08:22 PM (IST) May 22

Karnataka News Live 22nd May: Appu-KGF - 'ಅಪ್ಪು ಅವರಿಗಾಗಿಯೇ ಹುಟ್ಟಿದ್ದ ಆ ಕಥೆ ಅವರ ಜೊತೆಯೇ ಮಣ್ಣಾಗಿ ಹೋಯ್ತು' ಎಂದ ಪ್ರಶಾಂತ್ ನೀಲ್!

ಅಪ್ಪು ಜೊತೆ ಸಿನಿಮಾ ಮಾಡಲಾಗದ ಮರುಕವಿದ್ದರೂ, ಪ್ರಶಾಂತ್ ನೀಲ್ ತಮ್ಮ ಮುಂದಿನ ಸಿನಿಮಾ 'ಡ್ರ್ಯಾಗನ್' ಮೂಲಕ ಬಾಕ್ಸ್ ಆಫೀಸ್ ಧೂಳೆಬ್ಬಿಸಲು ಸಜ್ಜಾಗಿದ್ದಾರೆ. ಜೂನಿಯರ್ ಎನ್‌ಟಿಆರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಲ್ಕು ನಿಮಿಷಗಳ ಗ್ಲಿಂಪ್ಸ್ ಈಗಾಗಲೇ ಸಂಚಲನ ಮೂಡಿಸಿದೆ.

Read Full Story
07:45 PM (IST) May 22

Karnataka News Live 22nd May: Paneer 65 Name Story - ಪನೀರ್ 65ಗೆ '65' ಅಂತ ಹೆಸರು ಬಂದಿದ್ದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

Paneer 65 History: ಪನೀರ್ 65 ಅಂತ ಯಾಕೆ ಕರೀತಾರೆ? ಈ ಫೇಮಸ್ ಸೌತ್ ಇಂಡಿಯನ್ ಡಿಶ್‌ನ ಹೆಸರಿನ ಹಿಂದಿರುವ ಇಂಟ್ರೆಸ್ಟಿಂಗ್ ಕಥೆ, ಇತಿಹಾಸ ಮತ್ತು ಕೆಲವು ಮಜವಾದ ಸಂಗತಿಗಳನ್ನು ಇಲ್ಲಿ ತಿಳಿಯಿರಿ.

Read Full Story
07:25 PM (IST) May 22

Karnataka News Live 22nd May: ರಾಜ್ಯದ ಮುಂದಿನ ಸಿಎಂ ಕಾಕ್ರೋಚ್​ ಜನತಾ ಪಕ್ಷದ ಕ್ರಿಶ್​ - ಪ್ರಮಾಣ ವಚನಕ್ಕೂ ಸಿದ್ಧತೆ- ವಿಡಿಯೋ ವೈರಲ್​

ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಕ್ಷ'ದ ಹವಾ ಜೋರಾಗಿದ್ದು, ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹೆಸರಿನ ಟೀ-ಶರ್ಟ್ ಬಿಡುಗಡೆ ಮಾಡಿದ್ದರೆ, 'ಹಿಟ್ ಜನತಾ ಪಕ್ಷ'ದ ವಿಡಿಯೋವೊಂದು ವೈರಲ್ ಆಗಿ ತಿರುಗೇಟು ನೀಡುತ್ತಿದೆ.
Read Full Story
06:55 PM (IST) May 22

Karnataka News Live 22nd May: ಯಾವ ದೇವರ ಮುಂದೆ ಬೇಕಾದರೂ ಸತ್ಯ ಮಾಡುತ್ತೇನೆ - ಸಿ.ಟಿ.ರವಿ ಹೀಗೆ ಹೇಳಿದ್ದು ಯಾಕೆ?

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಅನುಷ್ಠಾನಗೊಳ್ಳುತ್ತಿರುವ ಶೇ.95 ರಷ್ಟು ಕಾಮಗಾರಿಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಾಗಿವೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

Read Full Story
06:37 PM (IST) May 22

Karnataka News Live 22nd May: ಮಂಗಳೂರು ಎಂಆರ್‌ಪಿಎಲ್ ನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಭೂಗತ ಇಂಧನ ಸಂಪರ್ಕದ ಯೋಜನೆ!

