ವರದಿ: ಯಡಗೆರೆ ಮಂಜುನಾಥ್
1957ರಲ್ಲಿ ನಿರ್ಮಾಣವಾದ ಭದ್ರಾ ಅಣೆಕಟ್ಟಿನಿಂದಾಗಿ ನರಸಿಂಹರಾಜಪುರ ತಾಲೂಕಿನ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದವು. ಇದೀಗ, ₹38 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಹೊನ್ನೇಕೊಡಿಗೆ ಸಂಪರ್ಕ ಸೇತುವೆಯು 19 ಹಳ್ಳಿಗಳ 2 ಸಾವಿರಕ್ಕೂ ಹೆಚ್ಚು ಜನರಿಗೆ ಅನುಕೂಲ ಕಲ್ಪಿಸಿದೆ.

ಬೆಂಗಳೂರು (ಏ.11): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಬಳಿಕ ಎಲ್ಲರ ಗಮನವೀಗ ಲೋಕಲ್ ಸಮರದತ್ತ ನೆಟ್ಟಿದೆ. ಪಂಚಾಯತಿ ಹಾಗೂ ನಗರ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪತ್ರ ಬಳಕೆ ಮಾಡುವ ಬಿಲ್ ಮಾತ್ರ ಇನ್ನೂ ಪರಿಶೀಲನೆಯಲ್ಲಿದೆ. ಇವಿಎಂ ಬದಲು ಮತಪತ್ರ ಬಳಸಲು ಬಿಲ್ ಅನ್ನು ರಾಜ್ಯ ಸರ್ಕಾರ ಅಂಗೀಕರಿಸಿತ್ತು. ಆದರೆ, ಈ ವಿಧೇಯಕ ಇನ್ನೂ ರಾಜ್ಯಪಾಲರ ಬಳಿಯೇ ಬಾಕಿ ಉಳಿದಿದೆ. ಈ ಬಿಲ್ ಹೊರತುಪಡಿಸಿ ಉಳಿದ 10 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
ವರದಿ: ಯಡಗೆರೆ ಮಂಜುನಾಥ್
1957ರಲ್ಲಿ ನಿರ್ಮಾಣವಾದ ಭದ್ರಾ ಅಣೆಕಟ್ಟಿನಿಂದಾಗಿ ನರಸಿಂಹರಾಜಪುರ ತಾಲೂಕಿನ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದವು. ಇದೀಗ, ₹38 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಹೊನ್ನೇಕೊಡಿಗೆ ಸಂಪರ್ಕ ಸೇತುವೆಯು 19 ಹಳ್ಳಿಗಳ 2 ಸಾವಿರಕ್ಕೂ ಹೆಚ್ಚು ಜನರಿಗೆ ಅನುಕೂಲ ಕಲ್ಪಿಸಿದೆ.
Vaibhav Sooryavanshi: 15ನೇ ವರ್ಷದ ವೈಭವ್ ಸೂರ್ಯವಂಶಿ ಭಾರತ ತಂಡಕ್ಕೆ ಎಂಟ್ರಿ ಕೊಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಐಪಿಎಲ್ 2026ರಲ್ಲಿ ಸಂಚಲನ ಮೂಡಿಸಿದ ಬಿಹಾರದ ವೈಭವ್ ಸೂರ್ಯವಂಶಿ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ಹಾಗಾದರೆ ಸತ್ಯ ಏನು?
ನಟಿ ಸಾರಾ ಅರ್ಜುನ್ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪವಿತ್ರ ಭಸ್ಮಾರತಿಯಲ್ಲಿ ಭಾಗಿಯಾಗಿದ್ದಾರೆ. ಈ ಆಧ್ಯಾತ್ಮಿಕ ಅನುಭವದಿಂದ ತಮಗೆ 'ತುಂಬಾ ಸಂತೋಷವಾಗಿದೆ' ಎಂದು ಅವರು ಹೇಳಿಕೊಂಡಿದ್ದಾರೆ. ಈ ದೇವಸ್ಥಾನವು ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ.
Vaibhav Suryavanshi: ವೈಭವ್ ಸೂರ್ಯವಂಶಿ ಅವರು ಜ್ಯೋತಿಷ್ಯ ಅಥವಾ ಸಂಖ್ಯಾಶಾಸ್ತ್ರದ ಮೂಲಕ ಒಂದಿಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಆ ಬಳಿಕ ಅವರು ಐಪಿಎಲ್ನಲ್ಲಿ ಒಂದಿಷ್ಟು ಸಿಕ್ಸರ್, ಫೋರ್ ಹೊಡೆದು ದಾಖಲೆ ಮಾಡಿದ್ದಾರೆ ಎನ್ನಲಾಗಿದೆ. ಏನದು?
