ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕತಾರ್ನಲ್ಲಿರುವ ಅಮೆರಿಕದ ಅಲ್-ಉದೈದ್ ನೆಲೆಯ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ದಾಳಿಯು ಅಮೆರಿಕದ ಪರಮಾಣು ಸೌಲಭ್ಯಗಳ ವಿರುದ್ಧದ ಆಕ್ರಮಣಕ್ಕೆ ಪ್ರತಿಕ್ರಿಯೆಯಾಗಿ ನಡೆದಿದೆ ಎನ್ನಲಾಗಿದೆ.
- Home
- News
- State
- Karnataka News Live: ಮಧ್ಯಪ್ರಾಚ್ಯದಲ್ಲಿ ಅಮೆರಿಕದ 36 ಸೇನಾ ನೆಲೆಗಳಿದ್ದರೂ, ಅಲ್ ಉದೈದ್ ಮೇಲೇ ಇರಾನ್ ದಾಳಿ ಮಾಡಿದ್ದೇಕೆ?
Karnataka News Live: ಮಧ್ಯಪ್ರಾಚ್ಯದಲ್ಲಿ ಅಮೆರಿಕದ 36 ಸೇನಾ ನೆಲೆಗಳಿದ್ದರೂ, ಅಲ್ ಉದೈದ್ ಮೇಲೇ ಇರಾನ್ ದಾಳಿ ಮಾಡಿದ್ದೇಕೆ?

ಬೆಂಗಳೂರು ನಗರದಲ್ಲಿ ಇಂದು (ಜೂ.23) ವಿದ್ಯುತ್ ವ್ಯತ್ಯಯವಾಗುತ್ತಿದೆ. ತ್ರೈಮಾಸಿಕ ನಿರ್ವಹಣಾ ಕಾಮಾಗಾರಿಯಿಂದ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ರಾಜಾಜಿನಗರ ,ಗಾಯಿತ್ರಿನಗರ ಸುಬ್ರಮಣ್ಯನಗರ, ಕುಂಬಳಗೋಡು, ಮಂಜುನಾಥನಗರ, ಮೋದಿ ಹಾಸ್ಪಿಟಲ್, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ 1ನೇ ರಸ್ತೆ, ದೇಯಯ್ಯ ಪಾರ್ಕ್, ನಾಗಪ್ಪ ಬ್ಲಾಕ್, ಲಿಂಕ್ ರೋಡ್, ಶನಿಮಹಾತ್ಮಾ ಟೆಂಪಲ್, ಪ್ರಕಾಶನಗರ, ಗಾಯತ್ರಿ ನಗರ, ಸುಬ್ರಹ್ಮಣ್ಯನಗರ, ರಾಜಕುಮಾರ್ ರೋಡ್, ದಯಾನಂದ ಸಾಗರ, ಸಾಯಿ ಮಂದಿರ, ಹರಿಶ್ಚಂದ್ರ ಘಾಟ್ ಸೇರಿದಂತೆ ಕೆಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
Karnataka News Live:ಮಧ್ಯಪ್ರಾಚ್ಯದಲ್ಲಿ ಅಮೆರಿಕದ 36 ಸೇನಾ ನೆಲೆಗಳಿದ್ದರೂ, ಅಲ್ ಉದೈದ್ ಮೇಲೇ ಇರಾನ್ ದಾಳಿ ಮಾಡಿದ್ದೇಕೆ?
Karnataka News Live:ನಮ್ಮ ಸಾರ್ವಭೌಮತ್ವದ ಮೇಲೆ ದಾಳಿ, ಇರಾನ್ ಕ್ಷಿಪಣಿ ದಾಳಿಗೆ ಕಿಡಿಕಿಡಿಯಾದ ಕತಾರ್!
