08:47 AM (IST) May 01

Karnataka News Live 1st May: Buddha Jayanti 2026 - ಜಗತ್ತಿಗೆ ಕರುಣೆಯ ಸಾಕ್ಷಾತ್ಕಾರಗೊಳಿಸಿದ ಬುದ್ಧ!

ಈ ಲೇಖನವು ಬುದ್ಧ ಪೂರ್ಣಿಮೆಯ ಮಹತ್ವವನ್ನು ವಿವರಿಸುತ್ತಾ, ಸಿದ್ಧಾರ್ಥನಿಂದ ಬುದ್ಧನಾದ ಜ್ಞಾನೋದಯದ ಪಯಣವನ್ನು ಕಟ್ಟಿಕೊಡುತ್ತದೆ. ಬುದ್ಧನ ನಾಲ್ಕು ಉದಾತ್ತ ಸತ್ಯಗಳು, ಪಂಚಶೀಲ ತತ್ವಗಳು ಮತ್ತು ಅಹಿಂಸೆಯ ಸಂದೇಶವು ಇಂದಿನ ಜಗತ್ತಿಗೆ ಹೇಗೆ ಪ್ರಸ್ತುತ ಎಂಬುದನ್ನು ಇದು ಸಾದರಪಡಿಸುತ್ತದೆ.
Read Full Story
08:45 AM (IST) May 01

Karnataka News Live 1st May: ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು - ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ!

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈದರಾಬಾದ್-ಬೆಂಗಳೂರು ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಯೋಜನೆಗಳಿಗೆ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಇದರೊಂದಿಗೆ, ನವಜಾತ ಶಿಶುಗಳ ತಪಾಸಣಾ ಯೋಜನೆ, ಸೆಮಿಕಂಡಕ್ಟರ್ ಕಂಪನಿಗೆ ಜಮೀನು ಹಂಚಿಕೆಗೂ ಸಂಪುಟ ಒಪ್ಪಿಗೆ ನೀಡಿದೆ.

Read Full Story
08:11 AM (IST) May 01

Karnataka News Live 1st May: KD Movie Collection - ಅಬ್ಬಬ್ಬಾ... ಧ್ರುವ ಸರ್ಜಾ, ಜೋಗಿ ಪ್ರೇಮ್‌ ಸಿನಿಮಾ ಫಸ್ಟ್‌ ಡೇ ಕಲೆಕ್ಷನ್‌ ಎಷ್ಟು?

KD Kannada Movie Box Office Collection Report: ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ರಿಲೀಸ್‌ ಆಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್‌, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ಸೂರಜ್‌, ರವಿಶಂಕರ್‌ ಅವರು ನಟಿಸಿದ್ದಾರೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್‌ ಮಾಡಿದೆ?

Read Full Story
07:17 AM (IST) May 01

Karnataka News Live 1st May: ಕನ್ನಡದಲ್ಲಿ ಫೇಲ್‌ಗೆ ಕಾರಣ ಹುಡುಕಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಎಸ್‌ಎಸ್‌ಎಲ್‌ಸಿ ಕನ್ನಡ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಶಿಕ್ಷಣ ಸಚಿವರಿಗೆ ಸಂಶೋಧನಾ ವರದಿಯೊಂದನ್ನು ಸಲ್ಲಿಸಿದೆ.

Read Full Story
07:17 AM (IST) May 01

Karnataka News Live 1st May: 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ

ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ.

Read Full Story
07:16 AM (IST) May 01

Karnataka News Live 1st May: ಕರ್ನಾಟಕದಲ್ಲಿ ಸದ್ಯ ಸಿಎಂ ಬದಲಾವಣೆ ಇಲ್ಲ ಎಂದ ಖರ್ಗೆ, ಎಐಸಿಸಿ ಅಧ್ಯಕ್ಷರ ಹೇಳಿಕೆಯಿಂದ ಭಾರಿ ಸಂಚಲನ

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಮತ್ತು ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

Read Full Story