ಮಂಗಳೂರು ರಿಫೈನರಿ ಅಂಡ್‌ ಪೆಟ್ರೋ ಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್), ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಮಾನ ಇಂಧನ (ATF) ಪೂರೈಸಲು ಹೊಸ ಪೈಪ್‌ಲೈನ್ ನಿರ್ಮಿಸಲು ಅನುಮೋದನೆ ಪಡೆದಿದೆ. ದೇವನಗೊಂಡಿಯಿಂದ ವಿಮಾನ ನಿಲ್ದಾಣದವರೆಗೆ ನಿರ್ಮಿಸಲಾಗುವ ಈ ಯೋಜನೆಯು 36 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಹೆಚ್ಚುತ್ತಿರುವ ಇಂಧನ ಬೇಡಿಕೆಯನ್ನು ಪೂರೈಸಲಿದೆ.
Read Full Story
06:04 PM (IST) May 22

Karnataka News Live 22nd May: ಮೇ 25 ಮತ್ತು 26ರಂದು ಎಸ್‌ಬಿಐ ರಾಷ್ಟ್ರವ್ಯಾಪಿ ಮುಷ್ಕರ, 2 ದಿನದ ಮುಷ್ಕರಕ್ಕೆ ಮೇ 27ರವರೆಗೆ ಸಂಕಷ್ಟ

ಎಸ್‌ಬಿಐ ನೌಕರರ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 25 ಮತ್ತು 26 ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರ ಮತ್ತು ಸರಣಿ ರಜೆಗಳಿಂದಾಗಿ, ಸತತ ಐದು ದಿನಗಳ ಕಾಲ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ತೊಂದರೆ ಅನುಭವಿಸುವ ಸಾಧ್ಯತೆಯಿದೆ.
Read Full Story
05:35 PM (IST) May 22

Karnataka News Live 22nd May: ಹುಬ್ಬಳ್ಳಿಯಲ್ಲಿ ಭೀಕರ ಘಟನೆ - ಮೊಬೈಲ್‌ ಚಾರ್ಜ್‌ ಹಾಕಬೇಡ ಎಂದ ಮಾವನನ್ನೇ ಕೊಂದ ಅಳಿಯ!

ಶೆಡ್‌ನಲ್ಲಿ ಮೊಬೈಲ್‌ ಚಾರ್ಜ್‌ ಹಾಕಬೇಡ ಎಂದ ಮೇಸ್ತ್ರಿಯನ್ನೇ ಕಟ್ಟಡ ಕಾರ್ಮಿಕ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ ಘಟನೆ ತಡರಾತ್ರಿ ತಾಲೂಕಿನ ರೇವಡಿಹಾಳದಲ್ಲಿ ನಡೆದಿದೆ. ಛಬ್ಬಿ ಗ್ರಾಮದ..

Read Full Story
05:14 PM (IST) May 22

Karnataka News Live 22nd May: ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್ ಹಾಕಲು 11 ಹೊಸ ಫ್ಲೈಓವರ್; ₹3,055 ಕೋಟಿ ಮೆಗಾ ಪ್ಲ್ಯಾನ್!

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಿಸಲು, ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮ್ಲೈಲ್) 3,055 ಕೋಟಿ ರು. ವೆಚ್ಚದಲ್ಲಿ 11 ಹೊಸ ಫ್ಲೈಓವರ್‌ಗಳನ್ನು ನಿರ್ಮಿಸಲು ಮುಂದಾಗಿದೆ. ನಗರದ ಕೇಂದ್ರ ಭಾಗ, ಮೈಸೂರು ರಸ್ತೆ, ಯಲಹಂಕ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಈ ಮೇಲ್ಸೇತುವೆಗಳು ನಿರ್ಮಾಣಗೊಳ್ಳಲಿದ್ದು, 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
Read Full Story
04:31 PM (IST) May 22

Karnataka News Live 22nd May: ನೀಟ್ ಫಲಿತಾಂಶಕ್ಕಾಗಿ ಫಲಿತಾಂಶಕ್ಕೆ ಕಾಯದೆ ಇಂಜಿನಿಯರಿಂಗ್‌ಗೆ ಪ್ರತ್ಯೇಕ ಕೌನ್ಸೆಲಿಂಗ್ ನಡೆಸಲು ಕರ್ನಾಟಕ ನಿರ್ಧಾರ!