Karnataka News Live:ಇರಾನ್ಗೆ ಮಹಿಳಾ ನಾಯಕಿ, ಭಾರತಕ್ಕೆ... ಹೇಳಿದ್ದೆಲ್ಲಾ ಸತ್ಯವಾಗ್ತಿರೋ ಇಮ್ರಾನಿ ಭವಿಷ್ಯವಾಣಿಯಲ್ಲಿ ಇರೋದೇನು?
ಇರಾನ್ ಯುದ್ಧ, ಇಸ್ರೇಲ್ ಕಾಳಗ, ಅಮೆರಿಕದ ಬಾಂಬ್ ಸೇರಿದಂತೆ ಇಲ್ಲಿಯವರೆಗಿನ ಎಲ್ಲಾ ಭವಿಷ್ಯದ ಬಗ್ಗೆ 2023ರಲ್ಲಷ್ಟೇ ತಿಳಿಸಿದ್ದ ಖ್ಯಾತ ಜ್ಯೋತಿಷಿ ಅಫ್ಶಿನ್ ಇಮ್ರಾನಿ ಭಾರತದ ಬಗ್ಗೆ ಹೇಳಿದ್ದೇನು?
Karnataka News Live:Breaking - ಕತಾರ್, ಇರಾಕ್ನ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್
Karnataka News Live:ಅಲ್ಲಿ ಮೀನಮ್ಮಾ ಮಳೆಯಲ್ಲಿ ನೆನಿತಿದ್ರೆ… ಇಲ್ಲಿ ಎಲ್ಲಾ ಬಿಟ್ಟು ಸನ್ಯಾಸಿ ಆಗ್ಬಿಟ್ರಾ ಸೂರ್ಯ ?
ಆಸೆ ಧಾರಾವಾಹಿ ನಟಿ ಪ್ರಿಯಾಂಕಾ ಕಾಡು ಮೇಡು ಅಲೆಯುತ್ತಿದ್ದರೆ, ನಟ ನಿನಾದ್ ಹರಿತ್ಸ ಸೀರಿಯಲ್ ಗೆ ಬ್ರೇಕ್ ಕೊಟ್ಟು ಹೆಂಡ್ತಿ ಜೊತೆ ಶಾಂತಿ ಹರಸಿ ಹೊರಟಂತಿದೆ.
Karnataka News Live:ಮುಗಿಯತಾ ತೈಲ ಸಂಪತ್ತು, ಮೊದಲ ಬಾರಿಗೆ ಆದಾಯ ತೆರಿಗೆ ವಿಧಿಸಲು ಮುಂದಾದ ಪ್ರಮುಖ ಗಲ್ಫ್ ದೇಶ!
ಒಮಾನ್ ತನ್ನ ನಾಗರಿಕರ ಮೇಲೆ ಆದಾಯ ತೆರಿಗೆ ವಿಧಿಸುವ ಮೊದಲ ಗಲ್ಫ್ ರಾಷ್ಟ್ರವಾಗುವ ಯೋಜನೆಯನ್ನು ಪ್ರಕಟಿಸಿದೆ. ಜಿಸಿಸಿ ರಾಷ್ಟ್ರವು 42,000 ರಿಯಾಲ್ಗಳು ($109,000) ಅಥವಾ ಅದಕ್ಕಿಂತ ಹೆಚ್ಚಿನ ಆದಾಯದ ಮೇಲೆ 5% ತೆರಿಗೆ ವಿಧಿಸಲು ಯೋಜಿಸಿದೆ.
Karnataka News Live:ಟೆಲಿಗ್ರಾಮ್ ಸಂಸ್ಥಾಪಕನಿಗೆ 12 ದೇಶದಲ್ಲಿ 100 ಮಕ್ಕಳು - ಅಪ್ಪನೇ ಗೊತ್ತಿಲ್ಲದರಿಗೂ 13 ಲಕ್ಷ ಕೋಟಿ ಆಸ್ತಿ!
