ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ, 663 ಚದರ ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ವಲಯವೆಂದು ಪರಿಗಣಿಸಲಾಗಿದೆ.
- Home
- News
- State
- Karnataka News Live: Kali Tiger Reserve Eco-Sensitive Zone - ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ವಲಯ - ಕೇಂದ್ರ ಸರ್ಕಾರ ಮಹತ್ವದ ಘೋಷಣೆ
Karnataka News Live: Kali Tiger Reserve Eco-Sensitive Zone - ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ವಲಯ - ಕೇಂದ್ರ ಸರ್ಕಾರ ಮಹತ್ವದ ಘೋಷಣೆ

ಪಿಟಿಐ ನವದೆಹಲಿ: ಬಿಹಾರ, ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮೇ ತಿಂಗಳಿನಿಂದ ಕರ್ನಾ ಟಕ ಸೇರಿದಂತೆ ದೇಶದ 22 ರಾಜ್ಯಗಳಲ್ಲಿ ಆರಂಭವಾಗಲಿದೆ. ಈ ತಿಂಗಳ 29ಕ್ಕೆ ಪಂಚರಾಜ್ಯ ಚುನಾವಣೆಗಳು ಮುಗಿದ ಬಳಿಕ, ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್ ಐಆರ್) ಆರಂಭಿಸಲಾಗುತ್ತದೆ. ಇದಕ್ಕೆ ಸಿದ್ಧತೆ ಆರಂಭಿಸುವಂತೆ ರಾಜ್ಯಗಳಿಗೆ ಚುನಾವಣಾ ಆಯೋಗದಿಂದ ಸೂಚನೆ ಬಂದಿದೆ. ಪ್ರಕ್ರಿಯೆ ವೇಳೆ ಪ್ರತಿ ಮತದಾರನ ದಾಖಲೆಗಳನ್ನು ಸಿಬ್ಬಂದಿ ಪರಿಶೀಲಿಸಲಿದ್ದಾರೆ. ಈಗಾಗಲೇ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಷ್ಕರಣೆ ಪೂರ್ಣಗೊಂಡಿದೆ.
Karnataka News LiveKali Tiger Reserve Eco-Sensitive Zone - ಕಾಳಿ ಹುಲಿ ಸಂರಕ್ಷಿತ ಪ್ರದೇಶ ಇನ್ನು ಪರಿಸರ ಸೂಕ್ಷ್ಮ ವಲಯ - ಕೇಂದ್ರ ಸರ್ಕಾರ ಮಹತ್ವದ ಘೋಷಣೆ
Karnataka News LiveNadoja award controversy - ಡಾಕ್ಟರೆಟ್ ಕೊಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ, ಹಸ್ತಕ್ಷೇಪ ಮಾಡೋಲ್ಲ ಎಂದ ಹೈಕೋರ್ಟ್
ಡಾ. ಎಚ್.ಸಿ. ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ನೀಡಿದ ನಾಡೋಜ ಪದವಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪದವಿ ಪ್ರದಾನದಂತ ವಿಷಯಗಳಲ್ಲಿ ವಿಶ್ವವಿದ್ಯಾಲಯಗಳು ಸ್ವತಂತ್ರವಾಗಿವೆ ಮತ್ತು ಆಧಾರರಹಿತ ಆರೋಪ ಸಲ್ಲ ಎಂದಿದೆ.
Karnataka News Liveಕಲಬುರಗಿ ಸರ್ಕಾರಿ ಶಿಕ್ಷಕಿ ಹತ್ಯೆ ರಹಸ್ಯ ಬಯಲು; ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆ!
Karnataka News LiveMallikarjun Kharge - ಬಿಜೆಪಿ, ಆರೆಸ್ಸೆಸ್ ಅನ್ನು ವಿಷ ಸರ್ಪಕ್ಕೆ ಹೋಲಿಸಿದ ಕೇಸ್ - ಖರ್ಗೆ ಬಂಧನಕ್ಕೆ ರಾಜ್ಯ ಬಿಜೆಪಿ ದೂರು
ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ. ಜೊತೆಗೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಾಹೀರಾತು ವೆಚ್ಚ ಅಭ್ಯರ್ಥಿಗಳ ಖಾತೆಗೆ ಸೇರಿಸುವಂತೆ ಚುನಾವಣಾ ಆಯೋಗಕ್ಕೂ ದೂರು
Karnataka News Live1 ಐಪಿಎಲ್ ಟಿಕೆಟ್ ₹20,000! ಬ್ಲ್ಯಾಕ್ ಟಿಕೆಟ್ ಮಾರುತ್ತಿದ್ದ 11 ಮಂದಿ ಅರೆಸ್ಟ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ಮತ್ತು ಸಿಎಸ್ಕೆ ಪಂದ್ಯದ ಐಪಿಎಲ್ ಟಿಕೆಟ್ಗಳನ್ನು ಕಾಳ ಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ 11 ಮಂದಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆನ್ಲೈನ್ ಟಿಕೆಟ್ ವರ್ಗಾವಣೆ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕೃತ್ಯ.