Yash Toxic Ticket Price: ಸಿನಿಮಾ ಬಿಡುಗಡೆಗೆ ನಾಲ್ಕು ದಿನಗಳು ಇರುವಾಗಲೇ ಹೀಗೆ ಬಾಕ್ಸ್ ಅಫೀಸ್ನಲ್ಲಿ ಸದ್ದು ಮಾಡುತ್ತಿರುವ ಯಶ್ ಅವರ ‘ಟಾಕ್ಸಿಕ್’ ಚಿತ್ರದ ಟಿಕೆಟ್ಗಳ ಬೆಲೆ ಗಗನಕ್ಕೇರಿದೆ.
- Home
- News
- State
- Karnataka News Live: ಯಶ್ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ಬೆಲೆ ಎಷ್ಟು? - ಯಾವ ನಗರದಲ್ಲಿ ಎಷ್ಟು ಹಣ?
Karnataka News Live: ಯಶ್ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ಬೆಲೆ ಎಷ್ಟು? - ಯಾವ ನಗರದಲ್ಲಿ ಎಷ್ಟು ಹಣ?

ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ನಕಲಿ ಔಷಧಿ ಮಾರಾಟ ಜಾಲ ಪತ್ತೆ ಪ್ರಕರಣದ ತನಿಖೆಗೆ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಪಶ್ಚಿಮ) ಸಿ.ವಂಶಿಕೃಷ್ಣ ಸಾರಥ್ಯದಲ್ಲಿ ‘ವಿಶೇಷ ತನಿಖಾ ತಂಡ (ಎಸ್ಐಟಿ)’ವನ್ನು ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.
ರಾಜ್ಯದ ಜನರಿಗೆ ವಿಷವುಣ್ಣಿಸುತ್ತಿದ್ದ ನಕಲಿ ಔಷಧ ದಂಧೆಕೋರರ ವಿರುದ್ಧದ ರಚಿಸಲಾದ ಎಸ್ಐಟಿಗೆ ಸಿ.ವಂಶಕೃಷ್ಣ ಅವರು ಮುಖ್ಯಸ್ಥರಾಗಿದ್ದು, ಎಸ್ಪಿ ಶಿವಪ್ರಕಾಶ್ ದೇವರಾಜು, ಸಿಐಡಿ ಎಸ್ಪಿ ಲೋಕೇಶ್.ಬಿ.ಜಗಲಾಸರ್, ಸಹಾಯಕ ಔಷಧ ನಿಯಂತ್ರಕರಾದ ಮಂಜುನಾಥ್ ರೆಡ್ಡಿ, ನಮ್ರತಾ ಹಲ್ಲೂರು ಹಾಗೂ ಔಷಧ ನಿರೀಕ್ಷಕಿ ನೇಹಾ ಮುರ್ಗಿ ಸದಸ್ಯರಾಗಿದ್ದಾರೆ. ಈ ಎಸ್ಐಟಿಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಮೇಲುಸ್ತುವಾರಿ ವಹಿಸಲಿದ್ದಾರೆ.
ಮತ್ತೊಂದೆಡೆ, ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದು, ರಾಜ್ಯಾದ್ಯಂತ ರೈಲು ನಿಲ್ದಾಣಗಳ ಹೋಟೆಲ್, ಕ್ಯಾಂಟೀನ್ ಹಾಗೂ ಇತರೆ ಆಹಾರ ಉದ್ದಿಮೆಗಳ ಮೇಲೆ ಗುರುವಾರ ದಾಳಿ ನಡೆಸಿದ್ದಾರೆ. ಈ ವೇಳೆ ನಿಷೇಧಿತ ಬಣ್ಣ ಹಾಗೂ ಪ್ಲಾಸ್ಟಿಕ್ ಬಳಕೆ ಪತ್ತೆಯಾಗಿದೆ. ಜೊತೆಗೆ ಬಾಳೆಯನ್ನು ಹಣ್ಣಾಗಿಸಲು ರಾಸಾಯನಿಕ ಬಳಕೆ ಮಾಡುತ್ತಿರುವುದು ಕಂಡುಬಂದಿತ್ತು ಸರ್ಕಾರ ಎಚ್ಚರಿಕೆಯನ್ನು ರವಾನಿಸಿದೆ.
Karnataka News Liveಯಶ್ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ಬೆಲೆ ಎಷ್ಟು? - ಯಾವ ನಗರದಲ್ಲಿ ಎಷ್ಟು ಹಣ?
Karnataka News Liveಕೆಂಪೇಗೌಡ ಬಸ್ ನಿಲ್ದಾಣವನ್ನು ಮೆಜೆಸ್ಟಿಕ್ ಎಂದು ಕರೆಯೋದೇಕೆ? ಇಲ್ಲಿದೆ ಈ ಹೆಸರಿನ ರೋಚಕ ಇತಿಹಾಸ!