ಭಾರತದಲ್ಲಿ ಗಂಟೆಗೆ 220 ಕಿ.ಮೀ ವೇಗದಲ್ಲಿ ಚಲಿಸುವ ಹೊಸ ರೈಲುಗಳು ಸಂಚಾರ ಆರಂಭಿಸಿದರೆ, ರಾಜಧಾನಿ ಬೆಂಗಳೂರಿನಿಂದ ಹುಬ್ಬಳ್ಳಿ ನಗರಕ್ಕೆ ಕೇವಲ 2 ಗಂಟೆಗಳಲ್ಲಿ ತಲುಪಬಹುದು. ವಂದೇ ಭಾರತ್ ರೈಲುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದೆಹಲಿ ಕರ್ನಾಟಕ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ, ಜೂಮ್ ಮೀಟಿಂಗ್ಗೆ ಅವಕಾಶ ನೀಡುವ ವಿಚಾರವಾಗಿ ಸದಸ್ಯರು ಮತ್ತು ಅಧ್ಯಕ್ಷರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಅಧ್ಯಕ್ಷರ ವಿರೋಧದಿಂದಾಗಿ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಿಂದ ಹೊರನಡೆದರು.
ಮಹಿಳೆಯರು ವಿಶಿಷ್ಟ ಗುಣಗಳನ್ನು ಹೊಂದಿರುತ್ತಾರೆ. ಇವರು ಗಂಡನಿಗೆ ಸಂಪೂರ್ಣ ಬೆಂಬಲ ನೀಡುವುದಲ್ಲದೆ, ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುತ್ತಾರೆ ಮತ್ತು ವ್ಯವಹಾರದಲ್ಲಿಯೂ ಜಾಣತನ ಪ್ರದರ್ಶಿಸುತ್ತಾರೆ. ತಮ್ಮ ಭಾವನೆಗಳನ್ನು ಸುಲಭವಾಗಿ ಬಹಿರಂಗಪಡಿಸದ ಇವರು ಆಳವಾದ ಚಿಂತನಾಶಕ್ತಿಯನ್ನು ಹೊಂದಿರುತ್ತಾರೆ.
ಬೆಂಗಳೂರಿನಲ್ಲಿ ತನ್ನ ಅಜ್ಜಿಯ ಮನೆಯಲ್ಲೇ ₹5 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಅಪ್ರಾಪ್ತ ಬಾಲಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಅಜ್ಜ-ಅಜ್ಜಿ ಆಸ್ಪತ್ರೆಗೆ ಹೋಗಿದ್ದಾಗ ಕೃತ್ಯ ಎಸಗಿದ್ದ ಈತ, ಮತ್ತೊಂದು ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಚಿಕ್ಕಮಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದನು.
Netflix Series To Watch: ಈ ವಾರ ನೆಟ್ಫ್ಲಿಕ್ಸ್ ಇಂಡಿಯಾದ ಟಾಪ್ 10 ಟ್ರೆಂಡಿಂಗ್ ಸೀರೀಸ್ಗಳ ಪಟ್ಟಿಯಲ್ಲಿ ಹೆಚ್ಚಾಗಿ ಇಂಗ್ಲಿಷ್ ಸರಣಿಗಳೇ ಇವೆ.4 ಹಿಂದಿ ವೆಬ್ ಸೀರೀಸ್ಗಳು ಕೂಡ ಇದರಲ್ಲಿ ಸ್ಥಾನ ಪಡೆದಿವೆ. ಇತ್ತೀಚೆಗೆ ಬಿಡುಗಡೆಯಾದ ಹಿಂದಿ ವೆಬ್ ಸೀರೀಸ್ ಒಂದು ನಂಬರ್ 1 ಸ್ಥಾನದಲ್ಲಿದೆ.
ಕೆಜಿಎಫ್-2 ನಂತರ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ನಟಿಸುತ್ತಿರುವ ರಾಕಿಂಗ್ ಸ್ಟಾರ್. ರಾವಣ ಪಾತ್ರದಲ್ಲಿ ಅಭಿನಯಿಸುತ್ತಿರುವ ಯಶ್. ರಾವಣನ ಪಾಸಿಟಿವ್, ನೆಗೆಟಿವ್ ವ್ಯಕ್ತಿತ್ಳವನ್ನು ಹೇಳಿದ ಬಳಿಕ ಅವರು ಪಾತ್ರ ಮಾಡಲು ಒಪ್ಪಿಗೆ ಕೊಟ್ಟರು ಅಂತಾರೆ ನಿರ್ದೇಶಕ ನಿತೀಶ್ ತಿವಾರಿ.