ನೀಟ್ ಪರೀಕ್ಷೆಯ ವಿವಾದಗಳಿಂದ ವೈದ್ಯಕೀಯ ಕೌನ್ಸೆಲಿಂಗ್ ವಿಳಂಬವಾಗುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ನೀಟ್ ಫಲಿತಾಂಶಕ್ಕಾಗಿ ಕಾಯದೆ ಇಂಜಿನಿಯರಿಂಗ್ ಮತ್ತು ಇತರ ಕೋರ್ಸ್‌ಗಳಿಗೆ ಸಿಇಟಿ ಕೌನ್ಸೆಲಿಂಗ್ ಅನ್ನು ಪ್ರತ್ಯೇಕವಾಗಿ ಆರಂಭಿಸಲು ನಿರ್ಧರಿಸಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಖಾಸಗಿ ಕಾಲೇಜುಗಳು ಶುಲ್ಕ ಮರುಪಾವತಿಗೆ ಒಪ್ಪಿವೆ ಎಂದು ತಿಳಿಸಿದ್ದಾರೆ.
Read Full Story
03:39 PM (IST) May 22

Karnataka News Live 22nd May: ಕೆಂಗೇರಿ ಗಟಾರದಲ್ಲಿ ಬಿದ್ದಿದ್ದ ಮಗುವನ್ನು ದತ್ತು ತಗೊಂಡಿದ್ದ ಮಂಗಳೂರಿನ ನಟಿ, Bigg Boss ಸ್ಪರ್ಧಿ, ಆ ಮಗು ಈಗ?

ಮಂಗಳೂರಿನ ಕೀರ್ತಿ ಭಟ್‌ ಅವರು ಈಗ ಉದಯ ಟಿವಿಯ ‘ಮೂಗುತಿ ಮಲ್ಲಿ’ ಧಾರಾವಾಹಿಯಲ್ಲಿ ವಿಲನ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪಘಾತವೊಂದರಲ್ಲಿ ಕೀರ್ತಿ ಭಟ್‌ ತಾಯಿ, ತಂದೆ, ಸಹೋದರ ಕೂಡ ತೀರಿಕೊಂಡಿದ್ದರು. ಕೆಲ ವರ್ಷಗಳಿಂದ ಅವರು ತೆಲುಗು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ.

Read Full Story
03:34 PM (IST) May 22

Karnataka News Live 22nd May: ಮೇ 23ಕ್ಕೆ ಡಿಸಿಇಟಿ, ಎಂ.ಟೆಕ್ ಪ್ರವೇಶ ಪರೀಕ್ಷೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇ 23 ರಂದು ಡಿಸಿಇಟಿ ಮತ್ತು ಎಂ.ಟೆಕ್/ಎಂಇ ಪ್ರವೇಶ ಪರೀಕ್ಷೆಗಳನ್ನು ನಡೆಸಲಿದೆ. ಈ ಪರೀಕ್ಷೆಗಳಿಗೆ ಒಟ್ಟು 33,000ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಲಿದ್ದು, ಬೆಂಗಳೂರು ಸೇರಿದಂತೆ 8 ಕೇಂದ್ರಗಳಲ್ಲಿ ಬಿಗಿ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲಿದೆ.
Read Full Story
03:04 PM (IST) May 22

Karnataka News Live 22nd May: ಸುಹಾಸ್ ಸುಧಾಕರ್‌ ರಾಜಕೀಯ ಅಖಾಡ ಪ್ರವೇಶಿಸುವುದು ಖಚಿತ, ಕೈ ಶಾಸಕರ ಬಾಯಿಂದಲೇ ಸುಧಾಕರ್ ಕುಟುಂಬಕ್ಕೆ ಟಿಕೇಟ್ ಸಂದೇಶ

ವರದಿ: ಜಡೇಕುಂಟೆ ಮಂಜುನಾಥ್

ದಿವಂಗತ ಸಚಿವ ಡಿ. ಸುಧಾಕರ್ ಅವರ ನಿಧನದ ನಂತರ ಪುತ್ರ ಸುಹಾಸ್ ರಾಜಕೀಯ ಅಖಾಡಕ್ಕೆ ಧುಮುಕುವುದು ನಿಶ್ಚಿತವಾಗಿದೆ. ಅಪ್ಪನ ಉತ್ತರಾಧಿಕಾರಿಯಾಗಿ ಹಿರಿಯೂರಿನಲ್ಲಿ ಬೆಂಬಲಿಗರನ್ನು ಭೇಟಿಯಾಗಿರುವ ಸುಹಾಸ್ ಅವರ ರಾಜಕೀಯ ಭವಿಷ್ಯವು ಇದೀಗ ಮತದಾರರು ಮತ್ತು ಪಕ್ಷದ ನಾಯಕರ ಕೈಯಲ್ಲಿದೆ.

Read Full Story
01:40 PM (IST) May 22

Karnataka News Live 22nd May: ಶಿವಂ ಅಸೋಸಿಯೇಟ್ 4500 ಕೋಟಿ ವಂಚನೆ - ಲಾಭ ಪಡೆದವರಿಗೆ ಈಗ ತನಿಖೆಯ ಬಿಸಿ, 1 ರೂ ಹೆಚ್ಚಿಗೆ ಪಡೆದ್ರೂ ಸಂಕಷ್ಟ!