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣವು 'ಮೆಜೆಸ್ಟಿಕ್' ಎಂದೇ ಜನಪ್ರಿಯವಾಗಿದೆ. ಹಿಂದೊಮ್ಮೆ ಇಲ್ಲಿನ 'ಮೆಜೆಸ್ಟಿಕ್ ಟಾಕೀಸ್' ಬಳಿ ಬಸ್ ಕಂಡಕ್ಟರ್ಗಳು ಕೂಗುತ್ತಿದ್ದ ಕೂಗೇ ಈ ಪ್ರದೇಶಕ್ಕೆ ಅಡ್ಡಹೆಸರಾಗಲು ಕಾರಣವಾಯಿತು.
Karnataka News Liveಸಾಹುಕಾರ್ ಜಾನಕಿ ಜೊತೆಗಿನ ಆ ನೆನಪುಗಳು - ಜಯಮಾಲ, ಕೋಮಲ್ ಮಾತುಗಳಲ್ಲಿ ಹಿರಿಯ ನಟಿಯ ವ್ಯಕ್ತಿತ್ವ ಅನಾವರಣ
Sowcar Janaki Death: ಕನ್ನಡ ಸೇರಿ ಎಲ್ಲಾ ಭಾಷೆಗಳಲ್ಲೂ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ನಿಧನರಾಗಿದ್ದಾರೆ.
Karnataka News LiveCrop Insurance - ಬೆಳೆಯೇ ಇಲ್ಲದ ಜಮೀನಿಗೆ ವಿಮೆ ಹಣ - ₹38 ಕೋಟಿ ಫಸಲ್ ಭೀಮಾ ಹಗರಣಕ್ಕೆ ಸಿಐಡಿ ಎಂಟ್ರಿ!
Karnataka News Live‘ಜೈಲಿಗೆ ಕಳಿಸ್ತೇನೆ’ - ದೇವಸ್ಥಾನ ಅನುದಾನ ದುರ್ಬಳಕೆ ಆರೋಪಕ್ಕೆ ಜನಾರ್ದನ ರೆಡ್ಡಿ ಖಡಕ್ ವಾರ್ನಿಂಗ್!
ಕಾಮಗಾರಿಗಳಿಗೆ ವೈಯಕ್ತಿಕವಾಗಿ ಸುಮಾರು ₹10 ಕೋಟಿ ಅನುದಾನ ನೀಡಿದ್ದೇನೆ. ದೇವಸ್ಥಾನಗಳ ಅಭಿವೃದ್ಧಿಗೆ ನೀಡಿರುವ ಅನುದಾನ ದುರ್ಬಳಕೆಯಾಗಲು ಸಾಧ್ಯವೇ ಇಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದರು.
Karnataka News LiveIndian Navy - ಸಮುದ್ರದ ಮಧ್ಯೆ 22 ಭಾರತೀಯರ ಜೀವಕ್ಕೆ ಕಂಟಕ! 2 ಹಡಗುಗಳನ್ನು ಕಡಲ್ಗಳ್ಳರಿಂದ ಹೈಜಾಕ್, ಮುಂದೇನಾಯ್ತು?
Karnataka News Liveವರಮಹಾಲಕ್ಷ್ಮಿ ಸಂಭ್ರಮ - ₹3 ಲಕ್ಷ ಮೌಲ್ಯದ ನೋಟುಗಳ ಅಲಂಕಾರದಲ್ಲಿ ಕಂಗೊಳಿಸಿದ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿ!
Karnataka News Liveಕರಾವಳಿ ಕರ್ನಾಟಕದ ಬಹುದಿನದ ಬೇಡಿಕೆ ನನಸು - ಕೇರಳ ವಶದಲ್ಲಿದ್ದ ಮಂಗಳೂರು ರೈಲ್ವೆ ಮೈಸೂರು ವಿಭಾಗಕ್ಕೆ ಸೇರ್ಪಡೆ!
ದಶಕಗಳ ಬೇಡಿಕೆಯಂತೆ, ಮಂಗಳೂರು ರೈಲ್ವೇ ಪ್ರದೇಶವನ್ನು ಕೇರಳದ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾಯಿಸಿ ಕೇಂದ್ರ ರೈಲ್ವೇ ಮಂಡಳಿ ಆದೇಶಿಸಿದೆ. 2026ರ ಅಕ್ಟೋಬರ್ 1 ರಿಂದ ಜಾರಿಗೆ ಬರುವ ಈ ನಿರ್ಧಾರದಿಂದ ಕರಾವಳಿ ಭಾಗದಲ್ಲಿ ರೈಲ್ವೇ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ.