12 ದೇಶಗಳಲ್ಲಿ ನೂರಕ್ಕೂ ಅಧಿಕ ಮಕ್ಕಳನ್ನು ಪಡೆದಿರುವ ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ಡುರೋವ್ ಅಷ್ಟೂ ಮಕ್ಕಳಿಗೆ 13 ಲಕ್ಷ ಕೋಟಿ ಆಸ್ತಿ ಹಂಚಲು ನಿರ್ಧರಿಸಿದ್ದಾರೆ. ಏನಿದು ನೋಡಿ!
Karnataka News Live:ಸಿನಿಮಾಕ್ಕಾಗಿ ಹೆಸರನ್ನೆ ಬದಲಾಯಿಸಿ ಸ್ಟಾರ್ ಪಟ್ಟಕ್ಕೇರಿದ ನಟಿಯರಿವರು
ಚಂದನವನದ ಹಲವು ನಟಿಯರು ತಮ್ಮ ಹುಟ್ಟು ಹೆಸರನ್ನು ಬದಲಾಯಿಸಿ ಸಿನಿಮಾಕ್ಕಾಗಿ ಬೇರೆ ಹೆಸರನ್ನಿಟ್ಟರು, ಹೀಗೆ ಹೆಸರು ಬದಲಾಯಿಸಿಕೊಂಡವರಲ್ಲಿ ಗೆದ್ದವರೇ ಹೆಚ್ಚು.
Karnataka News Live:ಎಂಎಸ್ ಧೋನಿಯಿಂದಲೂ ಮಾಡಲಾಗದ ಐತಿಹಾಸಿಕ ಸಾಧನೆ ಮಾಡಿದ ರಿಷಭ್ ಪಂತ್!
ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಶತಕ ಗಳಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ರಿಷಭ್ ಪಂತ್ ಪಾತ್ರರಾಗಿದ್ದಾರೆ. ಹೆಡಿಂಗ್ಲಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 4 ನೇ ದಿನದಂದು ಅವರು ಈ ಸಾಧನೆ ಮಾಡಿದರು.
Karnataka News Live:ಡ್ರೈವಿಂಗ್ ಲೈಸೆನ್ಸ್ ಪಡೆಯಲು ಬಂದು ರಾತ್ರೋರಾತ್ರಿ ಸ್ಟಾರ್ ಆಗೋದ್ಲು ಈ ಮಹಿಳೆ!
ಡ್ರೈವಿಂಗ್ ಲೈಸೆನ್ಸ್ ಪಡೆಯಲು ಪ್ರತಿನಿತ್ಯವೂ ಸಾವಿರಾರು ಜನ ಕ್ಯೂನಲ್ಲಿ ಇರುತ್ತಾರೆ. ಆದರೆ ಈ ಮಹಿಳೆ ಮಾತ್ರ ರಾತ್ರೋರಾತ್ರಿ ಸಕತ್ ಫೇಮಸ್ ಆಗೋದ್ರು. ಕಾರಣ ಕೇಳಿದ್ರೆ ನೀವೂ ಶಾಕ್ ಆಗ್ತೀರಾ!
Karnataka News Live:ನಾಸಾ ಪ್ರೋಗ್ರಾಮ್ ಮುಗಿಸಿದ ಮೊದಲ ಭಾರತೀಯ ಮಹಿಳೆ ದಂಗೆಟಿ ಜಾಹ್ನವಿ, 2029ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣ!
ಆಂಧ್ರಪ್ರದೇಶದ ದಂಗೆಟಿ ಜಾಹ್ನವಿ 2029 ರಲ್ಲಿ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ನಾಸಾದ ಅಂತರರಾಷ್ಟ್ರೀಯ ವಾಯು ಮತ್ತು ಬಾಹ್ಯಾಕಾಶ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಮಹಿಳೆ ಎನಿಸಿದ್ದಾರೆ.
Karnataka News Live:ಬೆಂಗಳೂರಿನಲ್ಲಿ ಗಾಂಜಾ ಗ್ಯಾಂಗ್ ಅಟ್ಟಹಾಸ; ನಡುರಸ್ತೆಯಲ್ಲೇ ಮಹಿಳೆ ಅಡ್ಡಗಟ್ಟಿ ಕಿರುಕುಳ, ಮನಸೋ ಇಚ್ಛೆ ಹಲ್ಲೆ!
Karnataka News Live:ನಮ್ಮ ದೇಶದಲ್ಲಿ ಬುದ್ಧ ಬೇಕೋ? ಯುದ್ಧ ಬೇಕೋ? ಮಲ್ಲಿಕಾರ್ಜುನ ಖರ್ಗೆ
Karnataka News Live:ಅಯ್ಯೋ ವಿಧಿಯೇ... ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದ ಮೊಮ್ಮಗ
ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಮೊಮ್ಮಗನೊಬ್ಬ ಕಸದ ರಾಶಿಯಲ್ಲಿ ಎಸೆದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ.
Karnataka News Live:ಡಿಸಿಸಿ ಬ್ಯಾಂಕ್ ನೌಕರರಿಗೆ 15 ವರ್ಷದ ಕರಾರು ಕಿರಿಕಿರಿ; 14 ಜನ ರಾಜೀನಾಮೆ, ಸಹಿ ಹಾಕದವರಿಗೆ ಬಾಗಿಲು ಕಾಯೋ ಶಿಕ್ಷೆ!
ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 15 ವರ್ಷಗಳ ಬಾಂಡ್ ಬರೆಸಿಕೊಳ್ಳಲು ಒತ್ತಾಯಿಸಿ ನೌಕರರಿಗೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆಲಸಕ್ಕೆ ಹಾಜರಾದರೂ ಕೆಲಸ ನೀಡದೆ, ಹೊರಗೆ ಕೂರಿಸಲಾಗುತ್ತಿದೆ ಎಂದು ನೊಂದ ಉದ್ಯೋಗಿಗಳು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
Karnataka News Live:ಅಮೆರಿಕದಲ್ಲಿ 'ಡ್ರೈವರ್ಲೆಸ್' ರೋಬೋಟ್ಯಾಕ್ಸಿ ಸೇವೆ ಆರಂಭಿಸಿದ ಎಲೋನ್ ಮಸ್ಕ್, ಪ್ರತಿ ರೈಡ್ಗೆ 364 ರೂಪಾಯಿ!
Karnataka News Live:ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
Karnataka News Live:ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ!
Karnataka News Live:ಇರಾನ್-ಅಮೆರಿಕ ಸಂಘರ್ಷ - ಡಾಲರ್ ಮೌಲ್ಯ ಹಾಗೂ ತೈಲ ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ,
ಇರಾನ್ ಪರಮಾಣು ಕೇಂದ್ರದ ಮೇಲಿನ ಅಮೆರಿಕ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಡಾಲರ್ ಬಲಗೊಂಡು 5 ತಿಂಗಳ ಕನಿಷ್ಠ ಮಟ್ಟಕ್ಕೆ ರೂಪಾಯಿ ಮೌಲ್ಯ ಕುಸಿದಿದೆ. ತೈಲ ಬೆಲೆಯಲ್ಲೂ ಏರಿಳಿತ ಕಂಡುಬಂದಿದೆ.
Karnataka News Live:ಮಲ್ಲಿ ತಂಟೆಗೆ ಬಂದ ಜೈ ದೇವ್ ಎದುರು ಬೆಂಕಿ ಚೆಂಡಾದ ಭೂಮಿಕಾ
ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಕೆನ್ನೆಗೆ ಹೊಡೆಯೋದಕ್ಕೆ ಬಂದ ಜೈದೇವ್ ಗೆ ಕಪಾಳ ಮೋಕ್ಷ ಮಾಡಿ ಚೆನ್ನಾಗಿ ಬೆಂಡೆತ್ತಿದ್ದಾಳೆ ಭೂಮಿಕಾ.