ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ಮತ್ತು ಆತನ ಸ್ನೇಹಿತರ ಮೇಲೆ ಕಾಲೇಜು ಕ್ಯಾಂಪಸ್ ಗಲಾಟೆ ಸಂಬಂಧ ಎಫ್ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ, ಸಾಮ್ರಾಟ್ ಸ್ನೇಹಿತ ಸಮೃದ್ ಕೂಡ ಮನೀಷ್ ಗೌಡ ಮತ್ತು ಆತನ ಸ್ನೇಹಿತರ ವಿರುದ್ಧ ಪ್ರತಿ ದೂರು ದಾಖಲಿಸಲಾಗಿದೆ.
- Home
- News
- State
- State News Live: ದುನಿಯಾ ವಿಜಯ್ ಪುತ್ರನ ವಿರುದ್ಧ ಕೇಸ್ ಬೆನ್ನಲ್ಲೆ ಪ್ರತಿ ದೂರು ದಾಖಲು, ಮನೀಷ್ ಮೇಲೆ ಸಮೃದ್ನಿಂದ ಎಫ್ಐಆರ್
State News Live: ದುನಿಯಾ ವಿಜಯ್ ಪುತ್ರನ ವಿರುದ್ಧ ಕೇಸ್ ಬೆನ್ನಲ್ಲೆ ಪ್ರತಿ ದೂರು ದಾಖಲು, ಮನೀಷ್ ಮೇಲೆ ಸಮೃದ್ನಿಂದ ಎಫ್ಐಆರ್

ಬೆಂಗಳೂರು (ಸೆ.4): ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆಗೆ ಮೂರನೇ ದಿನವೂ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ರೈತರ 5 ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಮಾಡುವಂತೆ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಬಿಗಿಪಟ್ಟು ಹಿಡಿದಿದ್ದಾರೆ. ರಾಜ್ಯದ 190 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ಹೀಗಾಗಿ ರೈತರರಿಗೆ ವಿಶೇಷ ನೆರವು ಅಗತ್ಯವಾಗಿದೆ.ಕೃಷಿಕರ ಸಮಸ್ಯೆ ಚರ್ಚೆಗೆ ಅಧಿವೇಶನ ಕರೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 4th September:ದುನಿಯಾ ವಿಜಯ್ ಪುತ್ರನ ವಿರುದ್ಧ ಕೇಸ್ ಬೆನ್ನಲ್ಲೆ ಪ್ರತಿ ದೂರು ದಾಖಲು, ಮನೀಷ್ ಮೇಲೆ ಸಮೃದ್ನಿಂದ ಎಫ್ಐಆರ್
Karnataka News Live 4th September:ಕೆಆರ್ ಮಾರ್ಕೆಟ್ಗೆ ಬರುವ ಗೂಡ್ಸ್ ವಾಹನಕ್ಕೆ ಮಾತ್ರ ಟೋಲ್ಗೇಟ್ ಶುಲ್ಕ, RTC ತೋರಿಸುವ ರೈತರಿಗೆ ಫ್ರೀ!
ಕೆ.ಆರ್. ಮಾರುಕಟ್ಟೆಯಲ್ಲಿ ಆದಾಯ ಸೋರಿಕೆ ತಡೆಯಲು ಪಾಲಿಕೆಯು ಹೊಸ ಟೋಲ್ ಗೇಟ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಮೂಲಕ ಸರಕು ಸಾಗಣೆ ವಾಹನಗಳಿಗೆ ಲೋಡ್ ಆಧಾರದ ಮೇಲೆ ನಿಗದಿತ ಶುಲ್ಕ ವಿಧಿಸಲಾಗುತ್ತಿದ್ದು, ಆರ್ಟಿಸಿ ದಾಖಲೆ ಹಾಜರುಪಡಿಸುವ ರೈತರಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
Karnataka News Live 4th September:ಬಿಜೆಪಿ ‘ಬಳ್ಳಾರಿ ಚಲೋ’ಗೆ 3ನೇ ದಿನವೂ ಭರ್ಜರಿ ಸ್ಪಂದನೆ, ರೈತರ 5 ಲಕ್ಷ ರು.ವರೆಗಿನ ಸಾಲಮನ್ನಾಗೆ ಬಿವೈವಿ ಪಟ್ಟು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ 'ಬಳ್ಳಾರಿ ಚಲೋ' ಪಾದಯಾತ್ರೆ ನಡೆದಿದ್ದು, ಬರಪೀಡಿತ ರೈತರ ₹5 ಲಕ್ಷದವರೆಗಿನ ಬೆಳೆ ಸಾಲ ಮನ್ನಾಕ್ಕೆ ಆಗ್ರಹಿಸಲಾಗಿದೆ. ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ಖಂಡಿಸಲಾಯಿತು.