ಸಂಡೇ ಲಾಕ್‌ಡೌನ್ ಹೆಸರಿಗಷ್ಟೇ ಸೀಮಿತವಾಗಿದೆ. ಆಟೋ ಚಾಲಕರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ಈ ಬಾರಿ ಲಾಕ್‌ಡೌನ್ ಕಟ್ಟುನಿಟ್ಟಾಗಿರತ್ತೆ. ಯಾರು ನಿಯಮಗಳನ್ನು ಉಲ್ಲಂಘಿಸ್ತಾರೋ ಅವರ ವಿರುದ್ಧ ಕೇಸ್ ಹಾಕ್ತೀವಿ ಅಂತ ಗೃಹ ಸಚಿವರು ಹೇಳಿದ್ದರು. ಆದರೆ ಲಾಕ್‌ಡೌನ್ ಮಾತ್ರ ನೆಪ ಮಾತ್ರಕ್ಕಷ್ಟೇ ಎನ್ನುವಂತಾಗಿದೆ. 

ಬೆಂಗಳೂರು (ಜು. 26): ಸಂಡೇ ಲಾಕ್‌ಡೌನ್ ಹೆಸರಿಗಷ್ಟೇ ಸೀಮಿತವಾಗಿದೆ. ಆಟೋ ಚಾಲಕರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ಈ ಬಾರಿ ಲಾಕ್‌ಡೌನ್ ಕಟ್ಟುನಿಟ್ಟಾಗಿರತ್ತೆ. ಯಾರು ನಿಯಮಗಳನ್ನು ಉಲ್ಲಂಘಿಸ್ತಾರೋ ಅವರ ವಿರುದ್ಧ ಕೇಸ್ ಹಾಕ್ತೀವಿ ಅಂತ ಗೃಹ ಸಚಿವರು ಹೇಳಿದ್ದರು. ಆಟೋ ಸಂಚಾರ ಮಾತ್ರವಲ್ಲ, ಮೆಜೆಸ್ಟಿಕ್‌ನಲ್ಲಿ ಜನವೋ ಜನ..! 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೆಜೆಸ್ಟಿಕ್‌ನಲ್ಲಿ ಜನವೋ ಜನ..!

ಮಲ್ಲೇಶ್ವರಂ ಮಾರ್ಕೆಟ್‌ನಲ್ಲಿ ಜನವೋ ಜನ.. ಹೂವು ಹಣ್ಣು ಖರೀದಿಯಲ್ಲಿ ಬ್ಯಸಿ..!

ಯಶವಂತಪುರ ಮೀನಿನ ಮಾರ್ಕೆಟ್‌ ದೃಶ್ಯವಿದು..!

ಯಶವಂತಪುರದ ಹೂವಿನ ಮಾರ್ಕೆಟ್ ದೃಶ್ಯವಿದು..!

ಶಿವಾಜಿನಗರದ ರಸೆಲ್ ಮಾರ್ಕೆಟ್‌ನಲ್ಲಿ ಬೇಕಾಬಿಟ್ಟಿ ಓಡಾಟ..!

ಮೆಜೆಸ್ಟಿಕ್‌ನ ಚಿತ್ರಣವಿದು..!