ಬೆಳಗಾವಿಯ ಶಿವಂ ಅಸೋಸಿಯೇಟ್ ಹೂಡಿಕೆ ವಂಚನೆ ಪ್ರಕರಣದ ತನಿಖೆಯು ಹೊಸ ತಿರುವು ಪಡೆದುಕೊಂಡಿದ್ದು, ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಂದ ಹಣ ವಸೂಲಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆರೋಪಿ ಶಿವಾನಂದ ನೀಲಣ್ಣವರ, ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡಿರುವುದಾಗಿ ಒಪ್ಪಿಕೊಂಡಿದ್ದು, ಈ ಬೆಳವಣಿಗೆಯು ಲಾಭ ಪಡೆದ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದೆ.
Read Full Story
01:14 PM (IST) May 22

Karnataka News Live 22nd May: Darshan Coming - ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿರುವ ದರ್ಶನ್; ಸಕಲ ಸಿದ್ಧತೆ ಆಗಿದೆ, ಬರೋದಷ್ಟೇ ಬಾಕಿ!

ಒಂದ್ ಕಾಲದಲ್ಲಿ ಕುಚಿಕು ಗೆಳೆಯರಂತಿದ್ದವರು ದರ್ಶನ್ ಹಾಗು ಸುದೀಪ್.. ಆದ್ರೆ ಇವರಿಬ್ಬರ ಸ್ನೇಹ ಮುರಿದು ಬಿದ್ದಿದೆ. ಈಗ ದಾಸ ಉಳಿಸಿಕೊಂಡಿರೋ ಗೆಳೆತನ ಅಂದ್ರೆ ಅದು ‘ಸುಂಟರಗಾಳಿ’ ನಟಿ ರಕ್ಷಿತಾ ಬಳಿ ಮಾತ್ರ. ಸದ್ಯದಲ್ಲೇ ನಟ ದರ್ಶನ್ ಫ್ಯಾನ್ ಮುಂದೆ ಬರಲಿದ್ದಾರೆ, ಅದು ಹೇಗೆ? ನೋಡಿ ಈ ಸ್ಟೋರಿ..

Read Full Story
01:09 PM (IST) May 22

Karnataka News Live 22nd May: Rajeev Chandrasekhar - ಕೇರಳ ನೂತನ ಸ್ಪೀಕರ್‌ಗೆ ರಾಜೀವ್ ಚಂದ್ರಶೇಖರ್ ಅಭಿನಂದನೆ; NDA ಸಂಪೂರ್ಣ ಬೆಂಬಲ ಭರವಸೆ

ಕೇರಳದ ನೂತನ ಸ್ಪೀಕರ್ ಆಗಿ ಆಯ್ಕೆಯಾದ ತಿರುವಂಚೂರ್ ರಾಧಾಕೃಷ್ಣನ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ಸದನದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು, ರಾಜ್ಯದ ಅಭಿವೃದ್ಧಿಗೆ ಎನ್‌ಡಿಎ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ಭರವಸೆ ನೀಡಿದರು.

Read Full Story
12:56 PM (IST) May 22

Karnataka News Live 22nd May: ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಘೇರಾವ್ ಹಾಕಲು ಬಂದ 30ಕ್ಕೂ ಹೆಚ್ಚು ಬಜರಂಗದಳ ಕಾರ್ಯಕರ್ತರ ಬಂಧನ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ ವೇಳೆ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸಚಿವರಿಗೆ ಘೇರಾವ್ ಹಾಕಲು ಮುಂದಾದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.

Read Full Story
12:50 PM (IST) May 22

Karnataka News Live 22nd May: Survey Number 45 - ಬಿಗ್​ಬಾಸ್​ ಗಿಲ್ಲಿಗೆ ಜೊತೆಯಾದ ಮಹಾನಟಿ ಬ್ಯೂಟಿ - ಹೊಸ ಸಿನಿಮಾದ ರೋಚಕ ಸ್ಟೋರಿ

ಬಿಗ್​ಬಾಸ್​ 12ರ ವಿಜೇತ ಗಿಲ್ಲಿ ನಟ, 'ಸರ್ವೇ ನಂಬರ್ 45' ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಳ್ಳಿ ಸೊಗಡಿನ ಈ ಕಥೆಯಲ್ಲಿ, ಮಹಾನಟಿ ಖ್ಯಾತಿಯ ಪ್ರವಳಿಕಾ ನಾಯಕಿಯಾಗಿದ್ದು, ರೈತನೊಬ್ಬ ತನ್ನ ಜಮೀನಿನ ಸರ್ವೇ ನಂಬರ್ ಸಮಸ್ಯೆಯನ್ನು ಹೇಗೆ ಬಗೆಹರಿಸಿಕೊಳ್ಳುತ್ತಾನೆ ಎಂಬುದೇ ಚಿತ್ರದ ಕಥಾವಸ್ತು.
Read Full Story
12:49 PM (IST) May 22

