ಲೋಕ ಜಂಗಮನ ಅಂತಿಮ ಪಯಣ
ಲಕ್ಷಾಂತರ ಭಕ್ತರು, ಗಣ್ಯರ ಸಮ್ಮುಖದಲ್ಲಿ ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಅಂತಿಮ ಯಾತ್ರೆ ನೆರವೇರಿತು. ಶಾಂತ ಚಿತ್ತರಾಗಿ ಶ್ರೀಗಳ ದರ್ಶನವನ್ನು ಭಕ್ತರು ಪಡೆದರು. ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸಿದ ಜನರು ಕಾಯಕಯೋಗಿಯನ್ನು ನಮಿಸಿದರು.
19

ಸಕಲ ಸರಕಾರಿ ಗೌರವಗಳೊಂದಿಗೆ ಸಿದ್ಧಗಂಗಾ ಶ್ರೀಗಳನ್ನು ಬೀಳ್ಕೊಡಲಾಯಿತು.
ಸಕಲ ಸರಕಾರಿ ಗೌರವಗಳೊಂದಿಗೆ ಸಿದ್ಧಗಂಗಾ ಶ್ರೀಗಳನ್ನು ಬೀಳ್ಕೊಡಲಾಯಿತು.
Add Asianetnews Kannada as a Preferred Source

29
ಮೂರು ಸುತ್ತು ಗುಂಡು ಹಾರಿಸುವ ಮೂಲಕ ಲೋಕ ಜಂಗಮನಿಗೆ ನಮನ.
ಮೂರು ಸುತ್ತು ಗುಂಡು ಹಾರಿಸುವ ಮೂಲಕ ಲೋಕ ಜಂಗಮನಿಗೆ ನಮನ.
39
ರಾಜ್ಯ ಸಚಿವರು, ಶಾಸಕರು, ಸಂಸದರಿಂದ ಶತಮಾನದ ಸಂತನಿಗೆ ಅಂತಿಮ ಗೌರವ.
ರಾಜ್ಯ ಸಚಿವರು, ಶಾಸಕರು, ಸಂಸದರಿಂದ ಶತಮಾನದ ಸಂತನಿಗೆ ಅಂತಿಮ ಗೌರವ.
49
ರುದ್ರಾಕ್ಷಿ ಪಲ್ಲಕ್ಕಿಯಲ್ಲಿ ತ್ರಿವಿಧ ದಾಸೋಹಿಯ ಮೆರವಣಿಗೆ.
ರುದ್ರಾಕ್ಷಿ ಪಲ್ಲಕ್ಕಿಯಲ್ಲಿ ತ್ರಿವಿಧ ದಾಸೋಹಿಯ ಮೆರವಣಿಗೆ.
59
ಎಲ್ಲಿ ನೋಡಿದರಲ್ಲಿ ಜನ. ಆದರೆ, ಶಾಂತವಾಗಿ ವರ್ತಿಸಿದ ಸಹನಾಪ್ರಿಯರು.
ಎಲ್ಲಿ ನೋಡಿದರಲ್ಲಿ ಜನ. ಆದರೆ, ಶಾಂತವಾಗಿ ವರ್ತಿಸಿದ ಸಹನಾಪ್ರಿಯರು.
69
ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸಿ ಕಾಯಕಯೋಗಿ ದರ್ಶನ ಪಡೆದ ಕನ್ನಡಿಗರು.
ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸಿ ಕಾಯಕಯೋಗಿ ದರ್ಶನ ಪಡೆದ ಕನ್ನಡಿಗರು.
79
25 ಕ್ಕೂ ಹೆಚ್ಚು ಮಠಾಧೀಶರು ಅಂತಿಮ ಸಂಸ್ಕಾರದಲ್ಲಿ ಭಾಗಿ.
25 ಕ್ಕೂ ಹೆಚ್ಚು ಮಠಾಧೀಶರು ಅಂತಿಮ ಸಂಸ್ಕಾರದಲ್ಲಿ ಭಾಗಿ.
89
ಶ್ರೀಗಳ ಅಂತಿಮ ದರ್ಶನ ಪಡೆಯಲು ಮರ, ಕಟ್ಟಡಗಳ ಮೇಲೆ ಹತ್ತಿ ಕುಳಿತಿದ್ದ ಭಕ್ತರು.
ಶ್ರೀಗಳ ಅಂತಿಮ ದರ್ಶನ ಪಡೆಯಲು ಮರ, ಕಟ್ಟಡಗಳ ಮೇಲೆ ಹತ್ತಿ ಕುಳಿತಿದ್ದ ಭಕ್ತರು.
99
ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಅಂತಿಮ ಯಾತ್ರೆ ನೆರವೇರಿತು. ಫೋಟೋ: ಎ.ವೀರಮಣಿ, ಕನ್ನಡ ಪ್ರಭ
ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಅಂತಿಮ ಯಾತ್ರೆ ನೆರವೇರಿತು. ಫೋಟೋ: ಎ.ವೀರಮಣಿ, ಕನ್ನಡ ಪ್ರಭ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos