ತುಮಕೂರು: ಮಾರ್ಗ ಬದಲಾವಣೆ; ಯಾರು ಹೇಗೆ ಹೋಗ್ಬೇಕು? ಫುಲ್ ಡೀಟೆಲ್ಸ್...
ಸಿದ್ಧಗಂಗಾ ಶ್ರೀ ನಿಧನಹೊಂದಿರುವ ಹಿನ್ನೆಲೆಯಲ್ಲಿ, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಮಠಕ್ಕೆ ಬರುವ ಸಾಧ್ಯತೆ ಇದೆ. ಈ ಕಾರಣದಿಂದ ತುಮಕೂರು ನಗರಾದಾದ್ಯಂತ ಟ್ರಾಫಿಕ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ತುಮಕೂರು ಹಾದು ಹೋಗುವ ವಾಹನಗಳಿಗೆ ಮಾರ್ಗ ಬದಲಾವಣೆ, ದಾಸೋಹ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾರ್ಯಾರು ಹೇಗೆ ಬರ್ಬೇಕು? ಪಾರ್ಕಿಂಗ್ ಎಲ್ಲಿ ಮಾಡ್ಬೇಕು? ಪರ್ಯಾಯ ಮಾರ್ಗಗಳೇನು? ಇಲ್ಲಿದೆ ಫುಲ್ ಡೀಟೆಲ್ಸ್...
ಸಿದ್ಧಗಂಗಾ ಶ್ರೀ ನಿಧನಹೊಂದಿರುವ ಹಿನ್ನೆಲೆಯಲ್ಲಿ, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಮಠಕ್ಕೆ ಬರುವ ಸಾಧ್ಯತೆ ಇದೆ. ಈ ಕಾರಣದಿಂದ ತುಮಕೂರು ನಗರಾದಾದ್ಯಂತ ಟ್ರಾಫಿಕ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ತುಮಕೂರು ಹಾದು ಹೋಗುವ ವಾಹನಗಳಿಗೆ ಮಾರ್ಗ ಬದಲಾವಣೆ, ದಾಸೋಹ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾರ್ಯಾರು ಹೇಗೆ ಬರ್ಬೇಕು? ಪಾರ್ಕಿಂಗ್ ಎಲ್ಲಿ ಮಾಡ್ಬೇಕು? ಪರ್ಯಾಯ ಮಾರ್ಗಗಳೇನು? ಇಲ್ಲಿದೆ ಫುಲ್ ಡೀಟೆಲ್ಸ್...