ಮುಖ್ಯಮಂತ್ರಿಯಾಗಿ ನಾಡಿನ ಜನತೆಯ ಸೇವೆ ಸಲ್ಲಿಸುವ ಅವಕಾಶ ದೊರೆತಾಗ ರೈತರು ಜನಸಾಮಾನ್ಯರ ಕಷ್ಟಕ್ಕೆ, ಸಮಸ್ಯೆಗೆ ಸ್ಪಂದಿಸಿದಲ್ಲಿ, ಕಣ್ಣೀರು ಒರೆಸಿದಲ್ಲಿ ಮಾತ್ರ ಇತಿಹಾಸದಲ್ಲಿ ದಾಖಲಾಗಲಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
- Home
- News
- State
- Karnataka CM change Buzz: ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದು ದಾಖಲೆ ಅಲ್ಲ - ಬಿ.ವೈ.ವಿಜಯೇಂದ್ರ ವಾಗ್ದಾಳಿ
Karnataka CM change Buzz: ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದು ದಾಖಲೆ ಅಲ್ಲ - ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದ ಬದಲಾವಣೆಗಳ ಕುರಿತು ಮಂಗಳವಾರದ ದೆಹಲಿ ಸಭೆಯಲ್ಲಿ ಮಹತ್ವದ ಚರ್ಚೆಯಾಗಿರುವ ಬೆನ್ನಲ್ಲೇ ಬುಧವಾರ ರಾಜ್ಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ. ರಾಜ್ಯ ರಾಜಕೀಯ ವಲಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಪುಟ ಸಹೋದ್ಯೋಗಿಗಳನ್ನು ಉಪಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ.
ಸಂಪುಟದ ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರಕ್ಕೆ ಕರೆದಿದ್ದು, ಬಳಿಕ ಯಾವ ಬೆಳವಣಿಗೆಗಳು ನಡೆಯಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಪರೋಕ್ಷ ಸಂದೇಶ ರವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪಹಾರ ಕೂಟ ಕರೆದಿರುವುದು ಮಹತ್ವ ಪಡೆದುಕೊಂಡಿದ್ದು, ಬಳಿಕ ರಾಜಕೀಯವಾಗಿ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.
Karnataka Politics Live 27 May 2026ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದು ದಾಖಲೆ ಅಲ್ಲ - ಬಿ.ವೈ.ವಿಜಯೇಂದ್ರ ವಾಗ್ದಾಳಿ
Karnataka Politics Live 27 May 2026ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡ್ತಾರಾ? - ಶಾಸಕ ಜನಾರ್ದನ ರೆಡ್ಡಿ ಹೇಳಿದ್ದೇನು?
ರಾಜ್ಯ ಕಾಂಗ್ರೆಸ್ ಸರ್ಕಾರ ಹಿಜಾಬ್ ವಿಚಾರದಲ್ಲಿ ರಾಜ್ಯದಲ್ಲಿ ಶಾಂತಿ ಹಾಳು ಮಾಡುತ್ತಿದೆ, ಮುಸ್ಲಿಂರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು. ಸಿಎಂ ಕುರ್ಚಿ ಜಗಳದಿಂದ..
Karnataka Politics Live 27 May 2026ದೆಹಲಿಯಿಂದ ಬೆಂಗಳೂರಿನತ್ತ ಡಿಕೆಶಿ, ವಿಮಾನನಿಲ್ದಾಣಕ್ಕೆ ಬಂದ ಹಸಿರು ಬಣ್ಣದ ಹೊಸ ಬೆಂಜ್ ಕಾರು!
Karnataka Politics Live 27 May 2026ಕಾಂಗ್ರೆಸ್ನಲ್ಲಿ ನಿಜವಾದ ಹೈಕಮಾಂಡ್ ಯಾರು? ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?