Karnataka News Live 22nd May: ಮಂಗಳೂರು - 1.48 ಕೋಟಿ ವೆಚ್ಚದಲ್ಲಿ ಸುರತ್ಕಲ್ ರೈಲ್ವೆ ನಿಲ್ದಾಣ ಅಭಿವೃದ್ಧಿ, ವಂದೇ ಭಾರತ್ ನಿಲುಗಡೆಗೆ ಸಿದ್ಧತೆಯೇ?

ಸಂಸದ ಬ್ರಿಜೇಶ್ ಚೌಟರ ಪ್ರಯತ್ನದಿಂದ 1.48 ಕೋಟಿ ರೂ. ವೆಚ್ಚದಲ್ಲಿ ಸುರತ್ಕಲ್ ರೈಲ್ವೆ ನಿಲ್ದಾಣ ಅಭಿವೃದ್ಧಿಗೊಳ್ಳುತ್ತಿದೆ. ಈಗಾಗಲೇ ಪ್ಲಾಟ್‌ಫಾರ್ಮ್ ಮತ್ತು ಮೇಲ್ಛಾವಣಿ ಕಾಮಗಾರಿ ಪೂರ್ಣಗೊಂಡಿದ್ದು, ವಂದೇ ಭಾರತ್ ಸೇರಿದಂತೆ ಪ್ರಮುಖ ರೈಲುಗಳ ನಿಲುಗಡೆಗೆ ಬೇಡಿಕೆ ಹೆಚ್ಚಿದೆ. ಈ ನಿಲ್ದಾಣವು ವಿದ್ಯಾರ್ಥಿಗಳಿಗೆ, ಕೈಗಾರಿಕೆಗಳಿಗೆ ಮತ್ತು ಪ್ರವಾಸೋದ್ಯಮಕ್ಕೆ ಮಹತ್ವದ್ದಾಗಿದೆ.
Read Full Story
11:56 AM (IST) May 22

Karnataka News Live 22nd May: ತಂದೆಯನ್ನೇ ಕೊಂದ ಉಗ್ರರ ಪರ ನಿಲ್ಲುವ ಟಿವಿಕೆ ಜೊತೆ ಮೈತ್ರಿ? ರಾಹುಲ್ ಗಾಂಧಿಗೆ ಏನೂ ಅನ್ನಿಸಲ್ಲವೇ? ಬಿಜೆಪಿ ಶಾಸಕ ಚನ್ನಬಸಪ್ಪ ಕಿಡಿ

ಬಿಜೆಪಿ ಶಾಸಕ ಚನ್ನಬಸಪ್ಪ ಅವರು, ರಾಜೀವ್ ಗಾಂಧಿ ಹತ್ಯೆ ಮಾಡಿದ ಎಲ್‌ಟಿಟಿಇಯನ್ನು ಗೌರವಿಸುವ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಮೂಲಕ ಕಾಂಗ್ರೆಸ್ ದೇಶಕ್ಕೆ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read Full Story
11:50 AM (IST) May 22

Karnataka News Live 22nd May: ಮಂಗಳೂರು-ಮುಂಬೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಜೂ.19ರವರೆಗೆ ಬದಲಾವಣೆ, ಕಾರಣವೇನು?

ಮಂಗಳೂರಿನಿಂದ ಮುಂಬೈಗೆ ಸಂಚರಿಸುವ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣವನ್ನು ಥಾಣೆಯಲ್ಲಿ ತಾತ್ಕಾಲಿಕವಾಗಿ ಕೊನೆಗೊಳಿಸಲಾಗುತ್ತಿದೆ. ಈ ಸೇವೆಯು ಥಾಣೆ ಮತ್ತು ಮುಂಬೈ ಸಿಎಸ್‌ಎಂಟಿ ನಡುವೆ ಭಾಗಶಃ ರದ್ದಾಗಿದೆ. ಇದಲ್ಲದೆ, ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಚೆನ್ನೈ-ಮಂಗಳೂರು ಮಾರ್ಗದ ರೈಲುಗಳಿಗೆ ಹೆಚ್ಚುವರಿ ಸ್ಲೀಪರ್ ಕೋಚ್‌ಗಳನ್ನು ಅಳವಡಿಸಲಾಗುತ್ತಿದೆ.
Read Full Story