Actor Dhananjaya: ನಟ ಡಾಲಿ ಧನಂಜಯ ಅವರು ತಂದೆ ಆಗಿದ್ದಾರೆ, ಬೆಳ್ಳಂಬೆಳಿಗ್ಗೆ ಅವರು ಈ ಸಿಹಿ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಧನ್ಯತಾ ಈಗ ತಾಯ್ತನದ ಖುಷಿಯಲ್ಲಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
- Home
- News
- State
- Karnataka News Live: Dhananjaya Baby - ತಂದೆ ಆಸೆ ಈಡೇರಿತು; ಸಿಂಹದ ಮರಿಯಂಥ ಮಗು ಪಡೆದ ಡಾಲಿ ಧನಂಜಯ; ಧನ್ಯತಾ ಈಗ ತಾಯಿ!
Karnataka News Live: Dhananjaya Baby - ತಂದೆ ಆಸೆ ಈಡೇರಿತು; ಸಿಂಹದ ಮರಿಯಂಥ ಮಗು ಪಡೆದ ಡಾಲಿ ಧನಂಜಯ; ಧನ್ಯತಾ ಈಗ ತಾಯಿ!

ಬೆಂಗಳೂರು (ಮೇ.2): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ಡೇಟ್ ಫಿಕ್ಸ್ ಆಗಿಲ್ಲ. ದಿನಾಂಕವೇ ನಿಗದಿಯಾಗದೆ ಇರುವಾಗ ಮುಖ್ಯಮಂತ್ರಿ ಬದಲಾಗುತ್ತಾರೆ, ಬದಲಾಗಲ್ಲ ಎಂದು ನಾನು ಹೇಗೆ ಹೇಳಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಗುರುವಾರವಷ್ಟೇ 'ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ' ಎಂದಿದ್ದ ಖರ್ಗೆಯವರು ಶುಕ್ರವಾರ ತಮ್ಮ ಹೇಳಿಕೆಗೆ ಸ್ಪಷ್ಟಿಕರಣ ನೀಡು ಡ್ತಾ, 'ಸಿಎಂ ಬದಲಾವಣೆಗೆ ಇನ್ನೂ ಸಮಯ ನಿಗದಿಯಾಗಿಲ್ಲ' ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 2nd May: Dhananjaya Baby - ತಂದೆ ಆಸೆ ಈಡೇರಿತು; ಸಿಂಹದ ಮರಿಯಂಥ ಮಗು ಪಡೆದ ಡಾಲಿ ಧನಂಜಯ; ಧನ್ಯತಾ ಈಗ ತಾಯಿ!
Karnataka News Live 2nd May: Bangalore emergency alert test - ನಾಳೆ ನಗರ ನಿವಾಸಿಗಳ ಮೊಬೈಲ್ಗೆ ಎಮೆರ್ಜೆನ್ಸಿ ಅಲರ್ಟ್ ಸಂದೇಶ, ಗಾಬರಿಯಾಗಬೇಡಿ! ಕಾರಣ ತಿಳಿಯಿರಿ
Karnataka News Live 2nd May: ಡಿ.ಕೆ.ಶಿವಕುಮಾರ್ ಕುಟುಂಬಕ್ಕೆ ಹೊಸ ಅತಿಥಿ: ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ವೈರಲ್!
ಡಿ.ಕೆ.ಶಿವಕುಮಾರ್ ಅವರು ಈಗ 'ತಾತ'ನಾಗಿ ಬಡ್ತಿ ಪಡೆದಿರುವುದು ಅವರ ಕುಟುಂಬಕ್ಕೆ ವಿಶೇಷ ಕ್ಷಣವಾಗಿದ್ದು, ಅಭಿಮಾನಿಗಳಿಂದಲೂ ಶುಭಾಶಯಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
Karnataka News Live 2nd May: Confusion over Karnataka CM Post: ಸಿಎಂ ಬದಲಾವಣೆಗೆ ಇನ್ನೂ ಡೇಟ್ ಫಿಕ್ಸ್ ಆಗಿಲ್ಲ ಎಂದ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳುವ ಮೂಲಕ ಹೊಸ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆ ಬದಲಾವಣೆ ಇಲ್ಲ ಎಂದಿದ್ದ ಅವರು, ಇದೀಗ ಹೈಕಮಾಂಡ್ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Karnataka News Live 2nd May: ಇಂದು ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆ; ಚಿಕ್ಕಮಗಳೂರಿನಲ್ಲಿ ಬಿಗಿ ಭದ್ರತೆ. ನಿಷೇಧಾಜ್ಞೆ ಜಾರಿ
ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಪತ್ರಗಳ ಮರು ಎಣಿಕೆ ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಎಣಿಕಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.