ಹಿಂದುತ್ವ, ಬಂಧುತ್ವ ಹಾಗೂ ಸಿಂಧುತ್ವ ಇವು ಬಿಜೆಪಿ ಪಕ್ಷದ ಮೂಲಮಂತ್ರಗಳಾಗಿವೆ. ಸರ್ವರನ್ನು ಜೊತೆಗೆ ಕರೆದೊಯ್ಯುವುದೇ ಪಕ್ಷದ ಮಂತ್ರವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
Karnataka Politics Live 27 May 2026ಗೃಹಲಕ್ಷ್ಮಿ ಯೋಜನೆ - 2 ಸಾವಿರ ಬೇಕಿದ್ರೆ ಮರು ನೋಂದಣಿ ಕಡ್ಡಾಯ- ಮಾಡೋದು ಹೇಗೆ? ಇಲ್ಲಿದೆ ಫುಲ್ ಡಿಟೇಲ್ಸ್
Karnataka Politics Live 27 May 2026ಕರ್ನಾಟಕ ರಾಜಕೀಯದ ಕ್ಲೈಮ್ಯಾಕ್ಸ್ - ನಾಳೆ ಮಧ್ಯಾಹ್ನ 3ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ; ಅಭಿಮಾನಿಗಳ ತೀವ್ರ ಆಕ್ರೋಶ
Karnataka Politics Live 27 May 2026'ಕರ್ನಾಟಕದ ಹಿತಕ್ಕಾಗಿ ನಿರ್ಧಾರ..' ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮಾತು
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ್ದಾರೆ. ದೆಹಲಿ ಸಭೆಯು ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ್ದು ಎಂದು ಅವರು ಮತ್ತೊಮ್ಮೆ ಹೇಳಿದ್ದಾರೆ.
Karnataka Politics Live 27 May 2026'ಪ್ಲೀಸ್ ಹೋಗ್ಬೇಡಿ ಸರ್' ವಿಧಾನಸೌಧದಲ್ಲಿ ಸಿಎಂ ಕಚೇರಿ ಸಿಬ್ಬಂದಿ ಕಣ್ಣೀರು, ಸಂತೈಸಿದ ಸಿದ್ದರಾಮಯ್ಯ
Karnataka Politics Live 27 May 2026ನಿಗದಿ ಆಯ್ತು ನಿರ್ಗಮನದ ಮುಹೂರ್ತ - ಅಧಿಕೃತವಾಗಿ ಲೋಕಭವನದ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ
Karnataka Politics Live 27 May 2026ಮುಖ್ಯಮಂತ್ರಿ ಇಳಿಯೋ ಮಾತು ನಿಜವಾಯ್ತು, ಇಬ್ಭಾಗವಾಗತ್ತಾ ಕಾಂಗ್ರೆಸ್? ಡಿಕೆಶಿ 8 ವರ್ಷ ಸಿಎಂ?
Karnataka Politics Live 27 May 2026ಹೌದು..ಸಿಎಂ ರಾಜೀನಾಮೆ ಕೊಡ್ತೀನಿ ಅಂತಾ ಹೇಳಿ ಬಂದಿದ್ದಾರೆ - ಆರ್ವಿ ದೇಶಪಾಂಡೆ
ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿ ಬಂದಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಸಚಿವರು ರಾಜೀನಾಮೆ ನೀಡದಂತೆ ಒತ್ತಾಯಿಸಿದರೂ, ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ.
Karnataka Politics Live 27 May 2026Karnataka Politics - 42 ಶಾಸಕರಿಗೆ ಸಂಪುಟ ದರ್ಜೆ, ಕ್ಯಾಬಿನೆಟ್ ಸ್ಥಾನ ಪ್ರಶ್ನಿಸಿದ್ದ ಅರ್ಜಿ ವಜಾ
Karnataka Politics Live 27 May 2026ರಾಜೀನಾಮೆ ಸುದ್ದಿ ಬೆನ್ನಲ್ಲೇ CM ಸಿದ್ದರಾಮಯ್ಯ ಟ್ವೀಟ್ - ಸಿಎಂ ನೀಡಿದ ಸುಳಿವು ಏನು?
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆನೀಡುವ ಸುದ್ದಿಗಳ ನಡುವೆಯೇ, ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಉಲ್ಲೇಖಿಸಿ, ರಾಜೀನಾಮೆ ಕುರಿತು ನಾಳೆ ಮಾತನಾಡುವುದಾಗಿ ತಿಳಿಸಿದ್ದಾರೆ.
