ಬಂಧನ ಭೀತಿಯಿಂದ ಕೈ ಶಾಸಕರಿಗೆ ರಿಲೀಫ್
50 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಗೇಂದ್ರ ಹಾಗೂ ಆನಂದಸಿಂಗ್ ಮೇಲೆ ಲೋಕಾಯುಕ್ತ ವಿಶೇಷ ತನಿಖಾ ದಳ ಪ್ರಕರಣ ದಾಖಲಿಸಿದ್ದು, ಇದೀಗ ಈ ಮುಖಂಡರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಯಾಗಿತ್ತು. ಬಂಧನ ಭೀತಿಯಿಂದ ಕೋರ್ಟಿಗೆ ಹಾಜರಾದ ಶಾಸಕ ದ್ವಯರು ಬಂಧನ ಭೀತಿಯಿಂದ ಪಾರಾಗಿದ್ದಾರೆ.
50 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಗೇಂದ್ರ ಹಾಗೂ ಆನಂದಸಿಂಗ್ ಮೇಲೆ ಲೋಕಾಯುಕ್ತ ವಿಶೇಷ ತನಿಖಾ ದಳ ಪ್ರಕರಣ ದಾಖಲಿಸಿದ್ದು, ಇದೀಗ ಈ ಮುಖಂಡರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಯಾಗಿತ್ತು. ಬಂಧನ ಭೀತಿಯಿಂದ ಕೋರ್ಟಿಗೆ ಹಾಜರಾದ ಶಾಸಕ ದ್ವಯರು ಬಂಧನ ಭೀತಿಯಿಂದ ಪಾರಾಗಿದ್ದಾರೆ.