Karnataka News Liveರಾಜ್ಕುಮಾರ್ ಜೊತೆ ನಾಯಕಿ, ಪುನೀತ್ ಜೊತೆ ಅಜ್ಜಿ - ಸಾಹುಕಾರ್ ಜಾನಕಿ ಸಿನಿ ಜರ್ನಿಯ ವಿಶೇಷತೆಯೇನು?
Sowcar Janaki Death: ದಕ್ಷಿಣ ಭಾರತದ ಚಿತ್ರರಂಗದ ಹಿರಿಯ ಹಾಗೂ ದಿಗ್ಗಜ ನಟಿಯರಲ್ಲಿ ಒಬ್ಬರಾದ ಸಾಹುಕಾರ್ ಜಾನಕಿ ಅವರು ಶುಕ್ರವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
Karnataka News LiveChandra Grahan on Raksha Bandhan 2026 - ರಕ್ಷಾಬಂಧನಕ್ಕೆ ಚಂದ್ರಗ್ರಹಣದ ಭೀತಿ; ರಾಖಿ ಕಟ್ಟಲು ಶುಭ ಸಮಯ ಯಾವುದು? ಸೂತಕ ಕಾಲ ಎಷ್ಟೊತ್ತಿಗೆ ಶುರು? ಇಲ್ಲಿದೆ ವಿವರ!
ಆಗಸ್ಟ್ 28ರಂದು ರಕ್ಷಾಬಂಧನ ಆಚರಿಸಲಾಗುತ್ತಿದೆ. ವಿಶೇಷವೆಂದರೆ, ಇದೇ ದಿನ ವರ್ಷದ ಕೊನೆಯ ಚಂದ್ರಗ್ರಹಣವೂ ಸಂಭವಿಸುತ್ತಿದೆ. ಕುಂಭ ರಾಶಿ ಮತ್ತು ಶತಭಿಷ ನಕ್ಷತ್ರದಲ್ಲಿ ಸಂಭವಿಸುವ ಈ ಗ್ರಹಣವು ರಕ್ಷಾಬಂಧನದ ಆಚರಣೆ ಮೇಲೆ ಪರಿಣಾಮ ಬೀರಲಿದೆಯೇ, ರಾಖಿ ಕಟ್ಟಲು ಸೂಕ್ತ ಸಮಯ ಯಾವುದು ಎಂಬ ಗೊಂದಲ ಅನೇಕರಲ್ಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
Karnataka News Liveಹೀರೋ ಜೊತೆ ಬೆಡ್ರೂಮ್ನಲ್ಲಿ ಸಿಕ್ಕಿಹಾಕಿಕೊಂಡ ಬೆನ್ನಲ್ಲೇ ನಟಿ ಮಾಧುರಿ ರಾಥೋಡ್ ಹಳೇ ಹೇಳಿಕೆ ವೈರಲ್!
Karnataka News Liveಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರ್ 1ರಿಂದ ಬದಲಾಗಲಿದೆ UDF ದರ!
Karnataka News Live'ಟಾಕ್ಸಿಕ್' ಸಿನಿಮಾಗೆ ಟಿಕೆಟ್ ಬುಕ್ ಮಾಡ್ತಿದ್ದೀರಾ? ಹಾಗಿದ್ರೆ ಹುಶಾರ್.. ಈ ಒಂದು ವಿಚಾರ ನಿಮಗೆ ಗೊತ್ತಿರಲಿ!
'ಟಾಕ್ಸಿಕ್' ಚಿತ್ರದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಬುಕಿಂಗ್ ಶುರುವಾದ ಕೆಲವೇ ನಿಮಿಷಗಳಲ್ಲಿ ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳೆಲ್ಲಾ 'ಹೌಸ್ಫುಲ್' ಬೋರ್ಡ್ ನೇತುಹಾಕಿವೆ. ಆದ್ರೆ, 'ಟಾಕ್ಸಿಕ್' ಸಿನಿಮಾಗೆ ಟಿಕೆಟ್ ಬುಕ್ ಮಾಡುವವರೇ, ಹುಶಾರು.. ಈ ಒಂದು ವಿಚಾರ ನಿಮಗೆ ಗೊತ್ತಿರಲಿ!
Karnataka News Live‘ಅಣ್ಣಯ್ಯ’ ಖ್ಯಾತಿಯ ಪರಶು ಈಗ ಹೀರೋ - ಹೊಸ ಸಿನಿಮಾ ಕಥೆ ಕೇಳಿದ್ರೆ ಥ್ರಿಲ್ ಆಗ್ತೀರಾ!
Wallposter Movie: ಚಿರಂಜೀವಿ ಅವರಿಗೆ ಕಿರುತೆರೆಯಲ್ಲಿ ‘ಅಣ್ಣಯ್ಯ’ ಧಾರಾವಾಹಿಯ ಪರಶು ಪಾತ್ರ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿದೆ. ಧಾರಾವಾಹಿಯಲ್ಲಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Karnataka News LiveBikes - ಬಿಗ್ ಆಫರ್; ಬೈಕ್ ಖರೀದಿಸುವ ಪ್ಲ್ಯಾನ್ ಇದ್ರೆ ಒಮ್ಮೆ ನೋಡಿ! 65 ಕಿಮೀ ಮೈಲೇಜ್, ಬೆಲೆ ಮಾತ್ರ ₹65,642!
Karnataka News Liveಸ್ವಂತ ಮನೆ ಬೆನ್ನಲ್ಲೇ ಹೊಸ ಕಾರಿನ ಒಡತಿಯಾದ 'ಗೆಳತಿ ಗಾಯತ್ರಿ' ನಟಿ ಕೃತಿಕಾ ರವೀಂದ್ರ - ಕಾರಿನ ವಿಶೇಷತೆಗಳೇನು?
Karnataka News Liveಫ್ಯಾನ್ಸ್ಗಾಗಿ ಡಾಲಿ ಧನಂಜಯ್ 4 ಗಂಟೆ ಸ್ಪೆಷಲ್ ಟೈಮ್ - ಹುಟ್ಟುಹಬ್ಬದ ದಿನ ಎಲ್ಲಿರ್ತಾರೆ ಗೊತ್ತಾ?
ಡಾಲಿ ಧನಂಜಯ್ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಆಗಸ್ಟ್ 23ರಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ನಟ, ಈ ಬಾರಿ ತಮ್ಮ ಅಭಿಮಾನಿಗಳ ಜೊತೆ ವಿಶೇಷವಾಗಿ ಬರ್ತ್ಡೇ ಸೆಲೆಬ್ರೇಟ್ ಮಾಡಲು ನಿರ್ಧರಿಸಿದ್ದಾರೆ.
Karnataka News LiveCricket - 12,472 ರನ್ಗಳ ದಾಖಲೆ! 15 ಬ್ಯಾಟ್ಸ್ಮನ್ಗಳೊಂದಿಗೆ ಇನ್ನಿಂಗ್ಸ್ ಆರಂಭಿಸಿದ ವಿಶ್ವದ ಏಕೈಕ ಓಪನಿಂಗ್ ಬ್ಯಾಟ್ಸಮನ್!
ಆ ಆರಂಭಿಕ ಬ್ಯಾಟ್ಸ್ಮನ್ 12,472 ಟೆಸ್ಟ್ ರನ್ಗಳ ದಾಖಲೆ ಹೊಂದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 15 ವಿವಿಧ ಆಟಗಾರರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ವಿಶಿಷ್ಟ ದಾಖಲೆಯನ್ನು ಹೊಂದಿದ್ದು, ಇದು ಅವರ ಸ್ಥಿರತೆಯನ್ನು ತೋರಿಸುತ್ತದೆ. ಆ ಪ್ರತಿಭೆ ಯಾರು ಗೊತ್ತಾ?
Karnataka News Live‘ಮೊದಲಿನ ಖುಷಿ ಸಿಗುತ್ತಿರಲಿಲ್ಲ’ - 20 ವರ್ಷಗಳ ಬಳಿಕ ರಂಗಭೂಮಿಗೆ ರಾಜೇಶ್ ನಟರಂಗ
ಅವತ್ಯಾಕೋ ಅಷ್ಟೊಂದು ತೃಪ್ತಿ, ನೆಮ್ಮದಿ ಸಿಗುತ್ತಿತ್ತು, ಇವತ್ಯಾಕೆ ಸಿಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿತ್ತು. ಆ ಹುಡುಕಾಟದ ಭಾಗವಾಗಿ ಮತ್ತೆ ರಂಗಭೂಮಿಗೆ ಮರಳುತ್ತಿದ್ದೇನೆ. - ಹೀಗೆ ಹೇಳಿದ್ದು ರಾಜೇಶ್ ನಟರಂಗ.
Karnataka News Liveಯಶ್ ಮುಂದಿನ ಸಿನಿಮಾದಲ್ಲಿ ಈ ತಮಿಳು ನಿರ್ದೇಶಕ? ಕಥೆ ಕೇಳಿ ರಾಕಿಂಗ್ ಸ್ಟಾರ್ ಫಿದಾ!
ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾದ ಬಗ್ಗೆ ಕಾಲಿವುಡ್ ಹಾಗೂ ಸ್ಯಾಂಡಲ್ವುಡ್ನಲ್ಲಿ ಹೊಸ ಚರ್ಚೆ ಶುರುವಾಗಿದೆ. ತಮಿಳಿನ ಖ್ಯಾತ ನಿರ್ದೇಶಕ ಪಿ.ಎಸ್. ಮಿತ್ರನ್ ಅವರು ಯಶ್ಗೆ ಕಥೆಯೊಂದನ್ನು ಹೇಳಿದ್ದಾರೆ.