Karnataka Politics Live 27 May 2026Siddaramaiah - ಸಿಎಂ ಆಗಿ ಇಂದಿನ ಕಾರ್ಯಕ್ರಮಗಳೇ ಕೊನೆ? ಸಿದ್ದರಾಮಯ್ಯ ಹೇಳಿದ ಆ ಮಾತಿನಿಂದ ಮತ್ತಷ್ಟು ಸಸ್ಪೆನ್ಸ್! (Video)
Karnataka Politics Live 27 May 2026MLA, MPಯಾಗಲು Bigg Boss ಜಾಹ್ನವಿ ಸಿದ್ಧತೆ ಹೇಗೆ ನಡೀತಿದೆ? ನಟಿ ಓಪನ್ ಮಾತು
Karnataka Politics Live 27 May 2026ಸಿದ್ದರಾಮಯ್ಯಗೆ ರಾಜ್ಯಸಭಾ ಆಫರ್ ಜೊತೆಗೆ ಡಿಕೆಶಿ ಪಟ್ಟಾಭಿಷೇಕದ ಹಿಂದೆ ಪ್ರಿಯಾಂಕಾ ಗಾಂಧಿ ಮಾಸ್ಟರ್ ಮೈಂಡ್!
ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯಲ್ಲಿ ಪ್ರಿಯಾಂಕಾ ಗಾಂಧಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ದೆಹಲಿಯಲ್ಲಿ ನಡೆದ ಹೈಡ್ರಾಮಾದ ಬಳಿಕ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದ್ದು, ಸಿದ್ದರಾಮಯ್ಯ ಗೆ ರಾಜ್ಯಸಭಾ ಆಫರ್ ನೀಡಲಾಗಿದೆ.
Karnataka Politics Live 27 May 2026ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ನಾಳೆ ಬೆಳಗ್ಗೆ 10 - 30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ಶಾಸಕರ ಸುಳಿವು
Karnataka Politics Live 27 May 2026Karnataka Politics - ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್? ಸಿದ್ದು ಮುಂದಿನ ನಡೆ ಏನು
Karnataka Politics Live 27 May 2026DK Shivakumar - ದೆಹಲಿ ಹೈವೋಲ್ಟೇಜ್ ಸಭೆ ಬಳಿಕ ಎಲ್ಲವೂ ಸಸ್ಪೆನ್ಸ್! ಸಿದ್ದು ರಾತ್ರಿಯೇ ವಾಪಸಾದ್ರೂ ಡಿಕೆಶಿ ದೆಹಲಿಯಲ್ಲೇ ಉಳಿದಿರುವುದೇಕೆ?
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈವೋಲ್ಟೇಜ್ ಸಭೆಯ ನಂತರ, ಸಿಎಂ ಸಿದ್ದರಾಮಯ್ಯ ರಹಸ್ಯ ಚರ್ಚೆ ನಡೆಸಿ ಬೆಂಗಳೂರಿಗೆ ಮರಳಿದ್ದಾರೆ. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲೇ ಉಳಿದುಕೊಂಡಿದ್ದು, ಬುಧವಾರ ನಡೆಯಲಿರುವ ಮಹತ್ವದ ಉಪಹಾರ ಕೂಟಕ್ಕೆ ಹಾಜರಾಗಲಿದ್ದಾರೆ. ಕುತೂಹಲಕರ ಮಾಹಿತಿ ಇಲ್ಲಿದೆ ನೋಡಿ
Karnataka Politics Live 27 May 2026ಸಿದ್ದುಗೆ ರಾಜ್ಯಸಭೆ ಆಫರ್; ಸಿಎಂ ಸ್ಥಾನಕ್ಕೆ ರಾಜೀನಾಮೆ ಗ್ಯಾರಂಟಿ, ಯತೀಂದ್ರ, ಖರ್ಗೆ ಸೇರಿ ನಾಲ್ವರಿಗೆ ಡಿಸಿಎಂ ಪಟ್ಟ?
ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಖುದ್ದು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಸದಸ್ಯರಾಗುವ ಆಹ್ವಾನ ನೀಡಿದ್ದು, ತನ್ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವಂತೆ ಪರೋಕ್ಷ ಸೂಚನೆ ನೀಡಿದ್ದಾರೆ.