ಆತ ಪ್ರೇಕ್ಷಕನಿಗೆ ಎದುರಾಗುವುದು ಮೂರು ಹೊತ್ತೂ ಕುಡಿದು ತೂರಾಡುವ ಭಗ್ನಪ್ರೇಮಿಯಾಗಿ. ಇಂಥಾ ಅವಸ್ಥೆಯಲ್ಲಿ ನಾಯಕನ ಗ್ರಹಗತಿಗಳೆಲ್ಲ ಉಲ್ಟಾ ಹೊಡೆದು ಇಡೀ ಪರಿಸ್ಥಿತಿ ಆತನ ವಿರುದ್ಧ ತಿರುಗುತ್ತ ಹೋಗುತ್ತದೆ.
Garlic Gojju Recipe In Kannada: ಮನೆಯಲ್ಲಿ ತರಕಾರಿ ಇಲ್ಲ, ಊಟಕ್ಕೆ ಏನು ಮಾಡೋದು ಎಂದು ಕೆಲವರು ಅಂದುಕೊಂಡಿರಬಹುದು. ಅದರಲ್ಲಿಯೂ ಬೇಸಿಗೆಯಲ್ಲಿ ತಂಪು ಆಹಾರವೇ ಇಷ್ಟ ಆಗುತ್ತದೆ. ಬೇಸಿಗೆಯಲ್ಲಿ ಅನ್ನ ಸಾಂಬಾರ್ ಊಟ ಮಾಡೋದು ಕೂಡ ಕಷ್ಟ. ಈಗ ಒಂದೇ ಬೆಳ್ಳುಳ್ಳಿಯಿಂದ ಮರಿಗೆ ಗೊಜ್ಜು ಮಾಡೋದು ಹೇಗೆ?
ಪೀಟರ್ ಎಂಬ ತರುಣ ನಮಗೆ ಎದುರಾಗುವುದೂ ಇಂಥಾದ್ದೊಂದು ವಿಷಾದದಲ್ಲಿ ಅದ್ದಿ ತೆಗೆದಂಥಾ ಮುಖದಲ್ಲಿ. ಆತನ ವೇದನೆಗೆ ಕಾರಣವಾದ ಸಂಗತಿಗಳು ಅಸ್ಪಷ್ಟವಾಗಿ ತೆರೆದುಕೊಳ್ಳುತ್ತಾ, ಭೂತ ವರ್ತಮಾನಗಳ ನಡುವೆ ಕಣ್ಣಾಮುಚ್ಚಾಲೆಯಾಡುತ್ತದೆ.
ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಅಜಯಸಿಂಗ್ ರಜಪೂತ ಅವರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ₹14 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ 18 ನಿವೇಶನಗಳು, ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಸೇರಿದೆ.
ಚಿತ್ರದ ಆರಂಭದಿಂದ ಅಂತ್ಯದವರೆಗೂ ದ್ವೇಷ, ಹಿಂಸೆ, ಕೊಲೆ, ರಕ್ತದಿಂದ ತೊಯ್ದು ಮುದ್ದೆಯಾಗಿದೆ. ಆ ಮುದ್ದೆಗಳನ್ನು ನಿರ್ದೇಶಕ ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ ಹೆಸರಿನಲ್ಲಿ ಪ್ರೇಕ್ಷಕರ ಮುಂದೆ ಸುರಿದಿದ್ದಾರೆ.
ಯಾರು ಯಾರಿಗೆ ಯಾಕೆ ಹೊಡೆಯುತ್ತಿದ್ದಾರೆ ಅಂತ ಯೋಚಿಸಲೂ ಪುರುಸೊತ್ತಿಲ್ಲದಂತೆ ಹೊಡೆತ ಬೀಳುತ್ತಿರುತ್ತದೆ, ಗನ್ ಘರ್ಜಿಸುತ್ತಿರುತ್ತದೆ. ಇನ್ನೊಂದು ಬಗೆಯಲ್ಲಿ ನೋಡಿದರೆ ಇದು ಶ್ರೀಮಂತನಾಗಿ ಬೆಳೆದ ರಾಯ್ ಸಾಹಸಯಾತ್ರೆ.