಗೌಡ-ರಜತ್ ಜಗಳ
Bigg Boss Kannada Season 12 Show Episode: ಜಗಳ ಇಲ್ಲದೆ ಬಿಗ್ ಬಾಸ್ ಶೋ ಇಲ್ಲ ಎಂದು ಕಾಣುತ್ತದೆ. ಈ ಬಾರಿ ಕೂಡ ಕನ್ನಡ ಬಿಗ್ ಬಾಸ್ ಶೋನಲ್ಲಿ ಕೂಡ ಜಗಳ ತಾಂಡವವಾಡುತ್ತಿದೆ. ಕಳೆದ ಒಂದು ವಾರದಿಂದ ಶಾಂತಿ ನಿವಾಸದ ಥರ, ಸೈಲೆಂಟ್ ಆಗಿದ್ದ ಅಶ್ವಿನಿ ಈಗ ಕೆರಳಿದ್ದಾರೆ.
Karnataka News Live 9 December 2025 15 ವರ್ಷಗಳಿಂದ ನಾಪತ್ತೆ - ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
Karnataka News Live 9 December 2025 ದರ್ಶನ್ ಡೆವಿಲ್ ಸಿನಿಮಾದ ಫಸ್ಟ್ ಡೇ ಫಸ್ಟ್ ಶೋ ಹೌಸ್ಫುಲ್ - ಎಷ್ಟು ಕೋಟಿ ಕಲೆಕ್ಷನ್ ಆಗಿದೆ ಗೊತ್ತಾ?
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ರಿಲೀಸ್ಗೂ ಮುನ್ನವೇ ಅಂದಾಜು 3.5 ಕೋಟಿ ರು.ಗೂ ಅಧಿಕ ಸಂಗ್ರಹ ಮಾಡಿದೆ. ಈ ಸಿನಿಮಾ ನಿರ್ಮಾಣ ಸಂಸ್ಥೆ ಜೈ ಮಾತಾ ಮಾತಾ ಕಂಬೈನ್ಸ್ ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿದೆ.
Karnataka News Live 9 December 2025 Landlord Movie - ದುನಿಯಾ ವಿಜಯ್, ರಚಿತಾ ರಾಮ್ ಸಿನಿಮಾದಲ್ಲಿ ವಿಗ್ ಹಾಕಿ ನಟಿಸಿದ್ದೇಕೆ ರಾಜ್ ಬಿ ಶೆಟ್ಟು?
Landlord Movie Release: ನಟ ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಸಿನಿಮಾದ ಸರ್ವೈವರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಜಡೇಶ್ ಕೆ ಹಂಪಿ ನಿರ್ದೇಶನದ ‘ದಿ ರೂಲರ್’ ಟೀಸರ್ ಬಿಡುಗಡೆಯಾಗಿದೆ. ‘ದಿ ರೂಲರ್’ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಅಭಿನಯಿಸಿದ್ದಾರೆ.
Karnataka News Live 9 December 2025 ಚಿರಂಜೀವಿ ನಂತರ ಜೂ.ಎನ್ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!
ಯಂಗ್ ಟೈಗರ್ ಜೂ.ಎನ್ಟಿಆರ್ ಇತ್ತೀಚೆಗೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳ ಪಾಲಿಗೆ ಶಾಪವಾಗುತ್ತಿರುವುದು ಗೊತ್ತೇ ಇದೆ. ಅಸಲಿಗೆ ಏನಾಯಿತು ಅಂತ ಈ ಸ್ಟೋರಿನಲ್ಲಿ ತಿಳಿಯಿರಿ.