Mundagoda-Raichur bus service begins: ಮುಂಡಗೋಡ ಘಟಕದಿಂದ ರಾಯಚೂರಿಗೆ ನೂತನ ಬಸ್ ಸೇವೆ ಆರಂಭಗೊಂಡಿದೆ. ಈ ಬಸ್ ಪ್ರತಿದಿನ ಮುಂಡಗೋಡದಿಂದ ಹೊರಟು, ಹುಬ್ಬಳ್ಳಿ, ಗದಗ, ಕೊಪ್ಪಳ, ಸಿಂಧನೂರು ಮಾರ್ಗವಾಗಿ ರಾಯಚೂರು ತಲುಪಲಿದೆ.
- Home
- News
- State
- Karnataka News Live: ಮುಂಡಗೋಡನಿಂದ ಹುಬ್ಬಳ್ಳಿ, ಗದಗ, ಕೊಪ್ಪಳ ಮಾರ್ಗವಾಗಿ ರಾಯಚೂರು ನಗರಕ್ಕೆ ನೇರ ಬಸ್ ಆರಂಭ
Karnataka News Live: ಮುಂಡಗೋಡನಿಂದ ಹುಬ್ಬಳ್ಳಿ, ಗದಗ, ಕೊಪ್ಪಳ ಮಾರ್ಗವಾಗಿ ರಾಯಚೂರು ನಗರಕ್ಕೆ ನೇರ ಬಸ್ ಆರಂಭ

ನವದೆಹಲಿ: ರಾಜ್ಯದ ಜನರಿಗೆ ಇಂದಿರಾ ಕಿಟ್ ವಿತರಿಸುವ ಯೋಜನೆಯ ಟೆಂಡರ್ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಆದಷ್ಟು ಬೇಗ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ದೆಹಲಿಯಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯಕ್ಕೆ ಬರಬೇಕಾದ ₹1902 ಕೋಟಿ ಹಣವನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯದಿಂದ ಅಡಿಟ್ ವರದಿ ನೀಡಲಾಗಿದೆ.
ಬಾಕಿ ಹಣವನ್ನು ಕೇಂದ್ರ ಸರ್ಕಾರ ಬೇಗ ನೀಡಿದರೆ ರೈತರಿಗೆ ತಲುಪಿಸಲು ಸಹಾಯ ಆಗುತ್ತದೆ. ಮೊದಲ ಹಂತದಲ್ಲಿ ₹190 ಕೋಟಿ ಕೇಂದ್ರ ಬಿಡುಗಡೆ ಮಾಡಿದ್ದು, ಉಳಿದಂತೆ ಎಂಎಸ್ಪಿ ಅಡಿ ನೀಡುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ತಿಳಿಸಿದರು.
Karnataka News Live 9 July 2026ಮುಂಡಗೋಡನಿಂದ ಹುಬ್ಬಳ್ಳಿ, ಗದಗ, ಕೊಪ್ಪಳ ಮಾರ್ಗವಾಗಿ ರಾಯಚೂರು ನಗರಕ್ಕೆ ನೇರ ಬಸ್ ಆರಂಭ
Karnataka News Live 9 July 2026Mysuru - ಸರಗೂರು ಅಂಚೆ ಕಚೇರಿಯಲ್ಲಿ 1.3 ಕೋಟಿ ರೂಪಾಯಿ ಮಾಯ; CBIನಿಂದ ಇಬ್ಬರ ಬಂಧನ,
Karnataka News Live 9 July 2026Bengaluru - 2ನೇ ವಿಮಾನ ನಿಲ್ದಾಣ ಎಲ್ಲಿ? ಕನಕಪುರ, ನೆಲಮಂಗಲ ರಸ್ತೆಯ ಈ ಗ್ರಾಮಗಳಿ ಶಾರ್ಟ್ಲಿಸ್ಟ್
Karnataka News Live 9 July 2026NH 169 - ತನಿಕೋಡ್ನಿಂದ SK ಬಾರ್ಡರ್ವರೆಗೆ ಭಾರೀ ವಾಹನಗಳಿಗೆ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ
ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕುಸಿಯುವ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ, 2026ರ ಸೆಪ್ಟೆಂಬರ್ 30ರವರೆಗೆ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ತನಿಕೋಡ್ನಿಂದ ಎಸ್.ಕೆ. ಬಾರ್ಡರ್ವರೆಗೆ ನಿಷೇಧಿಸಲಾಗಿದೆ. ಪ
Karnataka News Live 9 July 2026ಗಂಗಾವತಿ - ಮನೆ ಮುಂದೆ ಮಂಡಲ, ಅರಿಶಿನ ಕುಂಕುಮ! ವಾಮಾಚಾರಕ್ಕೆ ಬೆಚ್ಚಿಬಿದ್ದ ಜನ!
ಕೊಪ್ಪಳ ಜಿಲ್ಲೆಯ ಗಂಗಾವತಿಯ ಮುಜಾವರ್ ಕ್ಯಾಂಪ್ನಲ್ಲಿ ಕಿಡಿಗೇಡಿಗಳು ಹಲವು ಮನೆಗಳ ಮುಂದೆ ಮಂಡಲ, ಅರಿಶಿನ-ಕುಂಕುಮ ಹಾಗೂ ನಿಂಬೆಹಣ್ಣು ಇಟ್ಟು ವಾಮಾಚಾರ ನಡೆಸಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ.